ಶಿವಮೊಗ್ಗದಲ್ಲಿ ಬ್ಯಾಂಕ್‌ ಒಳಗೆ ಮ್ಯಾನೇಜರ್‌ಗೆ ಚಾಕು ತೋರಿಸಿ ಬೆದರಿಕೆ, ಕೆಲಕಾಲ ಆತಂಕ

Police-Jeep-at-Shimoga-General-Image

SHIVAMOGGA LIVE NEWS | 9 AUGUST 2023 SHIMOGA : ಮ್ಯಾನೇಜರ್‌ (Manager) ಒಬ್ಬರಿಗೆ ಬ್ಯಾಂಕ್‌ ಒಳಗೆ ಚಾಕು ತೋರಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಲಾಗಿದೆ. ಸಾಲ ನೀಡದೆ ಇದ್ದರೆ ಕೊಲೆ ಮಾಡುವುದಾಗಿ ವ್ಯಕ್ತಿ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ ಶಿವಮೊಗ್ಗ ತಾಲೂಕು ಹೊಸಳ್ಳಿ ಶಾಖೆಯ ಯುನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಘಟನೆ ಸಂಭವಿಸಿದೆ. ಆ.7ರಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬಂದಿದ್ದು, ಹಸು ಸಾಲಕ್ಕೆ ಆಗ್ರಹಿಸಿದ್ದಾರೆ. … Read more

BREAKING NEWS – ಶಿವಮೊಗ್ಗದಲ್ಲಿ ಚಿರತೆ ದಾಳಿಗೆ ಮಹಿಳೆ ಬಲಿ, ಗ್ರಾಮಸ್ಥರಲ್ಲಿ ಆತಂಕ

Leopard-attack-at-Bikkonahalli-in-Shimoga-Taluk

SHIVAMOGGA LIVE NEWS | 8 AUGUST 2023 SHIMOGA : ಚಿರತೆಯೊಂದು ಮಹಿಳೆ ಮೇಲೆ ದಾಳಿ (Attack) ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ. ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮ ಬಹು ಹೊತ್ತಾದರು ಮನೆಗೆ ವಾಪಸ್ ಬಂದಿರಲಿಲ್ಲ. ಈ ಹಿನ್ನೆಲೆ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ … Read more

‘ಮೋದಿ ಸರ್ಕಾರಕ್ಕೆ ಮುಖಭಂಗ, ಬಿಜೆಪಿಯವರಿಗೆ ಕೆಟ್ಟ ಮೇಲೂ ಬುದ್ದಿ ಬಂದಿಲ್ಲ’, ಶಿವಮೊಗ್ಗದಲ್ಲಿ ಆಕ್ರೋಶ

H-S-Sundaresh-Congress-President-Shimoga.

SHIVAMOGGA LIVE NEWS | 8 AUGUST 2023 SHIMOGA : ಕಾಂಗ್ರೆಸ್ (Congress) ವರಿಷ್ಠ ರಾಹುಲ್ ಗಾಂಧಿ (Rahul Gandhi) ಅವರ ಪರವಾಗಿ ಸುಪ್ರೀಂ ಕೋರ್ಟ್ (Supreme Court) ತೀರ್ಪು ನೀಡಿರುವುದನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿ ಸ್ವಾಗತಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ತಿಳಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ನಾಯಕರನ್ನು ಗುರಿಯಾಗಿಸಿ ವಿನಾಕಾರಣ ಕಿರುಕುಳ ನೀಡುತ್ತಿದೆ. ಎಐಸಿಸಿ ಮಾಜಿ ಅಧ್ಯಕ್ಷೆ … Read more

ಶಿವಮೊಗ್ಗದಲ್ಲಿ ಏಕಾಂಗಿ ಧರಣಿ, ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಇಡುವಂತೆ ಆಗ್ರಹ

080823 Shashikumar Gowda protest for freedom fighters photos

SHIVAMOGGA LIVE NEWS | 8 AUGUST 2023 SHIMOGA : ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಸ್ವಾತಂತ್ರ್ಯ ಹೋರಾಟಗಾರರ (Freedom Fighters) ಭಾವಚಿತ್ರಗಳನ್ನು ಆಯಾ ಜಿಲ್ಲೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು (Independence day) ಇಟ್ಟು ಸ್ಮರಣೆ ಮಾಡ ಬೇಕೆಂದು ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ (Shashikumar Gowda) ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಬಂಧಮುಕ್ತಗೊಳಿಸಲು ಹಲವು ಸ್ವಾತಂತ್ರ್ಯ ಹೋರಾಟಗಾರರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಜಿಲ್ಲೆಯಲ್ಲೂ ಹಲವರು ಸ್ವಾತಂತ್ರ್ಯಕ್ಕಾಗಿ … Read more

ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಬಸ್ಸು, ಕಾರು ಡಿಕ್ಕಿ

ACCIDENT-NEWS-GENERAL-IMAGE.

SHIVAMOGGA LIVE NEWS | 8 AUGUST 2023 SHIMOGA : ಕಾರಿಗೆ ಖಾಸಗಿ ಬಸ್‌ ಡಿಕ್ಕಿಯಾಗಿ (MISHAP) ಕಾರು ಚಾಲಕ ಗಾಯಗೊಂಡಿದ್ದಾನೆ. ಸವಳಂಗ ರಸ್ತೆಯ ಮೇಲಿನ ಕುಂಚೇನಹಳ್ಳಿ (Kunchenahalli) ಬಳಿ ಘಟನೆ ಸಂಭವಿಸಿದೆ. ಅಭಿಷೇಕ್‌ ಎಂಬುವವರು ಶಿವಮೊಗ್ಗದಿಂದ ಸೊರಬ ತಾಲೂಕು ಉದ್ರಿ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹಂಪ್‌ಗೆ ಬೈಕ್‌ ಸವಾರ ಬಲಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ ಎದುರಿನಿಂದ ಬಂದ ಖಾಸಗಿ ಬಸ್‌ ಡಿಕ್ಕಿ ಹೊಡೆದಿದ್ದು ಕಾರಿನ ಮುಂಭಾಗ ಜಖಂ ಆಗಿದೆ. … Read more

ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು?

Tunga-River-Dam

SHIVAMOGGA LIVE NEWS | 8 AUGUST 2023 SHIMOGA : ತುಂಗಾ ಎಡದಂಡೆ (Tunga Canal) ನಾಲೆಯ ಸುರಂಗ ಮಾರ್ಗದ ಸ್ವಚ್ಛತಾ ಕಾರ್ಯದ ಹಿನ್ನೆಲೆ ನೀರಿನ ಹರಿವು ಕಡಿಮೆಯಾಗಲಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ? ಮಳೆ ನೀರಿನ ಹರಿವಿನಿಂದ ತುಂಗಾ ಎಡದಂಡೆ ನಾಲೆಯಲ್ಲಿ ಕಸಕಡ್ಡಿ, ಮಣ್ಣು ಹರಿದು ಬಂದಿದೆ. ಸುರಂಗದಲ್ಲಿ ಇವು ಸಿಲುಕಿರುವುದರಿಂದ … Read more

ಮೈಸೂರು ದಸರಾ ಜಂಬೂ ಸವಾರಿಗೆ ಶಿವಮೊಗ್ಗದ ಸಕ್ರೆಬೈಲು ಆನೆ

Jamboo-Savaari-in-Shimoga

SHIVAMOGGA LIVE NEWS | 8 AUGUST 2023 SHIMOGA : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿಗೆ (JAMBOO SAVARI) ಈ ಬಾರಿ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಿಂದಲೂ (ELEPHANT CAMP) ಆನೆಗಳನ್ನು ಕರೆದುಕೊಂಡು ಹೋಗಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಬಾರಿ ಜಂಬೂ ಸವಾರಿಗಾಗಿ (JAMBOO SAVARI) ಕೊಡಗಿನ ದುಬಾರೆ, ಚಾಮರಾಜನಗರದ ಕೆ.ಗುಡಿ, ಬಂಡೀಪುರದ ರಾಮಾಪುರ, ನಾಗರಹೊಳೆಯ ಮತ್ತಿಗೋಡು, ಬಳ್ಳೆ ಶಿಬಿರಗಳಲ್ಲಿ ಆನೆಗಳಿಗೆ ಪರಿಶೀಲನೆ ನಡೆಸಲಾಗುತ್ತದೆ. ಅರಣ್ಯಾಧಿಕಾರಿ, ವನ್ಯಜೀವಿ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ತೆರಳಿ ಆನೆಗಳ … Read more

‘ರೈತರ ಮಕ್ಕಳು ವಿದ್ಯಾವಂತರಾಗುವುದು ಸಿದ್ದರಾಮಯ್ಯಗೆ ಇಷ್ಟವಿಲ್ಲʼ, ಶಿವಮೊಗ್ಗದಲ್ಲಿ ಬೀದಿಗಿಳಿದ ಬಿಜೆಪಿ, ಆಕ್ರೋಶ

080823 BJP Raitha Morcha Protest in Shimoga

SHIVAMOGGA LIVE NEWS | 8 AUGUST 2023 SHIMOGA : ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ (BJP) ರೈತ ಮೋರ್ಚಾದ  ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ, (Siddaramaiah) ಕಾಂಗ್ರೆಸ್‌ ಪಕ್ಷ (Congress) ಮತ್ತು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಘೋಷಣೆ ಕೂಗಿದರು. ಇದನ್ನೂ ಓದಿ:ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು? ಯಾರೆಲ್ಲ ಏನೇನು … Read more

ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಅಪಘಾತ, ತಪ್ಪಿದ ದೊಡ್ಡ ಅನಾಹುತ

Trax-and-KSRTC-Mishap-at-Shimoga-Bhadravathi-Road

SHIVAMOGGA LIVE | 4 AUGUST 2023 SHIMOGA : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಟ್ರ್ಯಾಕ್ಸ್‌ ಮಧ್ಯೆ ಅಪಘಾತ (Mishap) ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ಜೈನ್‌ ಶಾಲೆ ಮುಂಭಾಗ ಕಳೆದ ರಾತ್ರಿ ಘಟನೆ ಸಂಭವಿಸಿದೆ. ಮೈಸೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌, ಶಿವಮೊಗ್ಗ ಭದ್ರಾವತಿ ನಡುವೆ ಸಂಚರಿಸುತ್ತಿದ್ದ ಟ್ರ್ಯಾಕ್ಸ್‌ ಅಪಘಾತಕ್ಕೀಡಾಗಿವೆ (Mishap). ಟ್ರ್ಯಾಕ್ಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಟ್ರ್ಯಾಕ್ಸ್‌ ಮುಂಭಾಗ ಜಖಂ ಆಗಿದೆ. ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಬಾಕಿ ಕೇಳಿದ್ದಕ್ಕೆ ಬಾರ್‌ನಲ್ಲಿ ಚೇರ್‌ನಿಂದ ಹಲ್ಲೆ | ತೀರ್ಥಹಳ್ಳಿಯಲ್ಲಿ ವಾಹನ ಡಿಕ್ಕಿ, ವ್ಯಕ್ತಿ ಸಾವು

Crime-News-General-Image

SHIVAMOGGA LIVE | 31 JULY 2023 ಬಾಕಿ ಹಣ ಕೇಳಿದ್ದಕ್ಕೆ ಬಾರ್‌ನಲ್ಲಿ ಕಿರಿಕ್‌, ಕಬ್ಬಿಣದ ಚೇರ್‌ನಿಂದ ಹಲ್ಲೆ SHIMOGA : ಟಿವಿ, ಸ್ಟೇಬಲೈಸರ್‌ ಮಾರಾಟ ಮಾಡಿದ್ದು ಅದರ ಹಣ ಹಿಂತಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಕಬ್ಬಿಣದ ಚೇರ್‌ನಿಂದ ಹಲ್ಲೆ (Assault) ನಡೆಸಿದ ಆರೋಪ ಕೇಳಿ ಬಂದಿದೆ. ನ್ಯೂ ಮಂಡ್ಲಿ ಗಂಧರ್ವನಗರದ ಚಾಲಕ ರವಿಕುಮಾರ್‌ ಮೇಲೆ ಹಲ್ಲೆಯಾಗಿದೆ. ತೌಸು ಎಂಬಾತನಿಗೆ ರವಿಕುಮಾರ್‌ ಟಿವಿ ಮತ್ತು ಸ್ಟೇಬಲೈಸರ್‌ ಮಾರಾಟ ಮಾಡಿದ್ದರು. 4 ಸಾವಿರ ರೂ. ಕೊಡಬೇಕಿದ್ದ ತೌಸು 1 … Read more