BREAKING NEWS – ಚೋರಡಿ ಬಳಿ ಭೀಕರ ಅಪಘಾತ

Bus-Collides-at-Choradi-in-Shimoga-Taluk

SHIVAMOGGA LIVE NEWS | 11 MAY 2023 SHIMOGA : ಖಾಸಗಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಸಾವು, ನೋವು ಸಂಭವಿಸಿದ ವರದಿಯಾಗಿದೆ. ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಚೋರಡಿ ಕೆಲವು ನಿಮಿಷಿದ ಹಿಂದೆ ಘಟನೆ ಸಂಭವಿಸಿದೆ. ಎರಡು ಬಸ್ಸಿನಲ್ಲಿದ್ದವರಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕೆಲವು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದೂ ಹೇಳಲಾಗುತ್ತಿದೆ. ಕುಂಸಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ. ಇದನ್ನೂ ಓದಿ – ಬಾತ್‌ … Read more

ಶಿವಮೊಗ್ಗ ಜೈಲಿನ ಸೆಲ್‌ನಲ್ಲಿ ನೇಣು ಬಿಗಿದುಕೊಂಡ ಕೈದಿ, ಯಾರದು? ಜೈಲಿಗೆ ಹೋಗಿದ್ದೇಕೆ?

Shimoga-Central-Jail-Building

SHIVAMOGGA LIVE NEWS | 29 APRIL 2023 SHIMOGA : ಕೇಂದ್ರ ಕಾರಾಗೃಹದಲ್ಲಿ (Jail) ಕೈದಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ನಾನ ಮಾಡುವ ನಾರನ್ನು ಹಗ್ಗವಾಗಿ ಮಾಡಿಕೊಂಡು ಸೆಲ್‌ ಒಳಗೆ ನೇಣು ಬಿಗಿದುಕೊಂಡಿದ್ದಾನೆ. ಕೂಡಲೆ ಆತನನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾನೆ. ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ದುಗ್ಗದಮನೆ ನಿವಾಸಿ ಕರುಣಾಕರ ದೇವಾಡಿಗ (24) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬೆಳಗ್ಗೆ ಸಹ ಕೈದಿಗಳು ಉಪಾಹಾರ ತರಲು ಹೋಗಿದ್ದ ವೇಳೆ ಕರುಣಾಕರ … Read more

ಹೊನ್ನವಿಲೆಯಲ್ಲಿ ರಸ್ತೆ ದಾಟುತ್ತಿದ್ದ ಬಾಲಕಿಗೆ ಬೊಲೇರೋ ಪಿಕಪ್‌ ಡಿಕ್ಕಿ

crime name image

SHIVAMOGGA LIVE NEWS | 28 APRIL 2023 SHIMOGA : ರಸ್ತೆ ದಾಟುತ್ತಿದ್ದಾಗ ಬೊಲೇರೋ ಪಿಕಪ್‌ ವಾಹನ ಡಿಕ್ಕಿಯಾಗಿ ಬಾಲಕಿ (Girl) ತಲೆ, ಕಾಲಿಗೆ ಗಾಯವಾಗಿದೆ. ಬಾಲಕಿಯನ್ನು ಮ್ಯಾಕ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಹೊನ್ನವಿಲೆಯ ಭೂಮಿಕಾ (6) ಗಾಯಗೊಂಡಿದ್ದಾಳೆ. ಸಂಬಂಧಿ ಮಂಜುಳಾ ಅವರ ಜೊತೆ ಭೂಮಿಕಾ ಊರಿನ ಚಾನಲ್‌ ಬಳಿ ಹೋಗಿ ಹಿಂತಿರುಗುತ್ತಿದ್ದಳು. ರಸ್ತೆ ದಾಟುವಾಗ ಜಯಂತಿ ಗ್ರಾಮದ ಕಡೆಯಿಂದ ವೇಗವಾಗಿ ಬಂದ ಬೊಲೇರೋ ಪಿಕಪ್‌ ವಾಹನ ಡಿಕ್ಕಿ ಹೊಡೆದಿದೆ. ಭೂಮಿಕಾಳ ತಲೆ, … Read more

ಸಿಗಂದೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಪಲ್ಟಿ, ಅಪಘಾತಕ್ಕೆ ಕಾರಣವೇನು?

270423 Sigandur Tourst Bus Accident at Shimoga Bhadravathi road

SHIVAMOGGA LIVE NEWS | 27 APRIL 2023 SHIMOGA : ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರಿದ್ದ ಬಸ್‌ (Private Bus) ಶಿವಮೊಗ್ಗದ ನಿದಿಗೆ ಬಳಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್‌ ಪ್ರಯಾಣಿಕರು ಪರಾಗಿದ್ದಾರೆ. ಚಾಲಕನ ಅಜಾಗರೂಕತೆಯ ಚಾಲನೆಯೆ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ನಿದಿಗೆ ಕೆರೆ ಬಳಿ ರಸ್ತೆ ಕಾಮಗಾರಿ ನಡೆಯುತ್ತಿದೆ. ವೇಗವಾಗಿ ಬಂದ ಖಾಸಗಿ ಬಸ್‌ (Private Bus), ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬೆಳಗಿನ ಜಾವ ಘಟನೆ ಸಂಭವಿಸಿದೆ. ಕೂಡಲೆ ಬಸ್ಸಿನಲ್ಲಿದ್ದ 45 ಪ್ರಯಾಣಿಕರನ್ನು ರಕ್ಷಣೆ … Read more

ʼಕೇವಲ 459 ರೂ.ಗೆ ONE PLUS ಮೊಬೈಲ್‌ʼ, ಫೇಸ್‌ಬುಕ್‌ ಜಾಹೀರಾತು ಕ್ಲಿಕ್‌ ಮಾಡಿದ ಶಿವಮೊಗ್ಗದ ವ್ಯಕ್ತಿ ಕಥೆ ಏನಾಯ್ತು?

facebook logo

SHIVAMOGGA LIVE NEWS | 27 APRIL 2023 SHIMOGA : ಫೇಸ್‌ಬುಕ್‌ನಲ್ಲಿ ಪ್ರಕಟವಾಗಿದ್ದ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದ ವ್ಯಕ್ತಿಯೊಬ್ಬರು 50 ಸಾವಿರ ರೂ. ಕಳೆದುಕೊಂಡಿದ್ದಾರೆ. ಕೇವಲ 459 ರೂ.ಗೆ ಒನ್‌ ಪ್ಲಸ್‌ (ONE PLUS) ಮೊಬೈಲ್‌ ಖರೀದಿಸಿ ಎಂಬ ಜಾಹೀರಾತಿನ ಮೇಲೆ ಕ್ಲಿಕ್‌ ಮಾಡಿದ ಬಳಿಕ ಹಣ ಕಳೆದುಕೊಂಡಿದ್ದಾರೆ. ಶಿವಮೊಗ್ಗ ತಾಲೂಕಿನ ಗ್ರಾಮವೊಂದರ ಎಲೆಕ್ಟ್ರಿಷಿಯನ್‌ ಫೇಸ್‌ಬುಕ್‌ ನೋಡುತ್ತಿದ್ದಾಗ ಒನ್‌ ಪ್ಲಸ್‌ (ONE PLUS) ಮೊಬೈಲ್‌ ಫೋನ್‌ ಕೇವಲ 459 ರೂ. ಎಂದು ಜಾಹೀರಾತು ಕಾಣಿಸಿದೆ. … Read more

ಶಿವಮೊಗ್ಗ ಜೈಲಿನಿಂದ ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಠಾಣೆಗೆ ತೆರಳಿ ದೂರು ನೀಡಿದ ಕೈದಿ, ಕಾರಣವೇನು?

Shimoga-Central-Jail-Prison

SHIVAMOGGA LIVE NEWS | 26 APRIL 2023 BHADRAVATHI : ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯೊಬ್ಬ (Prisoner) ಪೊಲೀಸ್‌ ಭದ್ರತೆಯಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆಗೆ ತೆರಳಿ ದೂರು ನೀಡಿದ್ದಾನೆ. ಶಿವಮೊಗ್ಗದ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ಆದೇಶದ ಮೇರೆಗೆ ದೂರು ನೀಡಲು ಅವಕಾಶ ಕಲ್ಪಿಸಲಾಗಿತ್ತು. ಏನಿದು ಪ್ರಕರಣ? ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಯುವಕನನ್ನು ಬಂಧಿಸಲಾಗಿದೆ (Prisoner). ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ. ನ್ಯಾಯಾಧೀಶರ ಆದೇಶದ ಮೇರೆಗೆ ದೂರು ನೀಡಲು ಅವಕಾಶ ಕಲ್ಪಿಸಲಾಗಿತ್ತು. ಡಿಎಆರ್‌ … Read more

ಶಿವಮೊಗ್ಗದಲ್ಲಿ ಪ್ರಚಾರಕ್ಕೆ ತೆರಳಿದ್ದ ಗೃಹ ಸಚಿವರಿಗೆ ಘೆರಾವ್‌, ತಾಂಡಾ ನಿವಾಸಿಗಳಿಂದ ಘೋಷಣೆ

Gherao-For-Home-Minister-Araga-Jnanendra-at-Mandenakoppa-Tanda-in-Shimoga

SHIVAMOGGA LIVE NEWS | 25 APRIL 2023 SHIMOGA : ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಆರಗ ಜ್ಞಾನೇಂದ್ರ ಅವರಿಗೆ ಮಂಡೆನಕೊಪ್ಪ ತಾಂಡಾದಲ್ಲಿ (Tanda) ಪ್ರತಿಭಟನೆಯ ಬಿಸಿ ತಟ್ಟಿದೆ. ಪ್ರಚಾರ ಭಾಷಣ ಮಾಡದೆಯೆ ಗೃಹ ಸಚಿವರು ಹಿಂತಿರುಗುವಂತಾಯಿತು. ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ ತಾಲೂಕಿನ ಮಂಡನೆಕೊಪ್ಪ ತಾಂಡಾದಲ್ಲಿ (Tanda) ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪ್ರಚಾರಕ್ಕೆ ತೆರಳಿದ್ದರು. ಗ್ರಾಮದ ದುರ್ಗಾದೇವಿ ದೇವಸ್ಥಾನದ ಬಳಿ ಆರಗ ಜ್ಞಾನೇಂದ್ರ ಅವರಿಗೆ ಮುತ್ತಿಗೆ ಹಾಕಿದ ಯುವಕರು ಘೋಷಣೆಗಳನ್ನು … Read more

BREAKING NEWS – ಶಿವಮೊಗ್ಗ ಗ್ರಾಮಾಂತರದಲ್ಲಿ ನಾಮಪತ್ರ ಹಿಂಪಡೆದ ಮೂವರು ಅಭ್ಯರ್ಥಿಗಳು

lection-Breaking-News-Plate.

SHIVAMOGGA LIVE NEWS | 18 APRIL 2023 SHIMOGA : ಶಿವಮೊಗ್ಗ ಗ್ರಾಮಾಂತರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಎದುರಾಗಿದ್ದ ಸಂಕಷ್ಟ ನಿವಾರಣೆಯಾಗಿದೆ. ಬಂಡಾಯ ಅಭ್ಯರ್ಥಿಗಳು ಸೇರಿ ಮೂವರು ಅಭ್ಯರ್ಥಿಗಳು ನಾಮಪತ್ರ (Nomination) ಹಿಂದಕ್ಕೆ ಪಡೆದಿದ್ದಾರೆ. ಯಾರೆಲ್ಲ ನಾಮಪತ್ರ ಹಿಂಪಡೆದಿದ್ದಾರೆ? ಕಾಂಗ್ರೆಸ್‌ ಪಕ್ಷದಲ್ಲಿ ಟಿಕೆಟ್‌ ಸಿಗದೆ ಇದ್ದಿದ್ದರಿಂದ ವಿ.ನಾರಾಯಣ ಸ್ವಾಮಿ ಮತ್ತು ಎಸ್‌.ರವಿಕುಮಾರ್‌ ಅವರು ಬಂಡಾಯವೆದ್ದಿದ್ದರು. ಸ್ವತಂತ್ರವಾಗಿ ಸ್ಪರ್ಧಿಸಲು ಇಬ್ಬರು ನಾಮಪತ್ರ (Nomination) ಸಲ್ಲಿಸಿದ್ದರು. ಆದರೆ ಮುಖಂಡರು ಮನವೊಲಿಸಿದ್ದರಿಂದ ಇಬ್ಬರು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಇದರಿಂದ … Read more

ಹೊಳೆಹೊನ್ನೂರು ಸಮೀಪ ನೀರಿನಲ್ಲಿ ಮುಳುಗಿ ರೈತ ಸಾವು

Holehonnuru-Police-Station-Bhadravathi-jpg

SHIVAMOGGA LIVE NEWS | 24 APRIL 2023 HOLEHONNURU : ಎತ್ತುಗಳಿಗೆ ನೀರು ಕುಡಿಸಲು ಹೋದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ (Drowned) ರೈತರೊಬ್ಬರು ಮೃತಪಟ್ಟಿದ್ದಾರೆ. ಹೊಳೆಹೊನ್ನೂರು ಸಮೀಪದ ಮಂಗೋಟೆ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ರೈತ ಕೃಷ್ಣಪ್ಪ (69) ಮೃತ ದುರ್ದೈವಿ. ಮಗನೊಂದಿಗೆ ಜಮೀನಿನಲ್ಲಿ ಕೆಲಸ ಮುಗಿಸಿಕೊಂಡು ಬರುವಾಗ ಎತ್ತುಗಳಿಗೆ ನೀರು ಕುಡಿಸಲು ತುಂಗಭದ್ರಾ ನದಿಗೆ ತೆರಳಿದ್ದರು. ಈ ವೇಳೆ ಕೃಷ್ಣಪ್ಪ ಅವರು ಕಾಲು ಜಾರಿ ಬಿದ್ದಿದ್ದಾರೆ (Drowned) ಎನ್ನಲಾಗಿದೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ … Read more

ಶಿವಮೊಗ್ಗದ ವಿವಿಧೆಡೆ ಚುನಾವಣಾ ಚೆಕ್‌ಪೋಸ್ಟ್‌ಗಳು ಪಲ್ಟಿ, ಸಿಸಿಟಿವಿಗಳು ಹಾನಿ

Election-Checkpost-destroyed-due-to-Heavy-rain-in-Shimoga

SHIVAMOGGA LIVE NEWS | 21 APRIL 2023 SHIMOGA : ತಾಲೂಕಿನ ವಿವಿಧೆಡೆ ವಿಧಾನಸಭೆ ಚುನಾವಣೆ ಚೆಕ್‍ಪೋಸ್ಟ್‌ಗಳು (Checkpost) ಮಳೆ, ಗಾಳಿಗೆ ಹಾನಿಯಾಗಿವೆ. ಟೆಂಟ್‍ಗಳು ಹಾರಿ ಹೋಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಸಿಸಿಟಿವಿ ಕ್ಯಾಮರಾಗಳು ಹಾನಿಯಾಗಿವೆ. ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಗುರುವಾರ ಗುಡುಗು, ಗಾಳಿ ಸಹಿತ ಭಾರಿ ಮಳೆಯಾಗಿದೆ. ಈ ವೇಳೆ ಚುನಾವಣಾ ಚೆಕ್‍ ಪೋಸ್ಟ್‌ಗಳು ಹಾನಿಗೀಡಾಗಿವೆ. ಗಾಳಿ, ಮಳೆಗೆ ಚೆಕ್‍ ಪೋಸ್ಟ್‌ (Checkpost) ಟೆಂಟ್‍ಗಳು ಪಲ್ಟಿ ಹೊಡೆದಿವೆ. ಚೆಕ್‍ ಪೋಸ್ಟ್‌ಗೆ ನೀಡಿದ್ದ ವಿದ್ಯುತ್ ಸಂಪರ್ಕ … Read more