ಹನಸವಾಡಿಯಲ್ಲಿ ಮಹಿಳೆಗೆ ಡಿಕ್ಕಿಯಾಗಿ ಹೊಟೇಲ್‌ಗೆ ನುಗ್ಗಿದ ಕಾರು

Car-Mishap-at-Hanasavadi-in-Shimoga-taluk.

SHIVAMOGGA LIVE NEWS | 3 JUNE 2024 SHIMOGA : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ (woman) ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಹೊಟೇಲ್‌ಗೆ ನುಗ್ಗಿದೆ. ಶಿವಮೊಗ್ಗ ತಾಲೂಕು ಹನಸವಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮೇಲಿನ ಹನಸವಾಡಿ ಗ್ರಾಮದ ಮಂಜುಳಮ್ಮ (45) ಮೃತ ದುರ್ದೈವಿ. ಶಿವಮೊಗ್ಗದಿಂದ ದಾವಣಗೆರೆಯಿಂದ ತೆರಳುತ್ತಿದ್ದ ಕಾರು ಹನಸವಾಡಿ ಬಳಿ ಮಂಜುಳಮ್ಮ ಅವರಿಗೆ ಡಿಕ್ಕಿ ಹೊಡೆದು, ಪಕ್ಕದ ಹೊಟೇಲ್‌ಗೆ ನುಗ್ಗಿತ್ತು. ಗಂಭೀರ ಗಾಯಗೊಂಡಿದ್ದ ಮಂಜುಳಮ್ಮ ಅವರನ್ನು ಕೂಡಲೆ ಮ್ಯಾಕ್ಸ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. … Read more

ಶಿವಮೊಗ್ಗ ತಾಲೂಕಿನ ವಿವಿಧೆಡೆ ನಾಳೆ ಮಧ್ಯಾಹ್ನದಿಂದ ಕರೆಂಟ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 29 MAY 2024 POWER CUT : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಮೇ 30 ರಂದು ಮಧ್ಯಾಹ್ನ 12 ರಿಂದ ಸಂಜೆ 4ರವರೆಗೆ ವಿವಿಧೆಡೆ ಕರೆಂಟ್‌ ಇರಲ್ಲ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಭೋವಿ ಕಾಲೋನಿ, ಆಲದೇವರ ಹೊಸೂರು, ಶಕ್ತಿಧಾಮ, ಕೆ.ಐ.ಎ.ಡಿ.ಬಿ., ಕೆ.ಎಸ್.ಎಸ್.ಐ.ಡಿ.ಸಿ., ಇಂಡಸ್ಟ್ರೀಯಲ್ ಏರಿಯಾ, ದೇವಕಾತಿಕೊಪ್ಪ, ಶ್ರೀರಾಮಪುರ, ಸಿದ್ಲಿಪುರ ನೀರಾವರಿ ಪಂಪ್‍ಸೆಟ್, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ … Read more

ತಿರುಮಲ ದೇಗುಲದ ವರ್ಷಿಕೋತ್ಸವ, ಇವತ್ತಿನಿಂದ ತಿರುಕಲ್ಯಾಣೋತ್ಸವ, ಮಹಾ ಸುದರ್ಶನ ಹೋಮ

B-Beranahalli-tirumala-temple-kalyanotsava

SHIVAMOGGA LIVE NEWS | 28 MAY 2024 SHIMOGA : ಬಿ.ಬೀರನಹಳ್ಳಿಯ ವೆಂಕಟಾಪುರ ಗ್ರಾಮದ ಶ್ರೀ ತಿರುಮಲ ದೇವರ ದೇವಸ್ಥಾನ (Temple) ಸಮಿತಿಯಿಂದ ಶ್ರೀ ತಿರುಮಲ ರಂಗನಾಥ ಸ್ವಾಮಿ ದೇವಸ್ಥಾನದ ವಾರ್ಷಿಕೋತ್ಸವದ ಅಂಗವಾಗಿ ಮೇ 28, 29ರಂದು ತಿರುಕಲ್ಯಾಣೋತ್ಸವ ಸೇರಿದಂತೆ ಹೋಮ, ಹವನ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ದೇವಕುಮಾ‌ರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 28ರಂದು ಸಂಜೆ 5ಕ್ಕೆ ಗುರು ಪ್ರಾರ್ಥನೆ, ಅನುಜ್ಞೆ ಮಹಾಸಂಕಲ್ಪ ಮಹಾಗಣಪತಿ ಆರಾಧನೆ, ಸಂಜೆ 7ಕ್ಕೆ ಶ್ರೀ ತಿರುಮಲ … Read more

ಒಂದು ಬೈಕ್‌ ಹುಡುಕ್ತಿದ್ದ ಪೊಲೀಸರಿಗೆ ಸಿಕ್ತು ಎರಡು ಬೈಕ್‌, ಏನಿದು ಕೇಸ್?

Bik-theft-case-at-kumsi.

SHIVAMOGGA LIVE NEWS | 26 MAY 2024 KUMSI : ಒಂದು ಬೈಕ್‌ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್‌ ನಗರದ ಅಲ್ಲಾ ಬಕ್ಕಾಶ್‌ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 … Read more

ಒಂದು ಬೈಕ್‌ ಹುಡುಕ್ತಿದ್ದ ಪೊಲೀಸರಿಗೆ ಸಿಕ್ತು ಎರಡು ಬೈಕ್‌, ಏನಿದು ಕೇಸ್?

SHIVAMOGGA LIVE NEWS | 25 MAY 2024 KUMSI : ಒಂದು ಬೈಕ್‌ (BIKE) ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಅಪ್ರಾಪ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಕನಕನಗರದ ಶಿವು ಎಂಬುವವರು ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನವಾಗಿತ್ತು. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಅಂಬೇಡ್ಕರ್‌ ನಗರದ ಅಲ್ಲಾ ಬಕ್ಕಾಶ್‌ (19) ಮತ್ತು ಅಪ್ರಾಪ್ತನೊಬ್ಬನನ್ನು ವಶಕ್ಕೆ ಪಡೆರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 90 … Read more

ಕೃಷಿ ಹೊಂಡದಲ್ಲಿ ಬಿದ್ದ ಬಾಲಕನ ರಕ್ಷಣೆಗೆ ಧಾವಿಸಿದ ಯುವಕ, ಇಬ್ಬರು ಸಾವು, ಹೇಗಾಯ್ತು ಘಟನೆ?

200123 Police Jeep With Light jpg

SHIVAMOGGA LIVE NEWS | 24 MAY 2024 AYANURU : ಕೃಷಿ ಹೊಂಡದಲ್ಲಿ (Farm Pond) ಮುಳುಗಿ ಇಬ್ಬರು ಸಾವಿಗೀಡಾಗಿದ್ದಾರೆ. ಆಯನೂರು ಸಮೀಪದ ಚೆನ್ನಳ್ಳಿ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಗ್ರಾಮದ ಮಹೇಶ್ ಅವರ ಪುತ್ರ ಅಭಯ್ (16), ಮಾಲತೇಶ್ (28) ಮೃತ ದುರ್ದೈವಿಗಳು. ಗ್ರಾಮದಲ್ಲಿ ಜಮೀನಿನಲ್ಲಿ ಟ್ರ್ಯಾಕ್ಟರ್‌ನಲ್ಲಿ ಮಾಲತೇಶ್ ಉಳುಮೆ ಮಾಡುತ್ತಿದ್ದ. ಜತೆಗೆ ಮಹೇಶ್ ಅವರ ಮಗ ಅಭಯ್ ಕೂಡ ಅಲ್ಲಿಗೆ ಹೋಗಿದ್ದ. ಕೃಷಿ ಹೊಂಡದ ಪಕ್ಕ ನಿಂತಿದ್ದ ಅಭಯ್ ಆಯತಪ್ಪಿ ಹೊಂಡಕ್ಕೆ ಬಿದ್ದು ಮೇಲೆ … Read more

ಆಯನೂರು ಬಳಿ ಮುಖಾಮುಖಿ ಡಿಕ್ಕಿ, ಒಬ್ಬನ ಕಾಲು ಕಟ್‌, ಹೇಗಾಯ್ತು ಘಟನೆ?

Between-Maruthi-Omni-and-goods-vehicle-at-ayanuru

SHIVAMOGGA LIVE NEWS | 24 MAY 2024 AYANURU : ಓಮ್ನಿ ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಓಮ್ನಿಯಲ್ಲಿದ್ದ ಪ್ರಯಾಣಿಕನ ಎರಡೂ ಕಾಲುಗಳು ತುಂಡಾಗಿವೆ. ಆಯನೂರು ಸಮೀಪದ ಡಾಂಬರ್ ಫ್ಯಾಕ್ಟರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ  (Highway) ಘಟನೆ ಸಂಭವಿಸಿದೆ. ಇದನ್ನೂ ಓದಿ – ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಓಮ್ನಿಯಲ್ಲಿದ್ದ ಕರುಣಾಕರ ಎಂಬುವವರ ಕಾಲುಗಳು ತುಂಡಾಗಿವೆ. ಮಲ್ಲಿಕಾರ್ಜುನ, ದರ್ಶನ್ ಎಂಬುವರಿಗೆ ಗಾಯಗಳಾಗಿವೆ. ಇವರು ಶಿವಮೊಗ್ಗದಿಂದ ಹೊಸನಗರಕ್ಕೆ ಕೆಲಸಕ್ಕೆ ತೆರಳುತ್ತಿದ್ದರು. ಗೂಡ್ಸ್‌ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಭಾನುವಾರ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

power cut mescom ELECTRICITY

SHIVAMOGGA LIVE NEWS | 18 MAY 2024 POWER CUT : ಎಂ.ಆರ್.ಎಸ್. ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಿನ್ನೆಲೆ ಮೇ 19 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ಕರೆಂಟ್‌ ಇರಲ್ಲ. ಎಲ್ಲೆಲ್ಲಿ ಪವರ್‌ ಕಟ್? ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ ತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, … Read more

ಹೊಳೆಹೊನ್ನೂರಿನಲ್ಲಿ ಅಂತರಘಟ್ಟಮ್ಮ ದೇವಿ ರಥೋತ್ಸವ | ಹೊನ್ನವಿಲೆಯಲ್ಲಿ ಜಾತ್ರೆ ಸಂಭ್ರಮ

Holehonnuru-antaraghattamma-ratotsava.

SHIVAMOGGA LIVE NEWS | 18 MAY 2024 HOLEHONNURU : ಶ್ರೀ ಅಂತರಘಟ್ಟಮ್ಮ ದೇವಿಯ ರಥೋತ್ಸವ (Rathotsava) ವಿಜೃಂಭಣೆಯಿಂದ ನೆರವೇರಿತು. ವಿವಿಧೆಡೆಯಿಂದ ಬಂದಿದ್ದ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು. ರಥ ಎಳೆದು ದೇವಿಯ ಕೃಪೆ ಬೇಡಿದರು. ರಥೋತ್ಸವಕ್ಕೂ ಮುನ್ನ ದೇವಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ನೆರವೇರಿತು. ಮಹಿಳೆಯರು ಮಡಿಲಕ್ಕಿ ಅರ್ಪಿಸಿದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಉತ್ಸವ ಮೂರ್ತಿಯ ಮೆರವಣಿಗೆ ನೆರವೇರಿಸಲಾಯಿತು. ಬಳಿಕ ಪುಷ್ಪಾಲಂಕಾರ ಮಾಡಿದ್ದ ರಥದಲ್ಲಿ ದೇವಿಯನ್ನು ಕೂರಿಸಿ ರಥೋತ್ಸವ ನೆರವೇರಿಸಲಾಯಿತು. ಇದನ್ನೂ … Read more

ಬಡ್ಡಿ ದಂಧೆಕೋರರ ಮನೆಗಳ ಮೇಲೆ ಶಿವಮೊಗ್ಗ ಪೊಲೀಸರ ದಾಳಿ, 217 ಚೆಕ್‌, ದಾಖಲೆಗಳು ಸೀಜ್‌

Police-Jeep-With-Light-New.

SHIVAMOGGA LIVE NEWS | 17 MAY 2024 SHIMOGA : ಬಡ್ಡಿ (Interest) ವ್ಯವಹಾರ ನಡೆಸುತ್ತಿದ್ದವರ ಮನೆಗಳ ಮೇಲೆ ದಾಳಿ ನಡೆಸಿದ ಪೊಲೀಸರು ಖಾಲಿ ಚೆಕ್‌ಗಳು, ಪ್ರಾಮಿಸರಿ ನೋಟ್‌ಗಳು, ನಿವೇಶನ ಮತ್ತು ವಾಹನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಗೋಂದಿ ಚಟ್ನಹಳ್ಳಿಯ ಮಹಿಳೆ ಆತ್ಮಹತ್ಯೆ ಪ್ರಕರಣದ ಬೆನ್ನಿಗೆ ದಾಳಿ ನಡೆಸಲಾಗಿದೆ. ಗ್ರಾಮದ ಅನಿಲ, ರಾಜಣ್ಣ, ಪ್ರಭಣ್ಣ, ವಿಜಯೇಂದ್ರ, ಪ್ರದೀಪ್‌ ಮತ್ತು ಹಾಲೇಶ್‌ ಎಂಬುವವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಾಳಿ ವೇಳೆ … Read more