ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಮತ್ತೆ ಜೀವ ಕಳೆ, ಮೊದಲ ದಿನ ಹೇಗಿತ್ತು ಗೊತ್ತಾ ರೆಸ್ಪಾನ್ಸ್?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 JUNE 2021 ಕರೋನ ಲಾಕ್​ ಡೌನ್​ನಿಂದಾಗಿ ಬಂದ್ ಆಗಿದ್ದ ಜೋಗ ಜಲಪಾತಕ್ಕೆ ಇವತ್ತಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೆ ನೂರಾರು ಪ್ರವಾಸಿರು ಜಲಪಾತದ ರಮಣೀಯತೆಯನ್ನು ಕಣ್ತುಂಬಿಕೊಂಡರು. ಕಳೆದ ಎರಡು ತಿಂಗಳಿಂದ ಜೋಗ ಜಲಪಾತ ವೀಕ್ಷಣೆಯನ್ನು ಬಂದ್ ಮಾಡಲಾಗಿತ್ತು. ಜಲಪಾತದ ವಿವ್ ಪಾಯಿಂಟ್​ ಕಡೆಯ ಗೇಟ್​ಗೆ ಬೀಗ ಹಾಕಲಾಗಿತ್ತು. ಸರ್ಕಾರ ಪ್ರವಾಸಿ ತಾಣಗಳಿಗೆ ಅವಕಾಶ ನೀಡಿದ ಬೆನ್ನಿಗೆ ಜೋಗ ಜಲಪಾತದ ವೀಕ್ಷಣೆಗೂ ಅವಕಾಶ ನೀಡಲಾಗಿದೆ. ಮೊದಲ … Read more

ಸಿಗಂದೂರು ಲಾಂಚ್​​ನಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ, ಮೈ ಜುಮ್ ಅನಿಸುತ್ತೆ ರಕ್ಷಣಾ ಕಾರ್ಯಾಚರಣೆ

270621 Woman Attempt Suicide From Sigandur Launch 1

ಶಿವಮೊಗ್ಗ ಲೈವ್.ಕಾಂ | SAGARA NEWS | 27 JUNE 2021 ಸಿಗಂದೂರು ಲಾಂಚ್‍ನಿಂದ ಶರಾವತಿ ನದಿಗೆ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ಕೂಡಲೆ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂಬ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಲಾಂಚ್ ಹತ್ತಿದ್ದರು. ಹೊಳೆಯ ಮಧ್ಯೆ ಭಾಗಕ್ಕೆ ಬರುತ್ತಿದ್ದಂತೆ … Read more

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

270621 Car Accident near Anandapuram 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 27 JUNE 2021 ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದಿದ್ದು, ಚಾಲಕನ ಕುತ್ತಿಗೆಗೆ ಪೆಟ್ಟಾಗಿದೆ. ಆನಂದಪುರ ಸಮೀಪದ ಪತ್ರೆಹೊಂಡೆ ಗ್ರಾಮದ ರಾಷ್ಟ್ರೀಯ ಹೆದ್ದಾರಿ 206ರ ಬಸ್ ತಂಗುದಾಣದ ಪಕ್ಕದ ಚರಂಡಿಗೆ ಕಾರು ಬಿದ್ದಿತ್ತು.  ಚಾಲಕ ಶೇಖರ್  (34) ಗಾಯಗೊಂಡಿದ್ದಾರೆ. ಕುತ್ತಿಗೆ ಭಾಗಗಕ್ಕೆ ಪೆಟ್ಟಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಸೊರಬದ ಉಳಿವಿಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. (ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ತ್ಯಾಗರ್ತಿಯಲ್ಲಿ ಡೆಂಘೆ ಕಂಟ್ರೋಲ್ಗೆ ಕರಪತ್ರ ಜಾಗೃತಿ, ಸ್ಕೂಲ್ಗೆ ಸ್ಯಾನಿಟೈಸ್ ಮಾಡಲು ಕ್ರಮ

tyagarthi sagara graphics

ಶಿವಮೊಗ್ಗ ಲೈವ್.ಕಾಂ | TYAGARTHI NEWS | 25 JUNE 2021 ಸಾಗರ ತಾಲೂಕಿನಲ್ಲಿ ಡೆಂಘೆ ಜ್ವರದ ಭೀತಿ ಹೆಚ್ಚಾಗಿದೆ. ಗ್ರಾಮದಲ್ಲಿ ಡೆಂಘೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ತ್ಯಾಗರ್ತಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಇಸಾಕ್ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕರೋನ ಕಾರ್ಯಪಡೆ ಮತ್ತು ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಉಪಾಧ್ಯಕ್ಷ ಇಸಾಕ್‍, ಡೆಂಘೆ ಮುನ್ನೆಚ್ಚರಿಕೆ ಕುರಿತು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಕರಪತ್ರಗಳನ್ನು ಹಂಚಲಾಗುತ್ತಿದೆ. ಊರಿನ ಸ್ವಚ್ಛತೆಗೆ ಎಲ್ಲರೂ … Read more

ಮರಕ್ಕೆ ನೇಣು ಬಿಗಿದುಕೊಂಡು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಆತ್ಮಹತ್ಯೆ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 25 JUNE 2021 ಸಾಗರ ತಾಲೂಕು ಪಂಚಾಯಿತಿ ಮಾಜಿ ಸದಸ್ಯರೊಬ್ಬರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲದ ಕಾರಣದಿಂದ ಮನನೊಂದು ಈ ನಿರ್ಧಾರ ಕೈಗೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಅದರಂತೆ ಗ್ರಾಮದ ಚಂದ್ರಶೇಖರ ಗೌಡ (55) ಅವರು ಬುಧವಾರ ರಾತ್ರಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಂದ್ರಶೇಖರ ಗೌಡ ಅವರು 2005 ರಿಂದ 2010ರವರೆಗೆ ಕೆಳದಿ ಕ್ಷೇತ್ರದಿಂದ ತಾಲೂಕು ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮಾಜಿ ಶಾಸಕ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more

ಸಾಗರ ನಗರಸಭೆಯಿಂದ ದಿನಸಿ ಕಿಟ್, ಫೋಟೊಗಳು ಮಿಸ್ಸಿಂಗ್, ತೀವ್ರ ವಿರೋಧ

sagara graphics

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ನಗರಸಭೆ ವಿತರಣೆ ಮಾಡಿರುವ ದಿನಸಿ ಕಿಟ್ ಮೇಲೆ ವಿಧಾನ ಪರಿಷತ್‍ ಸದಸ್ಯರು ಮತ್ತು ಅಧ್ಯಕ್ಷೆಯ ಫೋಟೊ ಕೈಬಿಟ್ಟಿರುವುದು ಆಕ್ಷೇಪಕ್ಕೆ ಕಾರಣವಾಗಿದೆ. ನಗರಸಭೆ ವತಿಯಿಂದ ದಿನಸಿ ಕಿಟ್‍ಗಳ ವಿತರಣೆ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಾಗರ ಶಾಸಕ ಹರತಾಳು ಹಾಲಪ್ಪ ಅವರ ಫೋಟೊಗಳನ್ನು ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಐ.ಎನ್‍.ಸುರೇಶ್‍ ಬಾಬು, ವಿಧಾನ … Read more

ಬೆಳಗ್ಗೆ 6 ಗಂಟೆಗೆ ಮದ್ಯದಂಗಡಿ ಓಪನ್, ದೇವಸ್ಥಾನಗಳಿಗೆ ಯಾಕಿಲ್ಲ ಪರ್ಮಿಷನ್, ದೇವರ ದರ್ಶನದ ಅವಕಾಶಕ್ಕೆ ಆಗ್ರಹ

190621 Brahman Parishad Memorandum at Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 19 JUNE 2021 ಸಾಗರ ತಾಲೂಕಿನ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬೇಕು ಎಂದು ವಿಪ್ರ ವೈದಿಕ ಪರಿಷತ್ ಮತ್ತು ತ್ರಿಮತಸ್ಥ ಬ್ರಾಹ್ಮಣ ಅರ್ಚಕರು, ಪುರೋಹಿತರ ಪರಿಷತ್ ವತಿಯಿಂದ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಮನವಿ ಸಲ್ಲಿಸಿದ ಪರಿಷತ್ ಸದಸ್ಯರು, 45 ದಿನದಿಂದ ದೇವಸ್ಥಾನಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಈಗ ರಾಜ್ಯದಲ್ಲಿ ಕರೋನ ಸೋಂಕು ಇಳಿಮುಖವಾಗಿದೆ. ದೇವಸ್ಥಾನ ಬಾಗಿಲು ತೆಗೆಯಲು ಅವಕಾಶ ನೀಡಬೇಕು … Read more

ಮೈದುಂಬಿದ ಜೋಗ ಜಲಪಾತ, ಪ್ರವಾಸಿಗರ ಎಂಟ್ರಿ ನಿಷೇಧ, ವೈರಲ್ ವಿಡಿಯೋದ ಅಸಲಿಯತ್ತೇನು?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 JUNE 2021 ಶರಾವತಿ ಹಿನ್ನೀರು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ಜೋಗ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ. ಆದರೆ ಕೋವಿಡ್ ಲಾಕ್‍ ಡೌನ್ ಕಾರಣ ಪ್ರವಾಸಿಗರಿಗೆ ಜಲಪಾತ ವೀಕ್ಷಣೆಯನ್ನು ನಿರ್ಬಂಧಿಸಲಾಗಿದೆ. ಜಲಪಾತದ ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿದೆ. ಹಾಗಾಗಿ ರಾಜ, ರಾಣಿ, ರೋರರ್, ರಾಕೆಟ್‍ ಜಲಪಾತಗಳು ಕಳೆಗಟ್ಟಿವೆ. ಜೋರು ಮಳೆ, ದಟ್ಟ ಇಬ್ಬನಿಯ ನಡುವೆ ಜೋಗದ ವೈಭವ ಕಣ್ತುಂಬಿಕೊಳ್ಳುವುದು ಕಣ್ಣಿಗೆ ಸಡಗರವಾಗಿದೆ. ಸಾರ್ವಜನಿಕರಿಗೆ ಎಂಟ್ರಿ ಇಲ್ಲ ಜೋಗ ಜಲಪಾತ ಕಣ್ತುಂಬಿಕೊಳ್ಳಲು … Read more

ನಿರಂತರ ಮಳೆಗೆ ತಗ್ಗು ಪ್ರದೇಶಗಳು ಜಲಾವೃತ, ಇನ್ನೆರಡು ದಿನ ಮಳೆ ಸುರಿದರೆ ಬಿತ್ತಿದ ಬೀಜ ಕೊಳೆಯುವ ಭಯ

Talaguppa Graphics

ಶಿವಮೊಗ್ಗ ಲೈವ್.ಕಾಂ | TALAGUPPA NEWS | 18 JUNE 2021 ತಾಳಗುಪ್ಪ ಹೋಬಳಿಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಭತ್ತದ ಗದ್ದೆಗಳು ಜಲಾವೃತವಾಗಿವೆ. ರಾಷ್ಟ್ರೀಯ ಹೆದ್ದಾರಿ 206 ಇಕ್ಕೆಲೆಗಳಲ್ಲಿ ಎಲ್ಲ ಭತ್ತದ ಗದ್ದೆಗಳಲ್ಲಿ ನೀರು ನಿಂತಿದೆ. ಗುಂಡಿಬೈಲು ಗದ್ದೆ ಬಯಲು ನೀರಲ್ಲಿ ಮುಳುಗಿದ್ದು ಇನ್ನೆರಡು ದಿನ ಮಳೆ ಮುಂದುವರಿದರೆ ಬಿತ್ತಿದ ಬೀಜ ಕೊಳೆಯುವ ಸಾಧ್ಯತೆ ಇದೆ. ಮಳೆಗಾಲ ಪೂರ್ವದಲ್ಲಿ ಚರಂಡಿ ಹೂಳೆತ್ತಿಸುವ ಕಾಮಗಾರಿ ನಡೆಯದೆ, ಬೆಳ್ಳ, ರಸ್ತೆ, ಅಚಾರ್ಯ ಹೋಟೆಲ್ ಪಕ್ಕದ … Read more