ಸಿಗಂದೂರು ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ವಶಕ್ಕೆ ಪಡೆಯಲಿ, ಸಾಗರದಲ್ಲಿ ಪ್ರತಿಭಟನೆ, ಸರ್ಕಾರಕ್ಕೆ ಆಗ್ರಹ

140820 Dalit Sangarsha Samiti Memorandum about Siganduru Temple 1

ಶಿವಮೊಗ್ಗ ಲೈವ್.ಕಾಂ | SAGARA NEWS | 14 ಆಗಸ್ಟ್ 2020 ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನವನ್ನು ಸರ್ಕಾರ ತನ್ನ ವಶಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಸಾಗರದಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ. ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ನೇತೃತ್ವದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ದೇವಸ್ಥಾನಕ್ಕೆ ಅಪಾರ ಪ್ರಮಾಣದಲ್ಲಿ ಕಾಣಿಕೆ ಹಣ ಬರುತ್ತಿದೆ. ಈ ಹಣ ದುರುಪಯೋಗ ಆಗಿದೆ. … Read more

ಸಾಗರ ಶಾಸಕ ಹರತಾಳು ಹಾಲಪ್ಪ ಕರೋನದಿಂದ ಗುಣ, ಇವತ್ತು ಆಸ್ಪತ್ರೆಯಿಂದ ಬಿಡುಗಡೆ

110820 Halappa Discharged From Hospital 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಆಗಸ್ಟ್ 2020 ಕರೋನ ಪಾಸಿಟಿವ್ ಬಂದ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಎಂಎಸ್‍ಐಎಲ್ ಅಧ್ಯಕ್ಷ, ಸಾಗರ ಶಾಸಕ ಹರತಾಳು ಹಾಲಪ್ಪ ಗುಣವಾಗಿದ್ದಾರೆ. ಇವತ್ತು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಎಂಎಸ್‍ಐಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸದ ಬಳಿಕ ಹಾಲಪ್ಪ ಅವರು ಬೆಂಗಳೂರಿನಲ್ಲಿಯೇ ಇದ್ದರು. ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಶಿವಾನಂದ ಸರ್ಕಲ್ ಸಮೀಪದ ಮಲ್ಲಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಆಗಸ್ಟ್‍ 4ರಂದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಪ್ರಕಟಿಸಿದ್ದ ಹಾಲಪ್ಪ … Read more

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಸಾಗರದ ವಿದ್ಯಾರ್ಥಿ ಶಿವಮೊಗ್ಗಕ್ಕೆ ಪ್ರಥಮ, ಮನೆಯಲ್ಲಿ ಸಂಭ್ರಮ

100820 Sagara Abhiram Gets SSLC First Rank 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಆಗಸ್ಟ್ 2020 ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ರಾಜ್ಯದಲ್ಲಿ ಶಿವಮೊಗ್ಗಕ್ಕೆ 19ನೇ ಸ್ಥಾನ ಸಿಕ್ಕಿದೆ. ಮತ್ತೊಂದೆಡೆ ಸಾಗರದ ವಿದ್ಯಾರ್ಥಿ ಶಿವಮೊಗ್ಗಕ್ಕೆ ಪ್ರಥಮ ರಾಂಕ್ ಪಡೆದಿದ್ದಾನೆ. ಸಾಗರದ ವಿದ್ಯಾರ್ಥಿ ಫಸ್ಟ್‍ ಸಾಗರ ತಾಲೂಕಿನ ಅಭಿರಾಂ ಶಿವಮೊಗ್ಗಕ್ಕೆ ಮೊದಲ ರಾಂಕ್ ಪಡೆದಿದ್ದಾನೆ. 625 ಅಂಕಗಳ ಪೈಕಿ 624 ಅಂಕ ಗಳಿಸಿದ್ದಾನೆ. ಅಭಿರಾಂ, ಸಾಗರದ ಪ್ರಗತಿ ಬಾಲಭವನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ. ಸಂಭ್ರಮ, ಸಿಹಿ ತಿನ್ನಿಸಿದ ಪೋಷಕರು ಅಭಿರಾಂ, ಜಿಲ್ಲೆಗೆ ಪ್ರಥಮ … Read more

ಭದ್ರಾ ಅಭಯಾರಣ್ಯಕ್ಕೆ ನಟ ದರ್ಶನ್ ಬಳಿಕ ನಟ ವಿಜಯ ರಾಘವೇಂದ್ರ ಭೇಟಿ

100820 Actor Vijay Raghavendra Visits Bhadra Forest 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಆಗಸ್ಟ್ 2020 ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಳಿಕ ಕನ್ನಡದ ಮತ್ತೊಬ್ಬ ನಟ ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿದ್ದಾರೆ. ನಟ ವಿಜಯ ರಾಘವೇಂದ್ರ ಕುಟುಂಬ ಸಹಿತ ಶಿವಮೊಗ್ಗ ಜಿಲ್ಲೆ ಪ್ರವಾಸ ಕೈಗೊಂಡಿದ್ದಾರೆ. ಭದ್ರಾ ಅಭಯಾರಣ್ಯದಲ್ಲಿ ಸಫಾರಿ ಭದ್ರಾ ಅಭಯಾರಣ್ಯದಲ್ಲಿ ವಿಜಯ ರಾಘವೇಂದ್ರ ಕುಟುಂಬ ಸಫಾರಿಗೆ ತೆರಳಿತ್ತು. ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ಅಭಿಮಾನಿಗಳ ಜೊತೆಗೆ ಫೋಟೊ ಕ್ಲಿಕ್ಕಿಸಿಕೊಂಡರು. ಕುಟುಂಬ ಸಹಿತ ಜೋಗ ಜಲಪಾತಕ್ಕೆ ತೆರಳಿದ್ದ ವಿಜಯ … Read more

GOOD NEWS | ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್, ಯಾವೆಲ್ಲ ಶಾಲೆ? ಏನೆಲ್ಲ ಮಾಡ್ತಾರೆ ಅಲ್ಲಿ?

100820 Sudeep Takes a Govt School in Shimoga 1

ಶಿವಮೊಗ್ಗ ಲೈವ್.ಕಾಂ | SAGARA NEWS | 10 ಆಗಸ್ಟ್ 2020 ನಟ ಸುದೀಪ್ ಅವರ ಚಾರಿಟೆಬಲ್ ಟ್ರಸ್ಟ್ ಶಿವಮೊಗ್ಗ ಜಿಲ್ಲೆಯ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದಿದೆ. ಈ ಶಾಲೆಗಳ ಮೂಲ ಸೌಕರ್ಯ ಅಭಿವೃದ್ಧಿಯೆ ಟ್ರಸ್ಟ್‍ನ ಗುರಿಯಾಗಿದೆ. ಯಾವೆಲ್ಲ ಶಾಲೆ ದತ್ತು ಪಡೆಯಲಾಗಿದೆ? ಕಿಚ್ಚ ಸುದೀಪ ಚಾರಿಟಬಲ್ ಟ್ರಸ್ಟ್‍ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ಕುರಿತು ಪೋಸ್ಟ್ ಪ್ರಕಟಿಸಲಾಗಿದೆ. ಸಾಗರ ತಾಲೂಕಿನ ಆವಿಗೆ ಹಳ್ಳಿ, ಹಾಳಸಸಿ, ಎಸ್.ಎನ್.ಬಡಾವಣೆ, ಎಂ.ಎಲ್.ಹಳ್ಳಿಯ ಸರ್ಕಾರಿ ಶಾಲೆಗಳನ್ನು ಟ್ರಸ್ಟ್ ದತ್ತು ಪಡೆದಿದೆ. … Read more

ಶರಾವತಿ ನದಿ ಮಧ್ಯೆ ಸಿಕ್ಕಿಬಿದ್ದ ಲಾಂಚ್, ಕೊನೆಗೆ ದಡ ಸೇರಿದ್ದು ಹೇಗೆ? ಚಾಲಕನ ಕಾರ್ಯಕ್ಷಮತೆ ಹೇಗಿತ್ತು?

070820 Hasirumakki Launch Reach KB Circle 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020 ಶರಾವತಿ ನದಿ ನಡುವೆ ಲಾಂಚ್ ದಿಢೀರ್ ನಿಂತು ಆತಂಕ ಸೃಷ್ಟಿಸಿದ್ದ ಲಾಂಚ್, ಕೊನೆಗೂ ದಡ ಸೇರಿದೆ. ಇದರಿಂದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ಲಾಂಚ್ ನಿಂತದ್ದು ಯಾಕೆ? ಶರಾವತಿ ಹಿನ್ನೀರು ಭಾಗದಲ್ಲಿ ಜೋರು ಗಾಳಿಯ ರಭಸಕ್ಕೆ ಲಾಂಚ್ ಚಾಲಕನ ನಿಯಂತ್ರಣ ತಪ್ಪಿದೆ. ನಿರ್ದಿಷ್ಟ ರೂಟ್ ಬಿಟ್ಟು, ಅತ್ತಿತ್ತ ಸರಿದಿದೆ. ಸೇತುವೆ ನಿರ್ಮಿಸಲು ಹಾಕಿದ್ದ ಪಿಲ್ಲರ್‍ಗೆ ಲಾಂಚ್ ಸಿಕ್ಕಿಬಿದ್ದು, ಮುಂದೆ ಸಾಗಲು ಸಾದ್ಯವಾಗಲಿಲ್ಲ. 25ಕ್ಕೂ ಹೆಚ್ಚು ಪ್ರಯಾಣಿಕರಿಗೆ … Read more

ಶರಾವತಿ ನದಿ ನಡುವೆಯೇ ನಿಂತ ಹಸಿರುಮಕ್ಕಿ ಲಾಂಚ್, ಪ್ರಯಾಣಿಕರಲ್ಲಿ ಆತಂಕ, ಹೇಗೆ ನಡೀತಿದೆ ಗೊತ್ತಾ ರಕ್ಷಣಾ ಕಾರ್ಯ?

060820 Hasirumakki Launch Struck in Middle 1

ಶಿವಮೊಗ್ಗ ಲೈವ್.ಕಾಂ | SAGARA NEWS | 6 ಆಗಸ್ಟ್ 2020 ಶರಾವತಿ ನದಿ ನಡುವೆಯೇ ಲಾಂಚ್ ನಿಂತಿದ್ದು, ಪ್ರಾಯಣಿಕರು ಆತಂಕಕ್ಕೀಡಾಗಿದ್ದಾರೆ. ಹಸಿರುಮಕ್ಕಿ ಲಾಂಚ್ ನಡುನೀರಲ್ಲೇ ನಿಂತಿದೆ. ಸಾಗರದ ಹುಲಿದೇವರ ಬನದಿಂದ ಹೊಸನಗರ ತಾಲೂಕು ಕೆ.ಬಿ.ಕ್ರಾಸ್ ಸಮೀಪಕ್ಕೆ ಹಿನ್ನೀರಿನಲ್ಲಿ ಸಂಪರ್ಕ ಕಲ್ಪಿಸಲಿದೆ ಈ ಲಾಂಚ್. ನಡು ನೀರಲ್ಲೇ ಲಾಂಚ್ ನಿಂತಿದೆ. ಅಡುಗೆ ಅನಿಲ ಸಿಲಿಂಡರ್ ತುಂಬಿರುವ ವಾಹನ, ಕಾರುಗಳು, ಬೈಕುಗಳು ಲಾಂಚ್‍ನಲ್ಲಿವೆ. ಹಲವು ಪ್ರಯಾಣಿಕರು ಇದ್ದು ಆತಂಕಕ್ಕೀಡಾಗಿದ್ದಾರೆ. ರಕ್ಷಣಾ ಕಾರ್ಯ ಪ್ರಗತಿಯಲ್ಲಿ ಲಾಂಚ್‍ ಅನ್ನು ಸುರಕ್ಷಿತವಾಗಿ ದಡಕ್ಕೆ … Read more

ದಾಖಲೆ ಇಲ್ಲದೆ ಕಾರಿನಲ್ಲಿ 38 ಲಕ್ಷ ರುಪಾಯಿ ಸಾಗಣೆ, ಒಬ್ಬ ಅರೆಸ್ಟ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 6 ಆಗಸ್ಟ್ 2020 ದಾಖಲೆ ಇಲ್ಲದೆ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈತನಿಂದ 38 ಲಕ್ಷ ರುಪಾಯಿ ಹಣ ಮತ್ತು ಕಾರನ್ನು ವಶಕ್ಕೆ ಪಡೆಯಲಾಗಿದೆ. ಸಯ್ಯದ್ ಆಸೀಫ್ (42) ಬಂಧಿತ ಆರೋಪಿ. ಸಾಗರದ ಇಂದಿರಾ ಗಾಂಧಿ ಕಾಲೇಜು ಬಳಿ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ, ತಪಾಸಣೆ ನಡೆಸಲಾಯಿತು. ಈ ವೇಳೆ ದಾಖಲೆ ಇಲ್ಲ ಎಂದು ಆರೋಪಿ ತಿಳಿಸಿದ್ದರಿಂದ, ಬಂಧಿಸಿ, ವಶಕ್ಕೆ ಪಡೆಯಲಾಗಿದೆ … Read more

ಆನಂದಪುರ, ರಿಪ್ಪನ್‌ಪೇಟೆ ರಸ್ತೆಯಲ್ಲಿ ಧರೆಗುರುಳಿದ ಮರ, ರಸ್ತೆ ಪಕ್ಕದ ಜಾಗದಲ್ಲಿ ಸಿಕ್ಕಿಬಿದ್ದ ಲಾರಿ, ವಾಹನ ಸಂಚಾರ ಸ್ಥಗಿತ

040820 Tree Fall in Anandapura Ripponpete Road 1

ಶಿವಮೊಗ್ಗ ಲೈವ್.ಕಾಂ | ANANDAPURA NEWS | 4 ಆಗಸ್ಟ್ 2020 ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಮರಗಳು ಧರೆಗುರುಳಿದ ವರದಿಯಾಗುತ್ತಿದೆ. ಆನಂದಪುರ ಮತ್ತು ರಿಪ್ಪನ್‍ಪೇಟೆ ರಸ್ತೆಯಲ್ಲಿ ಮರ ಉರುಳಿದ್ದು, ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದೊಡ್ಡ ಮರವೊಂದು ರಸ್ತೆಗೆ ಉರುಳಿತ್ತು. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆ ಉಂಟಾಗಿತ್ತು. ರಸ್ತೆಯ ಒಂದು ಬದಿಯಲ್ಲಿ ಸ್ವಲ್ಪ ಜಾಗವಿತ್ತು. ಈ ಜಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಈ ಜಾಗದಲ್ಲಿ ಗ್ಯಾಸ್ ಸಿಲಿಂಡರ್ ಲಾರಿಯೊಂದು ಸಂಚರಿಸಲು ಮುಂದಾಯಿತು. ಈ ವೇಳೆ ಲಾರಿ … Read more

BREAKING | ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ಶಾಸಕರಿಗೆ ಕರೋನ ಪಾಸಿಟಿವ್, ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು

Haratalu-Halappa

ಶಿವಮೊಗ್ಗ ಲೈವ್.ಕಾಂ | SAGARA NEWS | 4 ಆಗಸ್ಟ್ 2020 ಶಿವಮೊಗ್ಗ ಜಿಲ್ಲೆಯ ಮತ್ತೊಬ್ಬ ರಾಜಕಾರಣಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ಶಾಸಕ, ಎಂಎಸ್‍ಐಎಲ್ ಬೋರ್ಡ್‍ ಅಧ್ಯಕ್ಷ ಹರತಾಳು ಹಾಲಪ್ಪ ಅವರಿಗೆ ಕರೋನ ಪಾಸಿಟಿವ್ ಬಂದಿದೆ. ಈ ಕುರಿತು ಫೇಸ್‍ಬುಕ್‍ನಲ್ಲಿ ಸ್ಟೇಟಸ್ ಅಪ್‍ಲೋಡ್‍ ಮಾಡಿರುವ ಶಾಸಕ ಹಾಲಪ್ಪ, ತಾವು, ತಮ್ಮ ಪತ್ನಿ, ಕಾರು ಚಾಲಕ ಮತ್ತು ಓರ್ವ ಸಿಬ್ಬಂದಿಗೆ ಕರೋನ ಸೋಂಕು ತಗುಲಿರುವುದು ದೃಢವಾಗಿದೆ … Read more