SAGARA | ಕ್ರಿಮಿನಾಶಕ ಸೇವಿಸಿ ಮರೂರು ಗ್ರಾಮದ ರೈತ ಆತ್ಮಹತ್ಯೆ

farmer suicide poison

ಶಿವಮೊಗ್ಗ ಲೈವ್.ಕಾಂ | SAGARA NEWS | 02 FEBRUARY 2021 ಸಾಲ ಹಿಂತಿರುಗಿಸಲಾಗಿದೆ ರೈತರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ. ಸಾಗರ ತಾಲೂಕು ಪಡವಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ರೈತ ಎಂ.ಆರ್.ಉಮೇಶ್ ಗೌಡ (60) ಆತ್ಮಹತ್ಯೆ ಮಾಡಿಕೊಂಡವರು. ಉಮೇಶ್ ಗೌಡ ಅವರು ಬಹುಹೊತ್ತು ಮನೆಯಲ್ಲಿ ಕಾಣಿಸದ ಹಿನ್ನೆಲೆ, ಮನೆಯವರು ಎಲ್ಲೆಡೆ ಹುಡುಕಾಡಿದ್ದಾರೆ. ಮನೆ ಹಿಂಭಾಗ ಖಾಲಿ ಜಾಗದಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು ಕಂಡು … Read more

SAGARA | ನೀರು ಸೇದುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು ನರ್ಸಿಂಗ್ ವಿದ್ಯಾರ್ಥಿನಿ ಸಾವು

Sagara Rural Police Station

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 21 JANUARY 2021 ನರ್ಸಿಂಗ್ ವಿದ್ಯಾರ್ಥಿನಿಯೊಬ್ಬಳು ಬಾವಿಗೆ ಬಿದ್ದು ಮೃತಪಟ್ಟಿದ್ದಾಳೆ. ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ  ಘಟನೆ ಸಂಭವಿಸಿದೆ. ಅಂಜಲಿ (19) ಮೃತ ದುರ್ದೈವಿ. ಬಿಎಸ್ಸಿ ನರ್ಸಿಂಗ್ ಓದುತ್ತಿದ್ದ ಅಂಜಲಿ, ಇವತ್ತು ಬೆಳಗ್ಗೆ ಘಟನೆ ಸಂಭವಿಸಿದೆ. ಹೇಗಾಯ್ತು ಘಟನೆ? ದನಗಳಿಗೆ ಕುಡಿಸಲು ಬಾವಿಯಿಂದ ನೀರು ಸೇದಲು ಅಂಜಲಿ ತನ್ನ ಸಂಬಂಧಿಯ ಮನೆ ಬಳಿಗೆ ಬಂದಿದ್ದಳು. ಬಾವಿಯಿಂದ ನೀರು … Read more

ಸಿಗಂದೂರಿನಲ್ಲಿ ಜಾತ್ರೆಗೆ ಅದ್ಧೂರಿ ಚಾಲನೆ, ಮೊದಲ ದಿನ ಹರಿದು ಬಂತು ಭಕ್ತ ಸಾಗರ, ಇವತ್ತು ಏನೆಲ್ಲ ನಡೆಯುತ್ತೆ?

150121 Sigandur Jathre 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಜಾತ್ರೆಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಆದರೆ ಕರೋನ ಹಿನ್ನೆಲೆ ಸರಳವಾಗಿ ಜಾತ್ರೆ ನಡೆಯುತ್ತಿದೆ. ಮೂಲ ನೆಲೆಯಲ್ಲಿ ಪ್ರಥಮ ಪೂಜೆ ಸಿಗಂದೂರು ದೇವಿಯ ಮೂಲ ನೆಲೆ ಸೀಗೆಕಣಿವೆಯಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ದೇಗುಲದ ಧರ್ಮದರ್ಶಿ ಡಾ.ರಾಮಪ್ಪ ಪೂಜೆ ಸಲ್ಲಿಸಿದರು. ಅಲ್ಲಿಂದ ಜ್ಯೋತಿಯನ್ನು ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ … Read more

ಸಾಗರ ನಗರಸಭೆಯಲ್ಲಿ ಪ್ರತಿಪಕ್ಷದವರ ಆಕ್ರೋಶ, ಸಾಮಾನ್ಯ ಸಭೆ ಬಳಿಕ ಪ್ರತಿಭಟನೆ, ಕಾರಣವೇನು? ಮುಂದೇನಾಯ್ತು?

090121 Sagara Nagara Sabhe Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಪಕ್ಷ ಸದಸ್ಯರು ನಗರಸಭೆಯ ಸದನದ ಬಾವಿಗಿಳಿದು ಧರಣಿ ನಡೆಸಿದರು. ತಮ್ಮ ವಿಷಯ ಮಂಡನೆಗೆ ಅವಕಾಶ ನೀಡುತ್ತಿಲ್ಲ, ತಮ್ಮ ಮಾತುಗಳನ್ನು ಕೇಳುತ್ತಿಲ್ಲ ಎಂದು ಸದಸ್ಯರು ಆರೋಪಿಸಿದರು. ಸಭೆ ಬಳಿಕ ಧರಣಿ ಸಾಗರ ನಗರಸಭೆಯ ಸಾಮಾನ್ಯ ಸಭೆ ಶುಕ್ರವಾರ ನಡೆಯಿತು. ಶೂನ್ಯ ವೇಳೆಯಲ್ಲೂ ಪ್ರತಿಪಕ್ಷದವರು … Read more

ನಮ್ಮೂರಿಗೆ ಮದ್ಯದ ಅಂಗಡಿ ಬೇಡ, ರೊಚ್ಚಿಗೆದ್ದ ಮಹಿಳೆಯರಿಂದ ಸಾಗರದಲ್ಲಿ ರಸ್ತೆ ತಡೆ, ಪೊಲೀಸರ ಜೊತೆ ಮಾತಿನ ಚಕಮಕಿ

090121 Protest Against MSIL Shop in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 09 JANUARY 2021 ನಮ್ಮೂರಿಗೆ ಮದ್ಯದ ಅಂಗಡಿ ಬೇಡ ಅಂತಾ ಆಗ್ರಹಿಸಿ, ಮಹಿಳೆಯರು ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಲಿಂಗದಹಳ್ಳಿ ಪಡವಗೋಡು ನಡುವೆ ಇರುವ ಬೆಳ್ಳಿಕೊಪ್ಪದಲ್ಲಿ ಎಂಎಸ್‍ಐಎಲ್ ಮದ್ಯದ ಅಂಗಡಿ ತೆರೆಯಲಾಗಿದೆ. ಇದನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ … Read more

ಸಿಗಂದೂರು ದೇವಿ ದರ್ಶನಕ್ಕೆ ಜನವೋ ಜನ, ಸ್ಥಳೀಯರಲ್ಲಿ ವೈರಸ್ ಭಯ, ಮಾರ್ಗಸೂಚಿ ಮಾಯ

Sigandur Launch with people 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ದೊಡ್ಡ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆದರೆ ಹೀಗೆ ಬರುವವರು ಕೋವಿಡ್ ಮಾರ್ಗಸೂಚಿ ಪಾಲಿಸದೆ ಇರುವುದು ಸ್ಥಳೀಯರಲ್ಲಿ ವೈರಸ್ ಭೀತಿ ಸೃಷ್ಟಿಸಿದೆ. ಲಾಂಚ್‍ನಲ್ಲಿ ಜನವೋ ಜನ ಶನಿವಾರ ಮತ್ತು ಭಾನುವಾರ ರಜೆ ಇರುವುದರಿಂದ ರಾಜ್ಯದ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ … Read more

ಕೆಎಸ್ಆರ್‌ಟಿಸಿ ಬಸ್ ಡಿಪೋ ಮುಂದೆ ತಾಲೂಕು ಪಂಚಾಯಿತಿ ಅಧ್ಯಕ್ಷರಿಂದ ಪ್ರತಿಭಟನೆ, ಕಾರಣವೇನು?

030121 Hakre Mallikarjuna Protest for KSRTC Bus 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಸಾಗರ ತಾಲೂಕಿನ ಹಲವು ಗ್ರಾಮಗಳಿಗೆ ಹತ್ತು ತಿಂಗಳಿಂದ ಸರ್ಕಾರಿ ಸಾರಿಗೆ ಬಸ್ ಸಂಚಾರವನ್ನು ನಿಲ್ಲಿಸಲಾಗಿದೆ ಎಂದು ಆರೋಪಿಸಿ ತಾಲೂಕು ಪಂಚಾಯಿತಿ ಅಧ್ಯಕ್ಷ ಹಕ್ರೆ ಮಲ್ಲಿಕಾರ್ಜುನ ಅವರು ಕೆಎಸ್‍ಆರ್‍ಟಿಸಿ ಡಿಪೋ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಹತ್ತು ತಿಂಗಳಿಂದ ಹಳ್ಳಿ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಚಾರ ನಿಲ್ಲಿಸಲಾಗಿದೆ. ಇದರಿಂದ ಜನರು, ವಿದ್ಯಾರ್ಥಿಗಳು … Read more

GOOD NEWS | ಬಸ್ ನಿಲ್ದಾಣದಲ್ಲಿ ಮಾನಸಿಕ ಅಸ್ವಸ್ಥೆ ಪ್ರತ್ಯಕ್ಷ, ಯುವಕರು, ಅಧಿಕಾರಿಗಳಿಂದ ಬದಲಾಯ್ತು ಆಕೆಯ ಬದುಕು

030121 Sagara Police Youths Help Mentally retard 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 03 JANUARY 2021 ಮಾನಸಿಕ ಅಸ್ವಸ್ಥೆಯೊಬ್ಬಳಿಗೆ ಊಟ, ಬಟ್ಟೆ, ಚಿಕಿತ್ಸೆ ಕೊಡಿಸಿ, ಆಕೆಯನ್ನು ಅನಾಥಶ್ರಮಕ್ಕೆ ಸೇರಿಸಿ ಸಾಗರದ ಯುವಕರ ತಂಡ ಮಾನವೀಯತೆ ಮೆರೆದಿದೆ. ಪೊಲೀಸರು, ಸಾಗರ ನಗರಸಭೆ ಅಧಿಕಾರಿಗಳು ಈ ಕಾರ್ಯದಲ್ಲಿ ಜೊತೆಯಾಗಿದ್ದರು. ಎಲ್ಲಿ ಇದು? ಯಾರಿದು ಮಹಿಳೆ? ಸಾಗರದ ಕೆಳದಿ ರಸ್ತೆಯ ರಾಣಿ ಚೆನ್ನಮ್ಮ ಸರ್ಕಲ್‍ನ ಬಸ್‍ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥ … Read more

7 ಗಂಟೆ ರಿಪೋರ್ಟ್, ಶಿವಮೊಗ್ಗ ಜಿಲ್ಲೆಯ 209 ಗ್ರಾಮ ಪಂಚಾಯಿತಿ ಎಣಿಕೆ ಕಂಪ್ಲೀಟ್, ಎಲ್ಲೆಲ್ಲಿ ಇನ್ನೆಷ್ಟು ಬಾಕಿ ಇದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಚುರುಕುಗೊಂಡಿದೆ. ಸಂಜೆ 7 ಗಂಟೆಯ ವರದಿ ಪ್ರಕಾರ 22 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಬಾಕಿ ಇದೆ. 13 ಗ್ರಾಮ ಪಂಚಾಯಿತಿಗ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣೆ ನಡೆದ 244 ಗ್ರಾಮ ಪಂಚಾಯಿತಿಗಳ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸಂಜೆ 5 ಗಂಟೆಗೆ 173 ಗ್ರಾ. ಪಂ. ಎಣಿಕೆ ಕಂಪ್ಲೀಟ್, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಬಾಕಿ ಇದೆ?

301220 People Out Side Election Counting Center 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಶಿವಮೊಗ್ಗ ಜಿಲ್ಲೆಯಾದ್ಯಂತ ಸಂಜೆ 5 ಗಂಟೆವರೆಗೆ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. 244 ಗ್ರಾಮ ಪಂಚಾಯಿತಿಗಳ ಪೈಕಿ 173 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಕಾರ್ಯ ಮುಗಿದಿದೆ. ಇನ್ನೂ 71 ಗ್ರಾಮ ಪಂಚಾಯಿತಿಗಳ ಎಣಿಕೆ ಕಾರ್ಯ ಬಾಕಿ ಇದೆ. ಇದನ್ನೂ ಓದಿ … Read more