ಮಳೆಗಾಗಿ ಪೂಜೆ ಸಲ್ಲಿಸುತ್ತಿದ್ದಾಗಲೆ ವರುಣ ಪ್ರತ್ಯಕ್ಷ, ಶಿವಮೊಗ್ಗದಲ್ಲಿ ಕಪಿಲೇಶ್ವರನ ಪವಾಡ

210623 Rain During Hanasavadi Kapileshwara Temple Pooje

SHIVAMOGGA LIVE | 21 JUNE 2023 SHIMOGA : ರೈತರು ಮಳೆಗಾಗಿ ಪ್ರಾರ್ಥನೆ (Rain) ಮಾಡಿ, ವಿಶೇಷ ಪೂಜೆ ಸಲ್ಲಿಸುತ್ತಿದ್ದ ವೇಳೆ ವರುಣ ಪ್ರತ್ಯಕ್ಷವಾಗಿದ್ದಾನೆ. ಜಿಲ್ಲೆಯ ವಿವಿಧೆಡೆ ಜೋರು ಮಳೆಯಾಗಿದೆ. ಇದರಿಂದ ಪುಳಕಿತರಾದ ಭಕ್ತರು ದೇವಸ್ಥಾನದ ಗಂಟೆ ಬಾರಿಸುತ್ತ ಸಂಭ್ರಮಿಸಿದರು. ಶಿವಮೊಗ್ಗ ತಾಲೂಕಿನ ಮೇಲಿನ ಹನಸವಾಡಿ ಗ್ರಾಮದ ಶ್ರೀ ಕಪಿಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗ್ರಾಮಸ್ಥರು ಮಳೆಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಏನೇನೆಲ್ಲ ಪೂಜೆ ಸಲ್ಲಿಸಲಾಯಿತು? ಮುಂಗಾರು ವಿಳಂಬದಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹಾಗಾಗಿ ಕೃಪೆ ತೋರುವಂತೆ ಈ … Read more

ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವ್ಯತ್ಯಯವಾಗಲಿದೆ?

power cut mescom ELECTRICITY

SHIVAMOGGA LIVE|19 JUNE 2023 SHIMOGA : ವಿವಿಧ ಕಾರಣಕ್ಕೆ ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಜೂ.20ರಂದು ಬೆಳಗ್ಗೆಯಿಂದ ಸಂಜೆವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ರೈಲ್ವೆ ಕ್ರಾಸಿಂಗ್‌ ದುರಸ್ಥಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆಬಸವಾಪುರ, ಶೆಟ್ಟಿಹಳ್ಳಿ, ಹೊಸಶೆಟ್ಟಿಹಳ್ಳಿ, ಅಮರಾವತಿ ಕ್ಯಾಂಪ್, ಮಾಳೇನಹಳ್ಳಿ, ಗುಡ್ರಕೊಪ್ಪ, ಮತ್ತಿಘಟ್ಟ, ಹಾಥಿಕಟ್ಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ … Read more

ಸಿಸಿಟಿವಿಯಲ್ಲಿ ಸೆರೆಯಾಯ್ತು ಚಿರತೆ ದಾಳಿ, ಎರಡು ವರ್ಷದಲ್ಲಿ 5ನೇ ಚಿರತೆ ಪ್ರತ್ಯಕ್ಷ, ರೈತರಿಗೆ ಢವಢವ, ಎಲ್ಲಿ ಇದು?

cheetah-at-Kyathinakoppa-in-Shimoga-Taluk

SHIVAMOGGA LIVE|19 JUNE 2023 SHIMOGA : ಮನೆಯೊಂದರ ಬಳಿ ಚಿರತೆ (Cheetah) ಪ್ರತ್ಯಕ್ಷವಾಗಿದ್ದು ನಾಯಿಯ ಮೇಲೆ ದಾಳಿ ಮಾಡಿದೆ. ಇದರ ಸಿಸಿಟಿವಿ ದೃಶ್ಯ ಶಿವಮೊಗ್ಗ ಲೈವ್‌ಗೆ ಲಭ್ಯಾಗಿದೆ. ಪದೇ ಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಗ್ರಾಮಸ್ಥರು ಆತಂಕಕ್ಕೀಡಾಗಿದ್ದಾರೆ. ಶಿವಮೊಗ್ಗ ತಾಲೂಕು ಕ್ಯಾತಿನಕೊಪ್ಪದ ನವೀನ್‌ ಎಂಬುವವರ ಮನೆಯಲ್ಲಿ ಚಿರತೆ (Cheetah) ಪ್ರತ್ಯಕ್ಷವಾಗಿದೆ. ಸಿಸಿಟಿವಿಯಲ್ಲಿ ದೃ‍ಶ್ಯ ಸೆರೆಯಾಗಿದೆ. ಮನೆ ಬಳಿ ಬಂದ ಚಿರತೆ ಸಾಕು ನಾಯಿಯ ಮೇಲೆ ದಾಳಿ ಮಾಡಿತ್ತು. ಇದರ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪದೇ ಪದೆ … Read more

ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE | 9 JUNE 2023 SHIMOGA : ಜೂ.11ರಂದು ನಗರ ಮತ್ತು ತಾಲೂಕಿನ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ರಿಪೇರಿ 1 – ಮಂಡ್ಲಿ ನಗರ ಉಪ ವಿಭಾಗ-2ರ ಘಟಕ-2,5,6 ರ ವ್ಯಾಪ್ತಿಯಲ್ಲಿನ ಮಂಡ್ಲಿ 110/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆಯ ನಡೆಯಲಿದೆ. ಅಲ್ಲದೆ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ಶಿವಮೊಗ್ಗ ನಗರದ ವಿವಿಧೆಡೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ … Read more

ಆಯನೂರು ಹತ್ಯೆ ಕೇಸ್‌, ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು, ಕಾರಣವೇನು?

Bar-Casher-Attacked-Ayanuru-Navarathna-bar

SHIVAMOGGA LIVE | 10 JUNE 2023 AYANUR : ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಹಿನ್ನೆಲೆ 112 ಇಆರ್‌ಎಸ್‌ ವಾಹನದ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು (Suspended) ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಆದೇಶಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯ ನಡೆದಿತ್ತು. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ – ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್‌ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ? … Read more

ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ ಸಂಭವಿಸಿದ ಕಾರು ಅಪಘಾತಕ್ಕೆ ಕಾರಣ ಬಯಲು

KIA-car-Accident-near-Holehonnuru-in-Shimoga-taluk

SHIVAMOGGA LIVE | 7 JUNE 2023 SHIMOGA : ಹೊನ್ನಾಳಿ ರಸ್ತೆಯಲ್ಲಿ (Road) ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತಕ್ಕೆ ಕಾರಣ ಬಯಲಾಗಿದೆ. ರಸ್ತೆಯಲ್ಲಿ ದನ ಅಡ್ಡ ಬಂದಿದ್ದರಿಂದ ಘಟನೆ ಸಂಭವಿಸಿದೆ ಎಂದು ಎಫ್‌ಐಅರ್‌ನಲ್ಲಿ ತಿಳಿಸಲಾಗಿದೆ. ಜೂ.5ರಂದು ಶಿವಮೊಗ್ಗ – ಹೊನ್ನಾಳಿ ರಸ್ತೆಯಲ್ಲಿ (Road) ಕಾರು ಮರಕ್ಕೆ ಡಿಕ್ಕಿಯಾಗಿ ಚಾಲಕ ಶರತ್‌ ಕುಮಾರ್‌ (34) ಮೃತಪಟ್ಟಿದ್ದರು. ಕಾರಿನಲ್ಲಿದ್ದ ಅವರ ಪತ್ನಿ ಪ್ರೀತಿ ಮತ್ತು ನಾಲ್ಕು ವರ್ಷ ಮಗ ಕುಶಾಲ್‌ಗೆ ಸಣ್ಣಪುಟ್ಟ ಗಾಯವಾಗಿತ್ತು. ಇದನ್ನೂ ಓದಿ – ಶಿವಮೊಗ್ಗ … Read more

ಆಯನೂರು ಕೊಲೆ ಪ್ರಕರಣ, 3 ಪ್ರತ್ಯೇಕ ಕೇಸ್‌ ದಾಖಲು, ಯಾವ್ಯಾವ ಪ್ರಕರಣದಲ್ಲಿ ಏನೇನಿದೆ?

Bar-Casher-Attacked-Ayanuru-Navarathna-bar

SHIVAMOGGA LIVE | 8 JUNE 2023 AYANURU : ಬಾರ್‌ ಕ್ಯಾಶಿಯರ್‌ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕುಂಸಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ (Cases) ದಾಖಲಾಗಿದೆ. ಎರಡು ಪ್ರಕರಣಗಳಲ್ಲಿ ಮೂವರು ಆರೋಪಿಗಳಿದ್ದಾರೆ. ಆರೋಪಿ ಸತೀಶ್‌ ವಿರುದ್ಧ ಪ್ರತ್ಯೇಕವಾಗಿ ಒಂದು ಪ್ರಕರಣ ದಾಖಲಾಗಿದೆ. ಜೂ.4ರ ರಾತ್ರಿ ಆಯನೂರಿನ ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಕ್ಯಾಶಿಯರ್‌ ಸಚಿನ್‌ ಹತ್ಯೆ ಮಾಡಲಾಗಿತ್ತು. ಬಾರ್‌ ಬಂದ್‌ ಮಾಡುವ ಸಮಯವಾಗಿದೆ ಎಂದು ತಿಳಿಸಿದ್ದಕ್ಕೆ ಆಯನೂರು ಕೋಟೆಯ ನಿರಂಜನ, ಸತೀಶ ಮತ್ತು ಅಶೋಕ … Read more

ಹೊಳಲೂರು ಬಳಿ ಅಪಘಾತ, ಹೊನ್ನಾಳಿಯ ವ್ಯಕ್ತಿ ದುರ್ಮರಣ, ಏರ್‌ಬ್ಯಾಗ್‌ ಉಳಿಸಿತು ತಾಯಿ, ಮಗನ ಪ್ರಾಣ

KIA-car-Accident-near-Holehonnuru-in-Shimoga-taluk

SHIVAMOGGA LIVE | 6 JUNE 2023 SHIMOGA : ನಿಯಂತ್ರಣ ತಪ್ಪಿದ ಕಾರು ಮರಕ್ಕೆ (Car Collision) ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿದ್ದು ಇನ್ನಿಬ್ಬರು ಗಾಯಗೊಂಡಿದ್ದಾರೆ. ಹೊಳಲೂರು ರಸ್ತೆಯ ಹೊಳೆಹಟ್ಟಿ ಬಳಿ ಘಟನೆ ಸಂಭವಿಸಿದೆ. ಹೊನ್ನಾಳಿ ತಾಲೂಕು ಸುಂಕದಕಟ್ಟೆಯ ಶರತ್‌ (42) ಮೃತ ವ್ಯಕ್ತಿ. ಶರತ್‌ ಅವರ ಪತ್ನಿ ಪ್ರೀತಿ ಮತ್ತು ಮಗ ಕುಶಾಲ್‌ ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. WATCH VIDEO ಕೆಲಸದ ನಿಮಿತ್ತ ಶರತ್‌ ಅವರು ಕುಟುಂಬ ಸಹಿತ … Read more

ಆಯನೂರು ಹತ್ಯೆ ಕೇಸ್‌, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್‌ ಮಾಹಿತಿ

Ayanuru-Murder-Case-three-arrest

SHIVAMOGGA LIVE | 6 JUNE 2023 SHIMOGA : ಆಯನೂರಿನ ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ (Arrest). ಪ್ರಮುಖ ಆರೋಪಿ ಸತೀಶ್‌ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯು ಸಮೀಪದ ಕಾಡಿನಲ್ಲಿ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆಯೆ ದಾಳಿ ನಡೆಸಿದ್ದ. ಮೂವರು ಆರೋಪಿಗಳು ಅರೆಸ್ಟ್‌ ಬಾರ್‌ ಕ್ಯಾಶಿಯರ್‌ ಸಚಿನ್‌ (27) ಹತ್ಯೆ ಪ್ರಕರಣದ ಆರೋಪಿಗಳಾದ ಸತೀಶ್‌, ಅಶೋಕ್‌ … Read more

BREAKING NEWS – ಆಯನೂರಿನಲ್ಲಿ ಕೊಲೆ, ಆರೋಪಿ ಕಾಲಿಗೆ ಗುಂಡು ಹೊಡೆದ ಪೊಲೀಸ್‌, ಹೇಗಾಯ್ತು ಘಟನೆ?

Breaking News Plate

SHIVAMOGGA LIVE | 5 JUNE 2023 SHIMOGA : ಕೊಲೆ ಪ್ರಕರಣದ ಆರೋಪಿಯನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆಯಾಗಿದೆ. ಈ ವೇಳೆ ಪೊಲೀಸರು ಆರೋಪಿಯ ಕಾಲಿಗೆ ಗುಂಡು (Fired) ಹಾರಿಸಿದ್ದು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಯನೂರು ಬಾರ್‌ನಲ್ಲಿ ಕಳೆದ ರಾತ್ರಿ ಕ್ಯಾಶಿಯರ್‌ಗೆ ಚಾಕು ಚುಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸತೀಶ್‌ ಎಂಬಾತನನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪೊಲೀಸ್‌ ಸಿಬ್ಬಂದಿ ಪ್ರವೀಣ್‌ ಮತ್ತು ಶಿವರಾಜ್‌ ಅವರು … Read more