ಹಣಗೆರೆಯಿಂದ ಹಿಂತಿರುಗುತ್ತಿದ್ದಾಗ ಬೈಕ್ ಸ್ಕಿಡ್, ಗಾಯ, ಚಿಕಿತ್ಸೆ ಪಡೆದು ಮರಳಿದಾಗ ಕಾದಿತ್ತು ಶಾಕ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 13 ಸೆಪ್ಟೆಂಬರ್ 2021 ಹಣಗೆರೆಯಲ್ಲಿ ಪೂಜೆ ಸಲ್ಲಿಸಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ದಂಪತಿ ಗಾಯಗೊಂಡಿದ್ದಾರೆ. ಬೇರೊಂದು ವಾಹನದಲ್ಲಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದು ಹಿಂತಿರುಗಿದಾಗ, ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ. ಶಿವಮೊಗ್ಗದ ಇನಾಯತ್ ಉಲ್ಲಾ ಅವರ ಬೈಕ್ ಕಳುವಾಗಿದೆ. ತಮ್ಮ ಪತ್ನಿ ಜೊತೆಗೆ ಅವರು ಹಣಗೆರೆ ಕಟ್ಟೆಗೆ ತೆರಳಿ, ಪೂಜೆ ಸಲ್ಲಿಸಿ ಹಿಂತಿರುಗುತ್ತಿದ್ದರು. ಸಿರಿಗೆರೆ ಅರಣ್ಯ ಚೆಕ್ ಪೋಸ್ಟ್ ಸಮೀಪ ಬೈಕ್ ಸ್ಕಿಡ್ ಆಗಿದೆ. ಕಾರಲ್ಲಿ … Read more