ಚೇತರಿಕೆಯತ್ತ ಶಿವಮೊಗ್ಗ ಪ್ರವಾಸೋದ್ಯಮ, ಜೋಗ, ಕುಪ್ಪಳಿಗೆ ಮೊದಲ ದಿನ ಭೇಟಿ ಕೊಟ್ಟವರೆಷ್ಟು?

180621 Jog Falls Sagara 2021 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 JUNE 2021 ಲಾಕ್‍ ಡೌನ್, ವಾರಾಂತ್ಯದ ಕರ್ಫ್ಯೂ ಬಳಿಕ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚೇತರಿಕೆಯತ್ತ ಹೆಜ್ಜೆ ಇಟ್ಟಿದೆ. ಪ್ರವಾಸಿ ತಾಣಗಳತ್ತ ಪ್ರವಾಸಿಗರ ಸಂಖ್ಯೆ ನಿಧಾನವಾಗಿ ಹೆಚ್ಚಳವಾಗುತ್ತಿದೆ. ಜೋಗ ಜಲಪಾತ ಪ್ರವಾಸಿಗರಿಗೆ ಮುಕ್ತವಾಗಿದೆ. ಮೊದಲ ದಿನ ರಾಜ್ಯದ ವಿವಿಧೆಡೆಯ ಪ್ರವಾಸಿಗರು ಜೋಗಕ್ಕೆ ಬಂದಿದ್ದರು. ರಾಜ, ರಾಣಿ, ರೊರರ್, ರಾಕೆಟ್‍ ಜಲಪಾತಗಳ ರಮಣೀಯ ದೃಶ್ಯವನ್ನು ಕಣ್ತುಂಬಿಕೊಂಡರು. ಜೋಗಕ್ಕೆ ದೂರದೂರುಗಳಿಂದ ಪ್ರವಾಸಿಗರು ಮೊದಲ ದಿನ 991 ಪ್ರವಾಸಿಗರು ಜೋಗಕ್ಕೆ ಬಂದಿದ್ದರು. 150 … Read more

BREAKING NEWS | ಲಕ್ಕಿನಕೊಪ್ಪದಲ್ಲಿ ನಡುರಾತ್ರಿ ಕಾಡಾನೆಗಳ ದಾಳಿ, ಉಂಬ್ಳೆಬೈಲು ವಲಯ ವ್ಯಾಪ್ತಿಯ ಜನರಲ್ಲಿ ಮತ್ತೆ ಭೀತಿ

270621 Elephant Raid In Lakkinakoppa 1

ಶಿವಮೊಗ್ಗ ಲೈವ್.ಕಾಂ | LAKKINAKOPPA NEWS | 27 JUNE 2021 ಲಕ್ಕಿನಕೊಪ್ಪದಲ್ಲಿ ಆನೆಗಳು ದಾಳಿ ಮಾಡಿ ಬೆಳೆ ನಷ್ಟ ಉಂಟು ಮಾಡಿವೆ. ಬಾಳೆ, ಅಡಕೆ ಮರಗಳನ್ನು ನಾಶ ಮಾಡಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಕಳುಹಿಸಲು ನಿರ್ಲಕ್ಷ ತೋರಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಲಕ್ಕಿನಕೊಪ್ಪದ ತೋಟ, ಗದ್ದೆಗಳ ಮೇಲೆ ತಡ ರಾತ್ರಿ ಆನೆಗಳು ದಾಳಿ ಮಾಡಿವೆ. ಬಾಳೆ ಗಿಡ, ಅಡಕೆ ಮರಗಳು ಬುಡಮೇಲಾಗಿವೆ. ಆನೆಗಳ ದಾಳಿಯಿಂದಾಗಿ … Read more

ಗುದ್ದಲಿ ಪೂಜೆಗೆ ಬಂದಿದ್ದವರನ್ನು ಬರಿಗೈಯಲ್ಲಿ ಹಿಂದಕ್ಕೆ ಕಳುಹಿಸಿದ ಗ್ರಾಮಸ್ಥರು

holehonnur name graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 JUNE 2021 ಸ್ಮಶಾನ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ಮುಂದಾದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಅಲ್ಲದೆ ಗುದ್ದಲಿ ಪೂಜೆಗೆ ಬಂದವರನ್ನು ಬರಿಗೈಯಲ್ಲಿ ಹಿಂದಕ್ಕೆ ಕಳುಹಿಸಿದ್ದಾರೆ. ಹೊಳೆಹೊನ್ನೂರು ಸಮೀಪದ ಅಬ್ಬರಗಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದಲ್ಲಿ ಎರಡು ಎಕರೆಯಲ್ಲಿ ಸ್ಮಶಾನವಿದೆ. ಇದೆ ಜಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಇದರ ಗುದ್ದಲಿ ಪೂಜೆಗೆ ಸಿದ್ಧತೆ ಮಾಡಿಕೊಳಲಾಗಿತ್ತು. ರೊಚ್ಚಿಗೆದ್ದ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಆಡಳಿತ … Read more

ವಿಶೇಷ ಪೂಜೆ ಸಲ್ಲಿಸಿ ತುಂಗಾ ನದಿಗೆ ಬಾಗಿನ ಅರ್ಪಿಸಿದ ಮಿನಿಸ್ಟರ್

230621 Eshwarappa Family Bagina to Tunga Dam 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 JUNE 2021 ರಾಜ್ಯದ ಅತೀ ಚಿಕ್ಕ ಜಲಾಶಯ ಹಾಗೂ ಮುಂಗಾರು ಆರಂಭವಾಗುತ್ತಿದ್ದಂತೆ ತುಂಬಿಕೊಳ್ಳುವ ಗಾಜನೂರು ತುಂಗಾ ಜಲಾಶಯಕ್ಕೆ ಇಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ ದಂಪತಿ ಬಾಗಿನ ಸಮರ್ಪಣೆ ಮಾಡಿದರು. ಇಂದು ಮುಂಜಾನೆ ತೀರ್ಥಹಳ್ಳಿ ರಸ್ತೆಯ ಗಾಜನೂರು ಜಲಾಶಯಕ್ಕೆ ಆಗಮಿಸಿದ ಈಶ್ವರಪ್ಪ ಪುರೋಹಿತರ ನೇತೃತ್ವದಲ್ಲಿ ಪೂಜೆ ಸಲ್ಲಿಸಿದರು. ನಂತರ ಶಾಸ್ತ್ರೋಕ್ತವಾಗಿ ಬಾಗೀನ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ನಿರೀಕ್ಷೆ … Read more

ಶಿವಮೊಗ್ಗ ಜಿಲ್ಲೆಯಾದ್ಯಂತ ತಗ್ಗಿದ ಮಳೆ, ಜಲಾಶಯಗಳ ಒಳ ಹರಿವು ಇಳಿಕೆ, ಯಾವ್ಯಾವ ಡ್ಯಾಂಗೆ ಎಷ್ಟೆಷ್ಟು ನೀರು ಬರುತ್ತಿದೆ?

Bhadra-Dam-No-Water

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ಜಿಲ್ಲೆಯಾದ್ಯಂತ ಮಳೆ ಕ್ಷೀಣಿಸಿದೆ. ಜಲಾಶಯಗಳ ಒಳ ಹರಿವು ಪ್ರಮಾಣ ಸಂಪೂರ್ಣ ತಗ್ಗಿದೆ. ತುಂಗಾ ಜಲಾಶಯದ ಒಳಹರಿವು 15,414 ಕ್ಯೂಸೆಕ್‍ಗೆ ಇಳಿಕೆಯಾಗಿದೆ. ಈಗಾಗಲೆ ಜಲಾಶಯ ಭರ್ತಿಯಾಗಿರುವುದರಿಂದ, ಒಳ ಹರಿವಿನಷ್ಟೆ ನೀರನ್ನು ಹೊಳೆಗೆ ಬಿಡಲಾಗುತ್ತಿದೆ. ಇದರಿಂದ ತುಂಗಾ ನದಿಯಲ್ಲಿ ನೀರಿನ ಹರಿವು ಕಾಣಸಿಗುತ್ತಿದೆ. ಭದ್ರಾ ಡ್ಯಾಂಗೂ ನೀರಿನ ಒಳ ಹರಿವು ಪ್ರಮಾಣ ಕುಸಿತ ಕಂಡಿದೆ. ಪ್ರಸ್ತುತ 9581 ಕ್ಯೂಸೆಕ್ ಒಳ ಹರಿವು ಇದೆ. ಹಾಗಾಗಿ ಜಲಾಶಯದ ನೀರಿನ … Read more

ಅಬ್ಬಲಗೆರೆಯ ತಂಬಾಕು ಮಂಡಳಿಗೆ ಅತಿಕ್ರಮ ಪ್ರವೇಶ, ಕೇಸ್ ದಾಖಲು

SHIVAMOGGA-CITY-TALUK-NEWS-

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 JUNE 2021 ತಂಬಾಕು ಮಂಡಳಿಯ ಆವರಣದಲ್ಲಿ ಅತಿಕ್ರಮ ಪ್ರವೇಶ ಮಾಡಿದ ಆರೋಪ ಮೇಲೆ ಖಾಸಗಿ ಕಂಪನಿಯೊಂದರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಶಿವಮೊಗ್ಗದ ಅಬ್ಬಲಗೆರೆ ಸಮೀಪ ಇರುವ ತಂಬಾಕು ಮಂಡಳಿಯ ಆವರಣದಲ್ಲಿ ಖಾಸಗಿ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾರೆ. ಆ ಕಂಪನಿಗೆ ಸೇರಿದ ಸಾಮಗ್ರಿಗಳನ್ನು ತಂಬಾಕು ಮಂಡಳಿಯ ಆವರಣದೊಳಗೆ ಹಾಕಿಕೊಂಡಿದ್ದಾರೆ. ಜೂನ್ 2ರಂದು ಈ ಕಂಪನಿಯವರು ಅತಿಕ್ರಮ ಪ್ರವೇಶ ಮಾಡಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ತಂಬಾಕು … Read more

ಕರ್ತವ್ಯನಿರತ ಪೊಲೀಸ್ ಕಾನ್​​ಸ್ಟೇಬಲ್​ಗೆ ಅವಾಚ್ಯವಾಗಿ ನಿಂದನೆ, ಹಲ್ಲೆ

KUMSI-NEWS

ಶಿವಮೊಗ್ಗ ಲೈವ್.ಕಾಂ | KUMSI NEWS | 18 JUNE 2021 ಕರ್ತವ್ಯ ನಿರತ ಪೊಲೀಸ್ ಕಾನ್‍ಸ್ಟೇಬಲ್‍ಗೆ ಅವಾಚ್ಯವಾಗಿ ನಿಂದಿಸಿ, ಹಲ್ಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂಭಾಗ ಘಟನೆ ನಡೆದಿದೆ. ಕುಂಸಿ ಪೊಲೀಸ್ ಠಾಣೆ ಕಾನ್‍ಸ್ಟೇಬಲ್ ಪ್ರವೀಣ್ ಮೇಲೆ ಹಲ್ಲೆ ಮಾಡಲಾಗಿದೆ. ಮಂಜುನಾಥ ಎಂಬಾತ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. ಹೇಗಾಯ್ತು ಘಟನೆ? ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ ಹಾರನಹಳ್ಳಿ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಕಾರ್ಯಕರ್ತರು … Read more

ಮಧ್ಯಾಹ್ನ 1 ಗಂಟೆಯಿಂದ ತುಂಗಾ ಡ್ಯಾಂನ ಹೊರಹರಿವು ಮತ್ತಷ್ಟು ಏರಿಕೆ

140621 Tunga Dam Water Outflow 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 JUNE 2021 ಒಳ ಹರಿವು ಹೆಚ್ಚಳವಾದಂತೆ ತುಂಗಾ ಜಲಾಶಯದಿಂದ ಹೊಳೆಗೆ ಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಧ್ಯಾಹ್ನ 1 ಗಂಟೆಯಿಂದ 33,700 ಕ್ಯೂಸೆಕ್ ನೀರನ್ನು ತುಂಗಾ ಜಲಾಶಯದಿಂದ ಹೊರಗೆ ಬಡಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ಇನ್ನಷ್ಟು ನೀರನ್ನು ಹೊರಗೆ ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದ 21,500 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿತ್ತು. ಆದರೆ ಒಳ ಹರಿವು ಪ್ರಮಾಣದಲ್ಲಿ ಹೆಚ್ಚಳವಾಗಿದ್ದರಿಂದ ಹೊರ ಹರಿವು ಪ್ರಮಾಣ … Read more

ತುಂಗಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಹೊಳೆಗೆ, ಭದ್ರಾ ಡ್ಯಾಂಗೆ ಒಳಹರಿವು ಏರಿಕೆ

140621 Tunga Dam water outflow from 21 gates 1

ಶಿವಮೊಗ್ಗ ಲೈವ್.ಕಾಂ | SHIMOGA / BHADRAVATHI NEWS | 16 JUNE 2021 ಮಲೆನಾಡು ಭಾಗದಲ್ಲಿ ಮುಂಗಾರು ಬಿರುಸು ಪಡೆದುಕೊಳ್ಳುತ್ತಿದೆ. ಹಿನ್ನೀರು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಭದ್ರಾ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಳವಾಗತ್ತಿದೆ. ಇವತ್ತು ಬೆಳಗ್ಗೆ ಮಾಪನದಂತೆ ಭದ್ರಾ ಜಲಾಶಯಕ್ಕೆ 10,958 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ತುಂಗಾದಿಂದ ಹೊರ ಹರಿವು ಹೆಚ್ಚಳ ಮತ್ತೊಂದೆಡೆ ತುಂಗಾ ಜಲಾಶಯಕ್ಕೆ ಒಳ ಹರಿವು ಪ್ರಮಾಣ ಹೆಚ್ಚಳವಾಗಿದೆ. ಅಲ್ಲದೆ ಹಿನ್ನೀರು ಭಾಗದಲ್ಲಿ ಭಾರಿ ಮಳೆಯ ನಿರೀಕ್ಷೆ ಇರುವುದರಿಂದ ಗಾಜನೂರಿನ … Read more

ಶಿವಮೊಗ್ಗದ ಪುರಾಣ ಪ್ರಸಿದ್ಧ ದೇವಸ್ಥಾನದ ಬೀಗ ಒಡೆದ ಖದೀಮರು, ದೇವರ ಆಭರಣಗಳು ಕಳುವು

theft case general image

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JUNE 2021 ಪ್ರಸಿದ್ಧ ಮುಜರಾಯಿ ದೇವಸ್ಥಾನವೊಂದರ ಬೀಗ ಒಡೆದ ಕಳ್ಳರು 3 ಕೆ.ಜಿ. ಪಂಚಲೋಹದ ಬಂಗಾರ ಲೇಪಿತ ಆಭರಣಗಳನ್ನು ಕದ್ದೊಯ್ದಿದ್ದಾರೆ. ಆತುರದಲ್ಲಿ 200 ಗ್ರಾಂ ತೂಕದ ವರದ ಹಸ್ತವನ್ನು ಅಲ್ಲಿಯೆ ಬೀಳಿಸಿ ಕಳ್ಳರು ಪರಾರಿಯಾಗಿದ್ದಾರೆ. ಶಿವಮೊಗ್ಗ ತಾಲೂಕು ಪಿಳ್ಳಂಗಿರಿಯಲ್ಲಿರುವ ಶ್ರೀ ವಂಕಟರಮಣ ದೇವಸ್ಥಾನದಲ್ಲಿ ಕಳ್ಳತನವಾಗಿದೆ. ಮುಖ್ಯ ದ್ವಾರ ಮತ್ತು ಮುಖ ಮಂಟಪದ ಬಾಗಿಲಿಗೆ ಹಾಕಲಾಗಿದ್ದ ಬೀಗಗಳನ್ನು ಒಡೆದು ಕಳ್ಳರು ಕೃತ್ಯ ಎಸಗಿದ್ದಾರೆ. ಏನೇನೆಲ್ಲ ಕದ್ದೊಯ್ದಿದ್ದಾರೆ ಕಳ್ಳರು? ತಲಾ … Read more