ಮತ್ತೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ, ಶಿವಮೊಗ್ಗ ಡಿಸಿ ವಾಸ್ತವ್ಯಕ್ಕೆ ಗ್ರಾಮ ಫೈನಲ್, ದಿನಾಂಕ ಫಿಕ್ಸ್

200520 Shimoga DC KB Shivakumar 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಅಕ್ಟೋಬರ್ 2021 ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಪರಿಕಲ್ಪನೆ ಪುನಾರಂಭವಾಗಿದೆ. ಈ ಭಾರಿ ಶಿವಮೊಗ್ಗ ಜಿಲ್ಲಾಧಿಕಾರಿ ಅವರು ಗಾಜನರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರತಿ ತಿಂಗಳು ಮೂರನೆ ಶನಿವಾರದಂದು ಜಿಲ್ಲಾಧಿಕಾರಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅಕ್ಟೋಬರ್ 16ರಂದು ಶಿವಮೊಗ್ಗ ತಾಲೂಕಿನ ನಿಧಿಗೆ ಹೋಬಳಿಯ ಗಾಜನೂರು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಗಾಜನೂರಿಗೆ ಭೇಟಿ … Read more

ಕೂಡ್ಲಿಯಲ್ಲಿ ಸ್ನಾನಕ್ಕೆ ಇಳಿದ ಯುವಕ ನಾಪತ್ತೆ, ಶೋಧ ಕಾರ್ಯಾಚರಣೆ ವೇಳೆ ಮುಳುಗುತ್ತಿದ್ದ ಮತ್ತೊಬ್ಬನ ರಕ್ಷಣೆ

041021 Kudli Youth Rescued by Fire Department

ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021 ಹೊಳೆಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನಾಪತ್ತೆಯಾಗದ್ದಾನೆ. ಆತನ ಶೋಧ ಕಾರ್ಯಾಚರಣೆ ನಡೆಯತ್ತಿದ್ದ ಸಂದರ್ಭದಲ್ಲೇ ನೀರಿನ ಸೆಳೆತಕ್ಕೆ ಸಿಲುಕಿ ಮುಳುಗುತ್ತಿದ್ದ ಯುವಕನೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಕ್ಷಿಪ್ರ ಕಾರ್ಯಾಚರಣೆಯಿಂದಾಗಿ ಯುವಕ ಸುರಕ್ಷಿತವಾಗಿ ದಡ ಸೇರಿದ್ದಾನೆ. ಬೀರೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಹರೀಶ್ ಶಿವಮೊಗ್ಗದ ಕೂಡ್ಲಿಯಲ್ಲಿ ನಾಪತ್ತೆಯಾಗಿದ್ದಾನೆ. ಪಿತೃಪಕ್ಷದ ಪೂಜೆಗಾಗಿ ಆಗಮಿಸಿದ್ದ ಹರೀಶ್, ಕೂಡ್ಲಿಯ ತುಂಗಾ, ಭದ್ರಾ ಸಂಗಮ ಸ್ಥಳದಲ್ಲಿ ಸ್ನಾನಕ್ಕೆ ಇಳಿದಿದ್ದ. ಈ ವೇಳೆ … Read more

ಹೊಳೆಬೆನವಳ್ಳಿ ದೇವಸ್ಥಾನದಲ್ಲಿ ಕಳವು ಮಾಡಿ, ಸ್ಥಳೀಯರಿಗೆ ಚಾಕು ತೋರಿಸಿ ಎಸ್ಕೇಪ್ ಆಗಿದ್ದ ಒಬ್ಬ ಕಳ್ಳ ಅರೆಸ್ಟ್

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021 ದೇವಸ್ಥಾನದಲ್ಲಿ ಕಳವು ಮಾಡಿ, ಪರಾರಿಯಾಗುತ್ತಿದ್ದ ವೇಳೆ ಸ್ಥಳೀಯರಿಗೆ ಚಾಕು ತೋರಿಸಿ ಬೆದರಿಕೆ ಒಡ್ಡಿದ್ದ ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಟಿಪ್ಪುನಗರದ ಯುವಕನನ್ನು ಬಂಧಿಸಲಾಗಿದೆ. ಶಿವಮೊಗ್ಗ ತಾಲೂಕು ಹೊಳೆಬೆನವಳ್ಳಿ ಗ್ರಾಮದ ಮಾರಮ್ಮ ದೇವಸ್ಥಾನದಲ್ಲಿ ಕಳ್ಳತನವಾಗಿತ್ತು. ದೇವಸ್ಥಾನದಲ್ಲಿ ನಡುರಾತ್ರಿ ಕಳ್ಳತನ ಮಾಡುವಾಗ ಗಂಟೆ ಶಬ್ದವಾಗಿ ಸ್ಥಳೀಯರಾದ ಸತ್ಯವೇಲು ಎಂಬುವವರು ಎದ್ದು ಬಂದಿದ್ದರು. ಈ ವೇಳೆ ಸತ್ಯವೇಲು ಅವರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದರು. ದೇವರ … Read more

ಕುಂಸಿ ಬಳಿ ವ್ಯಕ್ತಿಯ ಮೃತದೇಹ ಪತ್ತೆ

KUMSI-NEWS

ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021 ಶಿವಮೊಗ್ಗ-ಕುಂಪಿ ರೈಲ್ವೆ ನಿಲ್ದಾಣಗಳ ನಡುವೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. 50 ರಿಂದ 55 ವರ್ಷದ ವ್ಯಕ್ತಿ ಮೃತಪಟ್ಟಿದ್ದು 5.1 ಅಡಿ ಎತ್ತರ, ಸಾದಗಪ್ಪು ಮೈಬಣ್ಣ ಹೊಂದಿದ್ದಾರೆ. ನೇರಳೆ ಬಣ್ಣದ ಚೆಕ್ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದಾರೆ. ಮೃತರ ವಾರಸುದಾರರು ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ … Read more

ಭದ್ರಾವತಿ ಹುಣಸೆಕಟ್ಟೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ

290921 Nata Seized in Hunasakatte by Forest Officials

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಸೆಪ್ಟೆಂಬರ್ 2021 ತೋಟವೊಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಸಾಗುವಾನಿ ನಾಟಾ ವಶಕ್ಕೆ ಪಡೆಯಲಾಗಿದೆ. ಖಚಿತ ಮಾಹಿತಿ ಮೇರೆಗ ದಾಳಿ ನಡೆಸಿದ ಅರಣ್ಯಾ ಇಲಾಖೆ ಅಧಿಕಾರಿಗಳು ನಾಟಾ ವಶಪಡಿಸಿಕೊಂಡಿದ್ದಾರೆ. ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದಲ್ಲಿ ದಾಳಿ ನಡೆದಿದೆ. ಜಾನಪ್ಪ ಬೈರು ಎಂಬುವವರ ತೋಟದಲ್ಲಿ ಸಾಗುವಾನಿ ನಾಟಗಳಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಇವತ್ತು ಪರಿಶೀಲನೆ ನಡೆಸಿದಾಗ ನಾಟಾ ಪತ್ತೆಯಾಗಿದೆ. ಎಷ್ಟಿತ್ತು ನಾಟಾ? ಮೌಲ್ಯವೆಷ್ಟು? ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು … Read more

ಹೊಳೆಬೆನವಳ್ಳಿಯಲ್ಲಿ ನಡುರಾತ್ರಿ ದೇವಸ್ಥಾನದ ಬೀಗ ಒಡೆದು ಕಳ್ಳರು, ಚಾಕು ತೋರಿಸಿ ಜನರಿಗೆ ಬೆದರಿಕೆ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಸೆಪ್ಟೆಂಬರ್ 2021 ನಡುರಾತ್ರಿ ದೇವಸ್ಥಾನದ ಬಾಗಿಲಿನ ಬೀಗ ಮುರಿದು ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಕಳ್ಳರನ್ನು ಹಿಡಿಯಲು ಮುಂದಾದ ಸಾರ್ವಜನಿಕರಿಗೆ ಚಾಕು ತೋರಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗದ ಹೊಳೆಬೆನವಳ್ಳಿ ಗ್ರಾಮದಲ್ಲಿ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಘಟನೆ ಸಂಭವಿಸಿದೆ. ದೇವಸ್ಥಾನದ ಬಾಗಿಲಿಗೆ ಹಾಕಲಾಗಿದ್ದ ಬೀಗವನ್ನು ಒಡೆದು ಮದ್ಯರಾತ್ರಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಜೋರು ಶಬ್ದ, ಗಂಟು ಕಟ್ಟಿ ಓಡಿದ ಕಳ್ಳರು ನಡುರಾತ್ರಿ ಜೋರು ಶಬ್ದವಾಗಿದ್ದರಿಂದ ದೇವಸ್ಥಾನದ ಸಮೀಪದ ಮನೆಯಲ್ಲಿದ್ದವರು … Read more

ಸಕ್ರೆಬೈಲಿನ ಸ್ಪುರದ್ರೂಪಿ ಗಂಗೆ ಇನ್ನಿಲ್ಲ, ಹಿರಿಯಜ್ಜಿ ಕಳೆದುಕೊಂಡು ಬಿಡಾರದಲ್ಲಿ ಶೋಕ

260921 Ganga Elephant at Sakrebyle dies

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಸೆಪ್ಟೆಂಬರ್ 2021 ಸಕ್ರೆಬೈಲು ಬಿಡಾರದ ಹಿರಿಯ ಆನೆ ಗಂಗೆ ಕೊನೆಯುಸಿರೆಳೆದಿದೆ. ಅನಾರೋಗ್ಯಕ್ಕೀಡಾಗಿದ್ದ ಗಂಗೆ ಆನೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದೆ. ಕೆಲವು ತಿಂಗಳಿಂದ ಗಂಗೆ ಆನೆಯ ಆರೋಗ್ಯ ಹದಗೆಟ್ಟಿತ್ತು. ಈ ಹಿನ್ನೆಲೆಯಲ್ಲಿ ಬಿಡಾರದಲ್ಲೇ ಗಂಗೆಗೆ ಚಿಕಿತ್ಸೆ ನೀಡಲಾಗುತಿತ್ತು. ಕಳೆದ ಎರಡು ವಾರದಿಂದ ಆರೋಗ್ಯ ಮತ್ತಷ್ಟು ಬಿಗಡಾಯಿಸಿತ್ತು. ಇವತ್ತು ಗಂಗೆ ಮೃತಪಟ್ಟಿದೆ. ಬಿಡಾರದಲ್ಲಿ ಶೋಕ ಸಕ್ರೆಬೈಲು ಬಿಡಾರದ ಅತ್ಯಂತ ಹಿರಿಯ ಆನೆ ಗಂಗೆ. 1971ರಲ್ಲಿ ಕಾಕನಕೋಟೆಯಲ್ಲಿ ಗಂಗೆ ಆನೆಯನ್ನು ಸೆರೆ … Read more

ಶಿವಮೊಗ್ಗದ ವಿವಿಧೆಡೆ ಓಸಿ ಬಿಡ್ಡರ್’ಗಳು, ಅಕ್ರಮ ಮದ್ಯ ಮಾರಾಟಗಾರರ ಮೇಲೆ ಪೊಲೀಸ್ ದಾಳಿ

police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಸೆಪ್ಟೆಂಬರ್ 2021 ಓಸಿ ಬಿಡ್ಡರ್’ಗಳು, ಪರವಾನಗಿ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ಮೇಲೆ ವಿವಿಧೆಡೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಓಸಿ ಆಡಿಸಲು ಬಳಕೆ ಮಾಡುತ್ತಿದ್ದ ಹಣ, ಚೀಟಿಗಳು, ಅಕ್ರಮವಾಗಿ ಮದ್ಯ ಮಾರಾಟಗಾರರಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಿನೋಬನಗರದಲ್ಲಿ ಪೊಲೀಸ್ ದಾಳಿ ಶಿವಮೊಗ್ಗ ವಿನೋಬನಗರದ ಚಾಲುಕ್ಯ ಬಾರ್ ಸಮೀಪ ಓಸಿ ಆಡಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ಓಸಿ ಆಡಿಸುತ್ತಿದ್ದ ಹೊಸಮನೆ … Read more

ಸಕ್ರೆಬೈಲು ಸಮೀಪ ಲಾರಿ, ಕಾರು ಡಿಕ್ಕಿ, ಲಾರಿ ಡ್ರೈವರ್ ವಿರುದ್ಧ ಕೇಸ್

170921 Truck Car Accident Near Sakrebyle

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 ಸೆಪ್ಟೆಂಬರ್ 2021 ಉಡುಪಿ ಕಡೆಗೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗಕ್ಕೆ ಸ್ವಲ್ಪ ಹಾನಿಯಾಗಿದೆ. ಉಡುಪಿಯ ಲ್ಯಾನ್ಸಿ ಕುನ್ನಾ ಎಂಬುವವರು ಶಿವಮೊಗ್ಗದಿಂದ ತೀರ್ಥಹಳ್ಳಿ ಮೂಲಕ ಕಾರ್ಕಳಕ್ಕೆ ತೆರಳುತ್ತಿದ್ದರು. ಸಕ್ರೆಬೈಲು ಸಮೀಪ ಎದುರಿನಿಂದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಸಂಬಂಧ ಲಾರಿ ಚಾಲಕ ಶಬ್ಬೀರ್ ಅಹಮದ್ ಎಂಬುವವರ ವಿರುದ್ಧ ಲ್ಯಾನ್ಸಿ ಕುನ್ನಾ ಅವರು ದೂರು ನೀಡಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ … Read more

ತಾಯಿಯ ಕಪಾಳಕ್ಕೆ ಹೊಡೆದು, ಕುತ್ತಿಗೆ ಮೇಲೆ ಕಾಲಿಟ್ಟು ಕೊಲೆ ಮಾಡಿದ ಮಗ

murder graphical image

ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಸೆಪ್ಟೆಂಬರ್ 2021 ತಾಯಿಯ ಕಪಾಳಕ್ಕೆ ಹೊಡೆದು, ಆಕೆಯ ಕುತ್ತಿಗೆಯನ್ನು ತುಳಿದು ಮಗನೇ ಹತ್ಯೆ ಮಾಡಿದ ಭೀಕರ ಘಟನೆ ನಡೆದಿದೆ. ಈ ಸಂಬಂಧ ಮಗನನ್ನು ಪೊಲೀಸರು ಬಂಧಿಸಿದ್ದಾರೆ. ವನಜಾಕ್ಷಿ (45) ಮೃತ ಮಹಿಳೆ. ಬುಳ್ಳಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ದೇವರಾಜ್ (27) ತನ್ನ ತಂದೆ ಮತ್ತು ತಾಯಿ ಜೊತೆಗೆ ಜಗಳವಾಡಿದ್ದಾನೆ. ಈ ವೇಳೆ ಸಿಟ್ಟಿಗೆದ್ದು ತಾಯಿಯ ಕಪಾಳಕ್ಕೆ ಹೊಡೆದಿದ್ದಾನೆ. ಆಕೆ ಕುಸಿದು ಬೀಳುತ್ತಿದ್ದಂತೆ ಕುತ್ತಿಗೆ ಮೇಲೆ ಕಾಲಿಟ್ಟು ತುಳಿದಿದ್ದಾನೆ. … Read more