ಶಿವಮೊಗ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ನಾಳೆ ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್ ಇರಲ್ಲ

power cut mescom ELECTRICITY

SHIVAMOGGA LIVE NEWS | 8 NOVEMBER 2022 SHIMOGA | ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಹೆದ್ದಾರಿ ಅಗಲಿಕರಣ ಕಾಮಗಾರಿ ನಡೆಯುತ್ತಿದೆ. ಈ ಹಿನ್ನೆಲೆ ನ.9ರಂದು ಶಿವಮೊಗ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ನ.9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ (electricity) ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ಕರೆಂಟ್ ಇರಲ್ಲ?  (electricity) ಅನುಪಿನಕಟ್ಟೆ, ಪೋದಾರ್ ಶಾಲೆ, ಪುರದಾಳು, ಅಗಸವಳ್ಳಿ, ಹಾಯ್‍ಹೊಳೆ, ರಾಮೇನಕೊಪ್ಪ, ಕಲ್ಲೂರು, ಹೊಸೂರು, ಬೈರಾಪುರ, ಕೌಲಾಪುರ, ಬೆಳ್ಳೂರು … Read more

ಶಿವಮೊಗ್ಗದಲ್ಲಿ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ

Murder-General-Image-1.jpg

SHIVAMOGGA LIVE NEWS | 5 NOVEMBER 2022 SHIMOGA | ಪತಿ, ಪತ್ನಿ ಕೌಟುಂಬಿಕ ಕಲಹ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. (husband kills wife) ಶಿವಮೊಗ್ಗದ ದುಮ್ಮಳ್ಳಿಯಲ್ಲಿ ಶೋಭಾ (50) ಎಂಬುವವರ ಹತ್ಯೆ ಮಾಡಲಾಗಿದೆ. ಪತಿ ಪ್ರಕಾಶ್ ಇಂದು ಬೆಳಗ್ಗೆ ಶೋಭಾ ಅವರ ಕೊಲೆ ಮಾಡಿ ಪರಾರಿಯಾಗಿದ್ದ. ಕೆಲವೆ ಗಂಟೆಯಲ್ಲಿ ಪೊಲೀಸರು ಪ್ರಕಾಶನನ್ನು ಬಂಧಿಸಿದ್ದಾರೆ. (husband kills wife) ಬರ್ಬರವಾಗಿ ನಡೆದ ಹತ್ಯೆ ದಂಪತಿ ನಡುವೆ ಕೌಟುಂಬಿಕ ವೈಮನಸ್ಸು … Read more

ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

Surya-Elephant-to-be-transferred-to-Uttar-Pradesh

SHIVAMOGGA LIVE NEWS | 2 NOVEMBER 2022 SHIMOGA | ಸಕ್ರೆಬೈಲು ಆನೆ ಬಿಡಾರದ ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ (elephant transfer). ಬಿಡಾರದ ಸಿಬ್ಬಂದಿ ಸೂರ್ಯನೊಂದಿಗೆ ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಫಿಲಿಬಿಟ್ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಅಲ್ಲಿಂದ ಲಾರಿ ಆಗಮಿಸಿದ್ದು ಸೂರ್ಯ ಆನೆಯನ್ನು ಲಾರಿ ಹತ್ತಿಸಲಾಗಿದೆ. (elephant transfer) ಭಾವನಾತ್ಮಕ ಬೀಳ್ಕೊಡುಗೆ ಸರ್ಕಾರದ ಸೂಚನೆ ಮೇರೆಗೆ … Read more

ಡಿಕ್ಕಿ ಹೊಡೆದು ಆಟೋ ಮೇಲೆ ಹತ್ತಿ ನಿಂತ ಕೆಎಸ್‌ಆರ್‌ಟಿಸಿ ಬಸ್

291022 ksrtc bus accident at choradi

SHIMOGA | ಬೈಕ್‌ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಕೆಎಸ್‌ಆರ್‌ಟಿಸಿ ಬಸ್ಸೊಂದು ರಸ್ತೆ ಬದಿ‌ ನಿಂತಿದ್ದ ಗೂಡ್ಸ್ ಆಟೋಗೆ ಡಿಕ್ಕಿ ಹೊಡೆದಿದೆ. ಪಲ್ಟಿಯಾದ ಆಟೋದ ಮೇಲೆ ಹತ್ತಿ ನಿಂತಿದೆ. ಶಿವಮೊಗ್ಗ ತಾಲೂಕು ಚೋರಡಿಯಲ್ಲಿ ಘಟನೆ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಹೇಗಾಯಿತು ಅಪಘಾತ? ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಬೈಕ್ ಅಡ್ಡ ಬಂದಿದೆ. ಬೈಕ್‌ಗೆ ಡಿಕ್ಕಿ ಆಗುವುದನ್ನು ತಪ್ಪಿಸಲು ಬಸ್ ಚಾಲಕ ಯತ್ನಿಸಿದ್ದಾರೆ. ಈ ವೇಳೆ ರಸ್ತೆ ಪಕ್ಕ ನಿಂತಿದ್ದ ಗೂಡ್ಸ್ … Read more

ತೋಟದಿಂದ ಹಸಿ ಅಡಕೆ ಕದಿಯುತ್ತಿದ್ದವರನ್ನು ಊರವರೆ ಹಿಡಿದು ಪೊಲೀಸರಿಗೆ ಒಪ್ಪಿಸಿದರು

Areca-Farm-Adike-tota-in-Shimoga

SHIMOGA| ತೋಟದಲ್ಲಿ ಅಡಕೆ ಮರಗಳಿಂದ ಹಸಿ ಅಡಕೆ ಕದ್ದು ಚೀಲದಲ್ಲಿ ತುಂಬಿಸುತ್ತಿದ್ದವರನ್ನು ಊರಿನ ಜನರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. (Areca Theft attempt) ಶಿವಮೊಗ್ಗ ತಾಲೂಕು ಹೊಸಹಳ್ಳಿ ಗ್ರಾಮದ ಅರವಿಂದ ಹಣಜಿ ಎಂಬುವವರಿಗೆ ಸೇರಿದ ತೋಟದಲ್ಲಿ ಅಡಕೆ ಕಳ್ಳತನಕ್ಕೆ ಪ್ರಯತ್ನಿಸಲಾಗಿದೆ. (Areca Theft attempt) ಮಾಲೀಕರನ್ನು ಕಂಡು ಓಟ ಕಿತ್ತರು ಇಬ್ಬರು ವ್ಯಕ್ತಿಗಳು ಮರದಿಂದ ಹಸಿ ಅಡಕೆಯನ್ನು ಇಳಿಸಿ ಚೀಲಕ್ಕೆ ತುಂಬುತ್ತಿದ್ದರು. ಅರವಿಂದ್ ಅವರು ತೋಟಕ್ಕೆ ಬರುತ್ತಿರುವುದನ್ನು ಗಮನಿಸಿದ ಅವರು ಚೀಲನ್ನು ಬಿಟ್ಟು ತೋಟದಿಂದ ಪರಾರಿಯಾಗಲು ಯತ್ನಿಸಿದ್ದಾರೆ. … Read more

ಶಿವಮೊಗ್ಗದಲ್ಲಿಯು ನಡೆದಿತ್ತು ಪುನೀತ್ ರಾಜಕುಮಾರ್ ಗಂಧದ ಗುಡಿ ಸಾಕ್ಷ್ಯಚಿತ್ರದ ಶೂಟಿಂಗ್

Puneeth-Rajkumar-Gandhadagudi-Shooting-in-sakrebyle-shimoga

SHIMOGA | ನಟ ಪುನೀತ್ ರಾಜಕುಮಾರ್ ಅವರ ಅಭಿನಯದ ಗಂಧದ ಗುಡಿ ಸಾಕ್ಷ್ಯಚಿತ್ರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ. ರಾಜ್ಯದ ವಿವಿಧೆಡೆ ಈ ಸಾಕ್ಷ್ಯಚಿತ್ರಕ್ಕಾಗಿ ಚಿತ್ರೀಕರಣ ಮಾಡಲಾಗಿತ್ತು. ಶಿವಮೊಗ್ಗದಲ್ಲಿಯು ಶೂಟಿಂಗ್ ನಡೆದಿತ್ತು. (PUNEETH RAJKUMAR IN SHIMOGA) 2021ರ ಸೆಪ್ಟೆಂಬರ್ 1ರಂದು ಶಿವಮೊಗ್ಗ ತಾಲೂಕು ಸಕ್ರೆಬೈಲಿನ ಆನೆ ಬಿಡಾರದಲ್ಲಿ ಗಂಧದಗುಡಿ ಸಾಕ್ಷ್ಯಚಿತ್ರದ ಶೂಟಿಂಗ್ ನಡೆಸಲಾಗಿತ್ತು. ನಟ ಪುನೀತ್ ರಾಜಕುಮಾರ್ ಅವರು ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು. ಬಿಡಾರದಲ್ಲಿ ಆನೆಗಳ ಕ್ರಾಲ್ ಇರುವ ಜಾಗದಲ್ಲಿ ಚಿತ್ರೀಕರಣ ನೆರವೇರಿಸಲಾಗಿತ್ತು. ಪುನೀತ್ ರಾಜಕುಮಾರ್ ಅವರು ಬಂದಿರುವ ವಿಚಾರ … Read more

ಆಯನೂರು ಬಳಿ ಅಪಘಾತ, ಮೃತನ ಗುರುತು ಪತ್ತೆ, ಗಾಯಾಳುವಿಗೆ ಮುಂದುವರೆದ ಚಿಕಿತ್ಸೆ

Accident-At-Aynur-One-dies-on-spot

SHIMOGA | ಲಾರಿ ಮತ್ತು ಬೈಕ್ ನಡುವೆ ಕಳೆದ ರಾತ್ರಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಆತನ ಗುರುತು ಪತ್ತೆಯಾಗಿದೆ. (ACCIDENT IN AYANUR) ಆಯನೂರು ಕೋಟೆಯ ಯಶವಂತ (22) ಮೃತ. ಆತನೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದ ದ್ಯಾವಿನಕೆರೆಯ ವಿನೋದ್ ಎಂಬಾತ ಗಾಯಗೊಂಡಿದ್ದಾನೆ. ಆತನಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. (ACCIDENT IN AYANUR) ಆಯನೂರು ಡಾಂಬಾರ್ ಫ್ಯಾಕ್ಟರಿ ಸಮೀಪ ಸಿಲಿಂಡರ್ ತುಂಬಿದ್ದ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಯಶವಂತ ಮತ್ತು ವಿನೋದ್ ಆಯನೂರು ಕಡೆಯಿಂದ … Read more

ಆಯನೂರು ಸಮೀಪ ಅಪಘಾತ, ಒಬ್ಬ ಸಾವು, ಮತ್ತೊಬ್ಬನಿಗೆ ಗಂಭೀರ ಗಾಯ

Accident-At-Aynur-One-dies-on-spot

SHIMOGA | ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಓರ್ವ ಬೈಕ್ ಸವಾರ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. (AYANUR ACCIDENT) ಆಯನೂರು ಸಮೀಪದ ಕದಂಬ ಹೊಟೇಲ್ ಬಳಿ ರಾತ್ರಿ ಘಟನೆ ಸಂಭವಿಸಿದೆ. ಆಯನೂರಿನಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಬೈಕ್ ಮತ್ತು ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದೆ. (AYANUR ACCIDENT) ಬೈಕಿನಲ್ಲಿ ಇಬ್ಬರು ಯುವಕರು ಸಂಚರಿಸುತ್ತಿದ್ದರು. ಈ ಪೈಕಿ ಓರ್ವ ಸವಾನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೊಬ್ಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ. … Read more

ಹಳೆ ದ್ವೇಷ, ಶಿವಮೊಗ್ಗದ ಸೆಂಟ್ರಲ್ ಜೈಲಿನಲ್ಲಿ ಕೈ ಕೈ ಮಿಲಾಯಿಸಿದ ವಿಚಾರಣಾಧೀನ ಕೈದಿಗಳು

Shimoga-Central-Jail-Prison

SHIMOGA | ಹಳೆ ದ್ವೇಷದ ಹಿನ್ನೆಲೆ ವಿಚರಣಾಧೀನ ಕೈದಿಗಳು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಸಂಬಂಧ ನ್ಯಾಯಾಧೀಶರ ಅನುಮತಿ ಪಡೆದು ಕಾರಾಗೃಹದ ಅಧೀಕ್ಷಕರು ದೂರು ನೀಡಿದ್ದಾರೆ. (CLASH BETWEEN JAIL INMATES) ವಿಚಾರಣಾಧೀನ ಕೈದಿಗಳಾದಗ ಶಾಹಿದ್ ಖುರೇಷಿ ಮತ್ತು ಫಯಾಜುಲ್ಲಾ ರೆಹಮಾನ್ ಎಂಬುವವರು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಹೊಡೆದಾಡಿಕೊಂಡಿದ್ದಾರೆ. ಕ್ಲಿಕ್ ಮಾಡಿ ಇದನ್ನೂ ಓದಿ | ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ ಅ.11ರಂದು ಕೈದಿಗಳನ್ನು … Read more

ಕಣ್ಣಿಗೆ ಟಾರ್ಚ್ ಲೈಟ್ ಬಿಟ್ಟು, ಖಾರದ ಪುಡಿ ಎರಚಿ, ವ್ಯಕ್ತಿ ಮೇಲೆ ಮನಸೋಯಿಚ್ಛೆ ಹಲ್ಲೆ

Tunga-Nagara-Police-Station-Shimoga

SHIMOGA | ಸಹೋದರನ ತೋಟದಲ್ಲಿ ಊಟಕ್ಕೆ ಹೋದಾಗ ವ್ಯಕ್ತಿಯೊಬ್ಬರ ಕಣ್ಣಿಗೆ ಖಾರದ ಪುಡಿ ಎರಚಿ, ಮನಸೋಯಿಚ್ಛೆ ಹಲ್ಲೆ ಮಾಡಲಾಗಿದೆ. (ATTACK AT MATTUR ROAD) ಮಳಲಿಕೊಪ್ಪದ ಅರುಣ್ ಕುಮಾರ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಮತ್ತೂರು ರಸ್ತೆಯಲ್ಲಿರುವ ತಮ್ಮ ಸಹೋದರನ ತೋಟದಲ್ಲಿ ಅರುಣ್ ಕುಮಾರ್ ಅವರು ರಾತ್ರಿ ಊಟಕ್ಕೆ ತೆರಳಿದ್ದರು. ಏಕಾಏಕಿ ಎದುರಿಗೆ ಬಂದ ಮೂರ್ನಾಲ್ಕು ಜನರು ಅರುಣ್ ಕುಮಾರ್ ಮುಖಕ್ಕೆ ಟಾರ್ಚ್ ಬಿಟ್ಟಿದ್ದಾರೆ. ಅಲ್ಲದೆ ಕಣ್ಣಿಗೆ ಖಾರದ ಪುಡಿ ಎರಚಿದ್ದಾರೆ. ಕಲ್ಲು ಮತ್ತು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. … Read more