ವಿಷ ಸೇವಿಸಿ ಸಾಗರ ತಾಲೂಕು ಆನಂದಪುರ ಬಳಿಯ ಯುವ ರೈತ ಆತ್ಮಹತ್ಯೆ
ಶಿವಮೊಗ್ಗ ಲೈವ್.ಕಾಂ | SAGARA NEWS | 2 ನವೆಂಬರ್ 2020 ಸಾಲ ಬಾಧೆಯಿಂದ ಮನನೊಂದು ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಗೌತಮಪುರ ಗ್ರಾಮದ ಮಂಚಾಲೆ ಪ್ರವೀಣ್ ಕುಮಾರ್ (25) ಎಂದು ಗುರುತಿಸಲಾಗಿದೆ. ಪ್ರವೀಣ್ ಕುಮಾರ್ ಭಾನುವಾರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಕ್ಯಾಟರಿಂಗ್ ಮಾಡಿಕೊಂಡಿದ್ದ ಪ್ರವೀಣ್, ಲಾಕ್ ಡೌನ್ ವೇಳೆ ಊರಿಗೆ ಮರಳಿದ್ದರು. ಇಲ್ಲಿ ಕಬಾಬ್ ಮಾರಾಟ ಅಂಗಡಿ ತೆರೆದಿದ್ದರು. ಜೊತೆಗೆ ಕೃಷಿ ಮಾಡಿಕೊಂಡಿದ್ದರು. ಕೃಷಿ ಅಭಿವೃದ್ಧಿಗಾಗಿ ತಂದೆ ಬ್ಯಾಂಕ್ನಲ್ಲಿ, ತಾಯಿ … Read more