ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಅರ್ಚಕರು, ಆಗಮಿಕರಿಗೆ ಮಾತ್ರ ಅವಕಾಶ

ಶಿವಮೊಗ್ಗ ಲೈವ್.ಕಾಂ | TOGARSI NEWS | 23 APRIL 2021 ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ನಿಷೇಧಿಸಿ ಶಿಕಾರಿಪುರ ತಹಶೀಲ್ದಾರ್ ಎಂ.ಪಿ.ಕವಿರಾಜ್ ಆದೇಶ ಹೊರಡಿಸಿದ್ದಾರೆ. ದೇವಸ್ಥಾನಕ್ಕೆ ಅರ್ಚಕರು ಮತ್ತು ಆಗಮಿಕರನ್ನು ಹೊರತುಪಡಿಸಿ ಉಳಿದವರಿಗೆ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ನಿರ್ಬಂಧವಿರಲಿದೆ. ಯಾರಾದರೂ ಈ ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ಎಂ.ಪಿ.ಕವಿರಾಜ್ ಎಚ್ಚರಿಸಿದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 ಶಿವಮೊಗ್ಗ … Read more

ಶಿಕಾರಿಪುರ ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಯಾವ್ಯಾವ ಹಳ್ಳಿ ಯಾವ ಪಂಚಾಯತಿಗೆ ಸೇರುತ್ತೆ?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 APRIL 2021 ರಾಜ್ಯಾದ್ಯಂತ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡನೆಯಾಗಿದೆ. ತಾಲೂಕು ಪಂಚಾಯಿತಿ ನೂತನ ಕ್ಷೇತ್ರಗಳು ಮತ್ತು ಅದರ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯ ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಶಿಕಾರಿಪುರ ತಾಲೂಕಿನಲ್ಲಿ 15 ತಾಲೂಕು ಪಂಚಾಯಿತಿ ಕ್ಷೇತ್ರಗಳನ್ನು ರಚಿಸಲಾಗಿದೆ. ಅದರ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಪಟ್ಟಿ ಇಲ್ಲಿದೆ. ಈಸೂರು ತಾಲೂಕು ಪಂಚಾಯಿತಿ ಈಸೂರು, ಹರಗಿಹಾಳ್, ಗಾಮ, ಚುರ್ಚಿಗುಂಡಿ, ಸನ್ಮಾಸಿ ಕೊಪ್ಪ ಭದ್ರಾಪುರ ತಾಲೂಕು ಪಂಚಾಯಿತಿ ಹಾರೋಗೊಪ್ಪ, ಕೆಸರಗಟ್ಟ, … Read more

ಕಾಳೇನಹಳ್ಳಿ ಶಿವಯೋಗಾಶ್ರಮದ ನೂತನ ಗುರುಗಳ ಪಟ್ಟಾಧಿಕಾರ

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 27 MARCH 2021 ಕಾಳೇನಹಳ್ಳಿಯ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ. ಲಿಂಗೈಕ್ಯರಾದ ರೇವಣಸಿದ್ಧ ಮಹಾಸ್ವಾಮಿ ಅವರ ಪ್ರಥಮ ಪುಣ್ಯ ಸ್ಮರಣೆ ಮತ್ತು ನೂತನ ಗುರುಗಳಾದ ಶ್ರೀ.ಮ.ನಿ.ಪ್ರ ಡಾ.ಸಿದ್ಧಲಿಂಗ ಮಹಾಸ್ವಾಮೀಜಿ ಅವರ ಪಟ್ಟಾಧಿಕಾರ ಸಮಾರಂಭ, ಮಠದ ಆವರಣದಲ್ಲಿ ನಡೆಯಿತು. ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ.ವಿರೂಪಾಕ್ಷ ಮಹಾಸ್ವಾಮೀಜಿ ಅವರು ಶ್ರೀ ಮ.ನಿ.ಪ್ರ. ಡಾ.ಸಿದ್ದಲಿಂಗ ಮಹಾಸ್ವಾಮೀಜಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ತಿಪ್ಪಾಯಿಕೊಪ್ಪ ಶ್ರೀ ಮ.ನಿ.ಪ್ರ. ವಿರೂಪಾಕ್ಷ ಮಹಾಸ್ವಾಮೀಜಿ ಅವರು, ಲಿಂಗೈಕ್ಯರಾದ ಶ್ರೀ ಮ.ನಿ.ಪ್ರ.ರೇವಣಸಿದ್ಧ … Read more

ಭದ್ರಾವತಿ, ಶಿಕಾರಿಪುರದಲ್ಲಿ ನಿಷೇಧಾಜ್ಞೆ, ಯಾವಾಗ? ಕಾರಣವೇನು?

050720 DC Visit Various Places During Curfew 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಭದ್ರಾವತಿ ಮತ್ತು ಶಿಕಾರಿಪುರದ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮಾರ್ಚ್‌ 27ರ ಸಂಜೆ 5 ಗಂಟೆಯಿಂದ 29ರ ಸಂಜೆ 5 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ಶಿಕಾರಿಪುರ ಪುರಸಭೆ, ತಾಲೂಕಿನ ಚುರ್ಚಿಗುಂಡಿ, ತರಲಘಟ್ಟ ಗ್ರಾಮ ಪಂಚಾಯಿತಿಗಳು, ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ, ವೀರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಚುನಾವಣೆ ನಡೆಯಲಿದೆ. ಮತ ಎಣಿಕೆ ದಿನವೂ … Read more

ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಫೋನ್ ಮಾಡಿ ಹೊಸ ಕಥೆ ಹೆಣೆದು ಮಹಾ ವಂಚನೆ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021 ಐಸಿಐಸಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ವ್ಯಕ್ತಿಯೊಬ್ಬ ಶಿಕಾರಿಪುರ ಮೂಲದ ಉದ್ಯಮಿಯೊಬ್ಬರನ್ನು ವಂಚಿಸಿದ್ದಾರೆ. ಇನ್ಷುರನ್ಸ್ ಹಣ ಬಾಕಿ ಇದ್ದು, ಅದನ್ನು ಪಾವತಿಸಿದರೆ ಹೆಚ್ಚು ಮೊತ್ತ ನಿಮ್ಮ ಖಾತೆಗೆ ಬರಲಿದೆ ಎಂದು ನಂಬಿಸಿ ಆ ವಂಚಕ ಒಂದು ಲಕ್ಷ ರೂ. ಪಂಗಾನಾಮ ಹಾಕಿದ್ದಾನೆ. ಏನಿದು ಘಟನೆ? ಹೇಗಾಯ್ತು ವಂಚನೆ? ಶಿಕಾರಿಪುರ ಮೂಲದ ಉದ್ಯಮಿಯೊಬ್ಬರಿಗೆ ಐಸಿಐಸಿಐ ಪ್ರೊಡೆನ್ಷಿಯಲ್ ಇನ್ಷುರೆನ್ಸ್ ಕಂಪನಿ ಹೆಸರಿನಲ್ಲಿ ಈ ಮೇಲ್ ಬಂದಿತ್ತು. … Read more

ಶಿಕಾರಿಪುರದಲ್ಲಿ ಬೈಕಲ್ಲಿ ಗಾಂಜಾ ಸಾಗಿಸುತ್ತಿದ್ದವರು ಅರ್ಧ ದಾರಿಯಲ್ಲೇ ಅರೆಸ್ಟ್, ಎಷ್ಟಿತ್ತು ಗಾಂಜಾ?

170321 Ganja Peddlers Arrest in Shikaripura Eesuru 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 17 MARCH 2021 ಗಾಂಜಾ ಸಾಗಣೆ ಕುರಿತು ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ರಸ್ತೆಯಲ್ಲಿ ತಪಾಸಣೆ ನಡೆಸಿದಾಗ ಬೈಕ್‍ನಲ್ಲಿ ಒಣ ಗಾಂಜಾ ಸಾಗಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. ಗಾಂಜಾ, ವಾಹನ ಸಹಿತ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ರಜಾಕ್ ಮತ್ತು ಖಲೀದ್ ಎಂಬುವವರನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಶಿಕಾರಿಪುರದ ಈಸೂರು – ಗಾಮ ರಸ್ತೆಯಲ್ಲಿ ತಪಾಸಣೆ ನಡೆಸುವಾಗ, 580 ಗ್ರಾಮ್ ಒಣ ಗಾಂಜಾದ ಜೊತೆಗೆ … Read more

ಶಿಕಾರಿಪುರದ ನಡೆದಾಡುವ ದೇವರು, ಶಿವಯೋಗ ಮಂದಿರದ ಸ್ವಾಮೀಜಿ ಲಿಂಗೈಕ್ಯ, ಸಿಎಂ ಸೇರಿ ಹಲವರ ಸಂತಾಪ

160321 Shikaripura Shivayogi Mandira Swamiji No More 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 16 MARCH 2021 ಶಿಕಾರಿಪುರದ ಕಾಳೇನಹಳ್ಳಿ ಶಿವಯೋಗ ಮಂದಿರದ ಶ್ರೀ ರೇವಣಸಿದ್ದ ಸ್ವಾಮೀಜಿ ಅವರು ಲಿಂಗೈಕ್ಯರಾಗಿದ್ದಾರೆ. ಸ್ವಾಮೀಜಿ ಅವರು ದೊಡ್ಡ ಸಂಖ್ಯೆಯ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ಅವರು ಲಿಂಗೈಕ್ಯರಾದ ವಿಚಾರ ತಿಳಿಯುತ್ತಿದ್ದಂತೆ ದೊಡ್ಡ ಸಂಖ್ಯೆಯ ಭಕ್ತರು ಮಠದ ಬಳಿಗೆ ಆಗಮಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಉಳ್ಳಿ ದರ್ಶನ್ ಸೇರಿದಂತೆ ಹಲವು ರಾಜಕೀಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ. ಶಿಕಾರಿಪುರದ ನಡೆದಾಡುವ ದೇವರು ಶ್ರೀ … Read more

ಬೋನಿಗೆ ಬಿತ್ತು ಜನರಲ್ಲಿ ಭಯ ಮೂಡಿಸಿದ್ದ ಮೂರು ವರ್ಷದ ಚಿರತೆ

110321 Cheetha at Shikaripura Forest Department 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 11 MARCH 2021 ಜನರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಶಿಕಾರಿಪುರ ತಾಲೂಕು ಮದಗಹಾರನಹಳ್ಳಿ ಗ್ರಾಮದ ಸುತ್ತಲು ಚಿರತೆ ಕಾಣಿಸಿಕೊಂಡಿತ್ತು. ಕಳೆದೊಂದು ತಿಂಗಳಿಂದ ಚಿರತೆಯಿಂದ ಆತಂಕ ಹೆಚ್ಚಾಗಿತ್ತು. ಬೆಳಗಿನ ಜಾವ ಅಥವಾ ಸಂಜೆ ವೇಳೆ ಜಮೀನಿಗೆ ತೆರಳುವುದುಕ್ಕೂ ಭಯ ಪಡುತ್ತಿದ್ದರು. ಬೋನಿಗೆ ಬಿತ್ತು ಚಿರತೆ ಚಿರತೆಯನ್ನು ಸೆರೆ ಹಿಡಿಯಲು ಎರಡು ದಿನದ ಹಿಂದೆ, ಅರಣ್ಯ ಇಲಾಖೆ … Read more

ಓಟ ನಿಲ್ಲಿಸಿದ ಈಸೂರು ದಂಗೆ, ಅಂತಿಮ ದರ್ಶನಕ್ಕೆ ಜನಸಾಗರ, ಈ ಹೋರಿ ಬಗ್ಗೆ ಗೊತ್ತಿರಬೇಕಾದ ಐದು ವಿಚಾರಗಳಿವು

060321 Eesuru Dange Hori at Shikaripura 1

ಶಿವಮೊಗ್ಗ ಲೈವ್.ಕಾಂ | SHIKRIPURA NEWS | 6 MARCH 2021 ಸೋಲಿಲ್ಲದ ಸರದಾರ ಎಂಬ ಖ್ಯಾತಿ ಹೊಂದಿದ್ದ  ಈಸೂರು ದಂಗೆ ಹೋರಿ ಮೃತಪಟ್ಟಿದೆ. ವಯೋಸಹಜ ಕಾರಣದಿಂದ ಹೋರಿ ಕೊನೆಯುಸಿರೆಳೆದಿದೆ. ಈಸೂರು ಗ್ರಾಮದಲ್ಲಿ ಈಸೂರು ದಂಗೆಯ ಅಂತಿಮ ಯಾತ್ರೆ ನಡೆಯಿತು. ತ್ರಿವರ್ಣ ಹೊದಿಸಿ, ರಾಷ್ಟ್ರಗೀತೆ ಹಾಡಿ ನಮನ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಲ್ಲಿ ಈಸೂರು ದಂಗೆ ಅಂತಿಮ ದರ್ಶನಕ್ಕೆ ದೊಡ್ಡ ಸಂಖ್ಯೆಯಲ್ಲಿ ಜನರು ಬಂದಿದ್ದರು. ಟ್ರಾಕ್ಟರ್ ಮೇಲೆ ಹೋರಿಯನ್ನು ಇರಿಸಿ ಮೆರವಣಿಗೆ ನಡೆಸಲಾಯಿತು. ಗ್ರಾಮದಲ್ಲಿ … Read more

ವರದಕ್ಷಣೆಗೆ ಪೀಡಿಸುತ್ತಿದ್ದವರಿಗೆ ಜೈಲು, ದಂಡ, ಏನಿದು ಕೇಸ್? ಶಿಕ್ಷೆ ಆಗಿದ್ದು ಯಾರಿಗೆ?

Shivamogga-Court-General-Image

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MARCH 2021 ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಅಪ್ಪ, ಮಗನಿಗೆ ಶಿವಮೊಗ್ಗದ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಜೈಲು ಶಿಕ್ಷೆಯ ಜೊತೆಗೆ, ನೊಂದ ಮಹಿಳೆಗೆ ಪರಿಹಾರವನ್ನು ನೀಡಬೇಕು ಎಂದು ಆದೇಶಿಸಿದೆ. ಏನಿದು ಪ್ರಕರಣ? ಶಿರಾಳಕೊಪ್ಪದ ಕುಸ್ಕೂರು ನಿವಾಸಿಗಳಾದ ವೆಂಕಟೇಶ ನಾಯ್ಕ್ ಮತ್ತು ಚಿನ್ನಯ್ಯನಾಯ್ಕ್ ಶಿಕ್ಷೆಗೆ ಒಳಗಾದವರು. ಶಿವಮೊಗ್ಗದ ಎರಡನೇ ಜೆಎಂಎಫ್‍ಸಿ ನ್ಯಾಯಾಲಯವು ಇವರಿಗೆ ಒಂದು ವರ್ಷದ ಸಾದಾ ಸಜೆ ಮತ್ತು ನೊಂದ ಮಹಿಳೆಗೆ ಹತ್ತು ಸಾವಿರ ರೂ. ಪರಿಹಾರ ನೀಡುವಂತೆ … Read more