ಸಾಗರದಲ್ಲೂ ಸಾರಿಗೆ ನೌಕರರ ಆಕ್ರೋಶ, ತಟ್ಟೆ, ಲೋಟ ಬಡಿಯುತ್ತ ಮೆರವಣಿಗೆ
ಶಿವಮೊಗ್ಗ ಲೈವ್.ಕಾಂ | SAGARA NEWS | 12 APRIL 2021 ಸಾಗರದಲ್ಲೂ ಕೆಎಸ್ಆರ್ಟಿಸಿ ನೌಕರರು ತಮ್ಮ ಕುಟುಂಬದೊಂದಿಗೆ ತಟ್ಟೆ, ಲೋಟ ಬಾರಿಸುವ ಚಳವಳಿ ನಡೆಸಿದರು. ಜೋಗ ಬಸ್ ನಿಲ್ದಾಣದಿಂದ ಉಪ ವಿಭಗಾಧಿಕಾರಿ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಮಹಿಳೆಯರು, ಮಕ್ಕಳು ಈ ಚಳವಳಿಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ – ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಹಿಳೆಯರು, ಮಕ್ಕಳಿಂದ ತಟ್ಟೆ, ಲೋಟ ಬಡಿದು ಪ್ರತಿಭಟನೆ ಕೆಎಸ್ಆರ್ಟಿಸಿ ಸಾರಿಗೆ ನೌಕರರು ಕುಟುಂಬ ಸಮೇತ ಬಂದು ತಟ್ಟೆ-ಲೋಟ ಬಡಿದು ಸರ್ಕಾರದ ವಿರುದ್ಧ ಅಸಮಾಧಾನ … Read more