ನರಸೀಪುರದಲ್ಲಿ ನಾಟಿ ಔಷಧ ವಿತರಣೆ ಮತ್ತೆ ಸ್ಥಗಿತ, ಹೊರ ಊರಿನವರಿಗೆ ಗ್ರಾಮ ಪ್ರವೇಶ ಸಂಪೂರ್ಣ ನಿರ್ಬಂಧ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 7 ಸೆಪ್ಟಂಬರ್ 2020 ನಾಟಿ ವೈದ್ಯ ನಾರಾಯಣಮೂರ್ತಿ ಅವರ ನಿಧನದ ಬಳಿಕ ಪುನಾರಂಭವಾಗಿದ್ದ ಔಷಧ ವಿತರಣೆಗೆ ಮತ್ತೊಮ್ಮೆ ತಡೆ ನೀಡಲಾಗಿದೆ. ಗ್ರಾಮಸ್ಥರ ಒತ್ತಾಯದ ಹಿನ್ನೆಲೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದು, ಹೊರ ಊರಿನಿಂದ ಬಂದವರನ್ನು ನರಸೀಪುರ ಗ್ರಾಮ ಪ್ರವೇಶಿಸದಂತೆ ತಡೆದಿದ್ದಾರೆ. ಪುನಾರಂಭವಾಗಿತ್ತು ಔಷಧ ವಿತರಣೆ ನರಸೀಪುರದಲ್ಲಿ ನಾಟಿ ವೈದ್ಯ ನಾರಾಯಣಮೂರ್ತಿ ಅವರು ಕ್ಯಾನ್ಸರ್, ಕಿಡ್ನಿ ವೈಫಲ್ಯ ಸೇರಿದಂತೆ ಹಲವು ಸಮಸ್ಯೆಗೆ ಔಷಧ ವಿತರಿಸಿತ್ತಿದ್ದರು. ಕರೋನ ಲಾಕ್‍ಡೌನ್ ಹಿನ್ನೆಲೆ ಔಷಧ … Read more

ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷರಿಗೆ ಕರೋನ, ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಲು ನಿರ್ಧಾರ

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಸೆಪ್ಟಂಬರ್ 2020 ಸಾಗರ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಸರ್ಕಾರಿ ಆಸ್ಪತ್ರೆಗೆ ದಾಖಲಾಗಿರುವ ಅವರು, ಅಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಪ್ರಕಟಿಸಿರುವ ಮಲ್ಲಿಕಾರ್ಜುನ ಹಕ್ರೆ, ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು, ಪಾಸಿಟಿವ್‌ ಎಂದು ದೃಢಪಟ್ಟಿದೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೂಡಲೆ ಪರೀಕ್ಷೆಗೆ ಒಳಗಾಗಿ ಎಂದು ವಿನಂತಿಸಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೋವಿಡ್‌ ಪರೀಕ್ಷೆಗೆ … Read more

ಜೋಗ ರಾಣಿ ಫಾಲ್ಸ್‌ನಿಂದ ಜಿಗಿಯಲು ಯತ್ನಿಸಿದ್ದ ಯುವಕ ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ

260820 Youth Attempts Suicide in Jog Falls 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 ಆಗಸ್ಟ್ 2020 ಜೋಗ ಜಲಪಾತದಿಂದ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ಯುವಕನನ್ನು ಆತನ ಪೋಷಕರಿಗೆ ಒಪ್ಪಿಸಲಾಗಿದೆ. ಆತನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಬುಧವಾರ ಜೋಗದ ರಾಣಿ ಫಾಲ್ಸ್‍ ಮೇಲಿಂದ ಜಿಗಿಯಲು ಬೆಂಗಳೂರಿನ ಚೇತನ್ ಯತ್ನಿಸಿದ್ದ. ಪೊಲೀಸರು ಆತನ ಮನವೊಲಿಸಿದ್ದರು. ಚೇತನ್ ಬಳಿ ಮಾಹಿತಿ ಪಡೆದು ಬೆಂಗಳೂರಿನಲ್ಲಿರುವ ಪೋಷಕರಿಗೆ ತಿಳಿಸಲಾಗಿತ್ತು. ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ಚೇತನ್‍ ತಾಯಿ ಮತ್ತು ಸಹೋದರ ಜೋಗ ಪೊಲೀಸ್ ಠಾಣೆಗೆ ಬಂದು ಕರೆದೊಯ್ದಿದ್ದಾರೆ. ಈ ವೇಳೆ ಠಾಣೆಯಲ್ಲಿ … Read more

ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದವರ ಮೇಲೆ ಐಜಿಪಿ ಸ್ಕ್ವಾಡ್‌ನಿಂದ ದಾಳಿ, ಎಷ್ಟು ಉಗುರು ಸಿಕ್ಕಿವೆ? ಬಂಧಿತರು ಯಾರು?

ಶಿವಮೊಗ್ಗ ಲೈವ್.ಕಾಂ | ANANDAPURA NEWS | 28 ಆಗಸ್ಟ್ 2020 ಹುಲಿ ಉಗುರುಗಳನ್ನು ಮಾರಾಟ ಮಾಡಲು ಯತ್ನಿಸಿದವರ ಮೇಲೆ ದಾವಣಗೆರೆ ಐಜಿಪಿ ಸ್ಕ್ವಾಡ್ ಪೊಲೀಸರು ದಾಳಿ ನಡೆಸಿದ್ದಾರೆ. ಬಂಧಿತರಿಂದ ನಾಲ್ಕು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ. ಆನಂದಪುರದ ಮಾರಿಕಾಂಬ ದೇಗುಲ ಎದುರಿನ ರಸ್ತೆಯಲ್ಲಿ ದಾಳಿ ನಡೆಸಲಾಗಿದೆ. ಇಲ್ಲಿನ ಅಶೋಕ ರಸ್ತೆಯ ಓಂಕೇಶ್ (56), ವಿಶ್ವನಾಥ್ (60) ಮತ್ತು ಗೌತಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚ್ಕಾಳಸರದ ಮೋಹನ್ (35) ಬಂಧಿತರು. ಐದು ಹುಲಿ ಉಗುರುಗಳನ್ನು ಮಾರಾಟಕ್ಕೆ ತಂದಿದ್ದು … Read more

ಜೋಗದಲ್ಲಿ ಸಾಮಾಜಿಕ ಅಂತರ ಕಡ್ಡಾಯ, ಉಲ್ಲಂಘಿಸಿದ ಪ್ರವಾಸಿಗರಿಗೆ ಶಿವಮೊಗ್ಗ ಎಸ್ಪಿ ಕ್ಲಾಸ್

270820 Shimoga SP Warns Tourists in Jog Falls 1

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020 ಜೋಗ ಜಲಪಾತ ವೀಕ್ಷಣೆಗೆ ಪ್ರತಿದಿನ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಇಲ್ಲಿಗೆ ಬರುವ ಪ್ರವಾಸಿಗರಲ್ಲಿ ಹಲವರು ಕೋವಿಡ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಇಂತಹ ಪ್ರವಾಸಿಗರಿಗೆ ಇವತ್ತು ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಇವತ್ತು ಬಿಸಿ ಮುಟ್ಟಿಸಿದ್ದಾರೆ. ಮಾಸ್ಕ್ ಹಾಕಲ್ಲ, ಸಾಮಾಜಿಕ ಅಂತರವಿಲ್ಲ ಅಭಿವೃದ್ಧಿ ಕುರಿತು ಪರಿಶೀಲನೆಗೆ ಇವತ್ತು ಜಿಲ್ಲಾಧಿಕಾರಿ ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಸೇರಿದಂತೆ ಹಲವು ಅಧಿಕಾರಿಗಳು ಜೋಗ ಜಲಪಾತಕ್ಕೆ ಭೇಟಿ ನೀಡಿದ್ದರು. ಪರಿಶೀಲನೆಗೆ ತೆರಳಿದ್ದ … Read more

ಸಿಗಂದೂರು ಲಾಂಚ್‌ನಲ್ಲಿ ಪ್ರವಾಸಿಗರು, ಸ್ಥಳೀಯರ ನಡುವೆ ಜಟಾಪಟಿ

Sigandur Launch with people 1

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020 ಲಾಂಚ್‍ನಲ್ಲಿ ವಾಹನ ನಿಲ್ಲಿಸುವ ವಿಚಾರದಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವೆ ಮಾತಿಗೆ ಮಾತು ಬೆಳೆದು, ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ. ಕಳಸವಳ್ಳಿ ದಡದಲ್ಲಿ ಬುಧವಾರ ಘಟನೆ ಸಂಭವಿಸಿದೆ. ಗದಗದಿಂದ ಸಿಗಂದೂರಿಗೆ ಬಂದಿದ್ದ ಪ್ರವಾಸಿಗರು, ತಮ್ಮ ವಾಹನವನ್ನು ಮೊದಲು ಲಾಂಚ್‍ಗೆ ಹತ್ತಿಸಬೇಕು ಎಂದು ಜಗಳ ತೆಗೆದಿದ್ದಾರೆ. ಈ ವೇಳೆ ಸ್ಥಳೀಯರು ಮತ್ತು ಪ್ರವಾಸಿಗರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ಕೈ ಕೈ ಮಿಲಾಯಿಸುವ … Read more

ಪೊಲೀಸ್ ಇನ್ಸ್‌ಪೆಕ್ಟರ್ ಫೇಸ್‌ಬುಕ್ ಹ್ಯಾಕ್, 20 ಸಾವಿರ ಕೊಡುವಂತೆ ಸ್ನೇಹಿತರಿಗೆ ಮನವಿಯ ಮೆಸೇಜ್

facebook logo

ಶಿವಮೊಗ್ಗ ಲೈವ್.ಕಾಂ | SAGARA NEWS | 27 ಆಗಸ್ಟ್ 2020 ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರ ಫೇಸ್‍ಬುಕ್ ಖಾತೆಯನ್ನೇ ಹ್ಯಾಕ್ ಮಾಡಿ, ಅವರ ಫೇಸ್‍ಬುಕ್ ಖಾತೆಯಲ್ಲಿರುವ ಸ್ನೇಹಿತರಿಗೆ ಹಣ ನೀಡುವಂತೆ ಹ್ಯಾಕರ್‍ಗಳು ಮನವಿ ಮಾಡುತ್ತಿದ್ದಾರೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಾಗರ ಗ್ರಾಮಾಂತರ ಠಾಣೆ ಇನ್ಸ್‍ಪೆಕ್ಟರ್ ಸುನಿಲ್ ಕುಮಾರ್ ಅವರ ಫೇಸ್‍ಬುಕ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಬಳಿಕ ಅವರ ಫ್ರೆಂಡ್ ಲಿಸ್ಟ್‍ನಲ್ಲಿರುವವರಿಗೆ ಮೆಸೇಜ್ ಕಳುಹಿಸಿರುವ ಹ್ಯಾಕರ್‍ಗಳು, ತಾವು ಕಷ್ಟದಲ್ಲಿದ್ದು, 20 ಸಾವಿರ ಹಣ ನೀಡುವಂತೆ … Read more

ಜೋಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಳೂರು ಯುವಕ, ರಕ್ಷಣೆ ಬಳಿಕ ‘ರಾಣಿ ಫಾಲ್ಸ್ ಮೇಲೆ ಜ್ಞಾನೋದಯವಾಯ್ತು’ ಅಂದ

260820 Youth Attempts Suicide in Jog Falls 1

ಶಿವಮೊಗ್ಗ ಲೈವ್.ಕಾಂ | SAGARA NEWS | 26 ಆಗಸ್ಟ್ 2020 ಖಿನ್ನತೆಗೆ ಒಳಗಾಗಿದ್ದ ಯುವಕನೊಬ್ಬ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೆ ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರ ಸಮಯ ಪ್ರಜ್ಞೆಯಿಂದ ಯುವಕ ಬಚಾವಾಗಿದ್ದಾನೆ. ಯಾರಿದು ಯುವಕ? ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಆಗಮಿಸಿದ್ದ ಚೇತನ್ ಎಂಬ ಯುವಕ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬ್ರಿಟಿಷ್ ಬಂಗಲೆ ಬಳಿ ರಾಣಿ ಫಾಲ್ಸ್ ಕಡೆಯಿಂದ ಕೆಳಗೆ ಧುಮುಕಲು ಪ್ರಯತ್ನಿಸಿದ್ದಾನೆ. ಈತ ಆತ್ಮಹತ್ಯೆಗೆ ಪ್ರಯತ್ನಿಸುತ್ತಿರುವ ಕುರಿತು ಸ್ಥಳೀಯರು ಮಾಹಿತಿ ನೀಡಿದ್ದು, … Read more

ಸಾಗರ ತಾಲೂಕು ಪಂಚಾಯಿತಿ ಸಭೆಯಲ್ಲಿ ಮತ್ತೆ ಕೋರಂ ಕೊರತೆ, ಅಧ್ಯಕ್ಷ, ಉಪಾಧ್ಯಕ್ಷರು ಸೇರಿ ಐವರಷ್ಟೇ ಹಾಜರು, ಕಾರಣವೇನು?

260820 Sagara Taluk Panchayat Meeting 1

ಶಿವಮೊಗ್ಗ ಲೈವ್.ಕಾಂ | SAGARA NEWS | 25 ಆಗಸ್ಟ್ 2020 ಕೋರಂ ಕೊರತೆಯಿಂದಾಗಿ ಸಾಗರ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ ಮತ್ತೆ ಮುಂದಕ್ಕೆ ಹೋಗಿದೆ. ಸೆಪ್ಟಂಬರ್ 3ರಂದು ಸಾಮಾನ್ಯ ಸಭೆಗೆ ದಿನಾಂಕ ನಿಗದಿಯಾಗಿದೆ. ಇವತ್ತು ಸಭೆಯಲ್ಲಿ ಯಾರೆಲ್ಲ ಇದ್ದರು? ತಾಲೂಕು ಪಂಚಾಯಿತಿಯ ಸಾಮರ್ಥ್ಯ ಸೌಧದಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಉಪಾಧ್ಯಕ್ಷ ಅಶೋಕ ಬರದವಳ್ಳಿ, ಸದಸ್ಯರಾದ ಆನಂದಿ ಲಿಂಗರಾಜ್, ಹೇಮಾ ರಾಜಪ್ಪ, ಸವಿತಾ ದೇವರಾಜ್ ಅವರು ಭಾಗವಹಿಸಿದ್ದರು. 15 ಸದಸ್ಯ ಬಲದ ತಾಲೂಕು ಪಂಚಾಯಿತಿಯಲ್ಲಿ … Read more

ಸಾಗರದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭ, ಹೇಗಿದೆ ಸೆಂಟರ್? ಎಷ್ಟು ಹಾಸಿಗೆ ಇದೆ?

200820 Covid Care Centre in Sagara 1

ಶಿವಮೊಗ್ಗ ಲೈವ್.ಕಾಂ | SAGARA NEWS | 20 ಆಗಸ್ಟ್ 2020 ಸಾಗರ ತಾಲೂಕಿನಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. ಸಾಗರ ಮತ್ತು ಸೊರಬ ತಾಲೂಕಿನ ಕರೋನ ಸೋಂಕಿತರಿಗೆ ಈ ಸೆಂಟರ್‍ನಲ್ಲಿ ಚಿಕಿತ್ಸೆ ಸಿಗಲಿದೆ ಎಂದು ಉಪ ವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದ್ದಾರೆ. ಹೇಗಿದೆ ಸೆಂಟರ್? ವಿಶೇಷತೆಗಳೇನು? ಎಷ್ಟು ಹಾಸಿಗೆ? | ಸಾಗರದ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗಿದೆ. 150 ಹಾಸಿಗೆ ಸಾಮರ್ಥ್ಯವಿದೆ. ಈಗ 100 ಹಾಸಿಗೆ ಸಿದ್ಧವಾಗಿದೆ. 50 ಹಾಸಿಗೆಗೆ ಆಕ್ಸಿಜನ್ ಸಂಪರ್ಕ … Read more