ಸಾಗರ, ಸೊರಬ, ಶಿಕಾರಿಪುರದಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

SHUBHODAYA-SHIVAMOGGA-FATAFAT-SAGARA-SORABA-SHIKARIPURA

ಶುಭೋದಯ ಶಿವಮೊಗ್ಗ NEWS : ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಏನೇನಾಯ್ತು? ಇಡೀ ದಿನದ ಸುದ್ದಿಯನ್ನು ಫಟಾಫಟ್‌ ಓದಲು ಶುಭೋದಯ ಶಿವಮೊಗ್ಗ NEWS. [su_note note_color=”#eaeff0″ text_color=”#000000″ radius=”0″] ರಸ್ತೆ ಕಾಮಗಾರಿಗೆ ಭೂಮಿ ಪೂಜೆ ತುಮರಿ : ಶರಾವತಿ ಹಿನ್ನೀರಿನ ತಲ್ಲೆ–ಅಗ್ಗೇರಿ ಲಿಂಕ್ ರಸ್ತೆ ಕಾಮಗಾರಿಗೆ ಬೊಬ್ಬಿಗೆ ಗ್ರಾಮದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. ತಾಲ್ಲೂಕಿನ ಕರೂರು, ಬಾರಂಗಿ ಹೋಬಳಿ ವ್ಯಾಪ್ತಿಯ ಹಳ್ಳಿಗಳಿಗೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು 250 ಕೋಟಿ … Read more

ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ, ಗುಂಡು ಹಾರಿಸಿ ಕೊಂದಿರುವ ಶಂಕೆ, ತನಿಖೆಗೆ ಮಿನಿಸ್ಟರ್‌ ಖಡಕ್‌ ಸೂಚನೆ

tiger-found-in-ambligola-dam-back-water

ಶಿಕಾರಿಪುರ : ಜಿಲ್ಲೆಯ ಶಿಕಾರಿಪುರ – ಸಾಗರ ಗಡಿ ಭಾಗದ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ 8 ರಿಂದ 10 ವರ್ಷದ ಗಂಡು ಹುಲಿ (Tiger) ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಧ್ಯಮಗಳಲ್ಲಿ ವರದಿ ಪ್ರಕಟವಾಗುತ್ತಿದ್ದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸಮಗ್ರ ತನಿಖೆ ನಡೆಸಿ 10 ದಿನದೊಳಗೆ ವರದಿ ನೀಡುವಂತೆ ಸೂಚಿಸಿದ್ದಾರೆ. ಹಿನ್ನೀರಿನಲ್ಲಿ ತೇಲುತಿತ್ತು ಹುಲಿ ದೇಹ ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಸೋಮವಾರ ಮೀನು ಹಿಡಿಯಲು ಹೋದವರು ನೀರಿನಲ್ಲಿ ಹುಲಿ ತೇಲುತ್ತಿರುವುದನ್ನು ಗಮನಿಸಿದ್ದು, ಅಂಬ್ಲಿಗೊಳ ವಲಯ … Read more

ಕಾರ್ಗಲ್‌, ಶಿರಾಳಕೊಪ್ಪದಲ್ಲಿ ATMನಿಂದ ಹಣ ಬಿಡಿಸಿ ಮನೆಗೆ ಮರಳಿದ ಇಬ್ಬರಿಗೆ ಆಮೇಲೆ ಕಾದಿತ್ತು ಶಾಕ್‌

crime name image

SHIVAMOGGA LIVE NEWS, 8 FEBRUARY 2025 ಸಾಗರ / ಶಿರಾಳಕೊಪ್ಪ : ATM ಕೇಂದ್ರದಲ್ಲಿ ಸಹಾಯ ಹಸ್ತ ಚಾಚಿ, ವಂಚಿಸುತ್ತಿದ್ದ ಖದೀಮರು ತಮ್ಮ ಕಾರ್ಯಾಚರಣೆಯನ್ನು ಶಿವಮೊಗ್ಗ ಸಿಟಿಗಷ್ಟೆ ಸೀಮಿತಗೊಳಿಸಿಲ್ಲ. ಈಗ ಕಾರ್ಗಲ್‌ ಮತ್ತು ಶಿರಾಳಕೊಪ್ಪ ಠಾಣೆಗಳಲ್ಲು ಪ್ರಕರಣ ದಾಖಲಾಗಿದೆ. ಎಟಿಎಂನಿಂದ ಹಣ ಬಿಡಿಸಲು ಬರುವವರಿಗೆ ಅಪರಿಚಿತರು ಸಹಾಯ ಮಾಡುವವರಂತೆ ನಟಿಸುತ್ತಾರೆ. ಅವರ ಎಟಿಎಂ ಕಾರ್ಡ್‌ ಪಡೆದು, ಪಾಸ್‌ ವರ್ಡ್‌ ತಿಳಿದು, ಬಳಿಕ ಎಟಿಎಂ ಕಾರ್ಡ್‌ ಅದಲು ಬದಲು ಮಾಡಿಕೊಡುತ್ತಾರೆ. ಶಿವಮೊಗ್ಗ ನಗರದಲ್ಲಿ ಇಂತಹ ಪ್ರಕರಣಗಳು ವರದಿಯಾಗಿದ್ದವು. … Read more

ಶಿವಮೊಗ್ಗ, ಭದ್ರಾವತಿ, ಶಿಕಾರಿಪುರದಲ್ಲಿ ಪೊಲೀಸರಿಂದ ರಾತ್ರಿ ದಿಢೀರ್‌ ಏರಿಯಾ ಡಾಮಿನೇಷನ್‌

Police-Area-domination Patrolling-in-Shimoga-shikaripura-and-bhadravathi.

SHIVAMOGGA LIVE NEWS, 18 JANUARY 2025 ಶಿವಮೊಗ್ಗ : ಜಿಲ್ಲೆಯ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸರು ಏರಿಯಾ ಡಾಮಿನೇಷನ್‌ ಮತ್ತು ಕಾಲ್ನಡಿಗೆ ವಿಶೇಷ ಗಸ್ತು (Patrolling) ಮಾಡಿದರು. ಅನುಮಾನಾಸ್ಪದ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶಿವಮೊಗ್ಗ ನಗರದ ಎ.ಎ.ವೃತ್ತ, ಕಸ್ತೂರ್‌ ಬಾ ರಸ್ತೆ, ಉರ್ದು ಬಜಾರ್‌,  ಬಿ.ಬಿ.ರಸ್ತೆ, ಬೈ ಪಾಸ್‌, ಇಮಾಮ್‌ ಬಡಾ, ಟಿಪ್ಪು ನಗರ, ಸಿದ್ದೇಶ್ವರ ವೃತ್ತ, ಗೋಪಿ ಶೆಟ್ಟಿ ಕೊಪ್ಪ, ಬಸವನಗುಡಿ, ಎ ಎ ಕಾಲೋನಿ, … Read more

ಹೆಚ್‌.ಟಿ.ಬಳಿಗಾರ್‌ ಇನ್ನಿಲ್ಲ, ಇಲ್ಲಿದೆ ಅವರ ಕುರಿತ ಪ್ರಮುಖಾಂಶ

HT-Baligar-no-more.

SHIVAMOGGA LIVE NEWS, 3 JANUARY 2024 ಬೆಂಗಳೂರು : ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ ಹೆಚ್‌.ಟಿ. ಬಳಿಗಾರ್ (62) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ (Hospital) ದಾಖಲಾಗಿದ್ದ ಬಳಿಗಾರ್‌ ಅವರು ಅಲ್ಲಿಯೇ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದರು. ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಸಂದರ್ಭ ಅಲ್ಲಿಯೇ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ. … Read more

ಗ್ಯಾರಂಟಿ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ, ಮಿನಿಸ್ಟರ್‌ ಏನೆಲ್ಲ ಹೇಳಿದರು?

Guarantee-office-at-Shikaripura-inaugrated-by-Madhu-Bangarappa

SHIVAMOGGA LIVE NEWS | 20 DECEMBER 2024 ಶಿಕಾರಿಪುರ : ತಾಲೂಕು ಗ್ಯಾರಂಟಿ (Guarantee) ಅನುಷ್ಠಾನ ಸಮಿತಿ ಕಾರ್ಯಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ನಂತರ ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. [su_note note_color=”#f1f1f1″ text_color=”#000000″ radius=”0″] ಮಿನಿಸ್ಟರ್‌ ಹೇಳಿದ 2 ಪ್ರಮುಖಾಂಶ ಜನರ ನೆಮ್ಮದಿಯ ಬದುಕಿಗೆ ಪಂಚ ಗ್ಯಾರಂಟಿ ಯೋಜನೆಗಳು ಸಂಜೀವಿನಿಯಾಗಿವೆ. ಈ ಯೋಜನೆಗಳು ಮಧ್ಯವರ್ತಿಗಳಿಲ್ಲದೆ ಫಲಾನುಭವಿಗಳನ್ನು ನೇರವಾಗಿ ತಲುಪುತ್ತಿವೆ. ಪ್ರತಿ ಪಂಚಾಯಿತಿಗೆ ವಾರ್ಷಿಕವಾಗಿ ಸುಮಾರು … Read more

ಬೆಳಗಿನ ಜಾವ ಪತಿಯಿಂದಲೇ ಪತ್ನಿಯ ಭೀಕರ ಕೊಲೆ

Crime-News-General-Image

SHIVAMOGGA LIVE NEWS, 11 DECEMBER 2024 ಶಿಕಾರಿಪುರ : ಗಂಡನೆ ಹೆಂಡತಿಯನ್ನು (Wife) ಭೀಕರವಾಗಿ ಹತ್ಯೆ ಮಾಡಿದ್ದಾನೆ. ಶಿಕಾರಿಪುರ ಪಟ್ಟಣದ ರಾಘವೇಂದ್ರ ಬಡಾವಣೆಯಲ್ಲಿ ಇಂದು ಬೆಳಗಿನ ಜಾವ ಘಟನೆ ಸಂಭವಿಸಿದೆ. ಮೃತಳನ್ನು ರೇಣುಕಾ (40) ಎಂದು ಗುರುತಿಸಲಾಗಿದೆ. ಪತಿ ನಾಗರಾಜ್‌ (45) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು, ಈ ಕುರಿತು ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಪತಿ ನಾಗರಾಜ್‌ನನ್ನು ವಶಕ್ಕೆ ಪಡೆಯಲಾಗಿದೆ. ವೈಯುಕ್ತಿಕ ಕಾರಣಕ್ಕೆ ಕೃತ್ಯ ನಡೆದಿರುವ … Read more

ಶಿಕಾರಿಪುರದ ಹಲವೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 4 DECEMBER 2024 ಶಿಕಾರಿಪುರ : ತುರ್ತು ಕಾಮಗಾರಿ ಪ್ರಯುಕ್ತ ಡಿ.4ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಶಿಕಾರಿಪುರ ತಾಲೂಕಿನ ಹಲವು ಕಡೆ ಇಡೀ ದಿನ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಇಂಡಸ್ಟ್ರಿಯಲ್ ಫೀಡರ್‌ವ್ಯಾಪ್ತಿಯ ಕೋರ್ಟ್ ಸುತ್ತಮುತ್ತ, ಕುಮದ್ವತಿ ಕಾಲೇಜ್, ಶಾಹಿ ಗಾರ್ಮೆಂಟ್ಸ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆದಿಶಕ್ತಿ ದೇವಸ್ಥಾನ ಸುತ್ತಮುತ್ತ, ಕೆಎಚ್‌ಬಿ ಲೇಔಟ್‌ ವ್ಯಾಪ್ತಿಯಲ್ಲಿ, ನಂದಿಹಳ್ಳಿ … Read more

ಮಾಜಿ ಸಿಎಂ ಬಂಗಾರಪ್ಪ ಓದಿದ ಶಾಲೆಗೆ ಮಧು ಬಂಗಾರಪ್ಪ ಭೇಟಿ

Madhu-Bangarappa-visit-to-Shiralakoppa-school.

SHIVAMOGGA LIVE NEWS | 30 NOVEMBER 2024 ಶಿಕಾರಿಪುರ : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಓದಿದ ಶಾಲೆಗೆ ಇವತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ (Visit) ನೀಡಿದ್ದರು. ಶಾಲೆ ಆವರಣದಲ್ಲಿ ಓಡಾಡಿ, ತಮ್ಮ ತಂದೆಯ ನೆನಪು ಮಾಡಿಕೊಂಡರು. ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದ್ದರು. ಈ ಸಂದರ್ಭ ಮಕ್ಕಳು ಹೂವು ನೀಡಿ ಸಚಿವರನ್ನು ಸ್ವಾಗತಿಸಿದರು. [su_button target=”blank” style=”flat” background=”#ffffff” color=”#e50200″ … Read more

ಪುರಸಭೆಗೆ ಐವರ ನೇಮಕ | ಗಣೇಶಯ್ಯ ಜೊತೆ ಸಂವಾದ – 3 ಫಟಾಫಟ್‌ ಸುದ್ದಿ

291124 Shikaripura Purasabhe general image

SHIVAMOGGA LIVE NEWS UPDATE | 29 NOVEMBER 2024 [su_note note_color=”#e6f1e6″ text_color=”#000000″ radius=”0″] ಗಣೇಶಯ್ಯ ಜೊತೆ ಸಂವಾದ ಶಿವಮೊಗ್ಗ : ನಗರದ ಪ್ರಜ್ಞಾ ಬುಕ್ ಗ್ಯಾಲರಿಯಲ್ಲಿ ನ.30ರಂದು ಸಂಜೆ 5.30ಕ್ಕೆ ‘ಸಸ್ಯ ಸಗ್ಗ’ ಪುಸ್ತಕದ ಕುರಿತು ರೇವಣಸಿದ್ದಯ್ಯ ಬಿ. ಹಿರೇಮಠ್ ಮಾತನಾಡಲಿದ್ದಾರೆ. ಬರಹಗಾರ, ಕೃಷಿ ವಿಜ್ಞಾನಿ ಕೆ.ಎನ್.ಗಣೇಶಯ್ಯ ಅವರೊಂದಿಗೆ ಸಂವಾದ ನಡೆಯಲಿದೆ. ಆಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬಹುದು ಎಂದು ಬುಕ್ ಗ್ಯಾಲರಿಯ ಮುಖ್ಯಸ್ಥೆ ಸೌಮ್ಯ ಕೃಷ್ಣಮೂರ್ತಿ ತಿಳಿಸಿದ್ದಾರೆ.[/su_note] [su_note note_color=”#e6f1e6″ text_color=”#000000″ radius=”0″] ಬಜೆಟ್‌ ಸಮಾಲೋಚನಾ … Read more