ಇವತ್ತಿನಿಂದ ಭದ್ರಾ ಜಲಾಶಯದಿಂದ ನೀರು ಹೊರಕ್ಕೆ, ಎಷ್ಟು ದಿನ ನೀರು ಹರಿಸಲಾಗುತ್ತದೆ? ಕಾರಣವೇನು?

Bhadra-Dam-General-Images

SHIVAMOGGA LIVE NEWS | BHADRA DAM | 06 ಮೇ 2022 ಗದಗ, ಬೆಟಗೇರಿ ಭಾಗದ ಕುಡಿಯುವ ನೀರಿಗಾಗಿ ಭದ್ರಾ ಜಲಾಶಯದಿಂದ (DAM) ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ.6ರ ರಾತ್ರಿ 10.30ರಿಂದ ಮೇ 11ರವರೆಗೆ ಒಟ್ಟು 2.25 ಟಿಎಂಸಿ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತದೆ. ಮೇ 6ರಂದು 3800 ಕ್ಯೂಸೆಕ್, ಮೇ 7ರಂದು 4,340 ಕ್ಯೂಸೆಕ್, ಮೇ 8ರಿಂದ 10ರವರೆಗೆ ತಲಾ 4,520 ಕ್ಯೂಸೆಕ್ … Read more

ಆಯನೂರು ಸಮೀಪ ಅಪಘಾತ, ಬೈಕ್ ಸವಾರ ಸಾವು

Ayanur Graphics

SHIVAMOGGA LIVE NEWS | ACCIDENT| 29 ಏಪ್ರಿಲ್ 2022 ಆಯನೂರು ಸಮೀಪ ಪಿಕಪ್ ವಾಹನ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾನೆ. ವಿಠಗೊಂಡನಕೊಪ್ಪ ಗ್ರಾಮದ ಆಕಾಶ್ (20) ಮೃತ ದುರ್ದೈವಿ. ಆಯನೂರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಆಕಾಶ್ ಬೈಕಿನಲ್ಲಿ ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ. ಕೋಳಿ ಸಾಗಣೆಯ ಪಿಕಪ್ ವಾಹನವು ಆಯನೂರು ಕಡೆಯಿಂದ ಶಿವಮೊಗ್ಗದ ಕಡೆಗೆ ತೆರಳುತ್ತಿತ್ತು. ವೀರಗಾರನ ಬೈರನಕೊಪ್ಪದ ಬಳಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಕಾಶ್ … Read more

ಶಿವಮೊಗ್ಗ, ಭದ್ರಾವತಿಯಲ್ಲಿ ಗುಡುಗು ಸಹಿತ ಮಳೆ, ನಿರ್ಮಾಣ ಹಂತದ ಶೆಡ್ ಕುಸಿತ

Shimoga-City-Rain-Woman-with-Umbrella.

SHIVAMOGGA LIVE NEWS | SHIMOGA RAIN | 25 ಏಪ್ರಿಲ್ 2022 ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತು ಜೋರು ಮಳೆಯಾಗಿದೆ. ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದವರಿಗೆ ಮಳೆ ತುಸು ತಂಪು ನೀಡಿದೆ. ಬೆಳಗ್ಗೆಯಿಂದಲೂ ಜೋರು ಬಿಸಿಲು ಆವರಿಸಿತ್ತು. ಮಧ್ಯಾಹ್ನದ ವೇಳೆಗೆ ವಾತಾವರಣ ಬದಲಾಯಿತು. ಮೋಡ ಕವಿದು, ಗುಡುಗು ಸಹಿತ ಮಳೆ ಸುರಿಯಿತು. ಶಿವಮೊಗ್ಗ ನಗರದಲ್ಲಿ ಸಂಜೆ ವೇಳೆಗೆ ಮಳೆ ಆರಂಭವಾಯಿತು. ಬಹು ಹೊತ್ತು ಜಿಟಿ ಜಿಟಿ ಮಳೆ ಬಂದಿದೆ. ಶಿವಮೊಗ್ಗ ತಾಲೂಕಿನ ಹಲವು ಭಾಗಗಳಲ್ಲಿ ಮಳೆಯಾಗಿದೆ. ಜೋರು … Read more

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ

Bus-in-Hosangara.

SHIVAMOGGA LIVE NEWS | HOSANAGARA | 23 ಏಪ್ರಿಲ್ 2022 ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ 31 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹೊಸನಗರ ತಾಲೂಕು ಕರಕೆ ಹಕ್ಲು ಗ್ರಾಮದ ಬಳಿ ಘಟನೆ ಸಂಭವಿಸಿದೆ. ಬಸ್ಸು ಬೆಂಗಳೂರಿನಿಂದ ತೀರ್ಥಹಳ್ಳಿ ಮೂಲಕ ಭಟ್ಕಳಕ್ಕೆ ತೆರಳುತ್ತಿತ್ತು. ಬೆಳಗಿನ ಜಾವ 5 ಗಂಟೆಗೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ. ಹೊಸನಗರ ಮತ್ತು ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರು ಮನೆಗೆ … Read more

ಶಾರದಾ ಪೂರ್ಯಾನಾಯ್ಕ್ ರಾಜ್ಯಕ್ಕೆ ಉತ್ತಮ ಸಚಿವೆ ಆಗಲಿದ್ದಾರೆ, ಮಾಜಿ ಸಿಎಂ ಭವಿಷ್ಯ

sharada-pooryanaik-and-HD-Kumaraswamy.

SHIVAMOGGA LIVE NEWS | MINISTER | 22 ಏಪ್ರಿಲ್ 2022 ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಶಾರದಾ ಪೂರ್ಯಾನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ಜೆಡಿಎಸ್ ಸರ್ಕಾರ ಬಂದರೆ ರಾಜ್ಯಕ್ಕೆ ಒಬ್ಬ ಉತ್ತಮ ಸಚಿವೆ ಸಿಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗ ತಾಲೂಕು ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಪಕ್ಷ 120 ಸೀಟು ಗೆಲ್ಲಬೇಕು ಅಂದುಕೊಂಡಿದ್ದೇವೆ. ಅದಕ್ಕಾಗಿ ಈ ಭಾಗದಿಂದ ಶಾರದಾ ಪೂರ್ಯನಾಯ್ಕ್ ಅವರನ್ನು ಗೆಲ್ಲಿಸಿ ಕಳುಹಿಸಿ. ರಾಜ್ಯಕ್ಕೆ ಉತ್ತಮ ಮಹಿಳಾ … Read more

‘ಬಿಜೆಪಿ ನಾಯಕರ ಆಸ್ತಿ ಎಷ್ಟಿತ್ತು? ಎಷ್ಟಾಗಿದೆ? ಶಿವಮೊಗ್ಗ ನಗರದಲ್ಲಿ ಯಾರೆಲ್ಲರ ಆಸ್ತಿ ಎಷ್ಟಿದೆ?’

HD-Kumaraswamy-in-janata-jaladhare-programme-in-Shimoga-Kudli

SHIVAMOGGA LIVE NEWS | COMMISSION | 22 ಏಪ್ರಿಲ್ 2022 2006ಕ್ಕಿಂತಲೂ ಮೊದಲ ಬಿಜೆಪಿ ನಾಯಕರ ಬಳಿ ಎಷ್ಟು ಆಸ್ತಿ ಇತ್ತು. ಈಗ ಎಷ್ಟು ಪ್ರಮಾಣದ ಆಸ್ತಿ ಹೊಂದಿದ್ದಾರೆ ಎಂಬುದನ್ನ ಜನರು ಗಮನಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ತುಂಗಾ, ಭದ್ರಾ ಸಂಗಮ ಕ್ಷೇತ್ರ ಕೂಡ್ಲಿಯಲ್ಲಿ ಜನತಾ ಜಲಧಾರೆ ಸಮಾವೇಶದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿ ನಾಯಕರ ಬಳಿ ಮೊದಲು ಎಷ್ಟು ಆಸ್ತಿ ಇತ್ತು. ಈಗೆಷ್ಟು ಆಸ್ತಿ ಇದೆ. ಶಿವಮೊಗ್ಗ ನಗರದಲ್ಲಿ ಯಾರೆಲ್ಲ … Read more

ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ ಪತ್ತೆ

crime name image

SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ರೈಲ್ವೆ ಹಳಿ ಮೇಲೆ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೆ ಮೃತಪಟ್ಟಿರುವ ಸಾದ್ಯತೆ ಇದೆ.   ಮೃತನ ಗುರುತು ಪತ್ತೆಯಾಗಿಲ್ಲ. ವಯಸ್ಸು ಸುಮಾರು 30 ರಿಂದ 35 ಎಂದು ಅಂದಾಜಿಸಲಾಗಿದೆ. ಶಿವಮೊಗ – ಕುಂಸಿ ರೈಲ್ವೆ ನಿಲ್ದಾಣಗಳ ಘಟನೆ ಸಂಭವಿಸಿದೆ. ಬೆಳಗ್ಗೆ ಮೈಸೂರು ತಾಳಗುಪ್ಪ ಎಕ್ಸ್ ಪ್ರೆಸ್ ರೈಲು ಚಾಲಕ ಹಳಿ ಮೇಲೆ ಮೃತದೇಹ ಇರುವುದನ್ನು … Read more

ಡಿಸೆಂಬರ್‌ನಿಂದ ವಿಮಾನ ಹಾರಾಟ ಆರಂಭ, ಕಾಮಗಾರಿ ಪರಿಶೀಲನೆಗೆ ಸಿಎಂ ಕರೆತರುವಂತೆ ಯಡಿಯೂರಪ್ಪ ಸೂಚನೆ

Yedyurappa-BY-Raghavendra-visit-Shimoga-Airport

SHIVAMOGGA LIVE NEWS | SHIMOGA AIRPORT | 19 ಏಪ್ರಿಲ್ 2022 ಬೆಂಗಳೂರು ಬಿಟ್ಟರೆ ರಾಜ್ಯದಲ್ಲಿ ಅತ್ಯಂತ ಸುಸಜ್ಜಿತವಾಗಿ ಎರಡನೇ ವಿಮಾನ ನಿಲ್ದಾಣ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸೋಗಾನೆಯಲ್ಲಿ ನಿರ್ಮಾಣ ಹಂತದ ವಿಮಾನ ನಿಲ್ದಾಣದ ಕಾಮಗಾರಿಯ ರನ್-ವೇ, ಪ್ಯಾಸೆಂಜರ್ ಟರ್ಮಿನಲ್ ಕಾಮಗಾರಿ ಪರಿಶೀಲಿಸಿ ಯಡಿಯೂರಪ್ಪ ಅವರು ಮಾತನಾಡಿದರು. ಏಕಕಾಲಕ್ಕೆ ಎರಡು ವಿಮಾನ ನಿಲುಗಡೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು. ಅತ್ಯಂತ ಕಡಿಮೆ ಅವಧಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳುತ್ತಿದೆ. 425 ಕೋಟಿ … Read more

ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ಎಂಜಿನಿಯರ್ ಬೈಕ್’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

Tunga-Nagara-Police-Station-Shimoga

SHIVAMOGGA LIVE NEWS | Crime News Today | 12 ಏಪ್ರಿಲ್ 2022 ಮನೆ ಕಾಂಪೌಂಡ್ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಬೈಕ್ ಸಂಪೂರ್ಣ ಸುಟ್ಟು ಹೋಗಿದೆ. ಎಂಜಿನಿಯರ್ ಸುರೇಂದ್ರಬಾಬು ಎಂಬುವವರು ಓಡಿಸುತ್ತಿದ್ದ ಹೋಂಡಾ ಆಕ್ಟೀವಾ ಬೈಕ್’ಗೆ ಬೆಂಕಿ ಹಚ್ಚಲಾಗಿದೆ. ಶನಿವಾರ ಬೆಳಗಿನ ಜಾವ ರಾಮಿನಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ | ‘ಕಸ್ಟಮರ್ ಕೇರ್’ಗೆ ಕರೆ ಮಾಡಿದ್ಮೇಲೆ ಶಿವಮೊಗ್ಗದ ವ್ಯಕ್ತಿಯ ಬ್ಯಾಂಕ್ ಖಾತೆಯಲ್ಲಿ ಉಳಿದದ್ದು ಬರೀ 2 ರೂ..! ಸುರೇಂದ್ರ … Read more

ಕಾಡಿನಲ್ಲಿ ಅಂದರ್ – ಬಾಹರ್ ಜೂಜಾಟ, ಪೊಲೀಸರಿಂದ ದಾಳಿ

police jeep

SHIVAMOGGA LIVE NEWS | Gambling| 12 ಏಪ್ರಿಲ್ 2022 ಕಾಡಿನಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಘಟನೆ ಸಂಬಂಧ ಮೂವರನ್ನು ಸ್ಥಳದಲ್ಲೇ ಬಂಧಿಸಲಾಗಿದೆ. ಉಳಿದವರು ಪರಾರಿಯಾಗಿದ್ದು ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಶ್ರೀಧರ್ (27), ಸುರೇಶ್ (26), ಬಸವರಾಜ (31) ಬಂಧಿತರು. ಗಾಜನೂರಿನ ಕಾಡಿನಲ್ಲಿ ಇವರು ಜೂಜಾಟ ಆಡುತ್ತಿದ್ದರು. ಜೂಜಾಟದ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆ ತುಂಗಾ ನಗರ ಠಾಣೆ ಪಿಎಸ್ಐ ಶಿವಪ್ರಸಾದ್ ಅವರ ನೇತೃತ್ವದಲ್ಲಿ ದಾಳಿ … Read more