ಕಲ್ಯಾಣ ಚಾಲುಕ್ಯರ ಶಾಸನ ಪತ್ತೆ, ಅದರಲ್ಲಿ ಏನೇನೆಲ್ಲ ಬರೆಯಲಾಗಿದೆ?

Two-inscription-found-at-kalmane-in-Shikaripura

SHIVAMOGGA LIVE NEWS, 28 NOVEMBER 2024 ಶಿಕಾರಿಪುರ : ಇಲ್ಲಿನ ಕಲ್ಮನೆ ಗ್ರಾಮದಲ್ಲಿ ಪತ್ತೆಯಾದ ಕಲ್ಯಾಣ ಚಾಲುಕ್ಯರ ಕಾಲದ ಎರಡು ಶಾಸನಗಳನ್ನು (inscription) ಅಧ್ಯಯನ ಮಾಡಲಾಗಿದೆ. ಹಂಪಿಯ ಪುರಾತತ್ವ ಇಲಾಖೆ ನಿರ್ದೇಶಕ ಆ‌ರ್.ಶೇಜೇಶ್ವರ ನಾಯಕ್ ಮತ್ತು ಮಂಜಪ್ಪ ಕ್ಷೇತ್ರ ಕಾರ್ಯ ನಡೆಸುವ ಸಂದರ್ಭ ಈ ಎರಡು ಶಾಸನಗಳು ದೊರೆತಿವೆ. ಸ್ಥಳೀಯ ಬನ್ನಿಕಾಳಮ್ಮನ ಗುಡಿ ಹತ್ತಿರ ಎರಡು ಕಲ್ಲಿನ ಶಾಸನಗಳು ದೊರೆತಿವೆ. ಕಲ್ಯಾಣ ಚಾಲುಕ್ಯರ ಅರಸ ಆರನೇ ವಿಕ್ರಮಾದಿತ್ಯನ (8.8.1084-1096) ಕಾಲಕ್ಕೆ ಸೇರಿದವು ಎಂದು ಅಂದಾಜಿಸಲಾಗಿದೆ. ಒಂದನೇ … Read more

ಕಳೆನಾಶಕ ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಸಾವು

R-Lakshman-Former-Nagarasabhe-Member.

SHIMOGA NEWS, 24 NOVEMBER 2024 : ಕಳೆನಾಶಕ (Pesticide) ಸೇವಿಸಿದ್ದ ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ ಆರ್‌.ಲಕ್ಷ್ಮಣ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶುಕ್ರವಾರ ಆರ್.ಲಕ್ಷ್ಮಣ್‌, ಗೋಪಾಳದ ಪಾರ್ಕ್‌ ಒಂದರಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೊನೆಗೆ ಲಕ್ಷ್ಮಣ್‌ ಅವರೆ ಆಂಬುಲೆನ್ಸ್‌ಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಶನಿವಾರ ಲಕ್ಷ್ಮಣ್‌ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮಣ್‌ ಅವರು ಹೊಸಮನೆ ನಿವಾಸಿ. ಈ … Read more

ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು

boy-fell-to-tank-in-shikaripura-government-hospital

SHIKARIPURA NEWS, 16 NOVEMBER 2024 : ಶಿಕಾರಿಪುರ ಪಟ್ಟಣದ ಮಹಿಳಾ ಮಕ್ಕಳ ಆಸ್ಪತ್ರೆ ಹಿಂಭಾಗದಲ್ಲಿರುವ ಕೊಳಚೆ ನೀರು ತುಂಬಿದ ತೊಟ್ಟಿಗೆ ಬಿದ್ದು ಮೂರೂವರೆ ವರ್ಷದ ಬಾಲಕ (Boy) ಮೃತಪಟ್ಟಿದ್ದಾನೆ. ಅಯಾನ್ ಮೃತ ದುರ್ದೈವಿ. ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯೊಬ್ಬರ ಯೋಗಕ್ಷೇಮ ವಿಚಾರಿಸಲು ತಾಲೂಕಿನ ಮತ್ತಿಕೋಟೆ ನಿವಾಸಿ ಇಮ್ರಾನ್, ಪತ್ನಿ, ಮಗ ಅಯಾನ್‌ನೊಂದಿಗೆ ಬಂದಿದ್ದರು. ಸಂಬಂಧಿಯನ್ನು ಮಾತನಾಡಿಸಿ ಹೊರಗೆ ಬಂದ ಮೇಲೆ ತಂದೆ ಹಿಂದೆಯೇ ಬಂದ ಮಗು ತೊಟ್ಟಿಯಲ್ಲಿ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಡಿವೈಎಸ್ಪಿ, ಇನ್ಸ್‌ಪೆಕ್ಟರ್, ಪಿಎಸ್‌ಐ … Read more

ಪತ್ನಿಯ ಕೊಂದ ಪತಿ, ತನಿಖೆ ವೇಳೆ ಕಾರಣ ಬಯಲು, ಏನದು?

crime name image

SHIKARIPURA NEWS, 9 NOVEMBER 2024 : ಶಿಕಾರಿಪುರ ತಾಲೂಕು ಅಂಬ್ಲಿಗೋಳದಲ್ಲಿ ಪತಿಯೇ ಪತ್ನಿಯ ಕುತ್ತಿಗೆಗೆ ಟವಲ್‌ನಿಂದ (Towel) ಬಿಗಿದು ಹತ್ಯೆ ಮಾಡಿದ್ದಾನೆ. ಪ್ರಾಥಮಿಕ ವಿಚಾರಣೆ ವೇಳೆ ಕೊಲೆಗೆ ಕಾರಣವನ್ನು ಬಾಯಿಬಿಟ್ಟಿದ್ದಾನೆ. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಂಬ್ಲಿಗೋಳದ ಮನು ಎಂಬಾತ ಇಂದು ಸಂಜೆ ತನ್ನ ಪತ್ನಿ ಗೌರಮ್ಮಾಳ ಹತ್ಯೆ ಮಾಡಿದ್ದ. ಟವಲ್‌ನಿಂದ ಕುತ್ತಿಗೆ ಬಿದು ಕೊಲೆಗೈದಿದ್ದ. ಕೊಲೆಗೆ ಕಾರಣವೇನು? ಈ ಸಂಬಂಧ ಮಾಧ್ಯಮಗಳಿಗೆ ವಾಟ್ಸಪ್‌ ಮೂಲಕ ಮಾಹಿತಿ ನೀಡಿರುವ … Read more

ಟವಲ್‌ನಿಂದು ಕುತ್ತಿಗೆ ಬಿಗಿದು ಪತ್ನಿಯ ಕೊಂದ ಪತಿ

Crime-News-General-Image

SHIKARIPURA NEWS, 9 NOVEMBER 2024 : ಟವಲ್‌ನಿಂದ ಕುತ್ತಿಗೆ ಬಿಗಿದು ಪತಿಯೇ ಪತ್ನಿಯ (Wife) ಕೊಲೆಗೈದಿದ್ದಾನೆ. ಶಿಕಾರಿಪುರ ತಾಲೂಕು ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮನು ಎಂಬಾತ ತನ್ನ ಪತ್ನಿ ಗೌರಮ್ಮಳನ್ನು (28) ಕೊಲೆ ಮಾಡಿದ್ದಾನೆ. ಪೊಲೀಸರು ಮನುನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಗಾರ್ಮೆಂಟ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ವಾಟ್ಸಪ್‌ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.  ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 20 ವರ್ಷ ಜೈಲು, 1.12 ಲಕ್ಷ … Read more

ಭಾರಿ ಮಳೆಗೆ ಬೆಳೆ ಹಾನಿ, ಶಾಸಕ ವಿಜಯೇಂದ್ರ ಭೇಟಿ

301024 BY Vijayendra visit rain affected areas

SHIKARIPURA REPORT, 30 OCTOBER 2024 : ಈಚೆಗೆ ಸುರಿದ ಭಾರಿ ಮಳೆಗೆ (Rain) ಶಿಕಾರಿಪುರ ತಾಲೂಕಿನ ವಿವಿಧೆಡೆ ಮನೆ ಮತ್ತು ಬೆಳೆ ಹಾನಿಯಾಗಿದೆ. ಶಾಸಕ ಬಿ.ವೈ.ವಿಜಯೇಂದ್ರ ಇವತ್ತು ವಿವಿಧೆಡೆ ತೆರಳಿ ಪರಿಶೀಲಿಸಿದರು. ಭಾರಿ ಮಳೆಗೆ ಭತ್ತ, ಮೆಕ್ಕಜೋಳ, ಅಡಿಕೆ ಸೇರಿದಂತೆ ವಿವಿಧ ಬೆಳೆ ನಾಶವಾಗಿದೆ. ಮನೆಗಳು ಕೂಡ ಹಾನಿಗೀಡಾಗಿವೆ. ಇವುಗಳ ಕುರಿತು ಮಾಹಿತಿ ಪಡೆದು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿವಿಧೆಡೆ ತೆರಳಿ ಪರಿಶೀಲಿಸಿದರು. ರೈತರೊಂದಿಗೆ ಚರ್ಚೆ ನಡೆಸಿದರು. [su_button target=”blank” style=”flat” background=”#ffffff” color=”#e50200″ size=”16″ … Read more

ವಿದ್ಯುತ್‌ ಶಾಕ್‌, ಅಂಗಡಿ ಮಾಲೀಕ ಸಾವು

Shikaripura-News-Update

SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್‌ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು. ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್‌ ಫರ್ನಿಚರ್‌ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ. ಇದನ್ನೂ ಓದಿ » ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ … Read more

ಬಸ್‌ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ

KSRTC-Bus-General-Image-Shimoga-Bangalore

SHIKARIPURA NEWS, 23 OCTOBER 2024 : ಬಸ್‌ ಹತ್ತುವಾಗ ಮಹಿಳೆಯೊಬ್ಬರ (woman) ಕೊರಳಲ್ಲಿದ್ದ ಚಿನ್ನ ಸರವನ್ನು ಆಕೆಗೆ ಗೊತ್ತಾಗದ ಹಾಗೆ ಕಳ್ಳತನ ಮಾಡಲಾಗಿದೆ. ಶಿಕಾರಿಪುರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಸತ್ಯಮ್ಮ ಎಂಬುವವರು ಶಿಕಾರಿಪುರದಿಂದ ಹೊನ್ನಾಳಿಗೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಸರ ಕಳ್ಳತನವಾಗಿದೆ. 2 ಲಕ್ಷ ರೂ. ಮೌಲ್ಯದ ಸುಮಾರು 30 ಗ್ರಾಂ ತೂಕದ ಚಿನ್ನದ ಸರ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಶಿಕಾರಿಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ಶಿವಮೊಗ್ಗ … Read more

ಉದ್ಯೋಗ ಖಾತ್ರಿ ಯೋಜನೆ, ರೈತರಿಂದ ಅರ್ಜಿ ಆಹ್ವಾನ

Agriculture-News-Farmer

SHIMOGA NEWS, 19 OCTOBER 2024 : ಶಿಕಾರಿಪುರ ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ (ಅಡಿಕೆ, ತೆಂಗು, ಮಾವು, ಗೇರು, ಜಾಯಿಕಾಯಿ ಇತರೆ) ಕಾರ್ಯಕ್ರಮದಡಿ ವೈಯಕ್ತಿಕ ಕಾಮಗಾರಿ ಕೈಗೊಳ್ಳಲು ಇಚ್ಛಿಸುವ ರೈತರಿಂದ (Farmer) ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಅರ್ಜಿ ನಮೂನೆಯನ್ನು ಶಿಕಾರಿಪುರ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯೊಂದಿಗೆ ಉದ್ಯೋಗ ಚೀಟಿ, ಆಧಾರ್ ಕಾರ್ಡ್ … Read more

ಶಿವಮೊಗ್ಗ, ಶಿಕಾರಿಪುರ ಟೋಲ್‌, ಸಚಿವರನ್ನು ಭೇಟಿಯಾದ ನಿಯೋಗ

081024-BY-Vijayendra-meets-satish-jarakiholi-in-bangalore.webp

BANGALORE NEWS, 8 OCTOBER 2024 : ಶಿಕಾರಿಪುರ, ಶಿರಾಳಕೊಪ್ಪ ನಡುವೆ ನಿರ್ಮಿಸಿರುವ ಟೋಲ್ ಗೇಟ್ (Toll Gate) ಅನ್ನು ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ ಶಾಸಕ ಬಿ.ವೈ.ವಿಜಯೇಂದ್ರ ನೇತೃತ್ವದ ನಿಯೋಗ ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿತು. ಮನವಿಯಲ್ಲಿ ಏನಿದೆ? [su_note note_color=”#f1f1f1″ text_color=”#000000″]ಅವೈಜ್ಞಾನಿಕ ಟೋಲ್‌ನಿಂದ ಪ್ರತಿನಿತ್ಯ ತಾಲೂಕು ಕೇಂದ್ರ ಶಿಕಾರಿಪುರಕ್ಕೆ ಓಡಾಡುವ ಜನರಿಗೆ ತೊಂದರೆಯಾಗಿದೆ. ರೈತರು ಬೆಳೆಗಳನ್ನು, ರಸಗೊಬ್ಬರ, ಕೃಷಿ ಉಪಕರಣ ತರಲು ಓಡಾಡಲೇ ಬೇಕಾದ ಅನಿವಾರ್ಯತೆಯಿದೆ. ಪ್ರತಿನಿತ್ಯ ನೂರಾರು ಬಸ್‌ಗಳು ಮಾರ್ಗದಲ್ಲಿ … Read more