SHIKARIPURA| ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ರೈಲ್ವೆ, ಭೂಸ್ವಾಧೀನಕ್ಕೆ ಸರ್ವೆ ಶುರು, ಎಲ್ಲಾಗುತ್ತೆ ಗೊತ್ತಾ ನಿಲ್ದಾಣ?

ಶಿವಮೊಗ್ಗ ಲೈವ್.ಕಾಂ | SHIKARIPURA | 20 ನವೆಂಬರ್ 2019 ಶಿವಮೊಗ್ಗ ಶಿಕಾರಿಪುರ ರಾಣೇಬೆನ್ನೂರು ರೈಲ್ವೆ ಮಾರ್ಗ ಯೋಜನೆಯ ಭೂ ಸ್ವಾಧೀನಕ್ಕೆ ಸರ್ವೇ ಕಾರ್ಯ ಆರಂಭವಾಗಿದೆ. ಭೂಸ್ವಾಧೀನಾಧಿಕಾರಿ ಮತ್ತು ರೈಲ್ವೆ ಇಲಾಖೆ ಅಧಿಕಾರಿಗಳು ಇವತ್ತು ಸರ್ವೇ ಕಾರ್ಯ ಆರಂಭಿಸಿದ್ದಾರೆ. ಯೋಜನೆಯ ಭೂಸ್ವಾಧೀನಾಧಿಕಾರಿ ಶಿವಕುಮಾರ್ ಅವರ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ. ಇವತ್ತು ಯೋಜನೆ ವ್ಯಾಪ್ತಿಯ ವಿವಿಧೆಡೆ ಸರ್ವೇ ನಡೆಸಿದರು. ಮಾರ್ಗ ಗುರುತಿಸಿದ ರೈಲ್ವೆ ರೈಲ್ವೆ ಇಲಾಖೆಯು ಮಾರ್ಗವನ್ನು ಗುರುತಿಸಿದೆ. ಅಲ್ಲದೆ ರೈಲ್ವೆ ಅಧಿಕಾರಿಗಳು ಈಗಾಗಲೇ ಸರ್ವೆ ಕಾರ್ಯವನ್ನು … Read more

ಶಿಕಾರಿಪುರದಿಂದ ಹೊಸ ಕೆಎಸ್‌ಆರ್‌ಟಿಸಿ ಬಸ್ ಶುರು, ಸದ್ಯದಲ್ಲೇ ಡಿಪೋ ಆರಂಭ, ಗ್ರಾಮಗಳಿಗೂ ಬರುತ್ತೆ ಸರ್ಕಾರಿ ಬಸ್

ಶಿವಮೊಗ್ಗ ಲೈವ್.ಕಾಂ | SHIKARIPURA | 8 ನವೆಂಬರ್ 2019 ಶಿಕಾರಿಪುರದಿಂದ ಶ್ರೀ ಕ್ಷೇತ್ರ ಕೊಟ್ಟೂರಿಗೆ ನೂತನ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಚರಿಸುತ್ತಿವೆ. ಡಿಪೋ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು ಡಿಪೋ ಆದ ಬಳಿಕ ನಮಗೆ ಭಾರಿ ಅನುಕೂಲವಾಗಲಿದೆ. ಗ್ರಾಮಾಂತರ ಭಾಗಗಳಿಗೆ ಇನ್ನೂ ಹೆಚ್ಚಿನ ಬಸ್ ಸೇವೆ ಅಗತ್ಯವಾಗಿದೆ. ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಶಿಕಾರಿಪುರದಿಂದ ವಾಣಿಜ್ಯ ನಗರಗಳಿಗೆ, … Read more

ನಡು ಬೀದಿಯಲ್ಲೆ ವ್ಯಾಪಾರಿಯ ಕತ್ತು ಸೀಳಿ ಕೊಲೆ, ಕ್ಷುಲಕ ಕಾರಣಕ್ಕೆ ಹರಿಯಿತು ನೆತ್ತರು

murder graphical image

ಶಿವಮೊಗ್ಗ ಲೈವ್.ಕಾಂ | SHIRALAKOPPA | 7 ನವೆಂಬರ್ 2019 ಶಿರಾಳಕೊಪ್ಪದ ಆನವಟ್ಟಿ ರಸ್ತೆಯಲ್ಲಿ ಕಬ್ಬಿನ ಹಾಲು ವ್ಯಾಪಾರಿಗೆ ಹಾಡಹಗಲೇ ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆ ಮಾಡಲಾಗಿದೆ. ಸೈಯದ್ ಜಾಫರ್ ಮುನ್ನಾ (26) ಹತ್ಯೆಗೀಡಾದ ಯುವಕ. ಬುಧವಾರ ಸಂಜೆ ಘಟನೆ ನಡೆದಿದೆ. ಈತನ ಕಬ್ಬಿನ ಹಾಲಿನ ಅಂಗಡಿ ಪಕ್ಕದಲ್ಲಿ ಕುಷನ್ ಅಂಗಡಿ ನಡೆಸುತ್ತಿರುವ ಜಾವೇದ್‌ ಬೇಗ್ (19) ಎಂಬಾತ ಈ ಕೃತ್ಯ ಎಸಗಿದ್ದಾನೆ. ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಜಗಳ ನಡೆದು ಅದು ವಿಕೋಪಕ್ಕೆ ತಿರುಗಿ … Read more

ಐದು ಕ್ವಿಂಟಾಲ್ ಅಡಕೆ ಕದ್ದ ಐವರು ಕಳ್ಳರು ಅರೆಸ್ಟ್, ಖದೀಮರು ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019 ಐದು ಕ್ವಿಂಟಾಲ್ ಅಡಕೆ ಕಳ್ಳತನ ಮಾಡಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ರಾತ್ರಿ ಗಸ್ತು ತಿರುಗುವಾಗ ಅನುಮಾನಾಸ್ಪದವಾಗಿ ವರ್ತಿಸಿದವರನ್ನು ಹಿಡಿದು, ವಿಚಾರಣೆ ನಡೆಸಿದಾಗ, ಕಳ್ಳತನ ಪ್ರಕರಣಗಳು ಬೆಳಕಿಗೆ ಬಂದಿದೆ. ಶಿಕಾರಿಪುರದ ಚುರ್ಚುಗುಂಡಿ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸ್ ವಾಹನ ಕಂಡು ಬೊಲೆರೋ ವಾಹನ ಮತ್ತು ಬೈಕ್’ನಲ್ಲಿ ಪರಾರಿಯಾಗಲು ಯತ್ನಿಸಿದ ಮೂವರನ್ನು ತಡೆದು ನಿಲ್ಲಿಸಲಾಗಿದೆ. ಇವರ ವಿಚಾರಣೆ ನಡೆಸಿದಾಗ ಹಲವು ಕಡೆ ಅಡಕೆ ಕಳ್ಳತನ ಮಾಡಿರುವುದು … Read more

ಮಳೆಹಾನಿ ಪ್ರದೇಶಗಳಲ್ಲಿ ಸಂಸದ ರಾಘವೇಂದ್ರ ರೌಂಡ್ಸ್, ಹತ್ತು ಕೋಟಿ ಪರಿಹಾರಕ್ಕೆ ಸೂಚನೆ, ಎಲ್ಲೆಲ್ಲಿ ಭೇಟಿ ನೀಡಿದ್ದರು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIRALAKOPPA | 23 ಅಕ್ಟೋಬರ್ 2019 ಭಾರಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೆ, ಕೂಡಲೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಳೆಹಾನಿ ಪ್ರದೇಶಗಳಾದ ಶಿರಾಳಕೊಪ್ಪ, ಬೆಲವಂತನಕೊಪ್ಪ, ಬಳ್ಳಿಗಾವಿ ಮತ್ತು ಬಸವನಂದಿಹಳ್ಳಿ ಗ್ರಾಮಗಳಿಗೆ ಸಂಸದ ರಾಘವೇಂದ್ರ ಭೇಟಿ ನೀಡಿದರು. ಸಿಎಂ ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. 2ನೇ ಭಾರಿ ಮಳೆಯಿಂದಾಗಿ ಕೆರೆಕಟ್ಟೆ ಒಡೆದು 10 ಕೋಟಿ ರೂ.ಗಿಂತಲು ಅಧಿಕ … Read more

ಅಂಜನಾಪುರ ಡ್ಯಾಂ ಫುಲ್, ಜಲಾಶಯ ಕಣ್ತುಂಬಿಕೊಳ್ಳಲು ಹರಿದು ಬರುತ್ತಿದ್ದಾರೆ ಪ್ರವಾಸಿಗರು

221019 Anjanapura Dam Full 1

ಶಿವಮೊಗ್ಗ ಲೈವ್.ಕಾಂ | SHIKARIPURA | 22 ಅಕ್ಟೋಬರ್ 2019 ಮೂರ್ನಾಲ್ಕು ದಿನದಿಂದ ಶಿಕಾರಿಪುರದ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಇದರಿಂದ ಅಂಜನಾಪುರದ ಜಲಾಶಯ ಭರ್ತಿಯಾಗಿದೆ. ಜಲಾಶಯದ ಕೋಡಿ ತುಂಬಿ ನೀರು ಹೊರಗೆ ಹರಿಯುತ್ತಿದೆ. ಇದನ್ನು ನೋಡಲು ತಾಲೂಕಿನ ವಿವಿಧೆಡೆಯಿಂದ ಜನರು ಜಲಾಶಯದತ್ತ ಬರುತ್ತಿದ್ದಾರೆ. ಪ್ರವಾಸಿಗರು ಕೂಚ ದೊಡ್ಡ ಸಂಖ್ಯೆಯಲ್ಲಿ ಜಲಾಶಯದ ಕಡೆಗೆ ಬರುತ್ತಿದ್ದಾರೆ. ಸೆಲ್ಫೆ, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.   ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200 ಸುದ್ದಿಗಾಗಿ ಕರೆ ಮಾಡಿ – 9964634494 ಈ ಮೇಲ್ … Read more

ನದಿಯಲ್ಲಿ ಈಜಲು ಹೋಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ನೀರನಲ್ಲಿ ಮುಳುಗಿ ಸಾವು

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA | 9 ಅಕ್ಟೋಬರ್ 2019 ಸ್ನೇಹಿತರ ಜೊತೆಗೆ ನದಿಯಲ್ಲಿ ಈಜಲು ತೆರಳಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಶಶಾಂಕ್ (17) ಮೃತ ಯುವಕ. ಕುಮದ್ವತಿ ನದಿಗೆ ಈಜಲು ತೆರಳಿದ್ದ ಶಶಾಂಕ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತ ದೇಹವನ್ನು ಹೊರಗೆ ತೆಗೆದಿದ್ದಾರೆ. ಶಶಾಂಕ್, ವಿನಾಯಕ ಬಡಾವಣೆ ನಿವಾಸಿ ಸತೀಶ್ ಎಂಬುವವರ ಪುತ್ರ. ಘಟನೆ ಕುರಿತು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   … Read more

ಊರಿಗೆ ನೀರು ಬಿಡಲು ಮೋಟರ್ ಹಾಕಲು ಹೋದ ನೀರುಗಂಟಿಗೆ ಶಾಕ್, ಸ್ಥಳದಲ್ಲೇ ಸಾವು

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | SHIKARIPURA | 7 ಅಕ್ಟೋಬರ್ 2019 ಗ್ರಾಮಕ್ಕೆ ನೀರು ಬಿಡಲು ಮೋಟರ್ ಸ್ವಿಚ್ ಹಾಕಲು ಹೋದಾಗ ನೀರುಗಂಟಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿಕಾರಿಪುರದ ಮುಚಡಿ ಗ್ರಾಮದಲ್ಲಿ ಘಟನೆ ನಡೆದಿದೆ. ನೀರುಗಂಟಿ ಮಲ್ಲೇಶಪ್ಪ (62) ಮೃತ ದುರ್ದೈವಿ. ಮುಚಡಿ ಗ್ರಾಮಕ್ಕೆ ನೀರು ಸರಬರಾಜು ಮಾಡುವ ಬೋರ್’ವೆಲ್ ಮೋಟರ್ ಸ್ವಿಚ್ ಹಾಕಲು ಹೋದಾಗ ವಿದ್ಯುತ್ ಶಾಕ್ ಹೊಡೆದಿದೆ. ಚಪ್ಪಲಿ ಹಾಕದೆ ಕೆಸರಿನಲ್ಲಿ ನಿಂತು ಸ್ವಿಚ್ ಹಾಕಿದಾಗ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಶಿರಾಳಕೊಪ್ಪ … Read more

ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಜನತಾ ದರ್ಶನ, ಅಹವಾಲು ಹಿಡಿದು ಬಂದರು ಭಾರಿ ಸಂಖ್ಯೆಯ ಜನ

ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019 ಶಿಕಾರಿಪುರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇವತ್ತು ಜನತಾ ದರ್ಶನ ನಡೆಸಿದರು. ಭಾರಿ ಸಂಖ್ಯೆಯಲ್ಲಿ ಬಂದಿದ್ದ ಜನರು ಸಿಎಂಗೆ ತಮ್ಮ ಅಹವಾಲು ಸಲ್ಲಿಸಿದರು. ಪ್ರತಿಯೊಬ್ಬರ ಮನವಿಯನ್ನು ಸ್ವೀಕರಿಸಿದ ಮುಖ್ಯಮಂತ್ರಿ, ಕೂಡಲೆ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಜನತಾ ದರ್ಶನದಲ್ಲಿ ಸಿಎಂ ಏನೆಲ್ಲ ಹೇಳಿದರು? ಜಿಲ್ಲೆಯ ಎಲ್ಲಾ ಪ್ರಮುಖ ನೀರಾವರಿ ಯೋಜನೆಗಳನ್ನು ಒಂದು ವರ್ಷದ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಹೊಸೂರು ಉಡುಗಣಿ ತಾಳಗುಂದ ನೀರಾವರಿ ಯೋಜನೆಗೆ ಈಗಾಗಲೇ … Read more

‘ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗಕ್ಕೆ ರಾಜ್ಯದ ಪಾಲು ಹಣ ರಿಲೀಸ್, ಕಲ್ಲೊಡ್ಡು, ಮೂಡಿ ಯೋಜನೆಯು ಜಾರಿಗೆ’

ಶಿವಮೊಗ್ಗ ಲೈವ್.ಕಾಂ | SHIKARIPURA | 30 ಸೆಪ್ಟೆಂಬರ್ 2019 ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗದ ಭೂಸ್ವಾಧೀನಕ್ಕೆ ಶಿಕಾರಿಪುರದಲ್ಲಿ ಕಚೇರಿ ತೆರೆಯಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇವತ್ತು ಕಚೇರಿ ಉದ್ಘಾಟನೆ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ ನಿರ್ಮಾಣಕ್ಕೆ ರಾಜ್ಯದ ಪಾಲು 750 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಘೋಷಿಸಿದರು. ಕಲ್ಲೊಡ್ಡು, ಮೂಡಿಗೆ ಜಾರಿಗೆ ಬರಲಿವೆ ರಾಜ್ಯದಲ್ಲಿ ನೀರಿನ ಸಮಸ್ಯೆಯನ್ನು ನೀಗಿಸಲು … Read more