ಬಾಗಿಲ ಚಿಲಕ ಹಾಕದೆ ನಿದ್ರೆ, ಎಚ್ಚರವಾದಾಗ ದಂಪತಿ ನಾಪತ್ತೆ, ಮಾಲೀಕನಿಗೆ ಕಾದಿತ್ತು ಶಾಕ್‌

200123 Police Jeep With Light jpg

SHIVAMOGGA LIVE | 31 JULY 2023 SHIMOGA : ಬಾಗಿಲಿಗೆ ಚಿಲಕ (Lock) ಹಾಕದೆ ಮಲಗಿದ್ದಾಗ ಮನೆಯಲ್ಲಿದ್ದ ನಗದು ಮತ್ತು ಒಣ ಅಡಿಕೆ ಕಳ್ಳತನವಾಗಿದೆ. ಮನೆಯಲ್ಲಿ ಕೆಲಸಕ್ಕಿದ್ದ ದಂಪತಿಯೇ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದ್ದು, ತಡವಾಗಿ ಪ್ರಕರಣ ದಾಖಲಾಗಿದೆ. ಹರಮಘಟ್ಟದ ಗ್ರಾಮದ ಹರೀಶ್‌ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ. ಹರೀಶ್‌ ಅವರು ಜು.11ರಂದು ತಮ್ಮ ಮನೆಯ ಬಾಗಿಲಿಗೆ ಚಿಲಕ (Lock) ಹಾಕುವುದನ್ನು ಮರೆತು ರಾತ್ರಿ 10 ಗಂಟೆ ಹೊತ್ತಿಗೆ ಮಲಗಿದ್ದರು. ಈ ಸಂದರ್ಭ ಮನೆಯ … Read more

‘ನಾರದ ಮಹರ್ಷಿ ಜಗಳ ಹಚ್ಚುವವರಲ್ಲ, ಅವರ ಕುರಿತು ಸರಿಯಾಗಿ ತಿಳಿದುಕೊಳ್ಳಬೇಕಿದೆʼ

Holehonnuru-Chaturmasya-Uttaradi-Mata

SHIVAMOGGA LIVE | 26 JULY 2023 HOLEHONNURU : ನಾರದ ಮಹರ್ಷಿಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ. ಅವರು ಜಗಳ ಹಚ್ಚುವವರಲ್ಲ. ಭಗವಂತನ ಸಂಕಲ್ಪವನ್ನು ಪೂರ್ಣ ಮಾಡಿಸುವ ಕೈಂಕರ್ಯ ಮಾಡುತ್ತಿರುವ ಪರಮಹಂಸರು, ಸನ್ಯಾಸಿಗಳು ಎಂದು ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ (Swamiji) ಹೇಳಿದರು. ಹೊಳೆಹೊನ್ನೂರಿನಲ್ಲಿ ನಡೆಯುತ್ತಿರುವ 28ನೇ ಚಾತುರ್ಮಾಸ್ಯದ ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ  ಶ್ರೀಗಳು ಶ್ರೀ ಸತ್ಯಧರ್ಮರ ಭಾಗವತ ದಶಮ ಸ್ಕಂದ ವ್ಯಾಖ್ಯಾನಾಧಾರಿತ ಅನುಗ್ರಹ ಸಂದೇಶ (Swamiji) ನೀಡಿದರು. ಸಜ್ಜನರಿಗೆ ಅವರೊಳಗೆ ಸ್ವಾಭಾವಿಕವಾಗಿಯೇ … Read more

ತುಂಗಾ ಜಲಾಶಯದ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ಹೊರ ಹರಿವು?

Tunga-Dam-Full-All-Gates-opened.

SHIVAMOGGA LIVE | 25 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು (Dam Level) ಏರಿಕೆಯಾಗುತ್ತಲೆ ಇದೆ. ಪ್ರಸ್ತುತ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್‌ ನೀರು ಒಳ ಹರಿವು ಇದೆ. ಜು.25ರ ಬೆಳಗಿನ ವರದಿ ಪ್ರಕಾರ ತುಂಗಾ ಜಲಾಶಯದ ಒಳ ಹರಿವು 60,455 ಕ್ಯೂಸೆಕ್‌ ಒಳ ಹರಿವು ಇದೆ. 61,033 ಕ್ಯೂಸಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವರ್ಷ ಈ ದಿನ 14,810 ಕ್ಯೂಸೆಕ್‌ … Read more

ಶಿವಮೊಗ್ಗದಲ್ಲಿ ಮುಳುಗಿದ ಮಂಟಪ, ನದಿ ವೀಕ್ಷಣೆಗೆ ಸೇತುವೆ ಮೇಲೆ ಜನವೋ ಜನ

Mantapa-Drowned-in-Tunga-River-people-on-Tunga-Bridge

SHIVAMOGGA LIVE | 24 JULY 2023 SHIMOGA : ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ತುಂಗಾ ಜಲಾಶಯದ ಒಳ ಹರಿವು ಏರಿಕೆಯಾಗುತ್ತಿದೆ. ಮಧ್ಯಾಹ್ನದ ವೇಳೆಗೆ ಜಲಾಶಯದಿಂದ ಭಾರಿ ಪ್ರಮಾಣದ ನೀರನ್ನ ಹೊಳೆಗೆ ಹರಿಸಲಾಗುತ್ತಿದೆ. (Mantapa Drowned) ಮಧ್ಯಾಹ್ನದ ಹೊತ್ತಿಗೆ ತುಂಗಾ ಜಲಾಶಯದಿಂದ 67 ಸಾವಿರ ಕ್ಯೂಸೆಕ್‌ ನೀರನ್ನು ಹೊಳೆಗೆ ಹರಿಸಲಾಗುತ್ತಿತ್ತು. ಇದರಿಂದ ಶಿವಮೊಗ್ಗದಲ್ಲಿ ತುಂಗಾ ನದಿ ನೀರಿನ ಮಟ್ಟ ಏರಿಕೆಯಾಗಿದೆ.   View this post on Instagram   A post shared … Read more

ತುಂಗಾ ಡ್ಯಾಂನ ಗೇಟ್‌ಗಳು ಮತ್ತೆ ಓಪನ್‌, ನಿನ್ನೆ ಎಲ್ಲ ಗೇಟ್‌ ಮೇಲೆತ್ತಲಾಗಿತ್ತು, ಇವತ್ತು ಹೊರ ಹರಿವು ಎಷ್ಟಿದೆ?

Gajanur-Dam-Shimoga-Tunga-Dam

SHIVAMOGGA LIVE | 21 JULY 2023 SHIMOGA : ಜಲಾನಯನ ಪ್ರದೇಶದಲ್ಲಿ  ಮಳೆ ಪ್ರಮಾಣ ಹೆಚ್ಚಳವಾದಂತೆ ತುಂಗಾ ಜಲಾಶಯದ (Dam) ಒಳ ಹರಿವು ಏರಿಕೆಯಾಗುತ್ತಿದೆ. ಪ್ರಸ್ತುತ ಜಲಾಶಯದಿಂದ 18,402 ಕ್ಯೂಸೆಕ್‌ ನೀರನ್ನು ಹೊರ ಬಿಡಲಾಗುತ್ತಿದೆ. ಅಷ್ಟೇ ಪ್ರಮಾಣದ ಒಳ ಹರಿವು ಇದೆ ಎಂದು ತಿಳಿದು ಬಂದಿದೆ. ಸದ್ಯ ತುಂಗಾ ಜಲಾಶಯದ 8 ಗೇಟ್‌ಗಳ ಮೂಲಕ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಸಂಜೆ ಹೊತ್ತಿಗೆ ಮಳೆ ಹೆಚ್ಚಳವಾಗುತ್ತಿದ್ದು ಜಲಾಶಯಕ್ಕೆ (Dam) ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ. ಈ … Read more

ಪ್ರಾಣಿ ನುಂಗಿ ಚರಂಡಿಯಲ್ಲಿ ಮಲಗಿದ್ದ ಹೆಬ್ಬಾವು, ಹಗ್ಗ ಕಟ್ಟಿ ಮೇಲೆತ್ತಿದ ಗ್ರಾಮಸ್ಥರು

200723-Ittigehalli-near-Holehonnuru-Hebbavu-caught-by-villagers.jpg

SHIVAMOGGA LIVE | 20 JULY 2023 HOLEHONNURU : ಚರಂಡಿ ಸ್ವಚ್ಛಗೊಳಿಸುವ ವೇಳೆ ಹೆಬ್ಬಾವು (the python) ಕಾಣಿಸಿಕೊಂಡಿದೆ. ಇದರಿಂದ ಕೆಲಕಾಲ ಕಾರ್ಮಿಕರು ಮತ್ತು ಗ್ರಾಮಸ್ಥರು ಆತಂಕಕ್ಕೀಡಾಗಿದ್ದರು. ಹೊಳೆಹೊನ್ನೂರು ಸಮೀಪದ ಇಟ್ಟಿಗೆಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಪ್ರಾಣಿ ನುಂಗಿ ಮಲಗಿತ್ತು ಇಟ್ಟಿಗೆಹಳ್ಳಿಯಲ್ಲಿ ಚರಂಡಿ ಸ್ವಚ್ಛತಾ ಕಾರ್ಯದ ವೇಳೆ ಹೆಬ್ಬಾವು (the python) ಕಾಣಿಸಿಕೊಂಡಿದೆ. ಕೂಡಲೆ ಕಾರ್ಮಿಕರು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದು, ಜನರು ತಂಡೋಪ ತಂಡವಾಗಿ ಸ್ಥಳಕ್ಕೆ ಆಗಮಿಸಿ ಹೆಬ್ಬಾವನ್ನು ವೀಕ್ಷಿಸಿದರು. ಯಾವುದೋ ಪ್ರಾಣಿಯನ್ನು ನುಂಗಿದ್ದ ಹೆಬ್ಬಾವು, ಚರಂಡಿಯಲ್ಲಿ ಮಲಗಿತ್ತು. … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮದಲ್ಲಿ ಜು.19ರಂದು ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE | 18 JULY 2023 SHIMOGA : ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧೆಡೆ ಜು.19ರಂದು ವಿದ್ಯುತ್‌ ವ್ಯತ್ಯಯವಾಗಲಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಶಿವಮೊಗ್ಗ ಎಂಆರ್‍ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಜು.19ರಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ. ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿ … Read more

ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್‌ ಸಭೆಯಲ್ಲಿ ಶ್ರೀಗಳ ಸಂದೇಶ

Uttaradhi-Mutt-Chaturmasya at Holehonnur

SHIVAMOGGA LIVE | 15 JULY 2023 HOLEHONNURU : ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿಯವರ 28ನೇ ಚಾತುರ್ಮಾಸ್ಯ (Chaturmasya) ಹೊಳೆಹೊನ್ನೂರಿನಲ್ಲಿ ನಡೆಯುತ್ತಿದೆ. ಟೀ ಇಂಡಿಯಾ ಮಾಜಿ ಆಲ್‌ರೌಂಡರ್‌ ವಿಜಯ ಭಾರದ್ವಾಜ್‌ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದೇ ವೇಳೆ, ಚಾತುರ್ಮಾಸ್ಯ ಗೀತೆಗಳನ್ನು ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ – ಸಿಗಂದೂರು, ಹಸಿರುಮಕ್ಕಿ ಲಾಂಚ್‌ಗಳ ಸೇವೆ ಯಥಾಸ್ಥಿತಿಗೆ, ಸ್ಥಳೀಯರಲ್ಲಿ ನಿಟ್ಟುಸಿರು, ಪ್ರವಾಸಿಗರು ಫುಲ್‌ ಖುಷ್‌ ತಮ್ಮ 28ನೇ ಚಾತುರ್ಮಾಸ್ಯದ (Chaturmasya) ಅಂಗವಾಗಿ ನಡೆದ ವಿದ್ವತ್ ಸಭೆಯಲ್ಲಿ ಶ್ರೀಗಳು ಶ್ರೀ … Read more

ಚೋರಡಿ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆಯಿಂದ ಸನ್ಮಾನ, ಪ್ರಶಂಸನಾ ಪತ್ರ, ಸನ್ಮಾನಕ್ಕೆ ಕಾರಣವೇನು?

Felicitation-for-Choradi-Villagers-by-Shimoga-SP-Mithun-Kumar-IPS

SHIVAMOGGA LIVE | 11 JULY 2023 SHIMOGA : ಬಸ್ಸುಗಳು ಮುಖಾಮುಖಿ ಡಿಕ್ಕಿಯಾದ ಸಂದರ್ಭ ಗಾಯಾಳುಗಳಿಗೆ ನೆರವು ನೀಡಿ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೊಲೀಸರೊಂದಿಗೆ ಕೈ ಜೋಡಿಸಿದ ಗ್ರಾಮಸ್ಥರಿಗೆ ಪೊಲೀಸ್‌ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು (Felicitation). ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಚೋರಡಿ ಗ್ರಾಮದ ಆರು ಮಂದಿಯನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರು ಸನ್ಮಾನಿಸಿದರು (Felicitation). ಚೋರಡಿ ಗ್ರಾಮದ ರಾಜೇಶ್‌, ನಿರಂಜನ ಗೌಡ, ಲೋಹಿತ್‌ ಪ್ರಸಾದ್‌, ಸುಮಂತ, ಲಕ್ಷ್ಮೀನಾರಾಯಣ, ನಿರಂಜನ ಶೆಟ್ಟಿ ಅವರನ್ನು ಸನ್ಮಾನಿಸಿ, ಪ್ರಶಂಸನಾ … Read more

ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜು.9ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE | 8 JULY 2023 SHIMOGA : ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಮತ್ತು ಘಟಕ-6ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ 11ಕೆವಿ ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಶಿವಮೊಗ್ಗ ತಾಲೂಕಿನ ವಿವಿಧೆಡೆ ಜು.9ರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (power cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ? ಪೀಯರ್ … Read more