ಶಿವಮೊಗ್ಗ – ಕುಂಸಿ ಮಧ್ಯೆ ರೈಲ್ವೆ ಲೆವೆಲ್‌ ಕ್ರಾಸಿಂಗ್‌ ಬಂದ್‌, ವಾಹನಗಳಿಗೆ ಪರ್ಯಾಯ ಮಾರ್ಗ, ಯಾವುದದು?

railway-track-general-image.webp

SHIVAMOGGA LIVE NEWS | 5 MAY 2024 RAILWAY NEWS : ಶಿವಮೊಗ್ಗ – ಕುಂಸಿ ನಡುವೆ ಇರುವ ರೈಲ್ವೆ ಲೆವೆಲ್‌ ಕ್ರಾಸಿಂಗ್‌ನಲ್ಲಿ ತಾಂತ್ರಿಕ ಪರಿಶೀಲನೆ ನಡೆಸಲಾಗುತ್ತಿದೆ. ಮೇ 5ರ ಬೆಳಗ್ಗೆ 8 ಗಂಟೆಯಿಂದ ಮೇ 6ರ ಸಂಜೆ 6 ಗಂಟೆವರೆಗೆ ರೈಲ್ವೆ ಗೇಟ್‌ ಮುಚ್ಚಲಾಗುತ್ತದೆ. ಈ ಹಿನ್ನೆಲೆ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.   ಪರ್ಯಾಯ ಮಾರ್ಗ ಕಾಶಿಪುರ ಮೂಲಕ ಉಷಾ ನರ್ಸಿಂಗ್ ಹೋಂ, ಜೈಲ್ … Read more

ಸವಳಂಗ – ಆಯನೂರು ಹೆದ್ದಾರಿಯಲ್ಲಿ ಓಮ್ನಿ, ಟಾಟಾ ಏಸ್‌ ಮುಖಾಮುಖಿ ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 27 APRIL 2024 KUMSI : ಓಮ್ನಿ ಕಾರು ಮತ್ತು ಪಿಕಪ್‌ ವಾಹನ ಮುಖಾಮುಖಿ ಡಿಕ್ಕಿಯಾಗಿ 9 ಮಂದಿ ಗಾಯಗೊಂಡಿದ್ದಾರೆ. ಸವಳಂಗ ಆಯನೂರು ರಸ್ತೆಯ ಮಲ್ಲಾಪುರ ಬಳಿ ಶುಕ್ರವಾರ ಮಧ್ಯರಾತ್ರಿ  ಅಪಘಾತ ಸಂಭವಿಸಿದೆ. ದಾವಣಗೆರೆಯ ಕಕ್ಕರಗೊಳ್ಳ ಗ್ರಾಮದ ಕಾರ್ತಿಕ್‌ ಎಂಬುವವರು ತಮ್ಮ ಸಹೋದರಿಗೆ ಚಿಕಿತ್ಸೆ ಕೊಡಿಸಲು ಮಂಗಳೂರಿನ ಆಸ್ಪತ್ರೆಗೆ ಓಮ್ನಿ ಕಾರಿನಲ್ಲಿ ಕರೆದೊಯ್ಯುತ್ತಿದ್ದರು. ಮಲ್ಲಾಪುರ ಬಳಿ ಎದುರಿನಿಂದ ಬಂದ ಟಾಟಾ ಏಸ್‌ ವಾಹನ ಡಿಕ್ಕಿ ಹೊಡೆದಿದೆ. ಕಾರು ಚಾಲನೆ ಮಾಡುತ್ತಿದ್ದ ನಾಗರಾಜ್‌, … Read more

ಗಾಜನೂರಿನಲ್ಲಿ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನ ಸ್ಪೋಟ, ಕಾರಣವೇನು?

Gajanur-Congress-Party-workers-angry-over-leaders.

SHIVAMOGGA LIVE NEWS | 25 APRIL 2024 GAJANURU : ಪಕ್ಷದ ಮುಖಂಡರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿ ಗಾಜನೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು. ಗಾಜನೂರಿನ ಗ್ರಂಥಾಲಯ ಸಮೀಪ ಗಾಜನೂರು ನಾಗರಾಜ್‌, ಶಿವಕುಮಾರ್‌ ಅವರ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಇದೇ ವೇಳೆ ಮಾತನಾಡಿದ ಗಾಜನೂರು ನಾಗರಾಜ್‌, ವಿಧಾನಸಭೆ ಚುನಾವಣೆ ಸಂದರ್ಭ ಮನೆ ಮನೆಗೆ ತೆರಳಿ ಗ್ಯಾರಂಟಿ ಕಾರ್ಡ್‌ ಹಂಚಿದ್ದೆವು. ಈಗಲು ಪಕ್ಷದ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಹಾಗಿದ್ದೂ, ಕಳೆದ ಒಂದು ತಿಂಗಳಿಂದ ಪಕ್ಷದ ಬ್ಲಾಕ್‌ … Read more

ಅಬ್ಬಲಗೆರೆ ಗ್ರಾಮ ಪಂಚಾಯಿತಿ ಗ್ರೇಡ್‌ 2 ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

Lokayuktha-Raid-General-Image

SHIVAMOGGA LIVE NEWS | 24 APRIL 2024 SHIMOGA : ಜಮೀನಿನ ಖಾತೆ ಮಾಡಿಕೊಡಲು 15 ಸಾವಿರ ರೂ. ಲಂಚ ಪಡೆಯುತ್ತಿದ್ದ ಅಬ್ಬಲಗೆರೆ ಗ್ರಾಮ ಪಂಚಾಯಿತಿಯ ಗ್ರೇಡ್‌ 2 ಕಾರ್ಯದರ್ಶಿ ಯೋಗೇಶ್‌ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಣವನ್ನು ವಶಕ್ಕೆ ಪಡೆದು ಯೋಗೇಶ್‌ನನ್ನು ಬಂಧಿಸಲಾಗಿದೆ. ಲಂಚಕ್ಕೆ ಬೇಡಿಕೆ ಇಟ್ಟಿದ್ದೇಕೆ? ನವುಲೆಯ ಯಶವಂತ ಎಂಬುವವರು ಚನ್ನಮುಂಭಾಪುರದಲ್ಲಿರುವ ಜಮೀನಿಗೆ ಖಾತೆ ಮಾಡಿಕೊಡಲು ಅರ್ಜಿ ಸಲ್ಲಿಸಿದ್ದರು. ಇದಕ್ಕೆ 15 ಸಾವಿರ ರೂ. ಲಂಚದ ಹಣಕ್ಕೆ ಯೋಗೇಶ್‌ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. … Read more

ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾಲಿ ಚೊಂಬು ಜಾಹೀರಾತು ಕೊಡಲು ಕಾರಣ ಬಯಲು

220424 Chief Minister Siddaramaiah visit to Shimoga airport

SHIVAMOGGA LIVE NEWS | 22 APRIL 2024 ELECTION NEWS : ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದರು. ತರಿಕೆರೆಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಅವರು ವಿಶೇಷ ವಿಮಾನದಲ್ಲಿ ಆಗಮಿಸಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲುವುದಾಗಿ ತಿಳಿಸಿದರು. ಸಿದ್ದರಾಮಯ್ಯ ಏನೇನು ಹೇಳಿದರು? ಇಲ್ಲಿದೆ 5 ಪಾಯಿಂಟ್ ನೇಹಾ ಹಿರೇಮಠ ಕೊಲೆ ವಿಚಾರ : ಹುಬ್ಬಳ್ಳಿಯ ನೇಹಾ ಹಿರೇಮಠ್‌ ಹತ್ಯೆ ಪ್ರಕರಣದ ತನಿಖೆಯನ್ನು … Read more

ಶಿವಮೊಗ್ಗದ ಜಾವಳ್ಳಿಯಲ್ಲಿ ಯುವತಿಯನ್ನು ಕಾಡಿಗೆ ಎಳೆದೊಯ್ದ ಯುವಕರು, ಸ್ನೇಹಿತನ ಮೇಲೆ ಹಲ್ಲೆ, ರಾಬರಿ

Crime-News-General-Image

SHIVAMOGGA LIVE NEWS | 17 APRIL 2024 BHADRAVATHI : ಯುವತಿಯೊಬ್ಬಳನ್ನು ಕಾಡಿನೊಳಗೆ ಎಳೆದೊಯ್ದು ಕೊರಳಲ್ಲಿದ್ದ ಬಂಗಾರದ ಚೈನ್‌ ಕಸಿದುಕೊಳ್ಳಲಾಗಿದೆ. ಆಕೆಯ ರಕ್ಷಣೆಗೆ ಧಾವಿಸಿದ ಸ್ನೇಹಿತನಿಗು ಹೊಡೆದು ಮೊಬೈಲ್‌ ಫೋನ್‌, ಹಣ ಕಸಿಯಲಾಗಿದೆ. ಶಿವಮೊಗ್ಗ ತಾಲೂಕು ಜಾವಳ್ಳಿಯಲ್ಲಿ ಘಟನೆ ಸಂಭವಿಸಿದೆ. ಸುಬ್ಬಯ್ಯ ಮೆಡಿಕಲ್‌ ಕಾಲೇಜಿನಿಂದ ಯುವತಿಯೊಬ್ಬಳು (ಹೆಸರು ಗೌಪ್ಯ) ಕೆಲಸದ ನಿಮಿತ್ತ ಸ್ನೇಹಿತನೊಂದಿಗೆ ಬೈಕ್‌ನಲ್ಲಿ ಚಿತ್ರದುರ್ಗಕ್ಕೆ ತೆರಳುತ್ತಿದ್ದಳು. ಮೂತ್ರ ವಿಸರ್ಜನೆಗೆಂದು ಜಾವಳ್ಳಿಯಲ್ಲಿ ಬೈಕ್‌ ನಿಲ್ಲಿಸಿದ್ದರು. ಯುವತಿ ನೀಲಗಿರಿ ಪ್ಲಾಂಟೇಶನ್‌ ಒಳಗೆ ಹೋಗಿದ್ದು, ಸ್ನೇಹಿತ ಬೈಕ್‌ ನಿಲ್ಲಿಸಿಕೊಂಡು … Read more

BREAKING NEWS – ಶಿವಮೊಗ್ಗದಲ್ಲಿ ಸಿಡಿಲಿಗೆ ಎರಡು ದನಗಳು ಸಾವು

Cows-Succumbed-to-lightening-in-purdal-village

SHIVAMOGGA LIVE NEWS | 13 APRIL 2024 SHIMOGA : ಸಿಡಿಲು ಬಡಿದು ಎರಡು ದನಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹನುಮಂತಾಪುರದಲ್ಲಿ ಘಟನೆ ಸಂಭವಿಸಿದೆ. ನಾಗೇಶ್‌ ಎಂಬುವವರು ತಮ್ಮ ಮನೆ ಪಕ್ಕದ ಹುಣಸೆ ಮರದ ಕೆಳಗೆ ದನಗಳನ್ನು ಕಟ್ಟಿದ್ದರು. ಸಂಜೆ ಸಿಡಿಲು ಬಡಿದು ದನಗಳು ಸಾವನ್ನಪ್ಪಿವೆ. ವಿಚಾರ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಭೇಟಿ ನೀಡಿದ್ದರು. ಶುಕ್ರವಾರ ಆಯನೂರು ಕೋಟೆಯಲ್ಲಿ ಸಿಡಿಲು ಬಿಡಿದು 18 ಕುರಿಗಳು ಸಾವನ್ನಪ್ಪಿದ್ದವು.   ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಎಳನೀರು ಕಳ್ಳತನ, ನಾಲ್ವರ ವಿರುದ್ಧ ಕೇಸ್‌

Crime-News-General-Image

SHIVAMOGGA LIVE NEWS | 13 APRIL 2024 SHIMOGA : ತೆಂಗಿನ ತೋಟದಲ್ಲಿ ಎಳನೀರು ಕಳ್ಳತನ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿರುವುದಾಗಿ ಆರೋಪಿಸಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಶಿವಮೊಗ್ಗ ತಾಲೂಕು ಹಸೂಡಿಯ ಗಂಗಾಧರ ಎಂಬುವವರ ತೋಟದಲ್ಲಿ 1800 ರೂ. ಮೌಲ್ಯದ 60 ಎಳನೀರು ಕಳ್ಳತನ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಏ.8ರಂದು ಘಟನೆ ಸಂಭವಿಸಿದೆ. ಟಾಟಾ ಏಸ್‌ ವಾಹನದಲ್ಲಿ ತುಂಬಿಕೊಂಡು ಮಾರುಕಟ್ಟೆಗೆ ತಂದು ಮಾರಾಟ ಮಾಡಲಾಗಿದೆ. ಈ ಸಂಬಂಧ ನಾಲ್ವರ ವಿರುದ್ಧ ತೋಟದ ಮಾಲೀಕ ದೂರು … Read more

ತುಂಗಾ – ಭದ್ರ ಸಂಗಮದಲ್ಲಿ ಹೊಳೆ ಜಾತ್ರೆ, ಸಾವಿರ ಸಾವಿರ ಭಕ್ತರು ಭಾಗಿ, ಹೇಗಿತ್ತು ವೈಭವ?

hole-jatre-in-Shimoga-taluk-kudli-village-tunga-bhadra-river.

SHIVAMOGGA LIVE NEWS | 11 APRIL 2024 HOLEHONNURU : ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಸಂಗಮ ಸ್ಥಳದಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಹೊಳೆ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ವಿವಿಧೆಡೆಯ ಸಾವಿರಾರು ಭಕ್ತರು ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಮಿಂದೆದ್ದು ಪುನೀತರಾದರು. ಏನಿದು ಹೊಳೆ ಮಹೋತ್ಸವ? ಯುಗಾದಿ ಹಬ್ಬದ ಮರು ದಿನ ಕೂಡ್ಲಿ ಗ್ರಾಮದ ತುಂಗಾ ಹಾಗೂ ಭದ್ರಾ ನದಿ ಸಂಗಮದಲ್ಲಿ ಜಾತ್ರೆ ನಡೆಯಲಿದೆ. ಸುತ್ತಮುತ್ತಲ ಗ್ರಾಮಗಳ ದೇವರಿಗೆ ವಿವಿಧ ಪುಷ್ಪಾಲಂಕಾರ ಹಾಗೂ ವಿದ್ಯುತ್ ದೀಪಾಲಂಕಾರ … Read more

ಮದುವೆಗೆ ವಾದ್ಯ ನುಡಿಸಲು ತೆರಳುತ್ತಿದ್ದವರಿಗೆ ಬುಳ್ಳಾಪುರ ಬಳಿ ಎದುರಾದ ಜವರಾಯ, ಇಬ್ಬರು ಸಾವು, ಆಗಿದ್ದೇನು?

ACCIDENT-NEWS-GENERAL-IMAGE.

SHIVAMOGGA LIVE NEWS | 3 APRIL 2024 SHIMOGA : ನಗರದ ಕಲ್ಯಾಣ ಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹಕ್ಕೆ ವಾದ್ಯ ನುಡಿಸಲು ತೆರೆಳುತ್ತಿದ್ದವರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲೂಕು ಬುಳ್ಳಾಪುರದಲ್ಲಿ ಘಟನೆ ಸಂಭವಿಸಿದೆ. ನ್ಯಾಮತಿ ತಾಲೂಕು ಕುರುವ ಗ್ರಾಮದ ರಮೇಶ್‌ (19), ಹೊನ್ನಾಳಿ ತಾಲೂಕು ಸೊರಟೂರು ಗ್ರಾಮದ ಅಜಯ್ (23) ಮೃತರು. ಘಟನೆ ಸಂಭವಿಸಿದ್ದು ಹೇಗೆ? ಶಿವಮೊಗ್ಗದ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ವಾದ್ಯ ನುಡಿಸಲು ರಮೇಶ್‌, ಅಜಯ್‌ ಸೇರಿದಂತೆ ಐವರು ಮೂರು ಬೈಕ್‌ಗಳಲ್ಲಿ ತೆರಳುತ್ತಿದ್ದರು. … Read more