ಪೂಜೆ ಮಾಡಿ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ ಮಾಯ
SHIMOGA NEWS, 14 OCTOBER 2024 : ವಿಜಯ ದಶಮಿಯಂದು ಪೂಜೆ ಸಲ್ಲಿಸಿ ಊರಿನ ದೇಗುಲದ ಮುಂದೆ ನಿಲ್ಲಿಸಿದ್ದ ಟ್ರಾಕ್ಟರ್ (Tractor) ಕಳುವಾಗಿದೆ. ಶಿವಮೊಗ್ಗ ತಾಲೂಕು ಆಯನೂರು – ಹಾರನಹಳ್ಳಿ ರಸ್ತೆಯ ನರಸಿಂಹ ದೇವಸ್ಥಾನದ ಮುಂಭಾಗ ಘಟನೆ ಸಂಭವಿಸಿದೆ. ಚನ್ನಹಳ್ಳಿಯ ರೈತ ಪಾಲಾಕ್ಷಪ್ಪ ಅವರು ಟ್ರಾಕ್ಟರ್ಗೆ ಪೂಜೆ ಸಲ್ಲಿಸಿ ದೇಗುಲದ ಮುಂದೆಯೇ ಟ್ರಾಕ್ಟರ್ ಅನ್ನು ರಾತ್ರಿ ನಿಲ್ಲಿಸಿದ್ದರು. ಮರುದಿನ ಬೆಳಗ್ಗೆ 8 ಗಂಟೆ ಹೊತ್ತಿಗೆ ದೇಗುಲದ ಬಳಿ ಹೋದಾಗ ಟ್ರಾಕ್ಟರ್ ಕಾಣಿಸಲಿಲ್ಲ. ಎಲ್ಲೆಡೆ ಹುಡುಕಿದ ಪಾಲಾಕ್ಷಪ್ಪ ಅವರು … Read more