ಶಿವಮೊಗ್ಗ ಜಿಲ್ಲೆಯ 271 ಗ್ರಾ.ಪಂಗಳ ಪೈಕಿ 244ರಲ್ಲಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಗ್ರಾ.ಪಂಗೆ ಎಲೆಕ್ಷನ್?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಶಿವಮೊಗ್ಗದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ 244 ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಧಿಸೂಚನೆ ಪ್ರಕಟ ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 7ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು … Read more

ಬೈಕು, ಟ್ರ್ಯಾಕ್ಟರ್‌ನಲ್ಲಿ ಓಡಾಡೋರನ್ನಷ್ಟೆ ಅಟ್ಟಾಡಿಸಿ ಕಚ್ಚುತ್ತಿದೆ ಮಂಗ, ಮನೆಯಿಂದ ಹೊರಬರಲು ಜನಕ್ಕೆ ಢವಢವ

251120 Monkey Manace in Shikaripura Shirihalli Tanda 1

ಶಿವಮೊಗ್ಗ ಲೈವ್.ಕಾಂ |SHIKARIPURA NEWS | 25 NOVEMBER 2020 ಈ ಊರಲ್ಲಿ ಬೈಕ್ ಓಡಿಸೋಕೆ ಹೆದರುತ್ತಿದ್ದಾರೆ ಜನ. ಟ್ರ್ಯಾಕ್ಟರ್ ಹತ್ತಿದವರಂತು ಆಸ್ಪತ್ರೆಗೆ ಹೋಗೋದು ಪಕ್ಕಾ. ಇದಕ್ಕೆಲ್ಲ ಕಾರಣ ಒಂದು ಮಂಗ. ಶಿಕಾರಿಪುರ ತಾಲೂಕು ಶೀರಿಹಳ್ಳಿ ತಾಂಡದ ಜನ ಮಂಗವೊಂದರ ಕಾಟದಿಂದ ರೋಸಿ ಹೋಗಿದ್ದಾರೆ. ಯಾವಾಗ, ಎಲ್ಲಿ, ಯಾರ ಮೇಲೆ ದಾಳಿ ಮಾಡುತ್ತದೋ ಎಂಬ ಆತಂಕದಿಂದ ದಿನ ದೂಡುವಂತಾಗಿದೆ. ಬೈಕ್, ಟ್ರಾಕ್ಟರ್ ಕಂಡರೆ ಅಟ್ಯಾಕ್ ಶೀರಿಹಳ್ಳಿ ತಾಂಡದಲ್ಲಿರುವ ಮಂಗಕ್ಕೆ ಬೈಕು, ಟ್ರ್ಯಾಕ್ಟರ್ ಕಂಡರೆ ವಿಪರೀತ ಸಿಟ್ಟು. ಇವುಗಳ … Read more

ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿಗೆ ಅಧಿಕಾರ, ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ನಿಂದ ಕಪ್ಪು ಬಾವುಟ ಪ್ರದರ್ಶನ

091120 Shikaripura Purasabhe President Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 9 NOVEMBER 2020 ಶಿಕಾರಿಪುರ ಪುರಸಭೆಯಲ್ಲಿ ಬಿಜೆಪಿ ಅಧಿಕಾರಕ್ಕೇರಿದೆ. ಅಧ್ಯಕ್ಷರಾಗಿ ಲಕ್ಷ್ಮೀ ಮಹಾಲಿಂಗಪ್ಪ ಉಪಾಧ್ಯಕ್ಷರಾಗಿ ಮಹಮ್ಮದ್ ಸಾದಿಕ್ ಆಯ್ಕೆ ಆಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ ಸಲ್ಲಿಸದ್ದಾರೆ. ಪುರಸಭೆ ಸಭಾಂಗಣದಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆಯಿತು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಲಕ್ಷ್ಮಿ ಮಹಾಲಿಂಗಪ್ಪ ಅವರಿಗೆ 12 ಮತಗಳು, ಕಾಂಗ್ರೆಸ್‍ನ ಕಮಲಮ್ಮ ಅವರಿಗೆ 9 ಮತಗಳು ಲಭಿಸಿದವು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಮಹಮ್ಮದ್ ಸಾದಿಕ್ … Read more

ಕಚೇರಿ ಟೈಮಲ್ಲಿ ಮೆಸ್ಕಾಂ ಅಧಿಕಾರಿಗಳ ಮೋಜು, ಮಸ್ತಿ, ವಿಡಿಯೋ ವೈರಲ್, ಆರು ಮಂದಿ ಸಸ್ಪೆಂಡ್

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 8 NOVEMBER 2020 ಕಚೇರಿ ವೇಳೆಯಲ್ಲಿ ಮೋಜು – ಮಸ್ತಿಯಲ್ಲಿ ತೊಡಗಿದ್ದ ಮೆಸ್ಕಾಂನ ಶಿಕಾರಿಪುರ ವಿಭಾಗದ ಕಿರಿಯ ಎಂಜಿನಿಯರ್ ಸೇರಿ ಆರು ಮಂದಿಯನ್ನು ಸಸ್ಪೆಂಡ್ ಮಾಡಲಾಗಿದೆ. ಈ ಸಂಬಂಧ ಮೆಸ್ಕಾಂ ಶಿವಮೊಗ್ಗ ಅಧೀಕ್ಷಕ ಎಂಜಿನಿಯರ್ ಮತ್ತು ಶಿಕಾರಿಪುರ ಕಾರ್ಯನಿರ್ವಾಹಕ ಎಂಜಿನಿಯರ್ ಆದೇಶ ಹೊರಡಿಸಿದ್ದಾರೆ. ಅಂಜನಾಪುರ ಡ್ಯಾಂ ಬಳಿ ಪಾರ್ಟಿ ನವೆಂಬರ್ 4ರಂದು ಕಿರಿಯ ಎಂಜಿನಿಯರ್ ಚಂದ್ರಶೇಖರ್ ರಾಥೋಡ್, ಸಹಾಯಕ ಉಗ್ರಾಣ ಪಾಲಕ ಎಸ್.ಎ.ರವಿ, ಪವರ್‍ಮನ್ ಪಿ.ಎಲ್.ವಿನಯ್ ಕುಮಾರ್, ಲೈನ್‍ … Read more

ನಾಲ್ವರು ಸರಗಳ್ಳರು ಅರೆಸ್ಟ್, 2.64 ಲಕ್ಷ ಮೌಲ್ಯದ ಆಭರಣ ವಶಕ್ಕೆ, ಕಳ್ಳರು ಸಿಕ್ಕಿಬಿದ್ದಿದ್ದು ಹೇಗೆ?

051120 Chain Snatchers Arrest in Shiralakoppa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 5 NOVEMBER 2020 ಸರಗಳ್ಳತನ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಶಿಕಾರಿಪುರ ತಾಲೂಕು ಪೊಲೀಸರು ಬಂಧಿಸಿದ್ದಾರೆ. ಕಳ್ಳರಿಂದ 2.64 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಶಿಕಾರಿಪುರ ತಾಲೂಕು ಭದ್ರಾಪುರದ ಕೃಷ್ಣಪ್ಪ ಅಲಿಯಾಸ್ ಬಾಲಕೃಷ್ಣ (60), ನೇರಪ್ಪ (42), ಹೊಸೂರು ಗ್ರಾಮದ ವೀರೇಶ (29) ಮತ್ತು ನ್ಯಾಮತಿ ತಾಲೂಕು ಪಂಚಪ್ಪ (48) ಬಂಧಿತರು. ಇವರಿಂದ 2.64 ಲಕ್ಷ ಮೌಲ್ಯದ 67 ಗ್ರಾಂ ಚಿನ್ನದ ಆಭರಣ, 1.20 ರೂ. ಲಕ್ಷ … Read more

ಶಿಕಾರಿಪುರ ಕಾಂಗ್ರೆಸ್‌ಗೆ ಮತ್ತೆ ಶಾಕ್, ದಿಢೀರ್ ರಾಜೀನಾಮೆ ಕೊಟ್ಟರು ಮತ್ತೊಬ್ಬ ಪುರಸಭೆ ಸದಸ್ಯೆ, ಕಾರಣವೇನು?

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 2 ನವೆಂಬರ್ 2020 ಶಿಕಾರಿಪುರ ಪುರಸಭೆಯಲ್ಲಿ ಆಪರೇಷನ್ ಕಮಲ ಮುಂದುವರೆದಿದೆ. ಮತ್ತೊಬ್ಬ ಕಾಂಗ್ರೆಸ್ ಪುರಸಭೆ ಸದಸ್ಯೆ ರಾಜೀನಾಮೆ ಸಲ್ಲಿಸಿ, ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಆತಂಕ ಶುರುವಾಗಿದೆ. ರಾಜೀನಾಮೆ ನೀಡಿದ್ದು ಯಾರು? ಪುರಸಭೆಯ 5ನೇ ವಾರ್ಡ್‍ನ ಸದಸ್ಯೆ ಜ್ಯೋತಿ ಸಿದ್ದಲಿಂಗೇಶ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಳಿಕ ತಮ್ಮ ಪತಿಯೊಂದಿಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷದ ಪುರಸಭೆ ಸದಸ್ಯರ ಸಂಖ್ಯೆ 9ಕ್ಕೆ … Read more

ಸಿಎಂ ಭೇಟಿಯಾದ ಪಾಲಿಕೆ ಕಾಂಗ್ರೆಸ್ ಸದಸ್ಯರು, ಬಾಕಿ ನಾಲ್ಕು ಲಕ್ಷ ಬಿಡುಗಡೆಗೆ ಆಗ್ರಹ

211020 Shimoga Palike Congress Members Meet CM Yedyurappa 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 21 ಅಕ್ಟೋಬರ್ 2020 ಕಳೆದ ವರ್ಷ ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮನೆ ಕಳೆದುಕೊಂಡವರಿಗೆ ಬಾಕಿ ಇರುವ ಪರಿಹಾರದ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು. ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹೆಚ್.ಸಿ.ಯೋಗೇಶ್ ನೇತೃತ್ವದಲ್ಲಿ ಶಿಕಾರಿಪುರದಲ್ಲಿ ಸಿಎಂ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ನೆರೆ ಸಂದರ್ಭ ಸಿಎಂ ಶಿವಮೊಗ್ಗಕ್ಕೆ … Read more

ಕಲ್ಲೊಡ್ಡು ಯೋಜನೆಗೆ ಸಿಕ್ತು ಚಾಲನೆ, ಶಿಕಾರಿಪುರದಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಎರಡು ವರ್ಷದ ಡೆಡ್ ಲೈನ್

201020 Shikaripura CM Yedyurappa Kalloddu inauguration 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 19 ಅಕ್ಟೋಬರ್ 2020 ಕರೋನ, ಅತಿವೃಷ್ಟಿಯ ನಡುವೆಯು ರಾಜದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗದಂತೆ ನೋಡಿಕೊಳ್ಳಲಾಗಿದೆ. ಶಿಕಾರಿಪುರದಲ್ಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಎರಡು ವರ್ಷದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ, 6 ಕೋಟಿ ರೂ. ವೆಚ್ಚದ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ ಯಡಿಯೂರಪ್ಪ ಅವರು ಮಾತನಾಡಿ, ಶಿಕಾರಿಪುರದಲ್ಲಿ ನಡೆಯುತ್ತಿರುವ ಎಲ್ಲಾ ಕಾಮಗಾರಿಗಳು ಎರಡು … Read more

ಸಿಎಂ ಯಡಿಯೂರಪ್ಪ ಅವರಿಗೆ ವೇದಿಕೆಯಲ್ಲೇ ಒಂದು ಬೇಡಿಕೆ ಇಟ್ಟ ಸಚಿವ ಈಶ್ವರಪ್ಪ

201020 Eshwarappa yedyurappa in kalloddu inauguration 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020 ಯಡಿಯೂರಪ್ಪ ಅವರೆ ನಮ್ಮ ಇಲಾಖೆಗೆ ಒಳ್ಳೆಯ ಅಧಿಕಾರಿಗಳನ್ನು ಕೊಡಿ. ಇನ್ನೊಂದು ವರ್ಷದಲ್ಲಿ ಈ ಯೋಜನೆ ಜಾರಿಗೊಳಿಸುತ್ತೇನೆ. ಇದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಿಎಂ ಯಡಿಯೂರಪ್ಪ ಅವರ ಮುಂದಿಟ್ಟಿರುವ ಬಹಿರಂಗ ಬೇಡಿಕೆ ಇದು. ಶಿಕಾರಿಪುರದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಮನೆ ಮನೆಗೆ ಗಂಗೆ ಯೋಜನೆ ಜಾರಿಗೊಳಿಸಿ, ಪ್ರತಿ ಹಳ್ಳಿಯ ಮನೆ ಮನೆಗೂ ನಲ್ಲಿ ನೀರು ಪೂರೈಕೆ … Read more

‘ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರ ಅಭಿವೃದ್ದಿ, ಆದರೆ ಜಿಲ್ಲೆ ಮಾಡುವುದಿಲ್ಲ’

201020 Shikaripura CM Yedyurappa Kalloddu inauguration 1

ಶಿವಮೊಗ್ಗ ಲೈವ್.ಕಾಂ | SHIKARIPURA NEWS | 20 ಅಕ್ಟೋಬರ್ 2020 ಶಿಕಾರಿಪುರವನ್ನು ಜಿಲ್ಲೆ ಮಾಡುವ ಉದ್ದೇಶವಿಲ್ಲ. ಆದರೆ ಜಿಲ್ಲಾ ಕೇಂದ್ರಕ್ಕೆ ಸರಿಸಮನಾಗಿ ಶಿಕಾರಿಪುರವನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಶಿಕಾರಿಪುರ ತಾಲೂಕಿನಲ್ಲಿ 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, 6 ಕೋಟಿಯ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ ಸಂಸದ ರಾಘವೇಂದ್ರ, ಶಿಕಾರಿಪುರವನ್ನು ಜಿಲ್ಲೆ ಮಾಡುವುದಿಲ್ಲ ಎಂದರು. ಕರೋನ ಕಾಲದಲ್ಲೂ ಅಭಿವೃದ್ಧಿ ಕಾಣುತ್ತಿರುವ ಏಕೈಕ ತಾಲೂಕು ಎಂದರೆ ಶಿಕಾರಿಪುರ. ಗುಂಡೂರಾವ್ ಅವರ … Read more