ಯುಗಾದಿ ಆಚರಿಸಲು ಶಿಕಾರಿಪುರಕ್ಕೆ ಯಡಿಯೂರಪ್ಪ, ನಾಲ್ಕು ವರ್ಷ ಯಾರೂ ಅದನ್ನ ನನ್ನಿಂದ ಕಸಿದುಕೊಳ್ಳೋಕೆ ಆಗಲ್ಲ ಅಂತಾ ತಿರುಗೇಟು
ಶಿವಮೊಗ್ಗ ಲೈವ್.ಕಾಂ | 06 ಏಪ್ರಿಲ್ 2019 ಲೋಕಸಭೆ ಚುನಾವಣೆ ಬಳಿಕ ಯಡಿಯೂರಪ್ಪ ಮೂಲೆಗುಂಪಾಗುತ್ತಾರೆ ಅಂತಾ ಜೆಡಿಎಸ್, ಕಾಂಗ್ರೆಸ್ ನಾಯಕರ ಹೇಳಿಕೆಗೆ, ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಶಿಕಾರಿಪುರದಲ್ಲಿ ಶಿವಮೊಗ್ಗ ಲೈವ್.ಕಾಂ ಜೊತೆ ಮಾತನಾಡಿದ ಯಡಿಯೂರಪ್ಪ, ಪಕ್ಷ ಬದಲಾವಣೆ ಬಯಸಿದರೆ ಸ್ವಾಗತಿಸುತ್ತೇನೆ ಎಂದರು. ಬದಲಾವಣೆ ಬಯಸಿದರೆ ಸ್ವಾಗತ ಚುನಾವಣೆ ಬಳಿಕ, ಒಂದು ವೇಳೆ ಪಕ್ಷದ ಬದಲಾವಣೆ ಬಯಸಿದರೆ ತಾವು ಅದನ್ನು ಸ್ವಾಗತಿಸುವುದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ನಾನೀಗ ವಿಧಾನಸಭೆ ವಿರೋಧ ಪಕ್ಷದ ನಾಯಕನಾಗಿ ಕೆಲಸ ಮಾಡುತ್ತಿದ್ದೇನೆ. ಇನ್ನೂ ನಾಲ್ಕು ವರ್ಷ … Read more