ಈಶ್ವರಪ್ಪ ನಿವೃತ್ತಿ ವಿಚಾರ, ಸಂಸದ ಬಿ.ವೈ.ರಾಘವೇಂದ್ರ ಮೊದಲ ಪ್ರತಿಕ್ರಿಯೆ

Shimoga MP BY Raghavendra

SHIVAMOGGA LIVE NEWS | 11 APRIL 2023 SHIKARIPURA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ  ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ (Retirement) ಘೋಷಿಸಿರುವ ವಿಚಾರ ಸಂಬಂಧ ಸಂಸದ ಬಿ.ವೈ.ರಾಘವೇಂದ್ರ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಶಿಕಾರಿಪುರದ ಶೀರಳ್ಳಿ ತಾಂಡಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು, ʼಈಶ್ವರಪ್ಪ ಅವರು ಚುನಾವಣಾ ನಿವೃತ್ತಿ (Retirement) ಕುರಿತು ಪತ್ರವನ್ನು ವಾಟ್ಸಪ್‌ನಲ್ಲಿ ನೋಡಿ ಆಶ್ಚರ್ಯವಾಯಿತು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದಾರೆ. ಅವರ ನಿವೃತ್ತಿ ವಿಚಾರ ತಿಳಿದು ನೋವಾಗಿದೆ. ಹಾಗೆಯೇ ಗೌರವವು ಹೆಚ್ಚಾಗಿದೆ. ಯುವ ಪೀಳಿಗೆಗೆ … Read more

ಶಿಕಾರಿಪುರದಲ್ಲಿ ಮ್ಯಾಚ್ ಫಿಕ್ಸಿಂಗ್ ಆರೋಪ, ಸಿದ್ದರಾಮಯ್ಯ ಮನೆ ಮುಂದೆ ಕಾಂಗ್ರೆಸಿಗರ ಆಕ್ರೋಶ

Shikaripura-Congress-Workers-Angry-at-Siddaramiah-house-in-Bangalore

SHIVAMOGGA LIVE NEWS | 7 APRIL 2023 BENGALURU : ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಗೆಲುವಿಗಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಮ್ಯಾಚ್‌ ಫಿಕ್ಸಿಂಗ್‌ (Match Fixing) ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಶಿಕಾರಿಪುರ ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಬೆಂಗಳೂರಿನಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುಂದೆ ಈ ಸಂಬಂಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿಯು ಶಿಕಾರಿಪುರ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿಲ್ಲ. ಇದು ಮ್ಯಾಚ್‌ ಫಿಕ್ಸಿಂಗ್‌ (Match Fixing) ಅನುಮಾನ ಹುಟ್ಟಿಸಿದೆ. … Read more

ಆಸ್ತಿ ತೆರಿಗೆಯಲ್ಲಿ ಶೇ.5ರಷ್ಟು ವಿನಾಯಿತು, ಯಾರಿಗೆ ಅನ್ವಯವಾಗುತ್ತೆ?

Shiralakoppa-Purasabhe-Office

SHIVAMOGGA LIVE NEWS | 7 APRIL 2023 SHIRALAKOPPA : ಏ.1ರಿಂದ ಏ.30ರ ಒಳಗೆ ಆಸ್ತಿ ತೆರಿಗೆ (Property Tax) ಪಾವತಿಸಿದರೆ ಶೇ.5ರಷ್ಟು ವಿನಾಯಿತಿ ನೀಡಲಾಗುತ್ತದೆ. ಆಸ್ತಿ ಮಾಲೀಕರು ಇದರ ಪ್ರಯೋಜನ ಪಡೆಯುವಂತೆ ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2023 – 24ನೇ ಸಾಲಿನ ಆಸ್ತಿ ತೆರಿಗೆಯನ್ನು (Property Tax) ಏ.1 ರಿಂದ ಏ.30 ರವರೆಗೆ ಪಾವತಿಸಿದರೆ ಶೇ.5ರಷ್ಟು ವಿನಾಯಿತು. ಮೇ. 1 ರಿಂದ ಜೂ.30 ರವರೆಗೆ ದಂಡ ರಹಿತವಾಗಿ ಹಾಗೂ ಜು.1 ರಿಂದ … Read more

ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವ, ಹೇಗಿತ್ತು ವೈಭವ?

Shikaripura-Hucharaya-Swamy-Brahma-Ratotsava

SHIVAMOGGA LIVE NEWS | 7 APRIL 2023 SHIKARIPURA : ಪ್ರಸಿದ್ಧ ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮರಥೋತ್ಸವವು (Rathotsava) ವಿಜೃಂಭಣೆಯಿಂದ ನಡೆಯಿತು. ಲಕ್ಷಾಂತರ ಸಂಖ್ಯೆಯ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಬೆಳಗಿನ ಜಾವದಿಂದಲೆ ಭಕ್ತ ಸಾಗರ ಗುರುವಾರ ಬೆಳಗಿನ ಜಾವದಿಂದಲೆ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸುತ್ತಿದ್ದರು.  ವೃಷಭ ಲಗ್ನದಲ್ಲಿ ಶ್ರೀ ಸ್ವಾಮಿಯ ರಥಾರೋಹಣ (Rathotsava) ನಡೆಸಲಾಯಿತು. ಭಕ್ತರು ಜಯಘೋಷ ಕೂಗುತ್ತ ರಥವನ್ನು ಎಳೆದರು. ತೇರು ಬೀದಿಯ ಮಾರಿಗದ್ದುಗೆವರೆಗೆ ಬ್ರಹರಥೋತ್ಸವ ನಡೆಯಿತು. ಈ ವೇಳೆ … Read more

ಕಾರಿನಲ್ಲಿ ರಾಶಿ ರಾಶಿ ಬಿಯರ್ ಬಾಟಲ್, ಟಿನ್, ಕೇಸ್ ದಾಖಲು, ಈತನಕ ಎಲ್ಲೆಲ್ಲಿ ಎಷ್ಟು ಮದ್ಯ ಸೀಜ್ ಆಗಿದೆ?

Excise-Department-Seized-car-cased-booked-Shikaripura

SHIVAMOGGA LIVE NEWS | 1 APRIL 2023 SHIKARIPURA / SHIMOGA : ಕಾರು ತಪಾಸಣೆ (Car Checking) ವೇಳೆ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಲೀಟರ್ ಗಟ್ಟಲೆ ಮದ್ಯ ಮತ್ತು ಬೀಯರ್ ಪತ್ತೆಯಾಗಿದೆ. ಮದ್ಯ ಮತ್ತು ಕಾರನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಲಾಗಿದೆ. ಶಿಕಾರಿಪುರದ ದೇವ ಬಾಳ – ಯಡವಾಲ ರಸ್ತೆಯ ಕೆರೆ ಏರಿ ಪಕ್ಕದ ರಸ್ತೆಯಲ್ಲಿ ವ್ಯಾಗನಾರ್ ಕಾರು ತಪಾಸಣೆ ನಡೆಸಿದಾಗ ಮದ್ಯ ಸಾಗಣೆ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಕಾರಿನಲ್ಲಿ (Car … Read more

ಕಲ್ಲು ತೂರಾಟ, ಈತನಕ ಎಷ್ಟು ಪ್ರಕರಣ ದಾಖಲಾಗಿದೆ? ಅರೆಸ್ಟ್ ಆದವರೆಷ್ಟು?

Stone-Pelting-and-Lati-Charge-in-Shikaripura-Yedyurappa-house

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿ ಹೋರಾಟದ ವೇಳೆ ಕಲ್ಲು ತೂರಾಟ ಸೇರಿ ಅಹಿತರ ಘಟನೆಗಳ ಕುರಿತು, ಪೊಲೀಸ್ ಇಲಾಖೆ (Police) ತನಿಖೆ ತೀವ್ರಗೊಳಿಸಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ (Police) ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು, ‘ಶಿಕಾರಿಪುರದಲ್ಲಿನ ಘಟನೆ ಕುರಿತು ಈವರೆಗೆ 4 ಪ್ರಕರಣ ದಾಖಲು ಮಾಡಲಾಗಿದೆ. ಮೂವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು. ಇದನ್ನೂ ಓದಿ – ತಾಂಡಾಗಳ ಮುಂದೆ ಎಚ್ಚರಿಕೆಯ … Read more

ತಾಂಡಾಗಳ ಮುಂದೆ ಎಚ್ಚರಿಕೆಯ ಫ್ಲೆಕ್ಸ್ ಪ್ರತ್ಯಕ್ಷ, ಏನಿದೆ? ಎಚ್ಚರಿಕೆ ಯಾರಿಗೆ?

Banjara-Banner-in-shikaripura-tanda.jpg

SHIVAMOGGA LIVE NEWS | 27 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಬಂಜಾರ (Banjara) ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಮತ್ತೊಂದು ತಿರುವು ಪಡೆದಿದೆ. ಶಿಕಾರಿಪುರದ ತಾಂಡಗಳಲ್ಲಿ ರಾಜಕಾರಣಿಗಳಿಗೆ ಎಚ್ಚರಿಕೆ ನೀಡುವ ಬ್ಯಾನರ್‌ಗಳು ಪ್ರತ್ಯಕ್ಷವಾಗಿವೆ. ಶಿಕಾರಿಪುರ ತಾಲೂಕಿನಲ್ಲಿ 69 ತಾಂಡಗಳಿವೆ. ಈ ಪೈಕಿ ಹಲವು ತಾಂಡಗಳಲ್ಲಿ ಫ್ಲೆಕ್ಸ್ ಪ್ರತ್ಯಕ್ಷವಾಗಿವೆ. ಊರಿನ ಮುಂಭಾಗ ಎಚ್ಚರಿಕೆಯ ಸಂದೇಶಗಳಿರುವ ಫ್ಲೆಕ್ಸ್ ಕಟ್ಟಲಾಗಿದೆ. ಫ್ಲೆಕ್ಸ್‌ನಲ್ಲಿ ಏನಿದೆ? ತಾಂಡಾಗಳ ಮುಂಭಾಗ ಫ್ಲೆಕ್ಸ್ ಹಾಕಲಾಗಿದೆ. ‘ನಮ್ಮ ತಾಂಡ, ನಮ್ಮ ರಾಜ್ಯ’ ಎಂದು ಘೋಷಿಸಲಾಗಿದೆ. … Read more

ಕಲ್ಲು ತೂರಾಟ ಕೇಸ್, ಹಲವರು ಪೊಲೀಸ್ ವಶಕ್ಕೆ, ಶಿಕಾರಿಪುರಕ್ಕೆ ಗೃಹ ಸಚಿವರ ಭೇಟಿ, ಮೀಟಿಂಗ್

Ston-Pelting-issue-Home-MInister-Araga-Jnanendra-Visit-Shikaripura

SHIVAMOGGA LIVE NEWS | 28 MARCH 2023 SHIKARIPURA : ರೌಡಿ ಪಟ್ಟಿಯಲ್ಲಿರುವವರು, ಚುನಾವಣೆ ಸಂದರ್ಭ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಕೆಲವರ ಪ್ರಚೋದನೆಯಿಂದ ಶಿಕಾರಿಪುರದಲ್ಲಿ ಕಲ್ಲು ತೂರಾಟ, ಪೊಲೀಸರ ಮೇಲೆ ದಾಳಿಯಾಗಿದೆ. ಈ ಸಂಬಂಧ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ (Home Minister) ಆರಗ ಜ್ಞಾನೇಂದ್ರ ತಿಳಿಸಿದರು. ಶಿಕಾರಿಪುರದ ಪ್ರವಾಸಿ ಮಂದಿರದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೇರಿದಂತೆ ಪ್ರಮುಖರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಇಡೀ ದಿನ ಪಟ್ಟಣದಲ್ಲಿ ಏನೇನಾಯ್ತು? ಜನರ ಆಕ್ರೋಶಕ್ಕೆ ಕಾರಣವೇನು?

Stone-Pelting-on-Yedyurappa-House-in-Shikaripura

SHIVAMOGGA LIVE NEWS | 28 MARCH 2023 SHIKARIPURA : ಒಳ ಮೀಸಲಾತಿ ವಿರೋಧಿಸಿ ಶಿಕಾರಿಪುರದಲ್ಲಿ ಬಂಜಾರ ಸಮುದಾಯ ನಡೆಸುತ್ತಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (Yedyurappa) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು ಕಲ್ಲು, ಚಪ್ಪಲಿ ತೂರಿದ್ದಾರೆ. ಮನೆಯ ಕಿಟಕಿ ಗಾಜು ಒಡೆದು ಪುಡಿ ಮಾಡಿದರು. ಇಡೀ ದಿನ ಶಿಕಾರಿಪುರ ಪಟ್ಟಣದಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್ ಮಾಹಿತಿ. ಸಾವಿರ ಸಾವಿರ ಸಂಖ್ಯೆಯ ಜನ ನ್ಯಾ. ಸದಾಶಿವ ಆಯೋಗದ ರಿಪೋರ್ಟ್, ಒಳ … Read more

ಯಡಿಯೂರಪ್ಪ ಮನೆ ಮೇಲೆ ದಾಳಿ, ಜಿಲ್ಲಾ ರಕ್ಷಣಾಧಿಕಾರಿ ಮೊದಲ ಪ್ರತಿಕ್ರಿಯೆ, ಏನಂದ್ರು?

Mithun-Kumar-IPS-Shimoga-SP-New-File

SHIVAMOGGA LIVE NEWS | 27 MARCH 2023 SHIMOGA : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆ ಮೇಲಿನ ದಾಳಿ (Attack) ಕುರಿತು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಕ್ಷಣಾಧಿಕಾರಿ ಹೇಳಿದ್ದಿಷ್ಟು ‘ತಾಲೂಕು ಕಚೇರಿಗೆ ಮನವಿ ಸಲ್ಲಿಸಲು ಸುಮಾರು ಒಂದೂವರೆ ಸಾವಿರದಷ್ಟು ಜನರು ಬಂದಿದ್ದರು. ಸೂಕ್ತ ಬಂದೋಬಸ್ತ್, ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿತ್ತು. ನೂಕಾಟ, ತಳ್ಳಾಟ ಉಂಟಾಯಿತು. ನಮ್ಮ ನಾಲ್ವರು ಸಿಬ್ಬಂದಿಗೆ ಗಾಯವಾಗಿದೆ. ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. KSRP ತುಕಡಿ, ಬೇರೆಡೆಯಿಂದ … Read more