ಶಿಕಾರಿಪುರದಲ್ಲಿ ಕಾಂಗ್ರೆಸ್‌ ಸಮಾವೇಶ, ಸಚಿವರಿಗೆ ಸನ್ಮಾನ, ಯಾರೆಲ್ಲ ಭಾಗಿಯಾಗ್ತಾರೆ?

Congress-Leader-Raghavendra-Naik-Press-meet-in-Shikaripura.webp

SHIVAMOGGA LIVE NEWS | 12 SEPTEMBER 2023 SHIKARIPURA : ತಾಲ್ಲೂಕು ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ (Convention) ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಸೆ.13ರಂದು  ಆಯೋಜಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಘವೇಂದ್ರ ನಾಯ್ಕ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಘವೇಂದ್ರ ನಾಯ್ಕ, ಪಟ್ಟಣದ ನರಸಪ್ಪ ಸ್ಮಾರಕ ಬಯಲು ರಂಗಮಂದಿರದಲ್ಲಿ ಸೆ.13ರಂದು ಮಧ್ಯಾಹ್ನ 3ಕ್ಕೆ ಸಮಾವೇಶ ಆಯೋಜಿಸಲಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್. ಸುಂದರೇಶ್ ಅಧ್ಯಕ್ಷತೆ ವಹಿಸುವರು. ಮಾಜಿ ಸ್ಪೀಕರ್ ಕಾಗೋಡು … Read more

ವೈನ್‌ ಶಾಪ್‌ ವಿರುದ್ಧ ಬೀದಿಗಿಳಿದ ಗ್ರಾಮಸ್ಥರು, ಬೀಗ ಹಾಕಿಸುವವರೆಗೆ ನಡೆಯಿತು ಹೋರಾಟ

020923-Shikaripura-Bilaki-Villagers-protest-against-Wine-Shop.webp

SHIVAMOGGA LIVE NEWS | 2 SEPTEMBER 2023 SHIKARIPURA : ವೈನ್‌ ಶಾಪ್‌ ತೆರವುಗೊಳಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಗ್ರಾಮಸ್ಥರು ಪ್ರತಿಭಟನೆ (protest) ನಡೆಸಿದರು. ವೈನ್‌ ಶಾಪ್‌ ಮುಂದೆ ಮಹಿಳೆಯರು ಧರಣಿ ಮಾಡಿದರು. ಬಿಳಕಿ ಗ್ರಾಮದಲ್ಲಿನ ವೈನ್‌ ಶಾಪ್‌ ತೆರವುಗೊಳಿಸಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದರು. ‘ನಮ್ಮ ಊರಿಗೆ ವೈನ್‌ ಶಾಪ್‌ನ ಅಗತ್ಯವಿಲ್ಲ’ ಎಂದು ಪ್ರತಿಭಟನಾಕಾರರು ತಿಳಿಸಿದರು. ವೈನ್‌ ಶಾಪ್‌ ವಿರೋಧಿಸಿ ಗ್ರಾಮದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಬಳಿಕ ವೈನ್‌ ಶಾಪ್‌ ಮುಂಭಾಗ ಧರಣಿ … Read more

ಕಮಿಟಿ ಅಧ್ಯಕ್ಷ ಪಟ್ಟಕ್ಕಾಗಿ ಒಬ್ಬನ ಕೊಲೆ ಕೇಸ್, ಏಳು ಆರೋಪಿಗಳು ಅರೆಸ್ಟ್‌

Shikaripura-Police-Station.

SHIVAMOGGA LIVE NEWS | 26 AUGUST 2023 SHIKARIPURA : ಈದ್‌ ಮಿಲಾದ್‌ ಹಬ್ಬ ಆಚರಣೆ ಕಮಿಟಿ ಅಧ್ಯಕ್ಷ ಸ್ಥಾನದ (President Post) ವಿಚಾರವಾಗಿ ಜಗಳ ನಡೆದು ಸಭೆಯಲ್ಲೇ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್‌ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಸಭೆಯಲ್ಲಿ ಗಲಾಟೆ, ಚಾಕು ಚುಚ್ಚಿ ಕೊಲೆ ಆ.21ರಂದು ಶಿಕಾರಿಪುರದ ಕೆ.ಹೆಚ್‌.ಬಿ ಕಾಲೋನಿಯಲ್ಲಿ ನಡೆಯುತ್ತಿದ್ದ ಸಭೆ ಮಧ್ಯೆ (President Post) ಗಲಾಟೆಯಾಗಿದೆ. ಈ … Read more

ಬಸ್‌-ಬೈಕ್‌ ಡಿಕ್ಕಿ, ಯುವಕ ಸ್ಥಳದಲ್ಲೆ ಸಾವು, ಹುಟ್ಟುಹಬ್ಬದ ಮರುದಿನವೆ ವಿಧಿಯ ಕರಾಳ ಆಟ

250823 KSRTC Bike at Kutruvalli in Shikaripura

SHIVAMOGGA LIVE NEWS | 25 AUGUST 2023 SHIKARIPURA : ಕೆಎಸ್‌ಆರ್‌ಟಿಸಿ (KSRTC) ಬಸ್‌, ಬೈಕ್‌ ಮಧ್ಯೆ ಅಪಘಾತ (Accident) ಸಂಭವಿಸಿ ಯುವಕ ಮೃತಪಟ್ಟಿದ್ದಾನೆ. ಮತ್ತೊಬ್ಬ ಯುವಕನಿಗೆ ಗಂಭೀರ ಗಾಯವಾಗಿದೆ. ಪಟ್ಟಣದ ಕುಟ್ರಹಳ್ಳಿ ನೂತನ ಕೆಎಸ್‌ಆರ್‌ಟಿಸಿ ಡಿಪೋ ಎದುರು ಘಟನೆ ಸಂಭವಿಸಿದೆ. ಪುನೇದಹಳ್ಳಿಯ ಗಜೇಂದ್ರ ಆಚಾರ್ (23) ಮೃತ ದುರ್ದೈವಿ. ಡಿಪೋ ಒಳಗೆ ಬರುತ್ತಿದ್ದ ಬಸ್‌ಗೆ ಬೈಕ್‌ ಡಿಕ್ಕಿಯಾಗಿ ಸವಾರ ಗಜೇಂದ್ರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಿಂಬದಿ ಸವಾರ ನಂದನ್‌ಗೆ ತೀವ್ರ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ … Read more

ಸಭೆ ವೇಳೆ ಕಿರಿಕ್, ಯುವಕನ ಎದೆಗೆ ಚಾಕು ಇರಿದು ಮರ್ಡರ್

SHIKARIPURA BREAKING NEWS

SHIVAMOGGA LIVE NEWS | 21 AUGUST 2023 SHIKARIPURA : ಈದ್ ಮಿಲಾದ್ (EID MILAD) ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ (ALTERCATION). ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಜಾಫರ್ (32) ಎಂಬಾತನ ಹತ್ಯೆಯಾಗಿದೆ. ಶಿಕಾರಿಪುರದ ಕೆಹೆಚ್‌ಪಿ ಕಾಲೋನಿಯಲ್ಲಿ ಘಟನೆ ಸಂಭವಿಸಿದೆ. ಕಮಿಟಿ ವಿಚಾರವಾಗಿ ಮುಸ್ಲಿಂ ಸಮುದಾಯದ ಸಭೆ ನಡೆಯುತ್ತಿದ್ದಾಗ ಘಟನೆ ಸಂಭವಿಸಿದೆ‌. ಕ್ಷುಲಕ ವಿಚಾರಕ್ಕೆ ಗಲಾಟೆಯಾಗಿದ್ದು ಜಾಫರ್ ಎದೆಗೆ … Read more

ಸ್ನೇಹಿತನ ಮಗನ ಅಪಹರಣ, ಕುಮದ್ವತಿಯಲ್ಲಿ ಮುಳುಗಿಸಿ ಕೊಲೆ, ಶಿಕ್ಷೆ ಪ್ರಕಟಿಸಿದ ಶಿವಮೊಗ್ಗ ನ್ಯಾಯಾಲಯ

170823-Life-time-imprisonment-for-a-person-from-Shikaripura

SHIVAMOGGA LIVE NEWS | 17 AUGUST 2023 SHIMOGA : ಸ್ನೇಹಿತನ ಮೇಲಿನ ದ್ವೇಷಕ್ಕೆ ಆತನ 8 ವರ್ಷದ ಮಗನನ್ನು ನದಿಯಲ್ಲಿ ಮುಳುಗಿಸಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ವ್ಯಕ್ತಿಗೆ ಶಿವಮೊಗ್ಗ ನ್ಯಾಯಾಲಯ (Shimoga Court) ಜೀವಾವಧಿ ಶಿಕ್ಷೆ ಮತ್ತು 3.25 ಲಕ್ಷ ರೂ. ದಂಡ ವಿಧಿಸಿದೆ. ಶಿಕಾರಿಪುರ ತಾಲೂಕು ಚುರ್ಚಿಗುಂಡಿ (Churchigundi) ಗ್ರಾಮದ ಎನ್‌.ಎಂ.ಬಸವರಾಜಪ್ಪ (40) ಶಿಕ್ಷೆಗೆ ಒಳಗಾದವನು. ಶಿವಮೊಗ್ಗದ ಆಲ್ಕೊಳ ನಿವಾಸಿ ನಿಂಗರಾಜು ಮತ್ತು ಬಸವರಾಜಪ್ಪ ಮೊದಲಿನಿಂದ ಪರಿಚಿತರು. ನಿಂಗರಾಜು ಮೇಲಿನ ಹಳೆ ದ್ವೇಷಕ್ಕೆ … Read more

ಅಂಜನಾಪುರ ಜಲಾಶಯ ಭರ್ತಿ, ಕಣ್ತುಂಬಿಕೊಳ್ಳಲು ಪ್ರವಾಸಿಗರ ದಂಡು

Anjanapura-Dam-Shikaripura

SHIVAMOGGA LIVE | 27 JULY 2023 SHIKARIPURA : ನಿರಂತರ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ (DAM) ಕೋಡಿ ಬಿದ್ದಿದೆ. ವಿಷಯ ತಿಳಿದು ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ. ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ. ಕೃಷಿ, ಕುಡಿಯುವ ನೀರಿನ ಮೂಲ ಅಂಜನಾಪುರ ಜಲಾಶಯವು 1.82 … Read more

ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್‌, ಹಿಂದೂ ಕಾರ್ಯಕರ್ತರ ಬೃಹತ್‌ ಜಾಥಾ

Shikaripura-Bandh-over-Cow-Slaughter-by-Hindu-Jagarana-Vedike

SHIVAMOGGA LIVE | 10 JULY 2023 SHIKARIPURA : ಗೋ ಹತ್ಯೆ ಮತ್ತು ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡಿಸಿ ಶಿಕಾರಿಪುರದಲ್ಲಿ ನಡೆದ ಸ್ವಯಂ ಪ್ರೇರಿತ ಬಂದ್‌ (Bandh) ಯಶಸ್ವಿಯಾಗಿದೆ. ವರ್ತಕರು ಅಂಗಡಿಗಳನ್ನು ಬಂದ್‌ ಮಾಡಿ, ಹಿಂದೂ ಜನಜಾಗೃತಿ ಜಾಥಾಗೆ ಬೆಂಬಲ ವ್ಯಕ್ತಪಡಿಸಿದರು. ಪಟ್ಟಣ ಸಂಪೂರ್ಣ ಸ್ಥಬ್ಧ ಹಿಂದೂ ಜಾಗರಣಾ ವೇದಿಕೆ‌, ಆರ್‌.ಎಸ್‌.ಎಸ್ ಮತ್ತು ಹಿಂದೂ ಸಂಘಟನೆಗಳ ವತಿಯಿಂದ ಶಿಕಾರಿಪುರದಲ್ಲಿ ಇವತ್ತು ಹಿಂದೂ ಜಾನಜಾಗೃತಿ ಜಾಥಾ ನಡೆಸಲಾಯಿತು. ಈ ಹಿನ್ನೆಲೆ ಪಟ್ಟಣದ ವರ್ತಕರು ಸ್ವಯಂ ಪ್ರೇರಿತವಾಗಿ … Read more

ಗ್ಯಾಸ್‌ ಏಜೆನ್ಸಿ ಶುರು ಮಾಡುವುದು ಹೇಗೆ? ಗೂಗಲ್‌ನಲ್ಲಿ ಹುಡುಕಿದ ನಿವೃತ್ತ ಉದ್ಯೋಗಿಗೆ ಕೊನೆಗೆ ಕಾದಿತ್ತು ಶಾಕ್

Gas-Cylinder-Agecny-Fraud-in-Shikaripura

SHIVAMOGGA LIVE | 5 JULY 2023 SHIMOGA : ಗ್ಯಾಸ್‌ ಎಜೆನ್ಸಿ (Gas Agency) ಆರಂಭಿಸಲು ಡೀಲರ್‌ ಶಿಪ್‌ ಶುಲ್ಕ, ಅಗ್ರಿಮೆಂಟ್‌ ಶುಲ್ಕ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 88,500 ರೂ. ವಂಚಿಸಲಾಗಿದೆ. ಹಣ ವರ್ಗಾಯಿಸಿ ವಂಚನೆಗೊಳಗಾಗಿರುವ ನಿವೃತ್ತ ಉದ್ಯೋಗಿಯೊಬ್ಬರು ಈಗ ಶಿವಮೊಗ್ಗ ಸಿಇಎನ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಏನಿದು ಪ್ರಕರಣ? ನಿವೃತ್ತ ಉದ್ಯೋಗಿ, ಶಿಕಾರಿಪುರ ತಾಲೂಕು ನಿವಾಸಿಯೊಬ್ಬರು (ಹೆಸರು ಗೌಪ್ಯ) ಗ್ಯಾಸ್‌ ಏಜೆನ್ಸಿ ಆರಂಭಿಸುವ ಸಂಬಂಧ ಗೂಗಲ್‌ನಲ್ಲಿ ಸರ್ಚ್‌ ಮಾಡಿದ್ದರು. ಆ ಬಳಿಕ ವಿವಿಧ … Read more

ಈ ಮೇಲ್‌ನಲ್ಲಿ ಬಂತು ದೂರು, ಸಾಮಿಲ್‌ ಮೇಲೆ ಪೊಲೀಸರ ದಾಳಿ, ಮುಂದೇನಾಯ್ತು?

Camel-Rescued-at-Shiralakoppa-in-Shikaripura-by-police

SHIVAMOGGA LIVE | 23 JUNE 2023 SHIRALAKOPPA : ಸಾಮಿಲ್‌ ಒಂದರ ಮೇಲೆ ದಾಳಿ ನಡೆಸಿದ ಪೊಲೀಸರು ಒಂಟೆಯನ್ನು (Camel) ವಶಪಡಿಸಿಕೊಂಡಿದ್ದಾರೆ. ಸಾಮಿಲ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ರೆಹಮಾನಿಯಾ ಸಾಮಿಲ್‌ನಲ್ಲಿ ಒಂಟೆಯನ್ನು (Camel) ಅನಧಿಕೃತವಾಗಿ ಬಂಧಿಸಿಡಲಾಗಿತ್ತು. ಶಿರಾಳಕೊಪ್ಪ ಪಿಎಸ್‌ಐ ಮಂಜುನಾಥ ಕುರಿ ಮತ್ತು ಸಿಬ್ಬಂದಿ ದಾಳಿ ನಡೆಸಿ ಒಂಟೆಯನ್ನು ವಶಕ್ಕೆ ಪಡೆದಿದ್ದಾರೆ. ಸಾಮಿಲ್‌ ಮಾಲೀಕ ಸೈಯದ್‌ ಬಿಲಾಲ್‌ ವಿರುದ್ಧ ಪ್ರಾಣಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ವೇಶ್ಯಾವಾಟಿಕೆ ಆರೋಪ, ಮನೆ … Read more