ಶುಂಠಿಗೆ ಸರಿಯಾದ ಬೆಲೆ ಸಿಗಲಿಲ್ಲ, ಸಾಲವು ತೀರಲಿಲ್ಲ, ಮನನೊಂದು ರೈತ ಆತ್ಮಹತ್ಯೆ
ಶಿವಮೊಗ್ಗ ಲೈವ್.ಕಾಂ | SHIKARIPURA CRIME NEWS | 21 FEBRUARY 2021 ಸಾಲ ಬಾಧೆಯಿಂದ ಮನನೊಂದು ಶಿಕಾರಿಪುರದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಬಸವರಾಜಪ್ಪ (59) ಮೃತ ದುರ್ದೈವಿ. ಮತ್ತಿಕೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದೇ ಗ್ರಾಮದಲ್ಲಿ ಬಸವರಾಜಪ್ಪ ಅವರಿಗೆ 27 ಗುಂಟೆ ಜಮೀನಿದೆ. ಬೇರೆಯವರ ಜಮೀನು ಗುತ್ತಿಗೆ ಪಡೆದು ಶುಂಠಿ ಬೆಳೆದಿದ್ದರು. ಇದಕ್ಕಾಗಿ ಕೆನರಾ ಬ್ಯಾಂಕ್ ಮತ್ತು ಖಾಸಗಿಯಾಗಿಯೂ ಸಾಲ ಪಡೆದಿದ್ದರು. ಶುಂಠಿ ಬೆಲೆ … Read more