ಸಾಗರದ ಸಾಜೀಲ್ ಹತ್ಯೆ ಕೇಸ್, ಐವರು ಬಂಧನ, ಯಾರೆಲ್ಲ ಅರೆಸ್ಟ್ ಆಗಿದ್ದಾರೆ?

050620 Sagara Police Arrest Murder Case 1

ಶಿವಮೊಗ್ಗ ಲೈವ್.ಕಾಂ | SAGARA NEWS | 2 ಜೂನ್ 2020 ಮೊಬೈಲ್ ವಿಚಾರವಾಗಿ ಸಾಗರದಲ್ಲಿ ಯುವಕನೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಐವರನ್ನು ಅರೆಸ್ಟ್ ಮಾಡಿದ್ದಾರೆ. ಮೇ 28ರಂದು ಸಂಜೆ ಹತ್ಯೆಯಾಗಿತ್ತು. ಅರಳಿಕೊಪ್ಪ ಗ್ರಾಮದಲ್ಲಿ ಸಾಜೀಲ್ ಹುಸೇನ್ (23) ಎಂಬಾತನ ಹತ್ಯೆ ನಡೆದಿತ್ತು. ಈ ಸಂಬಂಧ ಸಾಜೀಲ್ ಕುಟುಂಬದವರು ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ. ಸಾಗರದ ಜನ್ನತ್ ನಗರ ನಿವಾಸಿ ಸುಫೇಲ್ ಅಲಿಯಾಸ್ ಸುಕ್ಕಾ (26), ಹಾನಂಬಿ ನೆಹರು … Read more

ಸಾಗರದಲ್ಲಿ ಯುವಕನ ಬರ್ಬರ ಕೊಲೆ, ಹೇಗಾಯ್ತು ಘಟನೆ? ಹತ್ಯೆಗೆ ಕಾರಣವೇನು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 29 ಮೇ 2020 ಮಾರಕಾಸ್ತ್ರಗಳಿಂದ ಯುವಕನೊಬ್ಬನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಲಾಗಿದ್ದು, ತೀವ್ರ ರಕ್ತಸ್ರಾವದಿಂದ ಯುವಕ ಮೃತಪಟ್ಟಿದ್ದಾನೆ. ಸಾಜೀಲ್‌ (೨೪) ಮೃತ ಯುವಕ. ಮಾರಕಾಸ್ತ್ರಗಳಿಂದ ಸಾಜೀಲ್‌ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಲಾಗಿತ್ತು. ಕೂಡಲೆ ಸಾಜೀಲ್‌ನನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಹೇಗಾಯ್ತು ಘಟನೆ? ಸಾಗರದ ಅರಳಿಕೊಪ್ಪ ಗ್ರಾಮದ ಲೇಔಟ್‌ ಹಿಂಭಾಗ ಸಾಜೀಲ್‌ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ … Read more

ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಮನೆಗೆ ಸಚಿವ, ಶಾಸಕರ ಭೇಟಿ, ಏನೆಲ್ಲ ಚರ್ಚೆಯಾಯ್ತು? ಔಷಧಿ ಯಾವಾಗ ಸಿಗುತ್ತೆ?

280520 Narasipura Nati Vaidya Narayanamurthy 1

ಶಿವಮೊಗ್ಗ ಲೈವ್.ಕಾಂ | SAGARA NEWS | 28 ಮೇ 2020 ನರಸೀಪುರದ ನಾಟಿ ವೈದ್ಯ ನಾರಾಯಣಮೂರ್ತಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದರು. ಜನರಿಗೆ ಔಷಧಿ ಸಿಗುವಂತೆ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಇಲ್ಲಿಗೆ ಬರುವವರಿಗೆ ಯಾರೂ ಅಡ್ಡಿಪಡಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ. ಮೇಘಾಲಯದ ಸಚಿವರಿಗೆ ಔಷಧ ಲಾಕ್‍ಡೌನ್ ಸಂದರ್ಭದ ಮೇಘಾಲಯ ರಾಜ್ಯದ ಸಚಿವರೊಬ್ಬರು ಔಷಧ ಬೇಕು ಎಂದು ತಿಳಿಸಿದ್ದರು. … Read more

ಸಾಗರ ಐಬಿ ಸರ್ಕಲ್‌ನಲ್ಲಿ ಕಾರು, ಬೈಕ್ ಡಿಕ್ಕಿ, ವಾಹನಗಳ ಮುಂಭಾಗ ಜಖಂ, ಒಬ್ಬನಿಗೆ ಗಂಭೀರ ಗಾಯ

250520 Car and Bike Accident in Sagara 1

ಶಿವಮೊಗ್ಗ ಲೈವ್.ಕಾಂ | SAGARA | 26 ಮೇ 2020 ಸಾಗರ ಪಟ್ಟಣದ ಐಬಿ ಸರ್ಕಲ್‍ನಲ್ಲಿ ಮಾರುತಿ ಓಮ್ನೆ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಹೂಸಂತೆಯ ಮಾರುತಿ (27) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಕೂಡಲೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್‍ನ ಮುಂಭಾಗ ನುಜ್ಜುಗುಜ್ಜಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. … Read more

ಸೋನಿಯಾ ಗಾಂಧಿ ವಿರುದ್ಧ ಸಾಗರದಲ್ಲಿ ಕೇಸ್, ಇನ್ಸ್‌ಪೆಕ್ಟರ್‌ ಅಮಾನತಿಗೆ ಶಿವಮೊಗ್ಗದಲ್ಲಿ ಪ್ರೊಟೆಸ್ಟ್

220520 FIR against Sonia Gandhi in Sagara 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020 ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಇದು ಜಿಲ್ಲಾ ಕಾಂಗ್ರೆಸಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮತ್ತೊಂದೆಡೆ ಈ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಸೋನಿಯಾ ಗಾಂಧಿ ವಿರುದ್ದ ಕೇಸ್ ಯಾಕೆ? ಪಿಎಂ ಕೇರ್ಸ್ ಫಂಡ್‍ ಪ್ರಧಾನಿ ಅವರ ವೈಯಕ್ತಿಕ ಕೇರ್ ಫಂಡ್ ಆಗಿದೆ. ಈ ಹಣವನ್ನು ಸದುಪಯೋಗ ಮಾಡುತ್ತಿಲ್ಲ ಎಂದು INC India ಟ್ವಿಟರ್ … Read more

ಪ್ರಧಾನಿ ಮೋದಿ ವಿರುದ್ಧ ಅವಹೇಳನ ಟ್ವೀಟ್, ಸಾಗರದಲ್ಲಿ ದೂರು

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 21 ಮೇ 2020 ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್  ಪ್ರಕಟಿಸಿದ ಟ್ವಿಟರ್‌ ಖಾತೆ ವಿರುದ್ಧ ಸಾಗರದಲ್ಲಿ ದೂರು ದಾಖಲಾಗಿದೆ. @INCIndia ಎಂಬ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಗಾಳಿ ಸುದ್ದಿ ಹರಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಈ ಟ್ವೀಟರ್ ಖಾತೆಯ ನಿರ್ವಾಹಕರು, ಅಧ್ಯಕ್ಷರು ಮತ್ತು ಸಂಬಂಧಪಟ್ಟವರ ವಿರುದ್ಧ ಸಾಗರದ ವಕೀಲ ಕೆ.ವಿ.ಪ್ರವೀಣ್ ದೂರು ನೀಡಿದ್ದಾರೆ. ಪಿಎಂ ಕೇರ್ಸ್ ಫಂಡ್‍ ಪ್ರಧಾನಿ ಅವರ ವೈಯಕ್ತಿಕ … Read more

ಸಾಗರಕ್ಕೆ ಬಂದಿದ್ದ ಗರ್ಭಿಣಿಗೆ ಕರೋನ ಪಾಸಿಟಿವ್, ಇವರ ಟ್ರಾವಲ್ ಹಿಸ್ಟರಿ ಏನು? ಯಾರನ್ನಾದರೂ ಭೇಟಿಯಾಗಿದ್ದರಾ?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA NEWS | 17 ಮೇ 2020 ಸಾಗರದಲ್ಲೂ ಕರೋನ ಭೀತಿ ಎದುರಾಗಿದೆ. ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಆದರೆ ಸೋಂಕಿತ ಮಹಿಳೆ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಹಾಗಾಗಿ ಇನ್ನಷ್ಟು ಜನಕ್ಕೆ ಕರೋನ ಹರಡುವುದು ತಡೆದಂತಾಗಿದೆ. ಮಹಿಳೆಯ ಟ್ರಾವಲ್ ಹಿಸ್ಟರಿ ಏನು? ಸೋಂಕಿತ ಮಹಿಳೆ 8 ತಿಂಗಳ ಗರ್ಭಿಣಿ ಎಂದು ತಿಳಿದು ಬಂದಿದೆ. ಇವರು ಪತಿ, ಮೂರು ವರ್ಷದ ಮಗುವಿನ ಜೊತೆಗೆ ಮೇ 11ರಂದು ಮಹಾರಾಷ್ಟ್ರದಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಮಹಾರಾಷ್ಟ್ರದ ವಾರ್ತಾ ಇಲಾಖೆಯಲ್ಲಿ ಮಹಿಳೆ … Read more

ಸಾಗರದಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರನ್ನು ನಿಂದಿಸಿದ ಯುವಕನ ವಿರುದ್ಧ ಕೇಸ್

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020 ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದ ಹಿನ್ನೆಲೆ ಯುವಕನೊಬ್ಬನ ವಿರುದ್ಧ ಸಾಗರದಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ. ಇಲ್ಲಿನ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಘಟನೆ ನಡೆದಿದೆ. ವೈದ್ಯರನ್ನು ನಿಂದಿಸಿದ್ಯಾರು? ಘಟನೆಗೇನು ಕಾರಣ? ಸಾಗರ ಪಟ್ಟಣದ ಸಮೀರ್‌ ಎಂಬಾತ ತನ್ನ ಸಹೋದರನನ್ನು ಆಸ್ಪತ್ರೆಗೆ ಕರೆತಂದಿದ್ದ. ಸಹೋದರನ ಕಾಲಿಗೆ ಗಾಯವಾಗಿದ್ದು, ತುರ್ತು ಚಿಕಿತ್ಸೆ ನೀಡಬೇಕು ಎಂದು ಸಮೀರ್‌ ವೈದ್ಯರನ್ನು ಒತ್ತಾಯಿಸಿದ. ಈ ವೇಳೆ ಕೀಲು ಮತ್ತು … Read more

ಸಾಗರದ ಹುಡುಗರಿಂದ ಕರೋನ ಸಾಂಗ್, ಹೇಗಿದೆ ಗೊತ್ತಾ ಹಾಡು?

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020 ಕರೋನ ಲಾಕ್‌ಡೌನ್‌ ಇದ್ದರೂ ಅನಗತ್ಯವಾಗಿ ಬೀದಿ, ಬೀದಿ ಸುತ್ತುವವರಿಗೆ ಎಚ್ಚರಿಕೆ ನೀಡಲು, ಸಾಗರದ ಯುವಕರ ತಂಡವೊಂದು ಸಾಂಗ್‌ ಸಿದ್ದಪಡಿಸಿದೆ. ಸಾಗರದ ಸಂಕಲ್ಪ ಕ್ರಿಯೇಷನ್ಸ್‌ ಈ ಹಾಡು ರೆಡಿ ಮಾಡಿದೆ. ಹಾಡಿನಲ್ಲಿ ಕರೋನ ಭೀತಿ, ಲಾಕ್‌ಡೌನ್‌ ಉದ್ದೇಶದ ಜೊತೆಗೆ ಪೊಲೀಸರ ಲಾಠಿ ಏಟಿನ ರುಚಿ ನೋಡಿದವರ ಕಥೆ ವ್ಯಥೆ ತೋರಿಸಿದ್ದಾರೆ. ಮಂಡ್ಯ ಶೈಲಿಯ ಭಾಷೆಯಲ್ಲೇ ಸಾಂಗ್‌ ಸಿದ್ಧಪಡಿಸಲಾಗಿದೆ. ಹಾಡು ಹೇಗಿದೆ? ಇಲ್ಲಿದೆ ವಿಡಿಯೋ.. ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ … Read more

ಉಸಿರಾಟದ ಸಮಸ್ಯೆಯಿಂದ ಒಂದು ವರ್ಷದ ಹೆಣ್ಣು ಮಗು ಸಾವು, ಗಂಟಲು ದ್ರವ ಮಾದರಿ ಮೆಗ್ಗಾನ್‌ಗೆ

SAGARA MAP GRAPHICS 1

ಶಿವಮೊಗ್ಗ ಲೈವ್.ಕಾಂ | SAGARA | 1 ಮೇ 2020 ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಒಂದು ವರ್ಷದ ಹೆಣ್ಣು ಮಗುವೊಂದು ಮೃತಪಟ್ಟಿದೆ. ಸಾಗರ ತಾಲೂಕು ತುಮರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಸಾಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಪರೀಕ್ಷೆ ನಡೆಸಿದ ವೈದ್ಯರು ಮಗು ಮೃತಪಟ್ಟಿರುವುದನ್ನು ಖಚಿತಪಡಿಸಿದರು. ಮೂರು ದಿನದಿಂದ ಮಗುವಿಗೆ ಆರೋಗ್ಯ ಸರಿ ಇರಲಿಲ್ಲ ಎಂದು ತಿಳಿದು ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಮಗುವಿನ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ, … Read more