ಕೂಡ್ಲಿಯಲ್ಲಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು

Kudli-Sri-Chintamani-Narasimha-Temple

SHIVAMOGGA LIVE NEWS | 13 DECEMBER 2022 ಶಿವಮೊಗ್ಗ : ದೇವಸ್ಥಾನದ (kudli temple) ಬಾಗಿಲಿನ ಬೀಗ ಒಡೆದು ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಕೂಡ್ಲಿಯ ಗ್ರಾಮದ ಶ್ರೀ ಚಿಂತಾಮಣಿ ನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವರ (kudli temple) ಬೆಳ್ಳಿ ಕಿರೀಟ, ಬೆಳ್ಳಿ ಕಿವಿ, ಬೆಳ್ಳಿ ಕಣ್ಣು, ಬೆಳ್ಳಿ ಮೂಗು, ಬೆಳ್ಳಿ ನಾಲಗೆ, ಬೆಳ್ಳಿ ಮೀಸೆ, ಶಂಕಚಕ್ರ, ಬೆಳ್ಳಿ ಸೇವಂತಿಗೆ ಸರ, ಬೆಳ್ಳಿಯ ಎರಡು ಕಾಲು ದೀಪ, ಬೆಳ್ಳಿ ಸಾಲಿಗ್ರಾಮ, ಬೆಳ್ಳಿಯ ತುಳಸಿ … Read more

ಸವಳಂಗ ರಸ್ತೆಯಲ್ಲಿ ಭೀಕರ ಅಪಘಾತ, ಮೃತರ ಗುರುತು ಪತ್ತೆ, ಎಲ್ಲರು ದಾವಣಗೆರೆಯವರು

Car-Truck-Accident-at-Kallapura-in-Shimoga

SHIVAMOGGA LIVE NEWS | 11 DECEMBER 2022 ಶಿವಮೊಗ್ಗ : ಕಲ್ಲಾಪುರ ಬಳಿ ಇಂದು ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಮೃತರ ಗುರುತು (identity) ಪತ್ತೆಯಾಗಿದ್ದು, ಎಲ್ಲರು ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ. ಶಿವಮೊಗ್ಗದ ಸವಳಂಗ ರಸ್ತೆಯ ಕಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ. (identity) ಮೃತರ ಗುರುತು ಪತ್ತೆ ಮೃತರನ್ನು … Read more

BREAKING NEWS – ಶಿವಮೊಗ್ಗದಲ್ಲಿ ಭೀಕರ ಅಪಘಾತ, ಮೂವರು ಸ್ಥಳದಲ್ಲೇ ಸಾವು

Car-Accident-at-Kallapura-Village-in-Shimoga.

SHIVAMOGGA LIVE NEWS | 11 DECEMBER 2022 ಶಿವಮೊಗ್ಗ :  ಕಾರು, ಲಾರಿ ಮಧ್ಯೆ ಭೀಕರ (fatal accident) ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಶಿವಮೊಗ್ಗದ ಕಲ್ಲಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಗೂಡ್ಸ್ ಲಾರಿ ಮತ್ತು ಬೊಲೇನೋ ಕಾರು ನಡುವೆ ಅಪಘಾತ (fatal accident) ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬನಿಗೆ ಗಂಭೀರ ಗಾಯವಾಗಿದ್ದು, ಆತನನ್ನ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದನ್ನೂ ಓದಿ – ಜಂಗ್ಲಿ ಮಂಜುನಾಥ್ ಗ್ಯಾಂಗ್ … Read more

ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ

crime name image

SHIVAMOGGA LIVE NEWS | 10 DECEMBER 2022 ಶಿವಮೊಗ್ಗ : ಗಂಡ, ಹೆಂಡತಿ ಜಗಳ ಬಿಡಿಸಿದ ವ್ಯಕ್ತಿ ಮೇಲೆ ಚಾಕುವಿನಿಂದ ಹಲ್ಲೆ (knief assault) ನಡೆಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಲಾಗಿದೆ. ತಾಲೂಕಿನ ಪಿಳ್ಳಂಗೆರೆ ಗ್ರಾಮದ ಸತೀಶ್ ಎಂಬುವವರ ಮೇಲೆ ಅವರ ಸಹೋದರ ಶಿವಕುಮಾರ್ ಹಲ್ಲೆ ನಡೆಸಿದ್ದಾನೆ. ಶಿವಕುಮಾರ್ ತನ್ನ ಪತ್ನಿ ಜೊತೆಗೆ ಡಿ.7ರ ರಾತ್ರಿ ಗಲಾಟೆ ಮಾಡುತ್ತಿದ್ದ. ಸತೀಶ್ ಅವರು ಗಲಾಟೆ ಬಿಡಿಸಿದ್ದಾರೆ. ಇಬ್ಬರು ಮನೆಗೆ ಹೋಗುವಂತೆ ಸೂಚಿಸಿದ್ದಾರೆ. ಆಗ ಶಿವಕುಮಾರ್ ಅವಾಚ್ಯವಾಗಿ … Read more

ರೈಲ್ವೆ ಲೆವೆಲ್ ಕ್ರಾಸಿಂಗ್ ತಾಂತ್ರಿಕ ಪರಿಶೀಲನೆ, ಇವತ್ತು ರಾತ್ರಿ ವಾಹನಗಳಿಗೆ ಪರ್ಯಾಯ ಮಾರ್ಗ

Train engine and boggies

SHIVAMOGGA LIVE NEWS | 9 DECEMBER 2022 ರಿಪ್ಪನ್ ಪೇಟೆ : ಅರಸಾಳು ರೈಲ್ವೆ ಗೇಟ್ (level crossing) ಸಂಖ್ಯೆ 92ರಲ್ಲಿ ತಾಂತ್ರಿಕ ಪರಿಶೀಲನೆ ಹಿನ್ನೆಲೆ ಡಿ.9ರಂದು ಸಂಜೆ 7 ರಿಂದ ಡಿ.10ರಂದು ಬೆಳಗ್ಗೆ 7 ಗಂಟೆವರೆಗೆ ಗೇಟ್ ಮುಚ್ಚಲಾಗುತ್ತದೆ. ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸೂಚಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಬಳಿ ದರೋಡೆಗೆ ಪ್ಲಾನ್, ತಲ್ವಾರ್, ರಾಡ್, ಖಾರದ ಪುಡಿ ಸಹಿತ ಸಿಕ್ಕಿಬಿದ್ದ ಟೀಮ್ ಆಯನೂರಿನಿಂದ ರಿಪ್ಪನ್ … Read more

ಕ್ಷೇತ್ರ ಪರಿಚಯ | ಶಿವಮೊಗ್ಗ ಗ್ರಾಮಾಂತರ – 2 ಪರ್ಸೆಂಟ್ ಮತಗಳಿಂದ ಗೆಲುವು, ಸೋಲು ನಿರ್ಧಾರವಾಗಿತ್ತು

Kshetra-Parichaya-Shivamogga-Rural

SHIVAMOGGA LIVE NEWS | 7 DECEMBER 2022 ಶಿವಮೊಗ್ಗ : ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವು ಜಿಲ್ಲೆಯ ಹೊಸ ವಿಧಾನಸಭೆ ಕ್ಷೇತ್ರವಾಗಿದೆ. ಕ್ಷೇತ್ರಗಳ ಪುನರ್ ವಿಂಗಡಣೆ ವೇಳೆ ಈ ಕ್ಷೇತ್ರವನ್ನು ರಚಿಸಲಾಗಿದೆ. ಅಲ್ಲದೆ ಜಿಲ್ಲೆಯ ಏಕೈಕ ಮೀಸಲು ಕ್ಷೇತ್ರವಾಗಿದೆ. (Shimoga Rural Legislative Assembly) ಈವರೆಗು ಮೂರು ಚುನಾವಣೆಗಳನ್ನು ಕ್ಷೇತ್ರ ಕಂಡಿದೆ. ಈ ಪೈಕಿ ಎರಡು ಬಾರಿ ಬಿಜೆಪಿ, ಒಮ್ಮೆ ಜೆಡಿಎಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ ಪಕ್ಷ ಇಲ್ಲಿ ಖಾತೆ ತೆರೆಯುವ ಹವಣಿಕೆಯಲ್ಲಿದೆ. ಹೊಳೆಹೊನ್ನೂರು ಕ್ಷೇತ್ರವಾಗಿತ್ತು … Read more

ಶಿವಮೊಗ್ಗದ ಕಾಡಿನಲ್ಲಿ ಉರುಳಿಗೆ ಸಿಲುಕಿ ಒದ್ದಾಡಿ ಪ್ರಾಣ ಬಿಟ್ಟ ಚಿರತೆ

Cheetah-Dies-near-tuppur-forest-in-Shimoga

SHIVAMOGGA LIVE NEWS | 7 DECEMBER 2022 ಶಿವಮೊಗ್ಗ : ಕಾಡು ಪ್ರಾಣಿಗಳ ಬೇಟೆಗೆ (hunters) ಹಾಕಿದ್ದ ಉರುಳಿಗೆ ಸಿಲುಕಿ ಚಿರತೆಯೊಂದು ಒದ್ದಾಡಿ ಪ್ರಾಣ ಬಿಟ್ಟಿದೆ. ಮೃತ ಚಿರತೆಯು 5 ರಿಂದ 6 ವರ್ಷದ್ದಾಗಿದೆ ಎಂದು ಅಂದಾಜಿಸಲಾಗಿದೆ. ತಾಲೂಕಿನ ಕೋಣೆಹೊಸೂರು ಗ್ರಾಮದ ಕಿರು ಅರಣ್ಯ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ಆಹಾರ ಅರಸುತ್ತ ಬಂದ ಚಿರತೆ ಉರುಳಿಗೆ ಸಿಕ್ಕಿಬಿದ್ದಿದೆ. ಅದರಿಂದ ಬಿಡಿಸಿಕೊಳ್ಳಲು ಬಹು ಹೊತ್ತು ಒದ್ದಾಡಿ ಪ್ರಾಣ ಬಿಟ್ಟಿದೆ. hunters ಮರದಲ್ಲಿ ಜೋತಾಡುತ್ತಿದ್ದ ಚಿರತೆ ಉರುಳಿಗೆ ಸಿಲುಕಿದ … Read more

ಹರಿದ ಮಾಸ್ಕ್ ಕೊಟ್ಟ ಸುಳಿವು, 6 ಆರೋಪಿಗಳು ಅರೆಸ್ಟ್, ಉಳಿದ 6 ಮಂದಿಗೆ ನಡೆಯುತ್ತಿದೆ ತಲಾಶ್

Kumsi-Police-Arrest-Dacoits-in-Shimoga

SHIVAMOGGA LIVE NEWS | 5 DECEMBER 2022 ಶಿವಮೊಗ್ಗ : ಕಾಡಿನಲ್ಲಿ ಬರ್ತಡೆ ಪಾರ್ಟಿ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿದ ಒಂದು ಲಕ್ಷ ರೂ. ದರೋಡೆ ಮಾಡಿದ್ದ ಗ್ಯಾಂಗನ್ನು (dacoity gang) ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಟ್ಯಾಂಕ್ ಮೊಹಲ್ಲಾದ ಶಫೀವುಲ್ಲಾ (35), ಶೇಷಾದ್ರಿಪುರಂನ ಮಾರುತಿ ಅಲಿಯಾಸ್ ಕ್ಯಾಂಡಿ (28), ಮೆಹದಿ ನಗರದ ಆವೇಜ್ ಅಲಿ (22), ಬಸವನಗುಡಿಯ ಹೊನ್ನೇಶ್ ಅಲಿಯಾಸ್ ಚಿನ್ನು (24), ಗಣೇಶ್ (22), ವಿನೋದ (19) ಬಂಧಿತರು. ಇನ್ನು 6 ಮಂದಿ ತಲೆಮರೆಸಿಕೊಂಡಿದ್ದಾರೆ. … Read more

ಶಿವಮೊಗ್ಗ ವಿಮಾನ ನಿಲ್ದಾಣ, ಒಳಗೆ ಏನೇನಿದೆ? ಹೇಗಿದೆ? ಯಾವೆಲ್ಲ ಕಟ್ಟಡ ನಿರ್ಮಿಸಲಾಗಿದೆ?

All-about-Shimoga-Airport-Inside-Story.

SHIVAMOGGA LIVE NEWS | 3 DECEMBER 2022 ಶಿವಮೊಗ್ಗ : ಬಹು ನಿರೀಕ್ಷಿತ ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಕೊನೆಯ ಹಂತಕ್ಕೆ ತಲುಪಿದೆ. ಎಲ್ಲವು ಅಂದುಕೊಂಡ ಹಾಗೆ ಆದರೆ, 2023ರ ಫೆಬ್ರವರಿಯಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. (INSIDE SHIMOGA AIRPORT) ವಿಮಾನ ನಿಲ್ದಾಣದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಕೊನೆಯ ಹಂತದ ಕೆಲಸಗಳು … Read more

ನೀರು ಕುಡಿದ ಹಲವರಲ್ಲಿ ವಾಂತಿ, ಜ್ವರ, ಗ್ರಾಮಸ್ಥರಲ್ಲಿ ಆತಂಕ

holehonnur name graphics

SHIVAMOGGA LIVE NEWS | 3 DECEMBER 2022 ಹೊಳೆಹೊನ್ನೂರು : ಕಲುಷಿತ ನೀರು ಕುಡಿದು (drinking water) ಹಂಚಿನ ಸಿದ್ದಾಪುರ ಗ್ರಾಮದ ಹಲವರು ಅಸ್ವಸ್ಥಗೊಂಡಿದ್ದಾರೆ. ಚಿಕಿತ್ಸೆ ಬಳಿಕ ಎಲ್ಲರು ಚೇತರಿಸಿಕೊಂಡಿದ್ದಾರೆ. ALSO READ – ರಾತ್ರಿ ಸಾರ್ವಜನಿಕರನ್ನು ಅಡ್ಡಗಟ್ಟಿ ದರೋಡೆಗೆ ಪ್ಲಾನ್, ಶಿವಮೊಗ್ಗ ಪೊಲೀಸರ ಬಲೆಗೆ ಬಿತ್ತು ತೊಟ್ಟಿ ಸೀನನ ಗ್ಯಾಂಗ್ ಗುರುವಾರ ನೀರು ಕುಡಿದ ಕೆಲವರಲ್ಲಿ ತುರಿಕೆ, ಜ್ವರ, ವಾಂತಿಯ ಲಕ್ಷಣ ಕಾಣಿಸಿದೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯಿತಿ ವತಿಯಿಂದ ನೀರು … Read more