ಸಾಗರ ತಾಲೂಕನ್ನು ಜಿಲ್ಲಾ ಕೇಂದ್ರವಾಗಿ ಪರಿವರ್ತಿಸಲು ಒತ್ತಾಯ, ಇವತ್ತು ಸಮಾಲೋಚನಾ ಸಭೆ
ಸಾಗರ: ಸಾಗರ ತಾಲೂಕನ್ನು ಜಿಲ್ಲಾ (District) ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಲು ಸಾಗರ ಜಿಲ್ಲಾ ಘಟಕದ ಹೋರಾಟ ಸಮಿತಿಯು ಸೆ.5ರಂದು ಸಂಜೆ 4 ಗಂಟಗೆ ಗಾಂಧಿ ಮೈದಾನದಲ್ಲಿರುವ ನಗರಸಭೆ ಬಯಲು ರಂಗಮಂದಿರದಲ್ಲಿ ಸಮಾಲೋಚನಾ ಸಭೆ ಆಯೋಜಿಸಿದೆ. ಸಾಗರ ತಾಲ್ಲೂಕು ಜಿಲ್ಲಾ ಕೇಂದ್ರವಾಗುವ ಎಲ್ಲಾ ಅರ್ಹತೆ ಹೊಂದಿದೆ. 2026ರ ಏಪ್ರಿಲ್ 1 ರಿಂದ ಕೇಂದ್ರ ಸರ್ಕಾರ ಜನಗಣತಿ ಆರಂಭಿಸುತ್ತಿದೆ. ಅಷ್ಟರ ಒಳಗೆ ನೂತನ ಜಿಲ್ಲಾ ಕೇಂದ್ರಗಳ ರಚನೆ ಪ್ರಕ್ರಿಯೆ ಪೂರೈಸುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ. ಈ ಸಂಬಂಧ … Read more