ಶಿವಮೊಗ್ಗದಲ್ಲಿ 31 ಜಿಲ್ಲಾ ಪಂಚಾಯಿತಿ ಕ್ಷೇತ್ರ ಪ್ರಕಟ, ಯಾವ್ಯಾವ ಊರು ಯಾವ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟಿದೆ? ಇಲ್ಲಿದೆ ಲಿಸ್ಟ್

Zilla-Panchayath-Contituency-update

SHIVAMOGGA LIVE NEWS |4 JANUARY 2023 ಶಿವಮೊಗ್ಗ : ಕರ್ನಾಟಕ ಪಂಚಾಯತ್ (zilla panchayat) ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಕರಡು ಪ್ರಕಟಿಸಿದೆ. ಶಿವಮೊಗ್ಗ (shimoga) ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಸಂಖ್ಯೆಯನ್ನು 31ಕ್ಕೆ ಸೀಮಿತಗೊಳಿಸಿದೆ. ಹೊಸ ಕ್ಷೇತ್ರಗಳು ಇಲ್ಲ 2021ರಲ್ಲಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ (constituency) ಮರು ವಿಂಗಡಣೆ ಮಾಡಲಾಗಿತ್ತು. ಆಗ 5 ಕ್ಷೇತ್ರಗಳನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿತ್ತು. ಶಿವಮೊಗ್ಗ ತಾಲೂಕಿನಲ್ಲಿ ಹರಮಘಟ್ಟ, ಸಾಗರದಲ್ಲಿ ಕುದರೂರು, ಶಿಕಾರಿಪುರದಲ್ಲಿ ಅಂಬಾರಗೊಪ್ಪ, ಹೊಸನಗರ ತಾಲೂಕಿನಲ್ಲಿ … Read more

ಶಿಕಾರಿಪುರದಲ್ಲಿ ಮೆಸ್ಕಾಂ, ಸರ್ಕಾರದ ಜನವಿರೋಧಿ ನೀತಿಗೆ ಖಂಡನೆ, ಪಟ್ಟಣದಲ್ಲಿ ಪ್ರತಿಭಟನಾ ಮೆರವಣಿಗೆ

Shikaripura-Congress-Protest-Against-Mescom

SHIVAMOGGA LIVE NEWS | 3 JANUARY 2023 ಶಿಕಾರಿಪುರ : ಮೆಸ್ಕಾಂ ಸಂಸ್ಥೆಯ ರೈತ ವಿರೋಧಿ ನಡೆ, ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಶಿಕಾರಿಪುರದಲ್ಲಿ ಪ್ರತಿಭಟನಾ (congress) ಮೆರವಣಿಗೆ ನಡೆಸಲಾಯಿತು. ಕಾಂಗ್ರೆಸ್ ಕಚೇರಿಯಿಂದ ಬಸ್ ನಿಲ್ದಾಣ ಮಾರ್ಗವಾಗಿ ಪ್ರಮುಖ ರಸ್ತೆಗಳಲ್ಲಿ ಸಾಗಿದ ಕಾಂಗ್ರೆಸ್ ಕಾರ್ಯಕರ್ತರು ಮೆಸ್ಕಾಂ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಬ್ಲಾಕ್ ಕಾಂಗ್ರೆಸ್ (congress) ಅಧ್ಯಕ್ಷ ಮಹೇಶ್ ಹುಲ್ಮಾರ್ ಅವರು, ‘ಬಿಜೆಪಿ ಸರ್ಕಾರ ರೈತರು, ಸಾಮಾನ್ಯರ ಸಮಸ್ಯೆಗಳಿಗೆ … Read more

ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?

Shimoga-Bypass-Road

SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ನಗರದ ಉತ್ತರ ಭಾಗದಲ್ಲಿ ಬಾಕಿ ಉಳಿದಿರುವ 15 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣ, ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ ಶಿವಮೊಗ್ಗ ನಗರದ ಉತ್ತರ ಭಾಗದಲ್ಲಿ 15 ಕಿ.ಮೀ ಬೈಪಾಸ್ ರಸ್ತೆ (national highway) … Read more

ಡಿ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ, ಈ ಬಾರಿ ವಾಸ್ತವ್ಯ ಎಲ್ಲಿ?

Shimoga-DC-Car-With-Board.c

SHIVAMOGGA LIVE NEWS | 14 DECEMBER 2022 ಶಿವಮೊಗ್ಗ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಡಿ.17 ರಂದು ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹೋಬಳಿಯ ಮಳೂರು ಗ್ರಾಮದಲ್ಲಿ ವಾಸ್ತವ್ಯ (grama vastavya) ಮಾಡಲಿದ್ದಾರೆ. ಡಿ.17ರಂದು ಬೆಳಿಗ್ಗೆ 11 ಗಂಟೆಯಿಂದ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಳೂರಿನಲ್ಲಿ ವಾಸ್ತವ್ಯ (grama vastavya) … Read more

ಲಕ್ಷ ಲಕ್ಷದ ಸುಪಾರಿ ಕೊಟ್ಟು ತಂದೆಯನ್ನೆ ಕೊಲ್ಲಿಸಿದ ಮಕ್ಕಳು, ಒಬ್ಬ ಪೊಲೀಸ್ ಸೇರಿ 5 ಅರೆಸ್ಟ್

Shikaripura-Murder-Case-5-arrest

SHIVAMOGGA LIVE NEWS | 12 DECEMBER 2022 ಶಿಕಾರಿಪುರ : ಆಸ್ತಿಯಲ್ಲಿ ಪಾಲು ನೀಡಲು ನಿರಾಕರಿಸಿದ್ದಕ್ಕೆ ಮಕ್ಕಳೆ 5 ಲಕ್ಷ ರೂ. ಸುಪಾರಿ (supari) ನೀಡಿ ತಂದೆಯ ಹತ್ಯೆ ಮಾಡಿಸಿದ್ದಾರೆ. ಈಗ ಇಬ್ಬರು ಮಕ್ಕಳು ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿಕಾರಿಪುರ ತಾಲೂಕು ಭೋಗಿ ಗ್ರಾಮದ ನಾಗೇಂದ್ರಪ್ಪ ಎಂಬಾತನ ಹತ್ಯೆ ಮಾಡಲಾಗಿದೆ. ಉಡುಗಣಿ ಕುಸ್ಕೂರು ಗ್ರಾಮದ ನಡುವೆ ನಿರ್ಮಾಣ ಹಂತದ ರಸ್ತೆ ಪಕ್ಕದ ಕಾಲುವೆಯಲ್ಲಿ ಮೃತದೇಹ ಪತ್ತೆಯಾಗಿತ್ತು. ಈ ಕುರಿತು ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ … Read more

ಹಣಗೆರೆಯಲ್ಲಿ ಮಕ್ಕಳಿಗೆ ಬೈಕ್ ಡಿಕ್ಕಿ, ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ – 3 CRIME NEWS

3-crime-news-update

SHIVAMOGGA LIVE NEWS | 4 DECEMBER 2022 ಹಣಗೆರೆ ಬಳಿ ಮಕ್ಕಳಿಗೆ ಗುದ್ದಿದ ಬೈಕ್ ತೀರ್ಥಹಳ್ಳಿ : ಅಳುತ್ತಿದ್ದ ಮುಗುವಿಗೆ ಬಿಸ್ಕೇಟ್ ಕೊಡಿಸಲು ಅಂಗಡಿಗೆ ಕರೆದೊಯ್ಯುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಬಾಲಕಿ ಮತ್ತು ಮಗು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಹಣಗೆರೆ ಕಟ್ಟೆ (accident at hanagere) ಬಳಿ ಘಟನೆ ಸಂಭವಿಸಿದೆ. ಫಮೀದಾ (10) ಮತ್ತು ಶಫಿವುಲ್ಲಾ (2) ಗಾಯಾಳುಗಳು. ಫಮೀದಾಳು ತನ್ನ ತಾಯಿ ಮತ್ತು ಕುಟುಂಬದೊಂದಿಗೆ ಚಿತ್ರದುರ್ಗದಿಂದ ಹಣಗೆರೆ ಕಟ್ಟೆಗೆ ಬಂದಿದ್ದರು. ALSO READ – 5 … Read more

ಮಹಿಳೆಯ ಫೋಟೊ, ವಿಡಿಯೋ ವೈರಲ್ ಮಾಡುವ ಬೆದರಿಕೆ, ಆರೋಪಿಯ ಹೆಡಮುರಿ ಕಟ್ಟಿದ ಪೊಲೀಸ್

crime name image

SHIVAMOGGA LIVE NEWS | 28 NOVEMBER 2022 ಶಿಕಾರಿಪುರ : 1 ಲಕ್ಷ ರೂ. ಹಣ ಕೊಡದಿದ್ದರೆ ವಿಡಿಯೋ, ಫೋಟೊ ವೈರಲ್ (video viral threat) ಮಾಡುವುದಾಗಿ ಮಹಿಳೆಗೆ ಬೆದರಿಕೆ ಹಾಕುತ್ತಿದ್ದವನನ್ನು ಶಿರಾಳಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಆತನ ಸ್ವಗ್ರಾಮದಲ್ಲಿಯೆ ಹೆಡೆಮುರಿ ಕಟ್ಟಿದ್ದಾರೆ. ಬಿಹಾರ ರಾಜ್ಯ ಬೈಸಾ ಪೂರ್ಣಿಯಾ ಜಿಲ್ಲೆಯ ಚಕ್ಲ ಗ್ರಾಮದ ರಜರ್ ರಾಜಾ (22) ಬಂಧಿತ. ಈತನನ್ನು ಬಿಹಾರದಲ್ಲಿ ಅರೆಸ್ಟ್ ಮಾಡಿ, ಶಿವಮೊಗ್ಗ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. … Read more

ವಿಜಯೇಂದ್ರ ಹಾದಿ ಸುಗಮ, ಬಳಿಗಾರ್ ಬಿಜೆಪಿ ಸೇರ್ಪಡೆ, ಗಮನಿಸಬೇಕಾದ 4 ಅಂಶಗಳಿವು

Baligar-Joins-BJP-Yedyurappa-Raghavendra-Vijayendra

SHIVAMOGGA LIVE NEWS | 18 NOVEMBER 2022 SHIKARIPURA | ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಭದ್ರ ಬುನಾದಿ ಹಾಕಿದ್ದ ಕೆಎಎಸ್ ಮಾಜಿ ಅಧಿಕಾರಿ ಹೆಚ್.ಟಿ.ಬಳಿಗಾರ್ ಬಿಜೆಪಿ (join bjp) ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ಶಿಕಾರಿಪುರ ತಾಲೂಕಿನಲ್ಲಿ ತೀವ್ರ ಕುತೂಹಲ ಮತ್ತು ರಾಜಕೀಯ ಲೆಕ್ಕಾಚಾರಗಳಿಗೆ ಕಾರಣವಾಗಿದೆ. (join bjp) ಯಾರಿದು ಹೆಚ್.ಟಿ.ಬಳಿಗಾರ್? ಹೆಚ್.ಟಿ.ಬಳಿಗಾರ್, ಕೆಎಎಸ್ ಅಧಿಕಾರಿಯಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ನಿಕಟವರ್ತಿ. ರಾಜಕೀಯದಲ್ಲಿ ಸಕ್ರಿಯವಾದ ಬಳಿಗಾರ್ ಅವರು, ಶಿಕಾರಿಪುರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸಿ, ಶಕ್ತಿ ತುಂಬಿದ್ದರು. (join bjp) ಪಾಯಿಂಟ್ 1 – ಎರಡು ಭಾರಿ … Read more

ಅಂಗಡಿಯಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಪೀಠೋಪಕರಣ, ಲಕ್ಷ ಲಕ್ಷ ರೂ. ನಷ್ಟ

-fire-at-shiralakoppa-wodden-shop.

SHIVAMOGGA LIVE NEWS | 14 NOVEMBER 2022 SHIRALAKOPPA | ಅಂಗಡಿಯೊಂದರಲ್ಲಿ ರಾತ್ರಿ ಬೆಂಕಿ (wood shop fire) ಕಾಣಿಸಿಕೊಂಡು, ಪೀಠೋಪಕರಣ, ಬೀಟೆ ಸೈಜ್ ಸುಟ್ಟು ಭಸ್ಮವಾಗಿವೆ. ಸ್ಥಳೀಯರು ಮತ್ತು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪ ಪಟ್ಟಣದ ಅಕ್ಕಿಪೇಟೆ ರಸ್ತೆಯ ಭಾರತ್ ಫರ್ನಿಚರ್ ಅಂಗಡಿಯಲ್ಲಿ (wood shop fire) ಘಟನೆ ಸಂಭವಿಸಿದೆ. ರಾತ್ರಿ 2.30ರ ಹೊತ್ತಿಗೆ ಬೆಂಕಿ ಹೊತ್ತಿಕೊಂಡಿರುವುದನ್ನು ಸ್ಥಳೀಯರು ಗಮಿಸಿದ್ದಾರೆ. ಫರ್ನಿಚರ್ ಅಂಗಡಿಯಲ್ಲಿ ಬೆಂಕಿ ಹೊತ್ತಿರುವ … Read more

ಭೀಕರ ಅಪಘಾತ, 4 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Car-Bike-Accident-At-Shiralakoppa-in-Shikaripura.

SHIVAMOGGA LIVE NEWS | 7 NOVEMBER 2022 SHIRALAKOPPA | ಕಾರು, ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (b ike accident) ಹಲುಗಿನಕೊಪ್ಪದ ಜ್ಯೋತಿ (30), ಗಂಗಮ್ಮ (50) ಮತ್ತು ಸೌಜನ್ಯ (4) ಮೃತರು. ಶಿರಾಳಕೊಪ್ಪ ಸಮೀಪದ ಮಂಚಿಕೊಪ್ಪ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮಲ್ಲಿಕಾರ್ಜನ, ಮಗಳು ಸೌಜನ್ಯ, ತಾಯಿ ಜ್ಯೋತಿ, ಅವರ ತಾಯಿ ಗಂಗಮ್ಮ ಬೈಕಿನಲ್ಲಿ ತೆರಳುತ್ತಿದ್ದರು. ಇವರು ಶಿರಾಳಕೊಪ್ಪದಿಂದ … Read more