ಕಾರು ಅಪಘಾತ, ಗಾಯಾಳುಗಳಿಗೆ ನೆರವಾದ ಸಾಗರ ಶಾಸಕ

070621 Haratalu Halappa Helps Accident Injured 1

ಶಿವಮೊಗ್ಗ ಲೈವ್.ಕಾಂ | SAGARA NEWS | 7 JUNE 2021 ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿದ ಶಾಸಕ ಹರತಾಳು ಹಾಲಪ್ಪ, ಅವರನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಲಿಂಗದಹಳ್ಳಿ (ಕೆರೋಡಿ ಕ್ರಾಸ್) ಬಳಿ ಕಾರು ಅಪಘಾತಕ್ಕೀಡಾಗಿತ್ತು. ಅದೆ ಮಾರ್ಗವಾಗಿ ಬರುತ್ತಿದ್ದ ಶಾಸಕ ಹರತಾಳು ಹಾಲಪ್ಪ ಕೂಡಲೆ ಕಾರು ನಿಲ್ಲಿಸಿ ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ಸ್ಥಳೀಯರ ನೆರವಿನಿಂದ ಹಿಂದಕ್ಕೆ ತಳ್ಳಿದ್ದಾರೆ. ಕಾರಿನಲ್ಲಿದ್ದ ಪಲ್ಲವಿ ಜೈನ್ ಎಂಬುವವರಿಗೆ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ … Read more

5ಜಿ ಯುಗದಲ್ಲೂ ಇಲ್ಲ ಸಿಗ್ನಲ್, ನೆಟ್​​​ವರ್ಕ್​ಗಾಗಿ ಮರದಡಿ ಟೆಂಟ್, ಆನ್​​ಲೈನ್ ಕ್ಲಾಸ್​​ಗಾಗಿ​​​ 12 ಕಿ.ಮೀ ಹೋಗ್ತಾರೆ ಸ್ಟೂಡೆಂಟ್ಸ್

030621 No Network In Varamaballi At Hosanagara 1

ಶಿವಮೊಗ್ಗ ಲೈವ್.ಕಾಂ | HOSANAGARA / SAGARA NEWS | 3 JUNE 2021 ಸ್ಥಳ : ವಾರಂಬಳ್ಳಿ , ಹೊಸನಗರ ತಾಲೂಕು   ವರ್ಕ್ ಫ್ರಂ ಹೋಂ ಹಿನ್ನೆಲೆ ಬೆಂಗಳೂರಿನಿಂದ ಊರಿಗೆ ಬಂದಿರುವ ಸಿಂಧು. ಮನೆ ಬಳಿ ಮೊಬೈಲ್ ನೆಟ್‍ ವರ್ಕ್‍ ಸಿಗುತ್ತಿಲ್ಲ. ಊರಾಚೆಗೆ ಸಿಗ್ನಲ್ ಸಿಗುವ ಕಡೆ, ಟೆಂಟ್ ನಿರ್ಮಿಸಿ ಕೆಲಸ ಮಾಡುತ್ತಿದ್ದಾರೆ. ಸ್ಥಳ : ವಾರಂಬಳ್ಳಿ, ಹೊಸನಗರ ತಾಲೂಕು ಅಪರೂಪಕ್ಕೆ ಸಿಗುತ್ತಿದ್ದ ನೆಟ್‍ ವರ್ಕ್‍ ಮಳೆ ಸುರಿದಿದ್ದರಿಂದ ಮಾಯವಾಗಿತ್ತು. ಪುನಃ ನೆಟ್‍ ವರ್ಕ್‍ … Read more

ತ್ಯಾಗರ್ತಿ, ಹಿರೇಬಿಲಗುಂಜಿ ಒಂದು ವಾರ ಸಂಪೂರ್ಣ ಲಾಕ್ ಡೌನ್

ಶಿವಮೊಗ್ಗ ಲೈವ್.ಕಾಂ | SAGARA NEWS | 27 MAY 2021 ಸೋಂಕು ಹರಡುವುದನ್ನು ತಡೆಯಲು ಸಾಗರ ತಾಲೂಕು ತ್ಯಾಗರ್ತಿ ಮತ್ತು ಹಿರೇಬಿಲಗುಂಜಿಯಲ್ಲಿ ಲಾಕ್ ಡೌನ್ ಘೋಷಿಸಿ, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಉಪ ತಹಶೀಲ್ದಾರ್ ಕಲ್ಲಪ್ಪ ಮೆಣಸಿನಹಾಳ್ ನೇತೃತ್ವದಲ್ಲಿ ಹಿರರೇಬಿಲಗುಂಜಿ ಮತ್ತು ತ್ಯಾಗರ್ತಿ ಗ್ರಾಮ ಪಂಚಾಯಿತಿಯ ಸದಸ್ಯರು, ಅಧಿಕಾರಿಗಳು, ಕೋವಿಡ್ ಕಾರ್ಯಪಡೆ ಸದಸ್ಯರು ಸಭೆ ನಡೆಸಿ, ಈ ನಿರ್ಣಯ ಕೈಗೊಂಡಿದ್ದಾರೆ. ಮೇ 28 ರಿಂದ ಜೂನ್ 3ರವರೆಗೆ ಸಂಪೂರ್ಣ ಲಾಕ್‍ ಡೌನ್ ಮಾಡಲಾಗುತ್ತದೆ. ಈ … Read more

ಸಾಗರದಲ್ಲೂ ಕರೋನ ಅಬ್ಬರ, ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಪಾಸಿಟಿವ್ ಪ್ರಕರಣ? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಸಾಗರ ತಾಲೂಕಿನ ಗ್ರಾಮೀಣ ಪ್ರದೇಶದಲ್ಲೂ ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಗ್ರಾಮೀಣ ಭಾಗದಲ್ಲಿ 660ಕ್ಕಿಂತಲೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕರೋನ ಹರಡುವುದನ್ನು ತಡೆಯಲು ತಾಲೂಕಿನ ವಿವಿಧೆಡೆ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಯಾವ್ಯಾವ ಹಳ್ಳಿಯಲ್ಲಿ ಎಷ್ಟಿದೆ ಕೇಸ್? ಸಾಗರ ತಾಲೂಕಿನ ಕಾನ್ಲೆ  ವ್ಯಾಪ್ತಿಯಲ್ಲಿ 70ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಇನ್ನು  ಹೆಗ್ಗೋಡು ವ್ಯಾಪ್ತಿಯಲ್ಲಿ 40ಕ್ಕೂ ಹೆಚ್ಚು ಪ್ರಕರಣವಿದೆ. ತಾಳಗುಪ್ಪ, ಉಳ್ಳೂರು ವ್ಯಾಪ್ತಿಯಲ್ಲಿ 30ಕ್ಕೂ ಹೆಚ್ಚು … Read more

ಆನಂದಪುರ ಲಾಕ್ ಡೌನ್, ಹೇಗಿತ್ತು ಮೊದಲ ದಿನದ ಪರಿಸ್ಥಿತಿ?

250521 Anandapura First Day Lockdown 1

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಆನಂದಪುರದಲ್ಲಿ ಮೊದಲ ದಿನದ ಲಾಕ್‍ ಡೌನ್ ಸಂಪೂರ್ಣ ಯಶಸ್ವಿಯಾಗಿದೆ. ಕರೋನ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಲಾಕ್‍ ಡೌನ್ ಹಿನ್ನೆಲೆಯಲ್ಲಿ ಆನಂದಪುರದಲ್ಲಿ ಇವತ್ತು ಬೆಳಗ್ಗೆ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು. ಬೆಳಗ್ಗೆ 10 ಗಂಟೆಯಾಗುತ್ತಿದ್ದಂತೆ ಪೊಲೀಸರು ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದರು. ಲಾಕ್‍ ಡೌನ್ … Read more

ಒಂದು ವಾರ ಕಠಿಣ ಲಾಕ್ ಡೌನ್​​ಗು ಮುನ್ನ ಆನಂದಪುರ ಪಟ್ಟಣದಲ್ಲಿ ಜನವೋ ಜನ

250521 Anandapura Before Lockdown 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 25 MAY 2021 ಕಠಿಣ ಲಾಕ್‍ ಡೌನ್‍ ಜಾರಿಗು ಮೊದಲು ಆನಂದಪುರದಲ್ಲಿ ಭಾರಿ ಜನ ಸಂಚಾರ ಕಂಡು ಬಂದಿದೆ. ಅಗತ್ಯ ವಸ್ತುಗಳ ಖರೀದಿಗೆ ಅಂಗಡಿಗಳ ಮುಂದೆ ಜನರು ಮುಗಿಬಿದ್ದರು. ಕರೋನ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಆನಂದಪುರದಲ್ಲಿ ಒಂದು ವಾರ ಲಾಕ್‍ ಡೌನ್ ಘೋಷಿಸಲಾಗಿದೆ. ಮೇ 25ರ ಬೆಳಗ್ಗೆ 10 ಗಂಟೆಯಿಂದ ಲಾಕ್ ಡೌನ್ ಜಾರಿಯಾಗಲಿದೆ. ಇದೆ ಕಾರಣಕ್ಕೆ ಸುತ್ತಮುತ್ತಲ ಜನರು ಇನ್ನೊಂದು ವಾರಕ್ಕೆ ಆಗುವಷ್ಟು ಅಗತ್ಯ ವಸ್ತುಗಳ … Read more

ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್ ಡೌನ್, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | ANANDAPURA NEWS | 24 MAY 2021 ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಸಾಗರ ತಾಲೂಕು ಆನಂದಪುರದಲ್ಲಿ ಒಂದು ವಾರ ಕಠಿಣ ಲಾಕ್‍ ಡೌನ್ ಮಾಡಲು ನಿರ್ಧರಿಸಲಾಗಿದೆ. ಸಾಗರ ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಮೇ 25ರಿಂದು ಒಂದು ವಾರ ಸಂಪೂರ್ಣ ಲಾಕ್‍ ಡೌನ್ ಮಾಡಲಾಗುತ್ತಿದೆ. ಲಾಕ್‍ ಡೌನ್ ಅವಧಿಯಲ್ಲಿ ಜನರು ಅನಗತ್ಯವಾಗಿ ರಸ್ತಗಿಳಿಯುವಂತಿಲ್ಲ. ವ್ಯಾಪಾರ, ವಹಿವಾಟಿಗೂ ಅವಕಾಶವಿಲ್ಲ. ನಿಯಮ ಉಲ್ಲಂಘಿಸಿದರೆ ಕಠಿಣ … Read more

ಕರೋನಾ ಭೀತಿಯಲ್ಲಿ ಕಾಲುವೆಗೆ ಹಾರಿದ ವ್ಯಕ್ತಿ, ಚೈನಾ ಗೇಟ್ ಬಳಿ ಮಧ್ಯಾಹ್ನ ಸಿಕ್ತು ಮೃತದೇಹ

Kargal Police Station Sagara 1

ಶಿವಮೊಗ್ಗ ಲೈವ್.ಕಾಂ | KARGAL NEWS | 22 MAY 2021 ಕರೋನ ಭೀತಿಯಲ್ಲಿ ವ್ಯಕ್ತಿಯೊಬ್ಬರು ನೀರಿನ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಗರ ತಾಲೂಕು ಕಾರ್ಗಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಲಿಂಗೇಗೌಡ (68) ಆತ್ಮಹತ್ಯೆ ಮಾಡಿಕೊಂಡವರು. ಇಲ್ಲಿನ ಚೈನಾ ಗೇಟ್ ಬಳಿ ಕಾಲುವೆಗೆ ಹಾರಿದ್ದಾರೆ. ಲಿಂಗೇಗೌಡ ಅವರ ಮೃತದೇಹ ಮಧ್ಯಾಹ್ನ ಪತ್ತೆಯಾಗಿದ್ದು, ಸಾಗರದ ಆಸ್ಪತ್ರೆಗೆ ರವಾನಿಸಲಾಗಿದೆ. ಲಿಂಗೇಗೌಡ ಅವರಿಗೆ ಕಳೆದ ಮೂರ್ನಾಲ್ಕು ದಿನದಿಂದ ಆರೋಗ್ಯ ಸರಿ ಇರಲಿಲ್ಲ.  ಈ ಹಿನ್ನೆಲೆಯಲ್ಲಿ ತಪಾಸಣೆಗೆ ಒಳಗಾಗಿದ್ದರು. ಆಸ್ಪತ್ರೆಗೆ ದಾಖಲಾಗಿದೆ ಚಿಕಿತ್ಸೆ ಪಡೆಯುವಂತೆ … Read more

18 ವರ್ಷ ಮೇಲ್ಪಟ್ಟವರಿಗೆ ಲಸಿಕೆ, ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಮೊದಲ ದಿನ ಹೇಗಿತ್ತು ರಿಸ್ಪಾನ್ಸ್?

110521 Eighteen Plus Corona Vaccine in Shimoga 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 MAY 2021 ಹದಿನೆಂಟು ವರ್ಷ ಮೇಲ್ಪಟ್ಟವರಿಗೆ ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ಕರೋನ ಲಸಿಕೆ ನೀಡಲಾಯಿತು. ಮೆಗ್ಗಾನ್ ಆಸ್ಪತ್ರೆಯಲ್ಲಿ ಬೆಳಗ್ಗೆಯಿಂದ ದೊಡ್ಡ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಲಾಯಿತು. 18 ವರ್ಷದಿಂದ 45 ವರ್ಷದವರ ವರೆಗೆ ಲಸಿಕೆ ನೀಡಲಾಯಿತು. ಬೆಳಗ್ಗೆಯಿಂದ ಕ್ಯೂನಲ್ಲಿ ನಿಂತಿದ್ದು, ಲಸಿಕೆ ಪಡೆಯಲಾಗಿದೆ. ಬೆಳಗ್ಗೆ ಸಣ್ಣದಾಗಿದ್ದ ಕ್ಯೂ ಮಧ್ಯಾಹ್ನದ ವೇಳೆಗೆ ದೊಡ್ಡದಾಯಿತು. ಮೆಗ್ಗಾನ್ ಆಸ್ಪತ್ರೆ ಕಟ್ಟಡದಿಂದ ಹೊರಗಿನವರೆಗೆ ಜನರು ಕ್ಯೂನಲ್ಲಿ ನಿಂತಿದ್ದು ಲಸಿಕೆ ಪಡೆದರು. ಭದ್ರಾವತಿ ವರದಿ … Read more

ವಾಹನ ತಪಾಸಣೆ ಮಾಡ್ತಿದ್ದ ಮಹಿಳಾ ಪಿಎಸ್ಐಗೆ ಅವಾಜ್, ಸಿಎಂ ವಿರುದ್ಧ ಬಿಜೆಪಿ ಕಾರ್ಯಕರ್ತ ಗರಂ, ವಿಡಿಯೋ ವೈರಲ್

110521 Jog Falls Police Checking 1

ಶಿವಮೊಗ್ಗ ಲೈವ್.ಕಾಂ | JOG NEWS | 11 MAY 2021 ಲಾಕ್ ಡೌನ್ ಹಿನ್ನೆಲೆ ವಾಹನಗಳ ತಪಾಸಣೆ ನಡೆಸುತ್ತಿದ್ದ ಮಹಿಳಾ ಪಿಎಸ್ಐ ಅವರನ್ನು ವ್ಯಕ್ತಿಯೊಬ್ಬ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಸಾಗರ ತಾಲೂಕು ಜೋಗದಲ್ಲಿ ಘಟನೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜಿಲ್ಲೆಯ ಗಡಿಯೊಳಗೆ ಬರುವ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊಬ್ಬ ನಿಂದಿಸಿದ್ದಾಗಿ ತಿಳಿದು ಬಂದಿದೆ. ಯಡಿಯೂರಪ್ಪ ಸಂಬಂಧ ಬೇಜಾರಾಗಿದೆ ಮಹಿಳಾ ಪಿಎಸ್‍ಐ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಿ, ಸರ್ಕಾರದಲ್ಲಿ … Read more