ಆಯನೂರಿನಲ್ಲಿ ಮಧ್ಯರಾತ್ರಿ ಕೊಲೆ, ಎದೆಗೆ ಡ್ರ್ಯಾಗರ್‌ ಚುಚ್ಚಿ ವ್ಯಕ್ತಿ ಹತ್ಯೆ, ಕಾರಣವೇನು? ಹೇಗಾಯ್ತು ಘಟನೆ?

Bar-Casher-Attacked-Ayanuru-Navarathna-bar

SHIVAMOGGA LIVE | 5 JUNE 2023 SHIMOGA : ಕ್ಷುಲಕ ವಿಚಾರಕ್ಕೆ ಬಾರ್‌ ಕ್ಯಾಶಿಯರ್‌ಗೆ ಮಧ್ಯರಾತ್ರಿ ಡ್ರ್ಯಾಗರ್‌ನಿಂದ ಚುಚ್ಚಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕ್ಯಾಶಿಯರ್‌ (cashier) ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ. ಆಯನೂರು ನವರತ್ನ ಬಾರ್‌ ಅಂಡ್‌ ರೆಸ್ಟೋರೆಂಟ್‌ನಲ್ಲಿ ಘಟನೆ ಸಂಭವಿಸಿದೆ. ಕ್ಯಾಶಿಯರ್‌ (cashier) ಸಚಿನ್‌ (27) ಹತ್ಯೆಯಾಗಿದ್ದಾನೆ. ಕಿರಿಕ್‌ ಮಾಡಿದ ಮೂವರು ಬಾರ್‌ ಬಂದ್‌ ಮಾಡುವ ಸಮಯವಾದರು ಆಯನೂರು ತಾಂಡಾದ ಮೂವರು ಮದ್ಯ ಸೇವಿಸುತ್ತಿದ್ದರು. ಬಾರ್‌ ಸಿಬ್ಬಂದಿ ಸಮಯವಾಗಿದೆ ಎಂದಿದ್ದಾರೆ. ಆದರೆ ತಾವು ಇನ್ನೂ ಮದ್ಯ … Read more

ಇನ್ಮುಂದೆ ಪೊಲೀಸರ ಜೊತೆಗೆ ಯುವಕರಿಂದ ಬೀಟ್‌, ಶಿವಮೊಗ್ಗ ಪೊಲೀಸರಿಂದ ವಿಭಿನ್ನ ಪ್ರಯೋಗ

020623 IPS Mihtun Kumar speak to people in Holehonnur

SHIVAMOGGA LIVE | 2 JUNE 2023 HOLEHONNURU : ಗ್ರಾಮಾಂತರ ಪ್ರದೇಶದಲ್ಲಿ ಅಪರಾಧ ತಡೆಗೆ ಪೊಲೀಸ್‌ ಇಲಾಖೆ ವಿಭಿನ್ನ ಹೆಜ್ಜೆ ಇಟ್ಟಿದೆ. ಪ್ರತಿ ಗ್ರಾಮಕ್ಕೆ ಬೀಟ್‌ (Beat) ಸಿಬ್ಬಂದಿ ನೇಮಿಸಲಾಗುತ್ತದೆ. ಗ್ರಾಮದ ಯುವಕರು ಪೊಲೀಸರೊಂದಿಗೆ ಬೀಟ್‌ ನಡೆಸಬಹುದಾಗಿದೆ. ಹೊಳೆಹೊನ್ನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಯಡೇಹಳ್ಳಿ ಗ್ರಾಮದ ಅಶೋಕ ನಗರದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಜನ ಸಂಪರ್ಕ ಸಭೆ ನಡಸಿದರು. ಈ ವೇಳೆ ಅವರು ಐದು ಪ್ರಮುಖ ಸೂಚನೆ ನೀಡಿದ್ದಾರೆ. ಸೂಚನೆ 1 – ಪ್ರತೀ … Read more

ಮನೆಯಲ್ಲಿ ಚಿನ್ನಾಭರಣ, ಹಣ ಕಳ್ಳತನ, ಪೊಲೀಸರ ಬಲೆಗೆ ಬಿದ್ದಳು ಸೊಸೆ, ಸ್ನೇಹಿತನು ಅರೆಸ್ಟ್‌

Daughter-In-Law-arrest-over-theft-case-in-Malalakoppa-in-Shimoga

SHIVAMOGGA LIVE | 31 MAY 2023 SHIMOGA : ಮನೆಯ ಬೀರುವಿನಲ್ಲಿ ಇಟ್ಟಿದ್ದ ಚಿನ್ನಾಭರಣ, ನಗದು ಕಳ್ಳತನ ಪ್ರಕರಣನ್ನು ಭೇದಿಸಿರುವ ಪೊಲೀಸರು, ದೂರು ಕೊಟಿದ್ದ ಮಹಿಳೆಯ ಸೊಸೆ (Daughter In Law) ಮತ್ತು ಆಕೆಯ ಪರಿಚಯಸ್ಥನನ್ನು ಬಂಧಿಸಿದ್ದಾರೆ. ಅವರಿಂದ ಚಿನ್ನಾಭರಣ, ನಗದು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ತಾಲೂಕು ಮಳಲಕೊಪ್ಪದ ಹೇಮಾವತಿ (23) ಮತ್ತು ಆಕೆಯ ಪರಿಚಯಸ್ಥ ಸತೀಶ್‌ (22) ಎಂಬುವವರನ್ನು ಬಂಧಿಸಲಾಗಿದೆ. ಮಳಲಕೊಪ್ಪದ ರೇಣುಕಮ್ಮ ಎಂಬುವವರ ಮನೆಯಲ್ಲಿ ಕಳ್ಳತನವಾಗಿತ್ತು ಎಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ … Read more

ಬಸವನಗಂಗೂರು ಕ್ವಾರಿ ಬಳಿ ಇಬ್ಬರು ಯುವಕರನ್ನು ಕಾರಿನಲ್ಲಿ ಕರೆದೊಯ್ದು ಪಂಚ್‌, ಚಾಕುವಿನಿಂದ ಹಲ್ಲೆ

Crime-News-General-Image

SHIVAMOGGA LIVE | 31 MAY 2023 SHIMOGA : ಕ್ಷುಲಕ ವಿಚಾರಕ್ಕೆ ಇಬ್ಬರು ಯುವಕರನ್ನು ಬಸವನಗಂಗೂರಿನ ಕಲ್ವು ಕ್ವಾರಿ ಬಳಿ ಎಳೆದೊಯ್ದು ಮನಸೋಯಿಚ್ಛೆ ಹಲ್ಲೆ (Attack) ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹೊಡೆದು ಗಾಯಗೊಳಿಸಲಾಗಿದೆ. ಇಬ್ಬರು ಯುವಕರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ನವುಲೆ ಸಮೀಪದ ಬಡಾವಣೆಯೊಂದರ ನಿವಾಸಿಯಾಗಿರುವ ವಿದ್ಯಾರ್ಥಿ ಮತ್ತು ಆತನ ಸ್ನೇಹಿತ (ಹೆಸರು ಬೇಡ ಎಂದು ಮನವಿ ಮಾಡಿದ ಹಿನ್ನಲೆ) ಮೇ 22ರಂದು ಬೈಕಿನಲ್ಲಿ ಮನೆ ಕಡೆಗೆ ತೆರಳುತಿದ್ದರು. ಈ ವೇಳೆ ಕಾರಿನಲ್ಲಿ ಬಂದ … Read more

ಶಿವಮೊಗ್ಗದ ಕಾಲೇಜಿನಲ್ಲಿ ಅಡ್ಮಿಷನ್‌ಗೆ ತಂದೆ ಜೊತೆ ತೆರಳುತ್ತಿದ್ದ ಯುವತಿ ತಲೆ ಮೇಲೆ ಹರಿದ ಲಾರಿ

Bike-Tipper-Lorry-mishap-at-pillangere-in-Shimoga-taluk

SHIVAMOGGA LIVE | 30 MAY 2023 SHIMOGA : ಕಾಲೇಜು (College) ಸೇರುವ ಕನಸಿನೊಂದಿಗೆ ತೆರಳುತ್ತಿದ್ದ ಯುವತಿ ಪಾಲಿಗೆ ಅದೇ ಕೊನೆಯ ಸವಾರಿಯಾಯಿತು. ಮಗಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಉನ್ನತ ಸ್ಥಾನದಲ್ಲಿ ನೋಡಬೇಕು ಎಂಬ ಹಂಬಲ ಹೊತ್ತಿದ್ದ ತಂದೆಯ ಕನಸಿಗೆ ಟಿಪ್ಪರ್‌ ಲಾರಿ ಮಣ್ಣೆರಚಿತು. ಪಿಳ್ಳಂಗೆರೆ ಗ್ರಾಮದ ಬಳಿ ಸಂಭವಿಸಿದ ಅಪಘಾತದಲ್ಲಿ ಯುವತಿ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ವೇಗವಾಗಿ … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

Rain-at-Shimoga

SHIVAMOGGA LIVE | 30 MAY 2023 SHIMOGA : ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದ ಗುಡುಗು ಸಹಿತ ಜೋರು ಮಳೆಯಾಗುತ್ತಿದೆ. ಹೊಸನಗರ, ಸಾಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಸುರಿಯುತ್ತಿದೆ. ಶಿವಮೊಗ್ಗ, ಭದ್ರಾವತಿಯಲ್ಲಿ ಮೋಡ ಕವಿದ ವಾತಾವರಣವಿದೆ. ಸಾಗರ, ಆನಂದಪುರ, ಹೊಸನಗರ, ರಿಪ್ಪನ್‌ಪೇಟೆ, ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಮಳೆಯಾಗುತ್ತಿದೆ. ಸಿಡಿಲು, ಗುಡುಗು ಜೋರಾಗಿರುವುದರಿಂದ ಜನರು ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಇದನ್ನೂ ಓದಿ – ಗಾಳಿ, ಮಳೆ ಹಿನ್ನೆಲೆ, ಸಿಟಿ ರೌಂಡ್ಸ್‌ ಆರಂಭಿಸಿದ ಶಿವಮೊಗ್ಗ ಎಂಎಲ್‌ಎ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳಲ್ಲಿ ಮೇ 21ರಂದು ಬೆಳಗ್ಗೆ 8 ರಿಂದ ಸಂಜೆ 7ರವರೆಗೆ ಕರೆಂಟ್‌ ಇರಲ್ಲ

power cut mescom ELECTRICITY

SHIVAMOGGA LIVE NEWS | 20 MAY 2023 SHIMOGA : ಮಾಚೇನಹಳ್ಳಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಹೊಸದಾಗಿ 110 ಕೆವಿ ಮಾರ್ಗ, ಪರಿವರ್ತಕ ಚಾಲನೆಗೊಳಿಸುವ ಕಾಮಗಾರಿ ಹಿನ್ನೆಲೆ ಶಿವಮೊಗ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕರೆಂಟ್‌ ಇರಲ್ಲ (POWER CUT). ಮೇ.21 ರ ಬೆಳಿಗ್ಗೆ 8 ರಿಂದ ಸಂಜೆ 7 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು … Read more

ರೈಲು ಡಿಕ್ಕಿಯಾಗಿ ಹಳಿ ಪಕ್ಕದ ಚರಂಡಿಯಲ್ಲಿ ಸಿಲುಕಿದ ಕಾಡು ಕೋಣ

Bison-trapped-at-Railway-Drinage-at-Rechikoppa-in-Kumsi

SHIVAMOGGA LIVE NEWS | 17 MAY 2023 SHIMOGA : ರೈಲು ಡಿಕ್ಕಿ ಹೊಡೆದು ಗಾಯಗೊಂಡಿರುವ ಕಾಡುಕೋಣವೊಂದು (Bison) ಹಳಿ ಪಕ್ಕದ ಚರಂಡಿಯಲ್ಲಿ ಸಿಕ್ಕಿಬಿದ್ದಿದೆ. ಶಿವಮೊಗ್ಗ ತಾಲೂಕು ಕುಂಸಿ ಸಮೀಪದ ರೇಚಿಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇವತ್ತು ಬೆಳಗ್ಗೆ ಕಾಡು ಕೋಣವೊಂದಕ್ಕೆ ರೈಲು ಡಿಕ್ಕಿ ಹೊಡೆದಿದೆ. ಗಾಯಗೊಂಡಿರುವ ಕಾಡು ಕೋಣ (Bison) ಹಳಿ ಪಕ್ಕದ ಚರಂಡಿಗೆ ಬಿದ್ದಿದೆ. ಮುಂಭಾಗದ ಕಾಲು ಚರಂಡಿ ಮೇಲೆ, ಸಿಲುಕಿದೆ. ಸ್ಥಳೀಯರು ಇದನ್ನು ಗಮನಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. … Read more

ಲಾರಿ ಚಾಲಕನ ತಲೆಗೆ ಕ್ರಿಕೆಟ್‌ ಬ್ಯಾಟ್‌ನಿಂದ ಹೊಡೆದ ಯುವಕರು, ಮೆಗ್ಗಾನ್‌ ಆಸ್ಪತ್ರೆಗೆ ದಾಖಲು

Crime-News-General-Image

SHIVAMOGGA LIVE NEWS | 16 MAY 2023 SHIMOGA : ಕ್ರಿಕೆಟ್‌ ಆಡುವಾಗ ಕ್ಷುಲಕ ವಿಚಾರಕ್ಕೆ ಜಗಳವಾಗಿದ್ದು ಇಬ್ಬರು ಯುವಕರು ಲಾರಿ ಚಾಲಕನ (Truck Driver) ತಲೆಗೆ ಬ್ಯಾಟ್‌ನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯಿಂದ ತೀವ್ರ ನೋವಾಗಿರುವ ಹಿನ್ನೆಲೆ ಲಾರಿ ಚಾಲಕನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. WATCH VIDEO ಲಾರಿ ಚಾಲಕ ದೇವಕಾತಿಕೊಪ್ಪದ ಸುಧಾಕರ್‌.ಎನ್‌ ಅವರು ಭಾನುವಾರ ಕೆಐಒಬಿ ಲೇಔಟ್‌ನಲ್ಲಿ ಊರಿನ ಹುಡುಗರೊಂದಿಗೆ ಕ್ರಿಕೆಟ್‌ ಆಡಲು ತೆರಳಿದ್ದರು. ಈ ವೇಳೆ ಕ್ಷುಲಕ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದಲ್ಲಿ ಹುಂಡಿ ಒಡೆದ ಕಳ್ಳರು, ರಥೋತ್ಸವ ನಡೆದ ರಾತ್ರಿಯೇ ಖದೀಮರ ಎಂಟ್ರಿ

Hundi-Theft-at-Pillangere-Temple-in-Shimoga

SHIVAMOGGA LIVE NEWS | 16 MAY 2023 SHIMOGA : ದೇವಸ್ಥಾನದ ಹುಂಡಿ ಒಡೆದು (Hundi Theft) ಕಾಣಿಕೆ ಹಣ ಕಳ್ಳತನ ಮಾಡಲಾಗಿದೆ. ಜಾತ್ರೆ ಮುಗಿದ ರಾತ್ರಿಯೇ ಹುಂಡಿ ಒಡೆಯಲಾಗಿದೆ. ಪಿಳ್ಳಂಗೆರೆಯ ಪುರಾಣ ಪ್ರಸಿದ್ಧ  ಶ್ರೀ ವೆಂಕಟರಮಣ ಮತ್ತು ಹನುಮಂತ ದೇವರ ದೇವಸ್ಥಾನದಲ್ಲಿ ಘಟನೆ ನಡೆದಿದೆ. ಸೋಮವಾರ ರಾತ್ರಿ ಶ್ರೀ ವೆಂಕಟರಮಣ ಮತ್ತು ಹನುಮಂತ ದೇಸ್ಥಾನದೊಳಗೆ ನುಗ್ಗಿರುವ ಕಳ್ಳರು, ಹುಂಡಿ (Hundi Theft) ಒಡೆದಿದ್ದಾರೆ. ದೇಗುಲದ ಆವರಣದ ಹೊರಾಂಗಣದಲ್ಲಿರುವ ಹುಂಡಿ ಕಳ್ಳತನ ಮಾಡಲಾಗಿದೆ. ಜಾತ್ರೆ ಮರುದಿನವೇ … Read more