ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

zilla-pachayath-shivamogga

SHIVAMOGGA LIVE NEWS | 7 JANUARY 2024 SHIMOGA : ವರದಿ ಸಲ್ಲಿಸಲು ವಿಳಂಬ ಮಾಡಿದ ಜಿಲ್ಲಾ ಪಂಚಾಯಿತಿ ಸಿಇಒ ಅವರನ್ನು ಬಂಧಿಸುವಂತೆ ಕರ್ನಾಟಕ ಭೂ ಕಬಳಿಕೆ ನಿಷೇಧ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಸಂಬಂಧ ವಿಶೇಷ ನ್ಯಾಯಾಲಯದ ರಿಜಿಸ್ಟ್ರಾರ್‌ ಜಿಲ್ಲಾ ಪೊಲೀಸ್‌ ಇಲಾಖೆಗೆ ಪತ್ರ ಕಳುಹಿಸಿದ್ದಾರೆ. ಯಾವ ವರದಿ? ಏನಿದು ಪ್ರಕರಣ? ಅಬ್ಬಲಗೆರೆ ಗ್ರಾಮದಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದ ಆರೋಪ ಕೇಳಿ ಬಂದಿತ್ತು. … Read more

ಚೀಲೂರಿಗೆ ತೆರಳುತ್ತಿದ್ದ ಎಲೆಕ್ಟ್ರಿಕ್‌ ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ KSRTC ಬಸ್‌

KSRTC-Bus-General-Image-Shimoga-Bangalore

SHIVAMOGGA LIVE NEWS | 5 JANUARY 2024 SHIMOGA : ಕೆಲಸ ಮುಗಿಸಿ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಶಿವಮೊಗ್ಗ ತಾಲೂಕು ಹೊಳಲೂರು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಮೆಡಿಕಲ್‌ ಶಾಪ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ದೀಪರಾಜು ಎಂಬುವವರು ಗಾಯಗೊಂಡಿದ್ದಾರೆ. ಜ.2ರಂದು ಕೆಲಸ ಮುಗಿಸಿ ಮೆಡಿಕಲ್‌ ಶಾಪ್‌ನವರ ಎಲೆಕ್ಟ್ರಿಕ್‌ ಬೈಕ್‌ನಲ್ಲಿ ಚೀಲೂರಿನಲ್ಲಿರುವ ಮನೆಗೆ ತೆರಳುತ್ತಿದ್ದರು. ಹೊಳಲೂರು ಸಮೀಪ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಎಲೆಕ್ಟ್ರಿಕ್‌ ಬೈಕ್‌ಗೆ … Read more

ಕೊಟ್ಟಿಗೆಯಲ್ಲಿದ್ದ 4 ಹಸುಗಳು ರಾತ್ರೋರಾತ್ರಿ ನಾಪತ್ತೆ, ಅಂಗಡಿಯ CCTV ವೀಕ್ಷಿಸಿದಾಗ ಮಾಲೀಕನಿಗೆ ಶಾಕ್

crime name image

SHIVAMOGGA LIVE NEWS | 24 DECEMBER 2023 SHIMOGA : ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ನಾಲ್ಕು ದನಗಳನ್ನು ಕಳ್ಳತನ ಮಾಡಲಾಗಿದೆ. ಶಿವಮೊಗ್ಗ ತಾಲೂಕು ಸಕ್ರೆಬೈಲಿನಲ್ಲಿ ಘಟನೆ ಸಂಭವಿಸಿದೆ. ವಿಜೇಂದ್ರ ಎಂಬುವವರ ಮನೆ ಹಿಂಬದಿಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ದನಗಳು ಕಳುವಾಗಿವೆ. ವಿಜೇಂದ್ರ ಅವರ ತಾಯಿ ಶೋಬಮ್ಮ ಅವರು ಡಿ.19ರಂದು ಜಮೀನಿನಲ್ಲಿ ದನಗಳನ್ನು ಮೇಯಿಸಿ ಸಂಜೆ ಕೊಟ್ಟಿಗೆಗೆ ತಂದು ಕಟ್ಟಿದ್ದರು. ಮರುದಿನ ಬೆಳಗ್ಗೆ ಕೊಟ್ಟಿಗೆಗೆ ಹೋದಾಗ ನಾಲ್ಕು ಹಸು ನಾಪತ್ತೆಯಾಗಿದ್ದವು. ಗ್ರಾಮದ ಅಂಗಡಿಯೊಂದರ ಸಿಸಿಟಿವಿಯಲ್ಲಿ ಪರಿಶೀಲಿಸಿದಾಗ … Read more

ವಿದ್ಯುತ್‌ ವ್ಯತ್ಯಯ, ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಡಿ.22ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 22 DECEMBER 2023 SHIMOGA : ಸಂತೆ ಕಡೂರು ಗ್ರಾಮದ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಡಿ.22ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವೆರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚಿನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು … Read more

ಭದ್ರಾವತಿಯಲ್ಲಿ ಯಮ, ಚಿತ್ರಗುಪ್ತ | ಶಿವಮೊಗ್ಗ, ಆನಂದಪುರ, ಭದ್ರಾವತಿಯಲ್ಲಿ ಪೊಲೀಸರಿಂದ ಏರಿಯಾ ಡಾಮಿನೇಷನ್‌

Yama-Chitragupta-steet-play-organized-by-police.

SHIVAMOGGA LIVE NEWS | 11 DECEMBER 2023 ಬೈಕ್‌ಗೆ ಕಾರು ಡಿಕ್ಕಿ, ರೈತನಿಗೆ ಗಾಯ SHIMOGA : ಡೈರಿಗೆ ಹಾಲು ಹಾಕಲು ಬೈಕ್‌ನಲ್ಲಿ ತೆರಳುತ್ತಿದ್ದ ರೈತನಿಗೆ ಕಾರು ಹೊಡದಿದೆ. ಗಾಯಗೊಂಡಿರುವ ರೈತ ಚೋಡನಾಳ್‌ನ ಸೋಮಶೇಖರ್‌ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಪ್ಪೂರಿನಲ್ಲಿರುವ ಹಾಲಿನ ಡೈರಿಗೆ ಹಾಕು ಹಾಕಲು ಬೈಕ್‌ನಲ್ಲಿ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 69ರಲ್ಲಿ ಘಟನೆ ಸಂಭವಿಸಿದೆ. ಸಾಗರ ಕಡೆಯಿಂದ ಬಂದ ಕಾರು ಸೋಮಶೇಖರ್‌ ಚಲಾಯಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ. ಸೋಮಶೇಖರ್‌ ಅವರ … Read more

ಗೋವಿಂದಾಪುರದಲ್ಲಿ ಮನೆ ಬಾಗಲಿನ ಬೀಗ ಮುರಿದ ಕಳ್ಳರು

Crime-News-General-Image

SHIVAMOGGA LIVE NEWS | 11 DECEMBER 2023 SHIMOGA : ಮನೆ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ದೋಚಲಾಗಿದೆ. ಶಿವಮೊಗ್ಗ ತಾಲೂಕು ಗೋವಿಂದಾಪುರದ ವಿಜಯಲಕ್ಷ್ಮಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹಾಯ್‌ಹೊಳೆಯಲ್ಲಿ ಹೊಸ ಮನೆ ನಿರ್ಮಾಣ ಕಾರ್ಯ ವೀಕ್ಷಿಸಲು ವಿಜಯಲಕ್ಷ್ಮಿ ಅವರು ಪತಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಗೋವಿಂದಾಪುರದ ವಾಸದ ಮನೆಯ ಬಾಗಿಲಿನ ಬೀಗ ಮುರಿದ ಕಳ್ಳರು ದೇವರ ಮನೆಯ ಸ್ಟೀಲ್‌ ಹುಂಡಿಯಲ್ಲಿಟ್ಟದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ಒಂದು ಲಕ್ಷ ರೂ. … Read more

ಅನುಪಿನಕಟ್ಟೆಯಲ್ಲಿ ಗ್ರಾಮಸ್ಥರ ಆಕ್ರೋಶ, ಪ್ರತಿಭಟನೆ, ಕಾರಣವೇನು?

Anupinakatte-villagers-protest-for-basic-facilites.

SHIVAMOGGA LIVE NEWS | 11 DECEMBER 2023 SHIMOGA : ನಿವೇಶನ ರಹಿತರಿಗೆ ಜಾಗ ನೀಡಬೇಕು, ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿ ಅನುಪಿನಕಟ್ಟೆ ಗ್ರಾಮಸ್ಥರು ಭಾನುವಾರ ಪ್ರತಿಭಟನೆ ನಡೆಸಿದರು. ಗ್ರಾಮದ ಸರ್ವೇ ನಂಬರ್‌ 37ರಲ್ಲಿ ಎಲ್ಲ ಮೂಲ ಸೌಕರ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಅನುಪಿನಟ್ಟೆ ಗ್ರಾಮದಲ್ಲಿ ಸಮುದಾಯ ಭವನ, ಗ್ರಂಥಾಲಯ, ಅಂಗನವಾಡಿ ಇಲ್ಲ. ಇರುವ ಶಾಲೆಯು ಸರ್ಕಾರಿ ಜಾಗದಲ್ಲಿಲ್ಲ. ಇನ್ನು, ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸಿಲ್ಲ. ಗ್ರಾಮದ ಸರ್ವೇ ನಂಬರ್‌ 37ರಲ್ಲಿ 8.32 ಎಕರೆ … Read more

ರಾತ್ರಿ ರಸ್ತೆ ಬದಿ ನಡೆದು ಹೋಗುತ್ತಿದ್ದ ಮೂವರಿಗೆ ಹಿಂಬದಿಯಿಂದ ಬೈಕ್‌ ಡಿಕ್ಕಿ

Crime-News-General-Image

SHIVAMOGGA LIVE NEWS | 9 DECEMBER 2023 SHIMOGA : ರಸ್ತೆ ಬದಿ ನಡೆದು ಹೋಗುತ್ತಿದ್ದವರಿಗೆ ಹಿಂಬದಿಯಿಂದ ಬಂದ ಬೈಕ್‌ ಒಂದು ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಅಗಸವಳ್ಳಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಕಲ್ಲೂರು ಮಂಡ್ಲಿ ಇಂಡಸ್ಟ್ರಿಯಲ್‌ ಏರಿಯಾದಲ್ಲಿ ಉದಯ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್‌, ಶಂಕರ್‌ ಜೆಟ್ಟಿ, ಗುರು ಪಾಟ್ಕರ್‌ ಗಾಯಗೊಂಡಿದ್ದಾರೆ. ಅಗಸವಳ್ಳಿಯಲ್ಲಿ ಸ್ನೇಹಿತರೊಬ್ಬರ ಮನೆಯಲ್ಲಿ ರಾತ್ರಿ ಊಟ ಮುಗಿಸಿಕೊಂಡು ತಮ್ಮ ರೂಂಗೆ ಮರಳುತ್ತಿದ್ದರು. ರಸ್ತೆಯಲ್ಲಿ ನಡೆದು ಬರುವಾಗ ಹಿಂಬದಿಯಿಂದ ಬಂದ ಬೈಕ್‌ … Read more

ಸಕ್ರೆಬೈಲು ಸಮೀಪ ಕೆಟಿಎಂ ಬೈಕ್‌ ಅಪಘಾತ, ಶಿವಮೊಗ್ಗದ ಕಾಲೇಜು ವಿದ್ಯಾರ್ಥಿನಿ ತಲೆಗೆ ಪೆಟ್ಟು

ACCIDENT-NEWS-GENERAL-IMAGE.

SHIVAMOGGA LIVE NEWS | 9 DECEMBER 2023 SHIMOGA : ಸಕ್ರೆಬೈಲು ಸಮೀಪ ಕೆಟಿಎಂ ಬೈಕ್‌ ಅಪಘಾತಕ್ಕೀಡಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಗಂಭೀರ ಗಾಯವಾಗಿದೆ. ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನಗರದ ಸರ್ಕಾರಿ ಕಾಲೇಜಿನಲ್ಲಿ ಬಿಸಿಎ ಓದುತ್ತಿದ್ದ ಭದ್ರಾವತಿಯ ಗ್ರಾಮವೊಂದರ ವಿದ್ಯಾರ್ಥಿನಿ ಮತ್ತು ಎಟಿಎನ್‌ಸಿ ಕಾಲೇಜು ವಿದ್ಯಾರ್ಥಿ ಗಾಯಗೊಂಡಿದ್ದಾರೆ. ಇಬ್ಬರು ಸ್ನೇಹಿತರೊಂದಿಗೆ ಕೆಟಿಎಂ ಬೈಕ್‌ನಲ್ಲಿ ಸಕ್ರೆಬೈಲಿಗೆ ತೆರಳಿದ್ದು ಹಿಂತಿರುಗುತ್ತಿದ್ದಾಗ ಘಟನೆ ಸಂಭವಿಸಿದೆ. ಕೂಡಲೆ ಇಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು … Read more

ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿ ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಹತ್ಯೆ

Belalakatte-Maheshappa-Incident-Melina-Hanasavadi

SHIVAMOGGA LIVE NEWS | 3 DECEMBER 2023 SHIMOGA : ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಅಡ್ಡಗಟ್ಟಿ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಲಾಗಿದೆ. ಆಸ್ತಿ ವ್ಯಾಜ್ಯದ ಹಿನ್ನೆಲೆ ಕೃತ್ಯ ಎಸಗಲಾಗಿದೆ ಎಂದು ಆರೋಪಿಸಲಾಗಿದೆ. ಮೇಲಿನ ಹನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲಕಟ್ಟೆ ಗ್ರಾಮದ ವಾಸಿ ಮಹೇಶಪ್ಪ (60) ಮೃತರು. ಬಿಕ್ಕೋನಹಳ್ಳಿಯ ಮಗಳ ಮನೆಯಿಂದ ಮಹೇಶಪ್ಪ ದ್ವಿಚಕ್ರ ವಾಹನದಲ್ಲಿ ಬೆಳಲಕಟ್ಟೆಕ್ಕೆ ತೆರಳುತ್ತಿದ್ದರು. ಈ ವೇಳೆ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪೆಟ್ರೋಲ್‌ ಎರಚಿ ಬೆಂಕಿ ಹಚ್ಚಲಾಗಿದೆ ಎಂದು ಆರೋಪಿಸಲಾಗಿದೆ. ನರಳಾಡಿ … Read more