ಶಿಕ್ಷಣ ಸಂಸ್ಥೆ ಬಸ್ಗೆ ಬೈಕ್ ಡಿಕ್ಕಿ, 36 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಅಪಘಾತ?
ಶಿಕಾರಿಪುರ: ಶಿಕ್ಷಣ ಸಂಸ್ಥೆಯ ವಾಹನಕ್ಕೆ ಹಿಂಬದಿಯಿಂದ ಬೈಕ್ನಲ್ಲಿ ಬಂದು ಗುದ್ದಿದ ಯುವಕ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಶಿಕಾರಿಪುರ ಪಟ್ಟಣದ ಆಶ್ರಯ ಬಡಾವಣೆ ವಾಸಿ ವಿನಾಯಕ (36) ಮೃತಪಟ್ಟವರು. ಬೈಕಿನ ಹಿಂಬದಿ ಸವಾರ ಮೋಹನ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ರಸ್ತೆಯ ಶಾಹಿ ಗಾರ್ಮೆಂಟ್ಸ್ನಲ್ಲಿ ನಿತ್ಯದ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತ ವಿನಾಯಕಗೆ ಗರ್ಭಿಣಿ ಪತ್ನಿ, ತಂದೆ, ತಾಯಿ ಇದ್ದಾರೆ. ಶಿಕಾರಿಪುರ ಪಟ್ಟಣ … Read more