ಶಿವಮೊಗ್ಗ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟೆಷ್ಟು ಮತ ಎಣಿಕೆ ಆಗಿದೆ?

301220 Grama Panchayat Election counting starts 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಜಿಲ್ಲೆಯ ಏಳು ತಾಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಬಿರುಸಿನಿಂದ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆದಿದೆ. ಈ ಪೈಕಿ 83 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಪೂರ್ಣಗೊಂಡಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇನ್ನೂ 161 ಗ್ರಾಮ ಪಂಚಾಯಿತಿ ಚುನಾವಣೆಗಳ ಮತ ಎಣಿಕೆ … Read more

ಆನಂದಪುರ ಸಮೀಪ ಭೈರಾಪುರ ಕ್ರಾಸ್‌ನಲ್ಲಿ ಲಾರಿ ಪಲ್ಟಿ, ಸರಣಿ ಅಪಘಾತ, ಕಾರಣವೇನು?

301220 Truck Accident Near Byrapura in Sagara0 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 30 DECEMBER 2020 ಆನಂದಪುರ ಸಮೀಪದ ಭೈರಾಪುರ ಗ್ರಾಮದ ಬಳಿ ಟ್ರಕ್ ಪಲ್ಟಿಯಾಗಿದೆ. ಇದರ ಬೆನ್ನಿಗೆ ಸರಣಿ ಅಪಾಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿ ಆಗಿಲ್ಲ. ಹೇಗಾಯ್ತು ಅಪಘಾತ? ಶಿಕಾರಿಪುರದ ಕಡೆಯಿಂದ ಆನಂದಪುರದ ಕಡೆಗೆ ತೆರಳುತ್ತಿದ್ದ ಲಾರಿ, ಭೈರಾಪುರದ ಕಣಿವೆ ಕ್ರಾಸ್‍ನಲ್ಲಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಯ ಬಲಭಾಗಕ್ಕೆ ಹೋಗಿ ಪಲ್ಟಿಯಾಗಿದೆ. … Read more

ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

301220 Grama Panchayath Election Counting Start 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ? ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ … Read more

ಸಾಗರದ ಗಣಪತಿ ಕೆರೆ, ಸೊರಬ ರಸ್ತೆಗೆ ಡಿಸಿ ಭೇಟಿ, ಪರಿಶೀಲನೆ, ಮತ್ತೆ ನಡೆಯುತ್ತಾ ಸರ್ವೇ? ಏನಂದರು ಜಿಲ್ಲಾಧಿಕಾರಿ?

281220 Sagara DC Visit Ganapathi Kere 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 28 DECEMBER 2020 ಸೊರಬ ರಸ್ತೆ ಅಗಲೀಕರಣ ಸಂಬಂಧ ಮತ್ತೊಮ್ಮೆ ಜಂಟಿ ಸರ್ವೇ ನಡೆಸಲು ಜಿಲ್ಲಾಡಳಿತ ನಿರ್ಧರಿಸಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪರಿಶೀಲನೆ ನಡೆಸಿದ ಬಳಿಕ ಜಂಟಿ ಸರ್ವೇಯ ನಿರ್ಧಾರ ಪ್ರಕಟಿಸಿದರು. ಶಾಸಕ ಹಾಲಪ್ಪ ಅವರೊಂದಿಗೆ ಸಾಗರ ಪಟ್ಟಣದ ವಿವಿಧೆಡೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅವರು, ಪರಿಶೀಲನೆ ನಡೆಸಿದರು. ಅಲ್ಲದೆ … Read more

ಆನಂದಪುರದಲ್ಲಿ ಹುಲ್ಲಿನ ಲಾರಿ ಧಗಧಗ, ಜೀವ ಪಣಕ್ಕಿಟ್ಟ ಯುವಕರ ತಂಡ, ತಪ್ಪಿತು ಭಾರೀ ಅನಾಹುತ, ಏನಿದು ಘಟನೆ?

281220 Truck Caught Fire in Anandapura 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 DECEMBER 2020 ಸ್ಥಳೀಯರ ಸಮಯ ಪ್ರಜ್ಞೆಯಿಂದಾಗಿ ಆನಂದಪುರದಲ್ಲಿ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಗೋ ಶಾಲೆಗೆ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ ಹೊತ್ತಿಕೊಂಡು ಕೆಲಕಾಲ ಆತಂಕ ಸೃಷ್ಟಿಸಿತ್ತು. ಏನಿದು ಘಟನೆ? ಹೇಗಾಯ್ತು? ಆನಂದಪುರದ ಹಳೆ ಪೊಲೀಸ್ ಠಾಣೆ ಸಮೀಪದ ಗುಂಡಿ ಬೈಲು ರಸ್ತೆಯಲ್ಲಿ ಲಾರಿಗೆ ಹುಲ್ಲು ತುಂಬಿಕೊಂಡು ಬರಲಾಗುತ್ತಿತ್ತು. ಈ ವೇಳೆ ವೈರ್ … Read more

ಎರಡನೇ ಹಂತದ ಮತದಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 27 DECEMBER 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ಮುಕ್ತಾಯವಾಗಿದೆ. ಶೇ.80.91ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಿನಲ್ಲಿ ಎಷ್ಟು ಮತದಾನವಾಗಿದೆ?

ಈತನಕ ಶೇ.23ರಷ್ಟು ಮತದಾನ, ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ ವೋಟಿಂಗ್?

271220 Gram Panchayath Election Shikaripura 1

ಶಿವಮೊಗ್ಗ ಲೈವ್.ಕಾಂ | ELECTION NEWS | 27 ಡಿಸೆಂಬರ್ 2020 ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಬೆಳಗ್ಗೆ 11 ಗಂಟೆ ವೇಳೆ ನಾಲ್ಕು ತಾಲೂಕಿನಲ್ಲಿ ಶೇ.23.18 ರಷ್ಟು ಮತದಾನವಾಗಿದೆ. ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ? ಸಾಗರದಲ್ಲಿ ಶೇ.26.40, ಸೊರಬದಲ್ಲಿ ಶೇ.23.02 , ಹೊಸನಗರದಲ್ಲಿ ಶೇ.16.22 , ಶಿಕಾರಿಪುರದಲ್ಲಿ ಶೇ.25.51 ರಷ್ಟು ಮತದಾನವಾಗಿದೆ. ಸರತಿಯಲ್ಲಿ ನಿಂತು ಮತದಾನ ಹಲವು ಮತಗಟ್ಟೆಯಲ್ಲಿ ಮತದಾರರು ಈಗಾಗಲೆ ಸರತಿಯಲ್ಲಿ ನಿಂತು ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಮತದಾನ … Read more

ಎರಡನೇ ಹಂತದ ಗ್ರಾಮ ಪಂಚಾಯಿತು ಚುನಾವಣೆ, ಮತದಾನ ಶುರು, ಹೈಲೈಟ್ಸ್‌ಗಳೇನು?

271220 Grama Panchayat Election Second Phase 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | ELECTION NEWS | 27 DECEMBER 2020 ಗ್ರಾಮ ಪಂಚಾಯಿತಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ಎರಡನೇ ಹಂತದ ಚುನಾವಣೆ ಆರಂಭವಾಗಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಶುರುವಾಗಿದೆ. ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ. ಬಹುತೇಕ ಕಡೆಯಲ್ಲಿ ಮತದಾನ ಪ್ರಕ್ರಿಯ ನೀರಸವಾಗಿದೆ. ಬೆರಳೆಣಿಕೆಯಷ್ಟು ಮತದಾರರು ಮಾತ್ರ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. 10 ಗಂಟೆ ಬಳಿಕ ಮತದಾನ ಬಿರುಸು ಪಡೆದುಕೊಳ್ಳುವ ಸಂಭವವಿದೆ. … Read more

ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ, ಅನ್ನದಾತರಿಗೆ ಹಲವರ ಬೆಂಬಲ

261220 Sagara Farmers Protest 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ವಿವಿಧ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಸಾಗರದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭವಾಗಿದೆ. ಸತ್ಯಾಗ್ರಹಕ್ಕೆ ಸಾಗರದ ಪ್ರಮುಖರು ಬೆಂಬಲ ಸೂಚಿಸಿದ್ದಾರೆ. ಸಾಗರದ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಗಣಪತಿಯಪ್ಪ ಅವರ ಪುತ್ರರ ಬೆಂಬಲ ಕಾಗೋಡು ಚಳವಳಿಯ ರೂವಾರಿ, … Read more

ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದ ಆದೇಶಕ್ಕೆ ಪ್ರಯತ್ನ, ಸಿಎಂ ಜೊತೆಗೆ ಚರ್ಚೆ ಸಿದ್ಧತೆ

261220 Haratalu Halappa Press Meet in Sagara 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SAGARA NEWS | 26 DECEMBER 2020 ಅಡಕೆ ಕುರಿತು ಸಂಶೋಧನೆಗೆ ಕೇಂದ್ರ ಸರ್ಕಾರದಿಂದಲೇ ಆದೇಶ ಹೊರಡಿಸುವಂತಾಗಲು ಅಗತ್ಯ ಪ್ರಯತ್ನ ನಡೆಸಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಶಾಸಕ ಹರತಾಳು ಹಾಲಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಾಲಪ್ಪ, ಅಡಕೆ ಹಾನಿಕಾರಕ ಎಂಬ ಹಬ್ಬಿಸಲಾಗಿದೆ. ಈ ಕುರಿತು ಸಂಶೋಧನೆ ನಡೆಸಬೇಕಿದೆ. ಕೇಂದ್ರ ಸರ್ಕಾರವೇ ಸಂಶೋಧನೆಗೆ … Read more