ಕಾರು ಚಾಲಕ, ಪತ್ನಿ ಆತ್ಮಹತ್ಯೆ ಹಿಂದೆ ಬಿಜೆಪಿ ಮುಖಂಡನ ಕೈವಾಡದ ಆರೋಪ, ಸಮಗ್ರ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ ಲೈವ್.ಕಾಂ | SAGARA | 15 ಮಾರ್ಚ್ 2020 ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರ ಸಾವಿನ ಕುರಿತು ಸಮಗ್ರ ತನಿಖೆಗೆ ಒತ್ತಾಯಿಸಿ ಸಾಗರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಸಾಗರ ಪಟ್ಟಣ ಠಾಣೆ ಎದುರು ಪ್ರತಿಭಟನೆ ನಡೆಸಿ, ಸರ್ಕಲ್ ಇನ್ಸ್’ಪೆಕ್ಟರ್ ಮಹಾಬಲೇಶ್ವರ ನಾಯ್ಕ ಅವರಿಗೆ ಮನವಿ ಸಲ್ಲಿಸಲಾಗಿದೆ. ಏನಿದು ಪ್ರಕರಣ? ಹುಟ್ಟುಹಬ್ಬದ ದಿನವೇ ಸಾಗರದ ಬಸವನಹೊಳೆ ಡ್ಯಾಂ ಬಳಿ ಕಾರು ಚಾಲಕ ಹರ್ಷಕುಮಾರ್ ಮತ್ತು ಪತ್ನಿ ಅನಿತಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು. … Read more