ಜೋಗ ಜಲಪಾತ, ತ್ಯಾವರೆಕೊಪ್ಪದ ಹುಲಿ, ಸಿಂಹಧಾಮಕ್ಕೆ ರಾಜ್ಯಪಾಲರ ಭೇಟಿ, ಅಧಿಕಾರಿಗಳ ಜೊತೆ ಸಫಾರಿ, ಫೋಟೊ ಸೆಷನ್

251121 Governer Thawar Chand Ghelot Visit Jog falls

ಶಿವಮೊಗ್ಗ ಲೈವ್.ಕಾಂ | SAGARA / SHIMOGA NEWS | 25 ನವೆಂಬರ್ 2021 ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇವತ್ತು ವಿಶ್ವವಿಖ್ಯಾತ ಜೋಗ ಜಲಪಾತದ ವೈಭವವನ್ನು ಕಣ್ತುಂಬಿಕೊಂಡರು. ಎರಡು ದಿನ ಶಿವಮೊಗ್ಗ ಪ್ರವಾಸ ಕೈಗೊಂಡಿರುವ ರಾಜ್ಯಪಾಲರು ಇವತ್ತು ಬೆಳಗ್ಗೆ ಜಲಪಾತದಲ್ಲಿ ನೀರು ಧುಮ್ಮಿಕ್ಕುವುದನ್ನು ಕಂಡು ಸಂತಸಪಟ್ಟರು. ಗುರುವಾರ ಬೆಳಗ್ಗೆ ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳನ್ನು ವೀಕ್ಷಿಸಿದರು. ಈ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಂದ ಜೋಗ ಜಲಪಾತ, ಶರಾವತಿ ನದಿ, ಲಿಂಗನಮಕ್ಕಿ ಜಲಾಶಯದ ಕುರಿತು … Read more

ಮದುವೆ ಮೆನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಾವು

holehonnur name graphics

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 22 ನವೆಂಬರ್ 2021 ಮದುವೆ ಮನೆಯಲ್ಲಿ ಊಟ ಮಾಡಿ ಅಸ್ವಸ್ಥರಾಗಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯೊಬ್ಬರು ಕೊನೆ ಉಸಿರೆಳೆದಿದ್ದಾರೆ. ಈ ಬೆಳವಣಿಗೆ ಜನರಲ್ಲಿ ಭೀತಿ ಉಂಟು ಮಾಡಿದೆ. ದಿನೇಶ್ ಸಿಂಗ್ (42) ಮೃತ ದುರ್ದೈವಿ. ಭದ್ರಾವತಿ ತಾಲೂಕು ಬಾಬಳ್ಳಿಯ ದಿನೇಶ್ ಸಿಂಗ್ ಅರಕೆರೆಯಲ್ಲಿ ವಾಸಿಸುತ್ತಿದ್ದರು. ದಾಸರಕಲ್ಲಹಳ್ಳಿ ಮತ್ತು ಗುಡ್ಡದ ಕೊಮ್ಮರನಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರು.   ಹೇಗಾಯ್ತು ಘಟನೆ? ಹೊಳೆಹೊನ್ನೂರು ಸಮೀಪ ನಾಗತಿಬೆಳಗಲು ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಯಕ್ರಮದಲ್ಲಿ … Read more

ಹೊಳೆಹೊನ್ನೂರು ಭಾಗದಲ್ಲಿ ಕೆಲವು ಮನೆಗಳ ಗೋಡೆ ಕುಸಿತ

191121 wall collapse around holehonnur due to rain

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 19 ನವೆಂಬರ್ 2021 ನಿರಂತರ ಮಳೆಯಿಂದಾಗಿ ಹೊಳೆಹೊನ್ನೂರು ಭಾಗದ ಕೆಲವು ಮನೆಗಳ ಗೋಡೆ ಕುಸಿದ ವರದಿಯಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅರಹತೊಳಲು, ಕೆರೆಬೀರನಹಳ್ಳಿ ಗ್ರಾಮದಲ್ಲಿ ಮನೆಗಳ ಗೋಡೆ ಕುಸಿದಿವೆ. ಅರಹತೊಳಲಿನಲ್ಲಿ ಎರಡು ಮನೆಗಳ ಗೋಡೆ ಕುಸಿದಿದೆ. ಪರಮೇಶ್ವರ್ ಎಂಬುವವರ ಮನೆ ಗೋಡೆ ಕುಸಿದು ಮನೆಯೊಳಗಿದ್ದ ವಸ್ತುಗಳ ಹಾನಿಯಾಗಿವೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಂದುವರೆದ ಮಳೆ, ಇವತ್ತಿಗೆ ಆರೆಂಜ್, ಇನ್ನೆರಡು ದಿನ ಯಲ್ಲೋ … Read more

ಮದುವೆ ಮನೆಯಲ್ಲಿ ಊಟ ಮಾಡಿದ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ ಆಸ್ಪತ್ರೆಗೆ ದಾಖಲು

181121 Holehonnur Marriage funtion food poison

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 18 ನವೆಂಬರ್ 2021

ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿರುವ ಮತ್ತೊಂದು ಪ್ರಕರಣ ವರದಿಯಾಗಿದೆ. ಸುಮಾರು ನೂರು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

AVvXsEg7D64eppM2Y2YXBDC80Q2TdBmP2uvjR kzBF IPI

ಶಿವಮೊಗ್ಗ ತಾಲೂಕು ನಾಗತಿಬೆಳಗಲು ನಂಜುಂಡೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆದಿತ್ತು. ಕಾರ್ಯಕ್ರಮದಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಬೇಧಿ, ಜ್ವರ, ಹೊಟ್ಟೆನೋವು ಕಾಣಿಸಿಕೊಂಡಿದೆ.

ಹೊಳೆಹೊನ್ನೂರು, ಭದ್ರಾವತಿ, ಶಿವಮೊಗ್ಗ

ಬುಧವಾರ ಮಧ್ಯಾಹ್ನ ಊಟ ಸೇವಿಸಿದ್ದ ಹಲವರು ರಾತ್ರಿ ವೇಳೆಗೆ ಅಸ್ವಸ್ಥರಾಗಿದ್ದಾರೆ. ಕೂಡಲೆ ಹಲವರು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕೆಲವರು ಭದ್ರಾವತಿ ಸಾರ್ವಜನಿಕ ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲವರು ಖಾಸಗಿ ವೈದ್ಯರ ಬಳಿಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Read more

ಲಕ್ಕಿನಕೊಪ್ಪ ಸರ್ಕಲ್ ಬಳಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿ

181121 Accident Near Lakkinakoppa Circle

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 ನವೆಂಬರ್ 2021 ಕಾರು, ಖಾಸಗಿ ಬಸ್ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಯಾವುದೆ ಹಾನಿ ಸಂಭವಿಸಿಲ್ಲ. ಲಕ್ಕಿನಕೊಪ್ಪ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಖಾಸಗಿ ಬಸ್ಸು ಶಿವಮೊಗ್ಗದಿಂದ ಕುವೆಂಪು ವಿಶ್ವವಿದ್ಯಾಲಯದ ಮೂಲಕ ಚಿಕ್ಕಮಗಳೂರಿಗೆ ತೆರಳುತಿತ್ತು. ಲಕ್ಕಿನಕೊಪ್ಪ ಸರ್ಕಲ್ ಬಳಿ ವೇಗವಾಗಿ ಬಂದ ಕಾರು ಬಸ್ಸಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ರಸ್ತೆ ಪಕ್ಕಕ್ಕೆ ಹೋಗಿ … Read more

ಗೋಂದಿಚಟ್ನಳ್ಳಿ ಬಳಿ ಜೆಸಿಬಿ ಚಾಲಕನಿಗೆ ಬೈಕ್ ಡಿಕ್ಕಿ, ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಗಾಯಾಳು ಆಸ್ಪತ್ರೆಗೆ ದಾಖಲು

crime name image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ನವೆಂಬರ್ 2021 ವೇಗವಾಗಿ ಬಂದ ಬೈಕ್ ಒಂದು ನಡೆದು ಹೋಗುತ್ತಿದ್ದ ಜೆಸಿಬಿ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾಲುಗಳಿಗೆ ಗಂಭೀರ ಗಾಯವಾಗಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗೋಂದಿಚಟ್ನಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗದ ಕಡೆಯಿಂದ ವೇಗವಾಗಿ ಬಂದ ಬೈಕ್ ಜೆಸಿಬಿ ಚಾಲಕ ರಾಘವೇಂದ್ರ (32) ಅವರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರಾಘವೇಂದ್ರ ಅವರ ಬಲಗಾಲಿನ ತೊಡೆ … Read more

ಮದುವೆ ಮನೆಯಲ್ಲಿ ಊಟ ಮಾಡಿದವರು ಅಸ್ವಸ್ಥ ಪ್ರಕರಣ, ಇಲ್ಲಿದೆ ಈವರೆಗಿನ 5 ಬೆಳವಣಿಗೆ

121121 Holalur Marriage Function Problem People Admitted

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಶಿವಮೊಗ್ಗ ತಾಲೂಕು ಆಲದಹಳ್ಳಿಯ ಮದುವೆ ಸಮಾರಂಭದಲ್ಲಿ ಊಟ ಮಾಡಿ ಅಸ್ವಸ್ಥರಾದವರಿಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ ಸಮಾರಂಭದಲ್ಲಿ ಊಟ ಮಾಡಿದ ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಈವರೆಗೂ ಏನೆಲ್ಲ ಬೆಳವಣಿಗೆಯಾಗಿದೆ? ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ … Read more

BREAKING NEWS | ಮದುವೆ ಮನೆಯಲ್ಲಿ ಊಟ ಮಾಡಿದ ಹಲವರಲ್ಲಿ ವಾಂತಿ, ಭೇದಿ

Mc-Gann-Hospital

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ಮದುವೆ ಸಮಾರಂಭವೊಂದರಲ್ಲಿ ಊಟ ಮಾಡಿದ್ದ ಹಲವರಲ್ಲಿ ವಾಂತಿ, ಭೇದಿ, ತಲೆನೋವು ಕಾಣಿಸಿಕೊಂಡಿದೆ. ಕೂಡಲೆ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನಡೆಯುತ್ತಿದೆ. ಶಿವಮೊಗ್ಗ ತಾಲೂಕು ಆಲದಹಳ್ಳಿಯ ಸಮುದಾಯ ಭವನದಲ್ಲಿ ಇವತ್ತು ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಎರಡು ಜೋಡಿ ಸಪ್ತಪದಿ ತುಳಿದಿವೆ. ಮಹೂರ್ತ ಮುಗಿಯುತ್ತಿದ್ದಂತೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟವಾಗುತ್ತಿದ್ದಂತೆ ಹಲವರು ಅಸ್ವಸ್ಥ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ಹೊಳಲೂರು … Read more

ರೈಲ್ವೆ ಸೇತುವೆ ಕೆಳಗೆ ಪೊಲೀಸರಿಂದ ದಾಳಿ, 13 ಮಂದಿ, ಎಂಟು ಬೈಕುಗಳು, ಮೊಬೈಲ್ ಫೋನ್’ಗಳು ವಶಕ್ಕೆ

crime name image

ಶಿವಮೊಗ್ಗ ಲೈವ್.ಕಾಂ | AYANUR NEWS | 12 ನವೆಂಬರ್ 2021 ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಂದರ್ ಬಾಹರ್ ಆಟವಾಡುತ್ತಿದ್ದ 13 ಮಂದಿಯನ್ನು ಬಂಧಿಸಿದ್ದಾರೆ. ಇವರಿಂದ ವಾಹನಗಳು, ಮೊಬೈಲ್ ಫೋನ್’ಗಳು ಸೇರಿದಂತೆ ಏಳು ಲಕ್ಷ ರೂ. ಮೊತ್ತದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೇಗಾಯ್ತು ದಾಳಿ? ರಾಗಿಹೊಸಳ್ಳಿ ಗ್ರಾಮದ ರೈಲ್ವೆ ಸೇತುವೆ ಕೆಳಗೆ ಅಂದರ್ ಬಾಹರ್ ಆಟ ಆಡುತ್ತಿರುವ ಕುರಿತು ಖಚಿತ ಮಾಹಿತಿ ಲಭ್ಯವಾಗಿತ್ತು. ಪಿಎಸ್ಐ ಭಾರತಿ ಬಾಯಿ ನೇತೃತ್ವದಲ್ಲಿ ಸಿಬ್ಬಂದಿಗಳಾದ ಬಸಂತಪ್ಪ, ನಾಗರಾಜ್, ಪರಮೇಶ್, … Read more

ಶಿವಮೊಗ್ಗದ ಗಾಜನೂರು ದೊಡ್ಡ ಚಾನಲ್ ಬಳಿ ಪೊಲೀಸರ ದಾಳಿ, ನಾಲ್ವರು ಅರೆಸ್ಟ್

Tunga Nagara Police station

ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ನವೆಂಬರ್ 2021 ತೂರುಬಿಲ್ಲೆ ಜೂಜಾಟ ಆಡಿಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ನಾಲ್ವರನ್ನು ಬಂಧಿಸಲಾಗಿದ್ದು, ಅವರಿಂದ ಜೂಜಿಗೆ ತೊಡಗಿಸಿದ್ದ ಹಣವನ್ನು ವಶಕ್ಕೆ ಪಡೆಯಲಾಗಿದೆ. ಗಾಜನೂರು ಗ್ರಾಮದ ದೊಡ್ಡ ಚಾನಲ್ ಹತ್ತಿರ ದಾಳಿ ನಡೆಸಲಾಗಿದೆ. ತೂರುಬಿಲ್ಲೆ ಆಟ ಆಡಿಸುತ್ತಿದ್ದ ಆರೋಪದ ಮೇಲೆ ಮೋಹನ್ (47), ದೀಪಕ್ (39), ಕೃಷ್ಣಪ್ಪ (64) ಮತ್ತು ಕುಮಾರ್ (21) ಎಂಬುವವರನ್ನು ಬಂಧಿಸಲಾಗಿದೆ. ಹೇಗಾಯ್ತು ದಾಳಿ? ದೊಡ್ಡ ಚಾನಲ್ ಬಳಿ ತೂರುಬಿಲ್ಲೆ ಜೂಜಾಟ ಆಡಿಸುತ್ತಿರುವ … Read more