ಆಯನೂರಿನಲ್ಲಿ ಜನ ರಸ್ತೆಗಿಳಿಯುವಂತಿಲ್ಲ, ಅಂಗಡಿ ಬಾಗಿಲು ತೆಗೆಯವಂತಿಲ್ಲ, ಇವತ್ತಿಂದ ಮೂರು ದಿನ ಎಲ್ಲವು ಸ್ಥಬ್ಧ

280521 Ayanur Lockdown Section 144 imposed 1

ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021 ಕರೋನ ನಿಯಂತ್ರಣಕ್ಕಾಗಿ ನಿಷೇಧಾಜ್ಞೆ ಜಾರಿಯಾಗಿರುವುದರಿಂದ ಇವತ್ತು ಆಯನೂರು ಸಂಪೂರ್ಣ ಸ್ಥಬ್ದವಾಗಿತ್ತು. ಜನ ಸಂಚಾರವಿಲ್ಲದೆ ರಸ್ತೆ ಖಾಲಿ ಖಾಲಿಯಾಗಿತ್ತು. ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಠಿಣ ಲಾಕ್ ಡೌನ್ ಮಾಡಲಾಗಿದ್ದು, ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೂರು ದಿನ ನಿಷೇಧಾಜ್ಞೆ ಜಾರಿಯಲ್ಲಿರುತ್ತೆ. ಹಾಗಾಗಿ ಕೋಹಳ್ಳಿ ಗ್ರಾಮ ಪಂಚಾಯಿತಿ … Read more

ಶಿವಮೊಗ್ಗ ತಾಲೂಕು ಕೋಹಳ್ಳಿಯಲ್ಲಿ ಮೂರು ದಿನ ನಿಷೇಧಾಜ್ಞೆ, ಏನಿರುತ್ತೆ? ಏನಿರಲ್ಲ?

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 MAY 2021 ಶಿವಮೊಗ್ಗ ತಾಲೂಕಿನ ಕೋಹಳ್ಳಿಯಲ್ಲಿ ಸಿಆರ್‍ಪಿಸಿ ಸೆಕ್ಷನ್ 144ರ ಅನ್ವಯ ಮೂರು ದಿನ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ. ಮೇ 28ರ ಬೆಳಗ್ಗೆ 6 ಗಂಟೆಯಿಂದ ಮೇ 31ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಕರೋನ ಚೈನ್ ಬ್ರೇಕ್ ಮಾಡುವ ಉದ್ದೇಶದಿಂದ  ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಈಗಾಗಲೆ ಕೋಹಳ್ಳಿ ಪಂಚಾಯಿತಿ ಟಾಸ್ಕ್ ಫೋರ್ಸ್ ವತಿಯಿಂದ … Read more

ಶಿವಮೊಗ್ಗ ತಾಲೂಕಿನ ಯಾವ್ಯಾವ ಹಳ್ಳಿಯಲ್ಲಿ ಎಷ್ಟೆಷ್ಟಿದೆ ಕರೋನ ಕೇಸ್? ಇಲ್ಲಿದೆ ಡಿಟೇಲ್ಸ್

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MAY 2021 ಕರೋನ ಈಗ ಹಳ್ಳಿ ಹಳ್ಳಿಗೂ ವ್ಯಾಪಿಸಿದೆ. ಸಾವು, ನೋವು ಉಂಟು ಮಾಡುತ್ತಿದೆ. ಇದು ಜನರಲ್ಲಿ ಭೀತಿ ಹೆಚ್ಚಿಸಿದೆ. ಈ ನಡುವೆ ಕರೋನ ತಡೆಗೆ ಹಲವು ಕಡೆ ಸೀಲ್‍ ಡೌನ್ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 700 ಸಕ್ರಿಯ ಕರೋನ ಪ್ರಕರಣಗಳಿವೆ. ಇದು ಜಿಲ್ಲಾಡಳಿತಕ್ಕೆ ತಲೆನೋವು ತಂದಿದೆ. ಗ್ರಾಮೀಣ ಭಾಗದಲ್ಲಿ ಸೋಂಕು ವ್ಯಾಪಕವಾಗಿ ಹರಡುವುದನ್ನು ನಿಯಂತ್ರಿಸಲು ಇನ್ನಿಲ್ಲದ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವ್ಯಾವ ಹಳ್ಳಿಯಲ್ಲಿ … Read more

ಕುಂಚೇನಹಳ್ಳಿಯಲ್ಲಿ ಶಿವಮೊಗ್ಗ ಸಂಸದರಿಂದ ಕರೋನ ಜಾಗೃತಿ

210521 Kunchenahalli MP Raghavendra Corona Jagruthi 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 MAY 2021 ಜಿಲ್ಲೆಯಲ್ಲಿ ಕೊರೋನ ಸೋಂಕು ನಿಧಾನವಾಗಿ ನಿಯಂತ್ರಣಕ್ಕೆ ಬರುತ್ತಿದೆ. ಹಾಗೆಂದು ಮೈಮರೆಯದೆ ಸದಾ ಎಚ್ಚರವಾಗಿದ್ದು, ಕೊರೋನ ಮುಕ್ತ ಗ್ರಾಮಗಳ ನಿರ್ಮಾಣಕ್ಕೆ ಸಂಕಲ್ಪ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ  ತಾಲೂಕಿನ ಕುಂಚೇನಹಳ್ಳಿಯ ಸೇವಾಲಾಲ್ ದೇವಸ್ಥಾನದ ಆವರಣದಲ್ಲಿ ಆಯೋಜಿಸಿದ್ದ ಕರೋನ ಜನಜಾಗೃತಿ ಕಾರ್ಯಕ್ರಮದಲ್ಲಿ ಸಂಸದ ರಾಘವೇಂದ್ರ ಮಾತನಾಡಿದರು. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ, ಅಧಿಕಾರಿಗಳು, ಜನಪ್ರತಿನಿಧಿಗಳು ಶ್ರಮಿಸುತ್ತಿದ್ದಾರೆ. ಈ ಸಂದಿಗ್ಧ ಸಂದರ್ಭದಲ್ಲಿ ಸರ್ಕಾರದೊಂದಿಗೆ ಸಾರ್ವಜನಿಕರು ಸಹಕಾರ … Read more

ಕರೋನ ತಡೆಗೆ ಸ್ವಯಂ ಲಾಕ್ ಡೌನ್ ಆದ ಹಳ್ಳಿ, ಅನಗತ್ಯವಾಗಿ ಮನೆಯಿಂದ ಹೊರ ಬಂದರೆ ಎರಡು ಸಾವಿರ ದಂಡ

170521 Narayanapura Village Self Lockdown 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 17 MAY 2021 ಹಳ್ಳಿ ಹಳ್ಳಿಯಲ್ಲೂ ಸೋಂಕು ಹರಡವುದನ್ನು ತಡೆಯಲು ಗ್ರಾಮಸ್ಥರೆ ಸ್ವಯಂ ನಿರ್ಬಂಧಗಳನ್ನು ವಿಧಿಸಿಕೊಳ್ಳುತ್ತಿದ್ದಾರೆ. ಶಿವಮೊಗ್ಗ ತಾಲೂಕಿನ ಹಳ್ಳಿಯೊಂದು ಕೋವಿಡ್ ಸೋಂಕು ವ್ಯಾಪಕಗೊಳ್ಳುವುದನ್ನು ತಡೆಯಲು ಸ್ವಯಂ ಲಾಕ್‍ ಡೌನ್ ವಿಧಿಸಿಕೊಂಡಿದೆ. ಗ್ರಾಮದಲ್ಲಿ 40ಕ್ಕೂ ಹೆಚ್ಚು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ ಊರಿನ ಪ್ರಮುಖರೊಬ್ಬರು ಕೋವಿಡ್‍ಗೆ ತುತ್ತಾಗಿ ಮೃತರಾಗಿದ್ದಾರೆ. ಆ ಬಳಿಕ ಗ್ರಾಮಸ್ಥರು ಸಭೆ ಸೇರಿ, ಒಂದು ವಾಹನ ಸ್ವಯಂ ನಿರ್ಬಂಧ ವಿಧಿಸಿಕೊಂಡಿದ್ದಾರೆ. ಹೇಗಿದೆ ಸ್ವಯಂ ನಿರ್ಬಂಧ? … Read more

ಇಡೀ ದಿನ ಆಯನೂರು ಸಂಪೂರ್ಣ ಬಂದ್ಗೆ ಟಾಸ್ಕ್ ಫೋರ್ಸ್ ನಿರ್ಣಯ

Ayanuru General Image Board 1

ಶಿವಮೊಗ್ಗ ಲೈವ್.ಕಾಂ | AYANUR NEWS | 15 MAY 2021 ಹಳ್ಳಿ ಹಳ್ಳಿಯಲ್ಲೂ ಕರೋನ ಆತಂಕ ಹೆಚ್ಚಾಗುತ್ತಿದೆ. ಈ ನಡುವೆ ಸೋಂಕು ಹರಡುವುದನ್ನು ತಡೆಯಲು ಗ್ರಾಮೀಣ ಭಾಗದಲ್ಲೇ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅದರಂತೆ ಆಯನೂರಿನಲ್ಲಿ ಒಂದು ದಿನ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಯ ಹಳ್ಳಿಗಳೇ ಎರಡನೇ ಅಲೆ ಕರೋನಾದ ಟಾರ್ಗೆಟ್, ಜಾಗೃತರಾಗದಿದ್ದರೆ ಇನ್ನಷ್ಟು ಅಪಾಯ ಫಿಕ್ಸ್ ಕೋಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಆಯನೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಚುರುಕು, ಸಂಸದರ ನೇತೃತ್ವದ ತಂಡದಿಂದ ಪರಿಶೀಲನೆ, ಕೆಲಸ ಎಷ್ಟಾಗಿದೆ?

150521 BY Raghavendra Visit Airport 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 15 MAY 2021 ಶಿವಮೊಗ್ಗ ವಿಮಾನ ನಿಲ್ದಾಣದ ಶೇ.50ರಷ್ಟು ಕೆಲಸ ಮುಗಿದಿದೆ. ಇನ್ನು ಎಂಟರಿಂದ ಒಂಭತ್ತು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ತಿಳಿಸಿದರು. ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಂಸದ ರಾಘವೇಂದ್ರ ಪರಿಶೀಲನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರೀಕ್ಷೆಗೂ ಮೀರಿದ ವೇಗದಲ್ಲಿ ಕಾಮಗಾರಿ ನಡೆಯುತ್ತಿದೆ ಎಂದರು. ರನ್ ವೇ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಇನ್ನು ಏಳೆಂಟು ತಿಂಗಳಲ್ಲಿ … Read more

ಶಿವಮೊಗ್ಗದಲ್ಲಿ ಕರೋನಾಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿ

ಶಿವಮೊಗ್ಗ ಲೈವ್.ಕಾಂ | HOLEHONNUR NEWS | 11 MAY 2021 ಕರೋನ ಸೋಂಕಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರೊಬ್ಬರು ಬಲಿಯಾಗಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸಲದೆ ಕೊನೆಯುಸಿರೆಳೆದಿದ್ದಾರೆ. ಹೊಳೆಹೊನ್ನೂರು ಸಮೀಪದ ಕಲ್ಲಿಹಾಳ್ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ (40) ಮೃತರು. ಸೋಂಕು ತಗುಲಿದ್ದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ, ಒಂದು ಮಗ, ಒಬ್ಬ  ಮಗಳು ಇದ್ದಾರೆ. ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494 ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200 … Read more

ಕಂಡಲೆಲ್ಲ ಆನೆಗಳ ಹೆಜ್ಜೆ ಗುರುತು, ತೆಂಗಿನ ಮರಗಳು ಬುಡಮೇಲು, ಶಿವಮೊಗ್ಗ ಸಿಟಿ ಸಮೀಪದ ಈ ಹಳ್ಳಿ ಜನರಲ್ಲಿ ದಿಗಿಲು

050521 Elephant Steps at Puradal Village 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021 ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಾಡನೆಗಳು ದಾಳಿ ಮಾಡಿವೆ. ಗದ್ದೆ, ತೊಟದಲ್ಲಿ ಬೆಳೆ ಹಾನಿ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಪುರದಾಳು ಗ್ರಾಮದ ತೋಟವೊಂದಕ್ಕೆ ದಾಳಿ ಮಾಡಿ, ತೆಂಗಿನ ಮರಗಳನ್ನು ಉರುಳಿಸಿವೆ. ಶುಂಠಿ ಹೊಲದಲ್ಲಿ ಓಡಾಡಿ ಬೆಳೆ ಹಾನಿ ಮಾಡಿವೆ. ಹಿಳ್ಳೋಡಿ ಗೋವಿಂದಪ್ಪ, ಶಿವಣ್ಣ ಮತ್ತು ಸುನಿಲ್ ಭಟ್ಟ ಎಂಬುವವರ ತೋಟ, ಹೊಲದಲ್ಲಿ ಕಾಡಾನೆಗಳು ಪುಂಡಾಟ ಮಾಡಿವೆ. ಇಲ್ಲಿನ ಮಲೆಶಂಕರ ಮತ್ತು ಪುರದಾಳು ಗ್ರಾಮಗಳ … Read more

ಶಿವಮೊಗ್ಗ ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಮೊದಲ ದಿನದ ವೀಕೆಂಡ್ ಕರ್ಫ್ಯೂ? ತಾಲೂಕುವಾರು ರಿಪೋರ್ಟ್

175578819 1373910869636996 6771968949187943387 n 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 25 APRIL 2021 ವೀಕೆಂಡ್ ಕರ್ಫ್ಯೂಗೆ ಜಿಲ್ಲೆಯಾದ್ಯಂತ ಉತ್ತಮ ಸ್ಪಂದನೆ ಸಿಕ್ಕಿದೆ. ಬಹುತೇಕ ಜನರು ಮನೆಯಿಂದ ಹೊರಬಾರದೆ ಮೊದಲ ದಿನ ಕರ್ಫ್ಯೂಗೆ ಸ್ಪಂದಿಸಿದ್ದಾರೆ. ಯಾವ್ಯಾವ ತಾಲೂಕಿನಲ್ಲಿ ಹೇಗಿತ್ತು ಕರ್ಫ್ಯೂ? ಶಿವಮೊಗ್ಗ ತಾಲೂಕು ಶಿವಮೊಗ್ಗ ನಗರ ಮತ್ತು ಹೊರ ವಲಯದಲ್ಲಿ ಪೊಲೀಸರು ಬ್ಯಾರಿಕೇಡ್ ಹಾಕಿ, ವಾಹನ ಸಂಚಾರಕ್ಕೆ ಬ್ರೇಕ್ ಹಾಕಿದ್ದರು. ಗಸ್ತು ಹೆಚ್ಚಿಸಿದ್ದರು. ಅಗತ್ಯ ವಸ್ತುಗಳ ಖರೀದಿಗೆ ಆಗಮಿಸಿದ್ದ ಜನರು ಬಳಿಕ ಮನೆ ಸೇರಿದ್ದರು. ನಡುವೆ ಹೊರ ಬರುತ್ತಿದ್ದವರಿಗೆ ಪೊಲೀಸರು … Read more