ತೊಟ್ಟಿಲು ಶಾಸ್ತ್ರಕ್ಕೆ ಹೊರಟವರಿಗೆ ನಡು ರಸ್ತೆಯಲ್ಲಿ ಎದುರಾದ ಜವರಾಯ, ವ್ಯಕ್ತಿ ಸಾವು, ಹಲವರಿಗೆ ಗಾಯ

Dibbana-Auto-Bolero-Mishap-at-Jakkanahalli-in-Shikaripura-MP-visit

SHIVAMOGGA LIVE | 9 JUNE 2023 SHIKARIPURA : ತೊಟ್ಟಿಲು ಶಾಸ್ತ್ರಕ್ಕೆ ಹೋಗುತ್ತಿದ್ದ ದಿಬ್ಬಣದ (Dibbana) ಆಟೋಗೆ ಬೊಲೇರೊ ವಾಹನ ಡಿಕ್ಕಿ ಹೊಡೆದು ವ್ಸಾಕ್ತಿ ಸಾವನ್ನಪ್ಪಿದ್ದಾರೆ. ಒಂದೇ ಕುಟುಂಬದ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕು ಜಕ್ಕನಹಳ್ಳಿ ಗ್ರಾಮದಲ್ಲಿ ರಾತ್ರಿ ಘಟನೆ ಸಂಭವಿಸಿದೆ. ಬಿದರಕೊಪ್ಪ ತಾಂಡ ವಾಸಿ ರಾಮ್‌ಜಿ ನಾಯ್ಕ (72) ಮೃತಪಟ್ಟಿದ್ದಾರೆ. ಹೇಗಾಯ್ತು ಅಪಘಾತ? ಬಿದರಕೊಪ್ಪ ತಾಂಡದಿಂದ ಎಳನೀರುಕೊಪ್ಪ ಗ್ರಾಮದಲ್ಲಿ ನಡೆಯುತ್ತಿದ್ದ ತೊಟ್ಟಿಲು ಶಾಸ್ತ್ರ (Dibbana) ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಟೋದಲ್ಲಿ ತೆರಳುತ್ತಿದ್ದರು. ಜಕ್ಕನಹಳ್ಳಿ … Read more

ಪಾರ್ಟ್‌ ಟೈಮ್‌ ಜಾಬ್‌, 200 ರೂ. ಹೂಡಿಕೆ ಮಾಡಿ 324 ರೂ. ಗಳಿಸಿ, ನಂಬಿದ ವ್ಯಕ್ತಿ ಕಥೆ ಮುಂದೇನಾಯ್ತು?

Online-Fraud-Case-image

SHIVAMOGGA LIVE | 2 JUNE 2023 SHIMOGA : ಟೆಲಿಗ್ರಾಂನಲ್ಲಿ ಬಂದ ಪಾರ್ಟ್‌ ಟೈಮ್‌ ಜಾಬ್‌ (Part Time job) ಮಾಹಿತಿಯ ಲಿಂಕ್‌ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬ ಲಕ್ಷ ಲಕ್ಷ ರೂ. ಹಣ ಕಳದುಕೊಂಡಿದ್ದಾರೆ. ಹಣ ಹೂಡಿಕೆ ಮಾಡಿ, ಪ್ರಾಡೆಕ್ಟ್‌ ಪ್ರಮೋಷನ್‌ ಮಾಡಿ ಹಣ ಸಂಪಾದಿಸಬಹುದು ಎಂಬ ಆಮಿಷವೊಡ್ಡಿ, ವಂಚಿಸಲಾಗಿದೆ. ಇದನ್ನೂ ಓದಿ – ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವಾಗ ಮೊಬೈಲ್‌ ಮಾಯ, ಸ್ವಲ್ಪ ಹೊತ್ತಿನಲ್ಲೇ ಕಾದಿತ್ತು ಮತ್ತೊಂದು ಶಾಕ್ ಟೆಲಿಗ್ರಾಂ ಆ್ಯಪ್‌ನಲ್ಲಿ ಶಿಕಾರಿಪುರದ ವ್ಯಕ್ತಿಯೊಬ್ಬನಿಗೆ ಪಾರ್ಟ್‌ ಟೈಮ್‌ … Read more

ಶಿಕಾರಿಪುರದಲ್ಲಿ ನಾಗರಾಜ ಗೌಡಗೆ ಸನ್ಮಾನ, ಮಹತ್ವದ ಘೋಷಣೆ

Shikaripura-Nagaraja-Gowda-felicitation-by-followers

SHIVAMOGGA LIVE | 28 MAY 2023 SHIKARIPURA : ಜನರ ಆಶೀರ್ವಾದದಿಂದ 71 ಸಾವಿರ ಮತಗಳನ್ನು ಪಡೆದಿದ್ದೇನೆ. ಸೋಲು – ಗೆಲುವು ಮುಖ್ಯವಲ್ಲ. ನಾನು ಸದಾ ನಿಮ್ಮೆಲ್ಲರ ಜೊತೆಗೆ ಇರುತ್ತೇನೆ ಎಂದು ಶಿಕಾರಿಪುರ ಕ್ಷೇತ್ರದ ಪರಾಜಿತ ಪಕ್ಷೇತರ (Independent) ಅಭ್ಯರ್ಥಿ ನಾಗರಾಜ ಗೌಡ ಘೋಷಿಸಿದರು. ಸ್ವಾಭಿಮಾನಿ ಬಳಗದ ವತಿಯಿಂದ ತರಳಬಾಳು ಭವನದಲ್ಲಿ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ನಾಗರಾಜ ಗೌಡ, ಸದಾ ಜನರೊಂದಿಗೆ ಇದ್ದು ನೋವು, ನಲಿವುಗಳಿಗೆ ಸ್ಪಂದಿಸುತ್ತೇನೆ. ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, … Read more

ಯಡಿಯೂರಪ್ಪ ತೋಟದ ಪಕ್ಕದಲ್ಲಿ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ ಮಂತ್ರ, ಸಂಸದ ರಾಘವೇಂದ್ರ ಹೇಳಿದ್ದೇನು?

Black-Magic-Against-Yedyurappa-Family

SHIVAMOGGA LIVE NEWS | 16 MAY 2023 SHIKARIPURA : ಬಿ.ವೈ.ವಿಜಯೇಂದ್ರ ಅವರು ಚುನಾವಣೆಯಲ್ಲಿ ಗೆಲ್ಲಬಾರದು ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದ ರಾಜಕೀಯ ಏಳಿಗೆ ಸಹಿಸಲಾಗದೆ ಪುನುಗು ಬೆಕ್ಕು ಬಲಿ ಕೊಟ್ಟು ಮಾಟ (Maata Mantra) ಮಾಡಿಸಲಾಗಿದೆ. ಇದರಿಂದ ತಮ್ಮ ಕುಟುಂಬದ ಮೇಲೆ ಪರಿಣಾಮ ಉಂಟಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿಕಾರಿಪುರ ತಾಲೂಕಿನ ಬಂಡಿಬೈರನಹಳ್ಳಿ ಮಜಿರೆ ಸಿದ್ದಾಪುರ ಗ್ರಾಮದಲ್ಲಿರುವ ತೋಟದಲ್ಲಿ … Read more

ಚೋರಡಿ ಅಪಘಾತ ಕೇಸ್‌, ಮೃತರ ಮನೆಗೆ ವಿಜಯೇಂದ್ರ ಭೇಟಿ, ಗಾಯಾಳುಗಳ ಪರಿಸ್ಥಿತಿ ಹೇಗಿದೆ?

BY-Vijayendra-Visit-deceased-houses-of-choradi-mishap

SHIVAMOGGA LIVE NEWS | 15 MAY 2023 SHIMOGA : ಚೋರಡಿ ಸಮೀಪ ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿ ಗಾಯಗೊಂಡಿದ್ದ ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇತ್ತ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೇ 11ರಂದು ಶಿವಮೊಗ್ಗ ತಾಲೂಕು ಚೋರಡಿ ಸಮೀಪ ಎರಡು ಖಾಸಗಿ ಬಸ್‌ಗಳು (BUS) ಡಿಕ್ಕಿಯಾಗಿತ್ತು. ಅದೇ ದಿನ ಶಿಕಾರಿಪುರ ತಾಲೂಕು ಈಸೂರು ಗ್ರಾಮದ ಅರುಣ್‌ ಕುಮಾರ್‌ (40) ಮತ್ತು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ … Read more

ಗೆಲುವಿನ ಅಂತರದ ಬಗ್ಗೆ ಮೊದಲ ಬಾರಿ ಮಾತನಾಡಿದ ಬಿ.ವೈ.ವಿಜಯೇಂದ್ರ, ಏನಂದ್ರು?

BY-Vijayendra-BJP-MLA-Shikaripura

SHIVAMOGGA LIVE NEWS | 15 MAY 2023 SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಜಯಗಳಿಸಿದ ಹಿನ್ನೆಲೆ ಬಿ.ವೈ.ವಿಜಯೇಂದ್ರ ಅವರು ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರ  (Party Workers) ಸಭೆ ನಡೆಸಿದರು. ವಿಜಯೇಂದ್ರ ಏನೇನು ಹೇಳಿದರು? ಬಿಜೆಪಿ ಕಾರ್ಯಕರ್ತರ ಶ್ರಮದಿಂದಾಗಿ ತಾನು ವಿಧಾನಸೌಧದ ಮೆಟ್ಟಿಲು ಹತ್ತುವ ಅವಕಾಶ ಸಿಕ್ಕಿದೆ. ಎಲ್ಲ ಜಾತಿ, ಧರ್ಮದವರು ಮತ ನೀಡಿದ್ದಾರೆ. ಹಾಗಾಗಿ ಚುನಾವಣೆ ಫಲಿತಾಂಶವನ್ನು ಜಾತಿಯ ಮಾನದಂಡದಲ್ಲಿ ಅಳೆಯಬಾರದು. ತಾಲೂಕಿನಲ್ಲಿ ಹೇರಳವಾಗಿ ಅಭಿವೃದ್ಧಿಯಾಗಿದೆ. ಅದಕ್ಕೆ ತಕ್ಕಂತೆ ತಾವು ನಿರೀಕ್ಷೆ ಮಾಡಿದಷ್ಟು ಮತಗಳ … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?

Lokayuktha-Raid-on-Retired-Forest-Officer-House

SHIVAMOGGA LIVE NEWS | 26 APRIL 2023 SHIMOGA : ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿ ಆದಾಯಕ್ಕು ಮೀರಿದ ಆಸ್ತಿ ಪತ್ತೆ ಹಚ್ಚಿದ್ದಾರೆ. ಏ.24ರಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಶಿವಮೊಗ್ಗದ ಯಾವ್ಯಾವ ಅಧಿಕಾರಿ ಬಳಿ ಏನೇನು ಸಿಕ್ಕಿದೆ. ಐ.ಎಂ.ನಾಗರಾಜ್‌, ನಿವೃತ್ತ ಡಿಸಿಎಫ್‌ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಸಿಎಫ್‌ ಆಗಿ ನಿವೃತ್ತರಾಗಿರುವ ಐ.ಎಂ.ನಾಗರಾಜ್‌ ಅವರಿಗೆ ಸಂಬಂಧಿಸಿದ ಮೂರು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು … Read more

ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ನಿವೃತ್ತ ಅರಣ್ಯಾಧಿಕಾರಿ, ಹಿಂದಿನ ತಹಶೀಲ್ದಾರ್‌ ಸಂಬಂಧಿ ಮನೆಯಲ್ಲಿ ಶೋಧ

Lokayuktha-Raid-on-Retired-Forest-Officer-House

SHIVAMOGGA LIVE NEWS | 24 APRIL 2023 SHIMOGA : ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) ನಡೆಸಿದ್ದಾರೆ. ಶಿವಮೊಗ್ಗದಲ್ಲಿಯು ನಿವೃತ್ತ ಅರಣ್ಯಾಧಿಕಾರಿ ಮತ್ತು ಶಿವಮೊಗ್ಗದ ಹಿಂದಿನ ತಹಶೀಲ್ದಾರ್‌ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅರಣ್ಯಾಧಿಕಾರಿ ಮನೆ ಮೇಲೆ ದಾಳಿ ಶಿವಮೊಗ್ಗ ವನ್ಯಜೀವಿ ವಿಭಾಗದ ಡಿಎಫ್‌ಓ ಆಗಿದ್ದ ಐ.ಎಂ.ನಾಗರಾಜ್‌ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಮನೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ (Lokayuktha Raid) … Read more

ಯಡಿಯೂರಪ್ಪ ಕುಟುಂಬದ ವಿರುದ್ಧ ಆಕ್ರೋಶ, ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಪ್ರಕಟ, ಶಾಂತವೀರಪ್ಪ ಗೌಡ ನಡೆ ಯಾವ ಕಡೆ?

Yedyurappa-close-Aide-Shanthaveerappa-Gowda-resigns-congress

SHIVAMOGGA LIVE NEWS | 22 APRIL 2023 SHIMOGA : ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶಾಂತವೀರಪ್ಪ ಗೌಡ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜಿನಾಮೆ (Resignation) ಘೋಷಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕಾರಿಪುರ ವಿಧಾನಸಭೆ ಕ್ಷೇತ್ರದಿಂದ ಬಂಡಾಯವಾಗಿ ಸ್ಪಧಿ೯ಸಿರುವ ನಾಗರಾಜ ಗೌಡ ಅವರನ್ನು ಗೆಲ್ಲಿಸಲು ಪ್ರಚಾರ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬವನ್ನು ಸೋಲಿಸುತ್ತೇನೆ. ತಮ್ಮ ದೇಹ ಮಾತ್ರ ಕಾಂಗ್ರೆಸ್‌ನಿಂದ … Read more

ಶಿವಮೊಗ್ಗದಲ್ಲಿ ಇಬ್ಬರು ಮಾಜಿ ಶಾಸಕರ ಪುತ್ರರಿಗೆ ಒಲಿದ ಅದೃಷ್ಟ, ಯಾರದು? ಮಾಜಿ ಎಂಎಲ್‌ಎಗಳ್ಯಾರು?

HC-Yogesh-and-Srinivas-Kariyanna-to-congress-candidates

SHIVAMOGGA LIVE NEWS | 12 APRIL 2023 ELECTION NEWS : ಕಾಂಗ್ರೆಸ್‌ ಮೂರನೆ ಪಟ್ಟಿಯಲ್ಲಿ ಇಬ್ಬರು ಮಾಜಿ ಶಾಸಕರ (Former MLA) ಮಕ್ಕಳಿಬ್ಬರಿಗೆ ಅದೃಷ್ಟ ಒಲಿದಿದೆ. ತೀವ್ರ ಕುತೂಹಲ ಕೆರಳಿಸಿರುವ ಎರಡು ಕ್ಷೇತ್ರಗಳಲ್ಲಿ ಇವರನ್ನು ಕಣಕ್ಕಿಳಿಸಲಾಗಿದೆ. ಇನ್ನು, ಶಿಕಾರಿಪುರದಲ್ಲಿ ಗೋಣಿ ಮಾಲ್ತೇಶ್‌ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ. ಮಾಜಿ ಶಾಸಕರ ಪುತ್ರರು ಶಿವಮೊಗ್ಗ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗಳ ಕುರಿತು ತೀವ್ರ ಕುತೂಹಲ ಮೂಡಿತ್ತು. ಹಲವು ಲೆಕ್ಕಾಚಾರ, ಊಹಾಪೋಹ, ಲಾಬಿಗಳು ಕೂಡ ನಡೆದಿದ್ದವು. … Read more