‘ಭದ್ರಾವತಿ ಬಿಟ್ಟು ಉಳಿದೆಲ್ಲ ಕಡೆ ಬಿಜೆಪಿ ಶಾಸಕರೇ ಇದ್ದಾರೆ, ಹಾಗಾರೆ ಅವರೆಲ್ಲ ಗೂಂಡಾಗಳಾ?’

Thi Na Srinivas

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಭದ್ರಾವತಿ ಬಿಟ್ಟು ಉಳಿದೆಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿ ಶಾಸಕರಿದ್ದಾರೆ. ಹಾಗಾದರೆ, ಅವರೆಲ್ಲ ಗೂಂಡಾಗಳೇ ಅಂತಾ ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಪ್ರಶ್ನಿಸಿದ್ದಾರೆ. ಶಿವಮೊಗ್ಗ ಗೂಂಡಾ ರಾಜ್ಯ ಅಂತಾ ಶಾಸಕ ಕೆ.ಎಸ್.ಈಶ್ವರಪ್ಪ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಶಿಕಾರಳಕೊಪ್ಪದಲ್ಲಿ ತೀ.ನಾ.ಶ್ರೀನಿವಾಸ್ ತಿರುಗೇಟು ನೀಡಿದ್ದಾರೆ. ಬ್ಲಾಕ್ ಕಾಂಗ್ರೆಸ್ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ಅಭಿನವ್ ಖರೆ ಅವರು ಜಿಲ್ಲಾ ರಕ್ಷಣಾಧಿಕಾರಿಯಾಗಿದ್ದಾಗ ಈಶ್ವರಪ್ಪ ಅವರು ಯಾವುದೇ ಚಕಾರವೆತ್ತಲಿಲ್ಲ. ಆದರೆ ಅವರು ವರ್ಗಾವಣೆಯಾಗುತ್ತಿದ್ದಂತೆ ಶಿವಮೊಗ್ಗ ಗೂಂಡಾಗಳ … Read more

ಶಿಕಾರಿಪುರ ಪುರಸಭೆಯಿಂದ ದಿಟ್ಟ ಹೆಜ್ಜೆ, ಇನ್ಮುಂದೆ ಪಟ್ಟಣದಲ್ಲಿ ಪ್ಲಾಸ್ಟಿಕ್ ಕವರ್ ಬಳಸುವಂತಿಲ್ಲ

SHIKARIPURA MAP GRAPHICS 1

ಶಿವಮೊಗ್ಗ ಲೈವ್.ಕಾಂ | 25 ಫೆಬ್ರವರಿ 2019 ಶಿಕಾರಿಪುರ ಪಟ್ಟಣದಲ್ಲಿ ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್, ಕೈಚೀಲಗಳನ್ನು ಮಾರಾಟ ಮಾಡದಂತೆ ಪುರಸಭೆ ಪ್ರಕಟಣೆ ಹೊರಡಿಸಿದೆ. ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತಗೊಳಿಸುವ ಸಲುವಾಗಿ, ಪುರಸಭೆ ಈ ಸೂಚನೆ ನೀಡಿದೆ. ಇದರಂತೆ ಪಟ್ಟಣಲ್ಲಿ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ. ಪ್ಲಾಸ್ಟಿಕ್ ಕವರ್ ಬದಲು ಬಟ್ಟೆ ಬ್ಯಾಗ್ ಬಳಸುವಂತೆ, ಸಾರ್ವಜನಿಕರು ಮತ್ತು ಅಂಗಡಿ ಮಾಲೀಕರಿಗೆ ಪುರಸಭೆ ಮನವಿ ಮಾಡಿದೆ. ಇನ್ನು, ಬೇಸಿಗೆ ಕಾಲವಾಗಿರುವುದರಿಂದ ನೀರನ್ನು ಮಿತವಾಗಿ ಉಪಯೋಗಿಸಬೇಕು. ಒಂದು ವೇಳೆ, … Read more