ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನ ಗಾಜು ಒಡೆದು 5 ಲಕ್ಷ ರೂ. ದರೋಡೆ

crime name image

SHIVAMOGGA LIVE NEWS | 6 NOVEMBER 2022 SHIKARIPURA | ಡಿಸಿಸಿ ಬ್ಯಾಂಕ್ ಮುಂದೆ ನಿಲ್ಲಿಸಿದ್ದ ಕಾರಿನಲ್ಲಿದ್ದ ಐದು ಲಕ್ಷ ರೂ. ಹಣ ಕಳ್ಳತನ ಮಾಡಲಾಗಿದೆ. ಕಾರಿನ ಗಾಜು ಒಡೆದು ಕೃತ್ಯ (car glass break) ಎಸಗಲಾಗಿದೆ. ಶಿಕಾರಿಪುರ ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ಘಟನೆ ಸಂಭವಿಸಿದೆ. ಕಪ್ಪನಹಳ್ಳಿಯ ಕೇಶವ ಎಂಬುವವರ ಕಾರಿನಲ್ಲಿ ಇರಿಸಿದ್ದ ಹಣ ಕಳ್ಳತನವಾಗಿದೆ. (car glass break) ಕೃತ್ಯ ಸಂಭವಿಸಿದ್ದು ಹೇಗೆ? ಕೇಶವ ಅವರು ಶಿಕಾರಿಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ … Read more

ಆನಂದಪುರ, ಶಿಕಾರಿಪುರದಲ್ಲಿ ಆರ್.ಟಿ.ಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ

JCB-Seized-by-RTO-Officers-in-Sagara.

SAGARA | ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ವಾಹನಗಳ ದಾಖಲೆ ಪರಿಶೀಲಿಸಿದ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಅವುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಿದ್ದಾರೆ. (SAGARA RTO RAID) ಸಾಗರ ಉಪ ವಿಭಾಗದ ಆನಂದಪುರ ಮತ್ತು ಶಿಕಾರಿಪುರದಲ್ಲಿ ದಾಳಿ ನಡೆಸಲಾಯಿತು. ತೆರಿಗೆ ಪಾವತಿಸದೆ ಓಡಾಡಿಸುತ್ತಿದ್ದ ಮೂರು ಜೆಸಿಬಿ, ಎರಡು ಬಸ್ ಮತ್ತು ಒಂದು ಲಾರಿ ಪತ್ತೆಯಾಗಿದೆ. ಅವುಗಳನ್ನು ವಶಕ್ಕೆ ಪಡೆಯಲಾಗಿದೆ. ಪರಿಶೀಲನೆ ವೇಳೆ 10.80 ಲಕ್ಷ ರೂ. ತೆರಿಗೆ ವಸೂಲಿ ಮಾಡಲಾಗಿದೆ. … Read more

ಹೊಲದಿಂದ ಮನೆಗೆ ಮರಳುತ್ತಿದ್ದ ರೈತನಿಗೆ ಎದುರಾದ ಜವರಾಯ, ಆಸ್ಪತ್ರೆಗೆ ಸಾಗಿಸುವಾಗ ಸಾವು

SHIRALAKOPPA-SHIKARIPURA-NEWS

SHIKARIPURA | ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಬೈಕ್ ಸಹಿತ ಬಿದ್ದು ರೈತರೊಬ್ಬರು (FARMER DEATH) ಮೃತಪಟ್ಟಿದ್ದಾರೆ. ಶಿಕಾರಿಪುರ ತಾಲೂಕು ಕ್ಯಾದಗಿಕೊಪ್ಪ ಗ್ರಾಮದ ಮಲ್ಲಿಕಾರ್ಜನ (FARMER DEATH) ಮೃತರು. ಬೈಕಿನಲ್ಲಿ ತಮ್ಮ ಜಮೀನಿಗೆ ಬಂದಿದ್ದ ಮಲ್ಲಿಕಾರ್ಜುನ ಅವರು ಕೆಲಸ ಮುಗಿಸಿ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬೈಕ್ ಚಲಾಯಿಸುತ್ತಿದ್ದ ಅವರು ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಮೇಲೆ ಬಿದ್ದಿದ್ದಾರೆ ಎಂದು ಆರೋಪಿಸಲಾಗಿದೆ. (FARMER DEATH) ಅಕ್ಕಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದವರು ಇದನ್ನು ಗಮನಿಸಿದ್ದು, … Read more

ಶ್ರೀಗಂಧ ಕಳ್ಳತನ ಕೇಸ್, ಮೂವರಿಗೆ ಶಿಕ್ಷೆ ಪ್ರಕಟ, ಎಷ್ಟು ವರ್ಷ ಜೈಲು? ದಂಡವೆಷ್ಟು?

Srigandha-Theft-Case-three-convicted-for-5-years

SHIMOGA | ಶ್ರೀಗಂಧದ (SANDALWOOD THEFT) ಮರ ಕಳ್ಳತನ ಮಾಡಿದ ಆರೋಪ ಸಾಬೀತಾ ಹಿನ್ನೆಲೆ ಆರೋಪಿಗಳಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ಶಿವಮೊಗ್ಗ ನ್ಯಾಯಾಲಯ ಆದೇಶಿಸಿದೆ. ತರೀಕೆರೆಯ ಮೊಹಮ್ಮದ್ ರಿಜ್ವಾನ್ (25), ಚನ್ನಗಿರಿಯ ಮೊಹಮ್ಮದ್ ಆಜುಂ (25) ಮತ್ತು ತರೀಕೆರೆಯ ಬರ್ಕತ್ ಅಲಿ (54) ಶಿಕ್ಷೆಗೆ ಒಳಗಾದವರು. (SANDALWOOD THEFT) ಏನಿದು ಪ್ರಕರಣ? 2017ರ ನವೆಂಬರ್ 9ರಂದು ಶಿಕಾರಿಪುರದ ಮುದಿಗೌಡರ ಕೇರಿಯಲ್ಲಿ ಶ್ರೀ ಗಂಧದ ಮರ (SANDALWOOD THEFT) ಕಳ್ಳತನವಾಗಿತ್ತು. ಈ ಸಂಬಂಧ ಶಿಕಾರಿಪುರ ಪೊಲೀಸ್ … Read more

ರಸ್ತೆ ಗುಂಡಿಗೆ ಮಹಿಳೆ ಬಲಿ, ಮುಖ್ಯ ರಸ್ತೆ ತಡೆದು ಸಂಬಂಧಿಗಳ ಆಕ್ರೋಶ

crime name image

SHIRALAKOPPA | ರಸ್ತೆಗೆ ಗುಂಡಿಗೆ ಬಿದ್ದು ಮಹಿಳೆಯೊಬ್ಬರು (PILLION RIDER DEATH) ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಇದರಿಂದ ಆಕ್ರೋಶಗೊಂಡ ಸಂಬಂಧಿಗಳು ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಲೀಲಾ (44) ಮೃತ ದುರ್ದೈವಿ. ಶಿರಾಳಕೊಪ್ಪದಿಂದ ಬಿಳಕಿ ಗ್ರಾಮಕ್ಕೆ ಬೈಕಿನಲ್ಲಿ ತೆರಳುವಾಗ ಘಟನೆ ಸಂಭವಿಸಿದೆ. (PILLION RIDER DEATH) ಹೇಗಾಯ್ತು ಘಟನೆ?  ಬಿಳಕಿಯ ಗ್ರಾಮ ಒನ್ ಕೇಂದ್ರದಲ್ಲಿ ಲೀಲಾ ಕೆಲಸಕ್ಕೆ ತೆರಳುತ್ತಿದ್ದರು. ಶಿರಾಳಕೊಪ್ಪದಿಂದ ಪರಿಚಯದವರ ಬೈಕಿನಲ್ಲಿ ಹಿಂಬದಿ ಕುಳಿತು (PILLION RIDER DEATH) … Read more

ಸಂಸದ ರಾಘವೇಂದ್ರ ಬ್ಯಾಂಕ್ ಖಾತೆಗೆ ಕನ್ನ ಹಾಕಿ 16 ಲಕ್ಷ ರೂ. ಲಪಟಾಯಿಸಿದ್ದ ಮುಂಬೈ ಹ್ಯಾಕರ್

BY-Raghavendra-Bank-Account-hacked

SHIKARIPURA | ಸಂಸದ ಬಿ.ವೈ.ರಾಘವೇಂದ್ರ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿ ಹ್ಯಾಕರ್ (ACCOUNT HACKER) ಒಬ್ಬ 16 ಲಕ್ಷ ರೂ. ಹಣ ಲಪಟಾಯಿಸಿದ್ದ. ಈ ಪ್ರಕರಣವನ್ನು ಶಿವಮೊಗ್ಗ ಪೊಲೀಸರು ಭೇದಿಸಿದ್ದರು ಎಂದು ರಾಘವೇಂದ್ರ ಅವರು ಹೇಳಿಕೊಂಡಿದ್ದಾರೆ. ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್‌ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ತಮ್ಮ ಬ್ಯಾಂಕ್ ಖಾತೆಯಿಂದ ಸೈಬರ್ ಖದೀಮರು (ACCOUNT HACKER) ಹಣ … Read more

ಬೆಳಗಿನ ಜಾವ ಭೂಮಿ ಕಂಪನ, ಡಿಸಿ ಭೇಟಿ, ಈತನಕ ಏನೇನಾಯ್ತು? ಭೂ ವಿಜ್ಞಾನಿಗಳು ಹೇಳೋದೇನು?

SHIRALAKOPPA-SHIKARIPURA-NEWS

SHIMOGA  / SHIRALAKOPPA | ಶಿರಾಳಕೊಪ್ಪದಲ್ಲಿ ಇವತ್ತು ಬೆಳಗಿನ ಜಾವ ಭೂಮಿ ಕಂಪಿಸಿದ (earth quake) ಅನುಭವವಾಗಿದೆ ಎಂದು ಸ್ಥಳೀಯರು ತಿಳಿಸಿದ್ದರು. ಇದರಿಂದ ಜನರು ಆತಂಕಕ್ಕೀಡಾಗಿದ್ದರು. ಆದರೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಭೂಕಂಪನವಾಗಿಲ್ಲ ಎಂದು ವರದಿ ನೀಡಿದೆ. ಭೂ ವಿಜ್ಞಾನಿಗಳು ಕೂಡ ಇದೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಬೆಳಗ್ಗೆ 3.55ರ ಹೊತ್ತಿಗೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿತ್ತು. ಕೆಲವರು ಮನೆಯಿಂದ ಹೊರ ಬಂದು ತಮಗಾದ ಅನುಭವವನ್ನು ಪರಸ್ಪರ ಹಂಚಿಕೊಂಡಿದ್ದರು. … Read more

BREAKING NEWS | ಶಿರಾಳಕೊಪ್ಪದಲ್ಲಿ ಬೆಳಗಿನ ಜಾವ ಭೂಮಿ ಕಂಪಿಸಿದ ಅನುಭವ, ವೈರಲ್ ಆಯ್ತು ಸ್ಕ್ರೀನ್ ಶಾಟ್

breaking news graphics

SHIKARIPURA | ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದ (EARTH QUAKE FEEL) ಅನುಭವವಾಗಿದೆ. ಇದರಿಂದ ಭಯಭೀತರಾದ ಜನರು ಮನೆಯಿಂದ ಹೊರಗೆ ಬಂದಿದ್ದಾರೆ. ಬೆಳಗಿನ ಜಾವ 3.55ರ ಹೊತ್ತಿಗೆ ಭೂಮಿ ಕಂಪಿಸಿದ ಅನುಭವವಾಗಿದೆ ಎಂದು ಹೇಳಲಾಗುತ್ತಿದೆ. ಶಿರಾಳಕೊಪ್ಪ ಪಟ್ಟಣ ಮತ್ತು ಸುತ್ತಮುತ್ತಲ ಒಂದು ಕಿ.ಮೀ ಸುತ್ತಮುತ್ತಲು ಈ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ. ಮನೆಯಿಂದ ಹೊರ ಬಂದ ಜನ (EARTH QUAKE FEEL) ಭೂಮಿ ಕಂಪನದ ಅನುಭವ ಆಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ … Read more

ನೇಣು ಬಿಗಿದುಕೊಂಡ ರೈತ, ಕಣ್ಣುಗಳನ್ನು ದಾನ ಮಾಡಿದ ಕುಟುಂಬ

Farmer-Hangs-self-family-donates-eyes

SHIKARIPURA | ಸಾಲಬಾಧೆಗೆ ಮನನೊಂದು ರೈತರೊಬ್ಬರು ಜಮೀನಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಇಚ್ಛೆಯಂತೆ ನೇತ್ರ ದಾನ (EYE DONATE) ಮಾಡಲಾಗಿದೆ. ಶಿಕಾರಿಪುರ ತಾಲೂಕು ತರಲಘಟ್ಟ ಗ್ರಾಮದ ಜಯ ನಾಯ್ಕ (44) ಮೃತ ರೈತ. ಜಮೀನಿನಲ್ಲಿ ಜಯ ನಾಯ್ಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದಲ್ಲಿ ಜಯನಾಯ್ಕ ಅವರ ಪತ್ನಿ ಹೆಸರಿನಲ್ಲಿ 3.37 ಎಕರೆ ಜಮೀನಿದೆ. ಆತನ ಹೆಸರಿಗೆ ಒಂದು ಎಕರೆ ಜಮಿನಿತ್ತು. ಎರಡು ಜಮೀನಿನ ಮೇಲೆ ಸುಮಾರು 8 ಲಕ್ಷ ರೂ. ಸಾಲ ಪಡೆದಿದ್ದರು. … Read more

ಮನೆ ಮುಂದಿನ ತೊಟ್ಟಿಗೆ ಬಿದ್ದು ಹನ್ನೊಂದು ತಿಂಗಳ ಮಗು ಸಾವು

hikaripura-baby-drowned-in-Sump

SHIKARIPURA | ಮನೆ ಬಳಿ ನೀರಿನ ತೊಟ್ಟಿಗೆ (sump) ಬಿದ್ದು ಹನ್ನೊಂದು ತಿಂಗಳ ಮಗುವೊಂದು ದಾರುಣವಾಗಿ ಮೃತಪಟ್ಟಿದೆ. ಶಿಕಾರಿಪುರ ತಾಲೂಕು ಚಿಕ್ಕಜೋಗಿಹಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ದೇವರಾಜ್ ಮತ್ತು ಅನುಷಾ ದಂಪತಿ ಮಗ ಅಕ್ಷಯ್ ತೊಟ್ಟಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಾಹನಗಳನ್ನು ತೊಳೆಯಲು ಮನೆ ಮುಂದಿನ ತೊಟ್ಟಿಯ ಬಾಗಿಲು ತೆಗೆದಿದ್ದರು. ತೆವಳುತ್ತ ಬಂದು ತೊಟ್ಟಿಗೆ ಬಿದ್ದಿದೆ. ಸ್ವಲ್ಪ ಹೊತ್ತಿನ ನಂತರ ಮಗುವಿನ ತಾತ ತೊಟ್ಟಿಯಲ್ಲಿ (sump) ನೀರು ತೆಗೆಯಲು ಬಗ್ಗಿದಾಗ ಮಗು ಕಾಣಿಸಿದೆ. … Read more