ಆಯನೂರು ಬಳಿ ಹೆದ್ದಾರಿ ಪಕ್ಕದ ಪ್ಲಾಂಟೇಷನ್ ನಲ್ಲಿ ಬೆಂಕಿ

Ayanur Graphics

SHIVAMOGGA LIVE NEWS | 16 FEBRURARY 2023 AYANUR : ನೀಲಗರಿ ಪ್ಲಾಂಟೇಷನ್ ನಲ್ಲಿ ಕಳೆದ ರಾತ್ರಿ ಬೆಂಕಿ (Fire) ಕಾಣಿಸಿಕೊಂಡಿದೆ. ಕೂಡಲೆ ಬೆಂಕಿ ನಂದಿಸುವ ಕೆಲಸ ನಡೆದಿದೆ. ಆಯನೂರು ಸಮೀಪ ದಾನವಂದಿ ಬಳಿ ಬುಧವಾರ ಘಟನೆ ಸಂಭವಿಸಿದೆ. ಇದನ್ನೂ ಓದಿ – 30 ದಿನ ಗಡುವು, ನೋಂದಣಿಗೆ ಅರ್ಜಿ ಸಲ್ಲಿಸದಿದ್ದರೆ ಕ್ರಮದ ಎಚ್ಚರಿಕೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ನೀಲಗಿರಿ ಪ್ಲಾಂಟೇಷನ್ ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿತ್ತು. ಈಚೆಗೆ ಮರಗಳ ಕಡಿತಲೆ ಮಾಡಲಾಗಿತ್ತು. ಹಾಗಾಗಿ ಸಣ್ಣಪುಟ್ಟ ಮರಗಳಷ್ಟೆ … Read more

ಶಿವಮೊಗ್ಗದ ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಕುತ್ತಿಗೆಗೆ ಮಚ್ಚು ಇಟ್ಟು ದರೋಡೆ

Shimoga-Sagar-Highway-Road-in-Shimoga-city

SHIVAMOGGA LIVE NEWS | 15 FEBRUARY 2023 SHIMOGA : ಸಾಗರದ ಮಾರಿಕಾಂಬ ದೇವಿ ಜಾತ್ರೆಗೆ ತೆರಳುತ್ತಿದ್ದ ಯುವಕನ ಕಾರು ಅಡ್ಡಗಟ್ಟಿ ಹೆದ್ದಾರಿಯಲ್ಲಿ ದರೋಡೆ (Dacoity) ಮಾಡಲಾಗಿದೆ. ಕುತ್ತಿಗೆ ಬಳಿ ಮಚ್ಚು ಇಟ್ಟು ನಗದು ಮತ್ತು ಚಿನ್ನದ ಸರ ಕಸಿದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತರೀಕೆರೆಯ ವಸಂತ ಎಂಬುವವರು ಕಾರಿನಲ್ಲಿ ತೆರಳುತ್ತಿದ್ದಾಗ ಮಂಗಳವಾರ ಮಧ್ಯಾಹ್ನ ಘಟನೆ ಸಂಭವಿಸಿದೆ. ಶಿವಮೊಗ್ಗ ಸಾಗರ ಹೆದ್ದಾರಿಯ ಟ್ರೀ ಪಾರ್ಕ್ ಬಳಿ ಕಾರು ಅಡ್ಡಗಟ್ಟಲಾಗಿದೆ (Dacoity) ಎಂದು ಆರೋಪಿಸಲಾಗಿದೆ. ಹೇಗಾಯ್ತು ಘಟನೆ? ವಸಂತ … Read more

ಚೋರಡಿಯಲ್ಲಿ ಸರಣಿ ಅಪಘಾತ, ಶಿವಮೊಗ್ಗ – ಸಾಗರ ರಸ್ತೆಯಲ್ಲಿ ಟ್ರಾಫಿಕ್ ಜಾಮ್, ಹೇಗಾಯ್ತು ಆಕ್ಸಿಡೆಂಟ್?

Serial-Accident-at-Choradi-in-Shimoga-Taluk

SHIVAMOGGA LIVE NEWS | 10 FEBRURARY 2023 SHIMOGA : ಚೋರಡಿಯಲ್ಲಿ ಸರಣಿ ಅಪಘಾತ (Serial Accident) ಸಂಭವಿಸಿದೆ. ನಾಲ್ಕು ವಾಹನಗಳ ನಡುವೆ ಅಪಘಾತವಾಗಿದ್ದು, ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ಖಾಸಗಿ ಬಸ್, ಗೂಡ್ಸ್ ವಾಹನ, ಲಾರಿ ಮತ್ತು ಕಾರಿನ ನಡುವೆ ಸರಣಿ ಅಪಘಾತ (Serial Accident) ಸಂಭವಿಸಿದೆ. ವಾಹನಗಳಿಗೆ ಹಾನಿ ಉಂಟಾಗಿದೆ. ಆದರೆ ಯಾವುದೆ ವಾಹನದಲ್ಲಿರುವವರಿಗು ಸಮಸ್ಯೆಯಾಗಿಲ್ಲ. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೇಗಾಯ್ತು ಆಪಘಾತ? ಸಾಗರ ಕಡೆಯಿಂದ ಬಂದ ಖಾಸಗಿ ಬಸ್, ಚೋರಡಿ ಗ್ರಾಮದಲ್ಲಿ … Read more

ಹಬ್ಬಕ್ಕೆಂದು ಮಾವನ ಮನೆಗೆ ಹೋಗಿದ್ದವರು ಮನೆಗೆ ಮರಳಿದಾಗ ಕಾದಿತ್ತು ಆಘಾತ

Crime-News-General-Image

SHIVAMOGGA LIVE NEWS | 8 FEBRURARY 2023 SHIMOGA : ಮನೆಯವರೆಲ್ಲ ಹಬ್ಬಕ್ಕೆ ಸಂಬಂಧಿಕರ ಮನೆಗೆ ತೆರಳಿದ್ದಾಗ ಮನೆಯ ಬಾಗಿಲ ಬೀಗ ಮುರಿದು ಕಳ್ಳತನ (house theft) ಮಾಡಲಾಗಿದೆ. ಮತ್ತೋಡು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಮಲ್ಲೇಶಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಮಲ್ಲೇಶಪ್ಪ ಅವರ ಮಾವನ ಮನೆಯಲ್ಲಿ ಕಂತೆ ಭಿಕ್ಷೆ ಹಬ್ಬದಲ್ಲಿ ಪಾಲ್ಗೊಳ್ಳಲು ಎಲ್ಲರು ಫೆ.6ರಂದು ಸಂಜೆ ತೆರಳಿದ್ದರು. ಮರುದಿನ ಬೆಳಗ್ಗೆ ಮನೆ ಬಳಿಗೆ ಬಂದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಇದನ್ನೂ ಓದಿ – ಹೆಣ್ಣು ಒಪ್ಪಿಸುವ ಶಾಸ್ತ್ರ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಕೆಲಸದ ಹೆಸರಲ್ಲಿ ಮಹಾ ಮೋಸ, ದಾಖಲಾಯಿತು ಮೊದಲ ಕೇಸ್

Shimoga-Airport-General-Image

SHIVAMOGGA LIVE NEWS | 7 FEBRUARY 2023 SHIMOGA : ವಿಮಾನ ನಿಲ್ದಾಣದಲ್ಲಿ (airport jobs) ಉದ್ಯೋಗದ ಅಮಿಷವೊಡ್ಡಿ ಯುವಕನೊಬ್ಬನಿಗೆ 72 ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ವಂಚನೆಗೊಳಗಾಗಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್ ಆಗಿ ನೇಮಕವಾಗಿದ್ದೀರ’ ಎಂದು ತಿಳಿಸಿ, ಹಣ ಪಡೆಯಲಾಗಿದೆ. ವಂಚನೆ ಆಗಿದ್ದು ಹೇಗೆ? ಮೊಬೈಲ್ ನಲ್ಲಿ ಏರ್ ಪೋರ್ಟ್ ಅಥಾರಿಟಿ ಅಪ್ಲಿಕೇಷನ್ ಓಪನ್ ಮಾಡಿ ಹೊಳಲೂರಿನ ಯುವಕ ತನ್ನ … Read more

ಶಿವಮೊಗ್ಗದಲ್ಲಿ ಹುಲಿ ದತ್ತು ಪಡೆದ ಸರ್ಕಾರಿ ನೌಕರರ ಸಂಘ, ದತ್ತು ಪಡೆಯೋದು ಹೇಗೆ?

Government-Employees-Adopt-Tiger-in-tyavarekoppa

SHIVAMOGGA LIVE NEWS | 6 FEBRUARY 2023 SHIMOGA : ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಸರ್ಕಾರಿ ನೌಕರರ (Government Employees) ಸಂಘದ ವತಿಯಿಂದ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಪದಾಧಿಕಾರಿಗಳು ಹುಲಿ ಮತ್ತು ಸಿಂಹಧಾಮಕ್ಕೆ ಭೇಟಿ ನೀಡಿ, ದತ್ತು ಪಡೆಯುವ ಪ್ರಕ್ರಿಯೆ ಪೂರ್ಣಗೊಳಿಸಿದರು. ಒಂದು ವರ್ಷದ ಅವಧಿಗೆ ಹುಲಿಯೊಂದನ್ನು ದತ್ತು ಪಡೆಯಲಾಗಿದೆ. ಇದಕ್ಕಾಗಿ 2 ಲಕ್ಷ ರೂ. ಪಾವತಿಸಲಾಗಿದೆ. ಈ ಹಿಂದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯದಲ್ಲಿ ಒಂದು ಚಿರತೆಯನ್ನು ದತ್ತು ಪಡೆಯಲಾಗಿತ್ತು ಎಂದು … Read more

ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಅಪಘಾತ, ಇಬ್ಬರು ಸಾವು | 5 ಅಪಘಾತ ಸುದ್ದಿಗಳು

Crime-News-General-Image

SHIVAMOGGA LIVE NEWS | 6 FEBRUARY 2023 ಆಗುಂಬೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ THIRTHAHALLI : ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ (bike accident) ಹೊಡೆದು ಗಂಭೀರ ಗಾಯಗೊಂಡಿದ್ದಾರೆ. ಆಗುಂಬೆ ರಸ್ತೆಯ ಬಾಳೆಬೈಲು ಮಲ್ನಾಡ್ ಕ್ಲಬ್ ಎದುರು ಪಟ್ಟಾಭಿರಾಮ್ ಎಂಬುವವರು ನಡೆದು ಹೋಗುತ್ತಿದ್ದಾಗ ಬೈಕ್ ಸವಾರ ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದಾನೆ. ತೀವ್ರ ಗಾಯಗೊಂಡಿದ್ದ ಪಟ್ಟಾಭಿರಾಮ್ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ … Read more

ಬೈಕಿನಿಂದ ಬಿದ್ದು ಹಿಂಬದಿ ಸವಾರ ಸಾವು | ಬಾರ್ ಕ್ಯಾಶಿಯರ್ ತಲೆಗೆ ಬಾಟಲಿ ಹೊಡೆದ ಕುಡುಕರು | ಜಿಲ್ಲೆಯ 5 CRIME NEWS

Crime-News-General-Image

PILLION RIDER SHIVAMOGGA LIVE NEWS | 4 FEBRUARY 2023 ಬೋರ್ ವೆಲ್ ಲಾರಿ ಡಿಕ್ಕಿ, ಬೈಕ್ ಸವಾರರಿಗೆ ಗಂಭೀರ ಗಾಯ ಆನವಟ್ಟಿ : ಬೋರ್ ವೆಲ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಸಂತ ಹೂವಿನ ಕೊಪ್ಪಲು ಅವರು ತಮ್ಮ ಸ್ನೇಹಿತನ ಮಗ ಶ್ರೀಶಾಸ್ತನನ್ನು ಬೈಕಿನಲ್ಲಿ ಕೂರಿಸಿಕೊಂಡು ಪುಟ್ಟನಹಳ್ಳಿ ಗ್ರಾಮದ ಸರ್ಕಾರಿ ಶಾಲೆ ಬಳಿ ತೆರಳುತಿದ್ದರು. ನಿಟ್ಟಕ್ಕಿ ಕಡೆಗೆ ಬಂದ ಬೋರ್ ವೆಲ್ ಲಾರಿಯು ಬೈಕಿಗೆ ಡಿಕ್ಕಿ … Read more

ಶಿವಮೊಗ್ಗ ತಾಲೂಕಿನ ಹಲವು ಗ್ರಾಮಗಳು, ಬಡಾವಣೆಗಳಲ್ಲಿ ಫೆ.4ರಂದು ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 2 FEBRUARY 2023 SHIMOGA | ತ್ಯಾವರೆಚಟ್ನಳ್ಳಿ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವ ಕಾರಣ ಫೆ.04 ರ ಬೆಳಿಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ? ಕುವೆಂಪು ನಗರ, ಎನ್.ಇ.ಎಸ್ ಬಡಾವಣೆ, ಶಿವಬಸವ ನಗರ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆ.ಎನ್.ಇ.ಎಸ್ ಕಾಲೇಜ್, ಪರ್ಪೆಕ್ಟ್ ಆಲಾಯಿ ಫ್ಯಾಕ್ಟರಿ, ರೆಡ್ಡಿ ಬಡಾವಣೆ, ಶಾಂತಿನಗರ, ಹೊನ್ನಾಳ್ಳಿ ರಸ್ತೆ, … Read more

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಎಸ್ಐಐಡಿಸಿ ಅಧ್ಯಕ್ಷರು, ನಿರ್ದೇಶಕರು ಭೇಟಿ

Shimoga-Airport-Construction-Work

SHIVAMOGGA LIVE NEWS | 1 FEBRUARY 2023 SHIMOGA | ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ (Airport) ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‍ಐಐಡಿಸಿ) ಅಧ್ಯಕ್ಷ ಡಾ.ಕೆ.ಶೈಲೇಂದ್ರ ಬೆಲ್ದಾಳೆ ಅವರು ಭೇಟಿ ನೀಡಿ ವೀಕ್ಷಣೆ ಮಾಡಿದರು. 3050 ಮೀ ಉದ್ದ, 45 ಮೀ ಅಗಲದ ರನ್‍ವೇ, ಆರ್‍ಇಎಸ್‍ಎ, ಬಾಹ್ಯ(ಪೆರಿಫಿರಲ್) ರಸ್ತೆ, ಎಪ್ರಾನ್, ಟ್ಯಾಕ್ಸಿ ವೇ, ಕಾಂಪೌಂಡ್, ಕಾರ್ ಪಾರ್ಕಿಂಗ್ ಏರಿಯಾ, ಇತರೆ ಕಾಮಗಾರಿಗಳು ಹಾಗೂ 4340 ಚದುರ ಮೀಟರ್ ಅಳತೆಯಲ್ಲಿ ಪ್ಯಾಸೆಂಜರ್ ಟರ್ಮಿನಲ್ … Read more