BREAKING NEWS | ಕರೆಂಟ್ ಶಾಕ್, ಎರಡು ಆನೆಗಳು ಸಾವು
SHIMOGA | ಐಬಿಕ್ಸ್ ವಿದ್ಯುತ್ ಸ್ಪರ್ಶಕ್ಕೆ ಸಿಲುಕಿ ಎರಡು ಕಾಡಾನೆಗಳು (elephants) ಮೃತಪಟ್ಟಿವೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ್ಕಕ್ಕೆ ದೌಡಾಯಿಸಿದ್ದಾರೆ. ಶಿವಮೊಗ್ಗ ತಾಲೂಕು ಶೆಟ್ಟಿಹಳ್ಳಿ ಕಾಡಿನ ಆನೆಸರ ವನ್ಯಜೀವಿ ವಲಯದಲ್ಲಿ ಘಟನೆ ಸಂಭಿವಿಸಿದೆ. ಜಮೀನಿಗೆ ಅಳವಡಿಸಿದ್ದ ಐಬಿಕ್ಸ್ ವಿದ್ಯುತ್ ಸ್ಪರ್ಶಕ್ಕೆ ಆನೆಗಳು (elephants) ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ. ಜಮೀನು ಮಾಲೀಕ ಚಂದ್ರನಾಯ್ಕ ಎಂಬುವವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ | ವಿಚಕ್ಷಣ ದಳ ಕಂಡು ಅಡ್ಡದಾರಿಯಲ್ಲಿ ಪರಾರಿಯಾದ … Read more