ಶಿವಮೊಗ್ಗ ಜಿಲ್ಲೆಯ ಏಳು ಕಡೆ ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಶುರು

301220 Grama Panchayath Election Counting Start 1

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಶಿವಮೊಗ್ಗ ಲೈವ್.ಕಾಂ | SHIMOGA NEWS | 30 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಮತ ಎಣಿಕೆ ಕೇಂದ್ರದ ಸುತ್ತಲು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ನಡೆಯುತ್ತಿದೆ ಮತ ಎಣಿಕೆ? ಶಿವಮೊಗ್ಗದ ತಾಲೂಕು | ಹೆಚ್.ಎಸ್.ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜು ಭದ್ರಾವತಿ ತಾಲೂಕು | ಸಂಚಿ ಹೊನ್ನಮ್ಮ ಬಾಲಕಿಯರ … Read more

ಆಗುಂಬೆ ಬಳಿ ಮತ ಚಲಾಯಿಸಿದ ಶತಾಯುಷಿ, ವಿವಿಧೆಡೆ ಹಕ್ಕು ಚಲಾಯಿಸಿ ಮಾದರಿಯಾದರು ವೃದ್ಧರು, ವಿಕಲಚೇತನರು

221220 Hundred Year Lady voting in Agumbe 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಜಿಲ್ಲೆಯ ವಿವಿಧೆಡೆ ಶತಾಯುಷಿಗಳು, ವೃದ್ಧರು, ವಿಕಲಚೇತನರು ಮತಗಟ್ಟೆಗೆ ಬಂದು, ಮತದಾನ ಮಾಡಿ, ಉಳಿದ ಮತದಾರರಿಗೆ ಮಾದರಿಯಾಗಿದ್ದಾರೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಆಗುಂಬೆ ಬಳಿ ಶತಾಯುಷಿ ಮತದಾನ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿಯ ಹೊನ್ನೆತಾಳು ಗ್ರಾಮದಲ್ಲಿ 102 ವರ್ಷದ ದುಗ್ಗಮ್ಮ ವೆಂಕಯ್ಯಗೌಡ ಎಂಬುವವರು ಮತದಾನ … Read more

ಮೊದಲ ಹಂತ, ಶಿವಮೊಗ್ಗದಲ್ಲಿ ಶೇ.83ರಷ್ಟು ಮತದಾನ, ಯಾವ್ಯಾವ ತಾಲೂಕಲ್ಲಿ ಎಷ್ಟು ವೋಟಿಂಗ್

221220 Grama Panchayath Election Abbalagere 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಮೂರು ತಾಲೂಕಿನಲ್ಲಿ ಶೇ.83.12ರಷ್ಟು ಮತದಾನವಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಯಾವ್ಯಾವ ತಾಲೂಕಲ್ಲಿ ಎಷ್ಟಾಗಿದೆ? ಶಿವಮೊಗ್ಗದಲ್ಲಿ 1,21,227 ಮತದಾರರು ಹಕ್ಕು ಚಲಾಯಿಸಿದ್ದಾರೆ. ಶೇ.84.91ರಷ್ಟು ಮತದಾನವಾಗಿದೆ. ಭದ್ರಾವತಿಯಲ್ಲಿ 98,591 ಮತದಾರರು ಓಟ್ ಹಾಕಿದ್ದಾರೆ. ಶೇ.82.60ರಷ್ಟು ಮತದಾನವಾಗಿದೆ. ತೀರ್ಥಹಳ್ಳಿಯಲ್ಲಿ 88,972 ಮತದಾರರು ಮತ ಚಲಾಯಿಸಿದ್ದಾ. ಶೇ.81.33ರಷ್ಟು ಮತದಾನವಾಗಿದೆ. ಇದನ್ನೂ … Read more

ಕರೋನ ಮುನ್ನೆಚ್ಚರಿಕೆ, ಇಂಗ್ಲೆಂಡ್‌ನಿಂದ ಶಿವಮೊಗ್ಗಕ್ಕೆ ಮರಳಿದವರ ಮೇಲೆ ನಿಗಾ, ಬಂದವರೆಷ್ಟು? ಏನೆಲ್ಲ ಕ್ರಮ ಕೈಗೊಳ್ಳಲಾಗಿದೆ?

Corona PPE Kit and swab box

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಸ್ವರೂಪ ಬದಲಿಸಿಕೊಂಡಿರುವ ಕರೋನ ವೈರಸ್ ಪುನಃ ತನ್ನ ಅಟ್ಟಹಾಸ ಮೆರೆಯಲು ಆರಂಭಿಸಿದೆ. ಈಗಾಗಲೆ ಇಂಗ್ಲೆಂಡ್ ದೇಶದಲ್ಲಿ ಲಾಕ್‍ಡೌನ್ ಮಾಡಲಾಗಿದೆ. ಅಲ್ಲಿಂದ ಭಾರತಕ್ಕೆ ಬಂದವರ ಮೇಲೆ ನಿಗಾ ವಹಿಸಲಾಗುತ್ತಿದೆ. ಅದೇ ರೀತಿ, ಇಂಗ್ಲೆಂಡ್‍ನಿಂದ ಶಿವಮೊಗ್ಗಕ್ಕೆ ಬಂದವರ ಮೇಲೂ ಆರೋಗ್ಯ ಇಲಾಖೆ ಕಣ್ಗಾವಲಿಟ್ಟಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಎಷ್ಟು ಮಂದಿ ಬಂದಿದ್ದಾರೆ? ಸರ್ಕಾರದ ಸೂಚನೆ ಮೇರೆಗೆ ಇಂಗ್ಲೆಂಡ್‍ನಿಂದ … Read more

ಶಿವಮೊಗ್ಗದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ, ಕೆಲವೆಡೆ 5 ಗಂಟೆ ಬಳಿಕವೂ ಮತದಾನ

221220 Grama Panchayat Election Tuppur 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಕೆಲವು ಮತಗಟ್ಟೆಯಲ್ಲಿ ಮತದಾರರು ಸಂಖ್ಯೆ ಹೆಚ್ಚಿದ್ದ ಕಾರಣ, ಅವಧಿ ಬಳಿಕವು ಮತದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ ತಾಲೂಕಿನಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಿತು. ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ … Read more

ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ?

221220 Grama Panchayath Election Abbalagere 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 DECEMBER 2020 ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ. ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ ಎಲ್ಲೆಲ್ಲಿ ಎಷ್ಟೆಷ್ಟು ಮತದಾನವಾಗಿದೆ? ಮೂರು ತಾಲೂಕಿನಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ.46.17ರಷ್ಟು ಮತದಾನವಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಶೇ.46.58, ಭದ್ರಾವತಿಯಲ್ಲಿ ಶೇ.43.64, ತೀರ್ಥಹಳ್ಳಿಯಲ್ಲಿ ಶೇ.48.41ರಷ್ಟು ಮತದಾನವಾಗಿದೆ. ಬೆಳಗ್ಗೆ 11 ಗಂಟೆವರೆಗೆ ಶೇ.24.28ರಷ್ಟು … Read more

ಪ್ರೀತಿ, ವಾತ್ಸಲ್ಯಕ್ಕೆ ಎತ್ತಿದ ಕೈ, ಖಡಕ್ ಕಾರ್ಯಾಚರಣೆಗೂ ಈಕೆ ಸೈ, ಗೀತಾ ಬಗ್ಗೆ ಗೊತ್ತಿರಬೇಕಾದ ಟಾಪ್ 5 ವಿಚಾರಗಳಿವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಆಕೆ ಸಕ್ರೆಬೈಲು ಬಿಡಾರದ ಪಾಲಿನ ಹಿರಿಯಜ್ಜಿ. ಬಿಡಾರದ ಪ್ರತಿ ಬೆಳವಣಿಗೆಯನ್ನು ಪ್ರತ್ಯಕ್ಷ ಕಂಡಾಕೆ. ಮೃಧು ಸ್ವಭಾವ. ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳ ಪಾಲಿಗೆ ವಾತ್ಸಲ್ಯ, ಮಮತೆಯ ಗಣಿ. ಕಾರ್ಯಾಚರಣೆಗಿಳಿದರೆ ಆಕೆಯಷ್ಟು ಗಟ್ಟಿಗಿತ್ತಿಯನ್ನು ಕಂಡವರಿಲ್ಲ. ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಇವತ್ತು ಕೊನೆಯುಸಿರೆಳೆದಿದೆ. ಈಕೆಗೆ 85 ಅಥವಾ 86 ವರ್ಷ ವಯಸ್ಸು ಎಂದು ಅಂದಾಜು ಮಾಡಲಾಗುತ್ತಿದೆ. ಗೀತಾಳನ್ನು ಕಳೆದುಕೊಂಡು ಇಡೀ ಕ್ಯಾಂಪ್ ಶೋಕದಲ್ಲಿದೆ. ಇದನ್ನೂ … Read more

ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಸಾವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಮೃತಪಟ್ಟಿದೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಗೀತಾ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದೆ. ಗೀತಾ ಆನೆ, ನಾಲ್ಕು ದಿನದಿಂದ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇವತ್ತು ಬೆಳಗ್ಗೆ ಆನೆ ಮೃತಪಟ್ಟಿದೆ. ರಾಜ್ಯದ ಬಿಡಾರಗಳ ಹಿರಿಯ ಆನೆ ಗೀತಾ ಆನೆ, ರಾಜ್ಯದ ಬಿಡಾರಗಳಲ್ಲಿ ಇರುವ ಆನೆಗಳ ಪೈಕಿ ಅತಿ ಹಿರಿಯ ಆನೆ. 1968ರಲ್ಲಿ ಈ ಆನೆಯನ್ನು ಕಾಕನಕೋಟೆಯಲ್ಲಿ ಸೆರೆ … Read more

ಶಿವಮೊಗ್ಗದ ಬೇಡರಹೊಸಹಳ್ಳಿ ಬಳಿ ಭೀಕರ ಅಪಘಾತ, ಕಾರು, ಟಾಟಾ ಏಸ್ ಮುಖಾಮುಖಿ ಡಿಕ್ಕಿ

111220 Bedarahosahalli Accident Car and Tata Ace 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 DECEMBER 2020 ಕಾರು, ಟಾಟಾ ಏಸ್‍ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಬೇಡರಹೊಸಹಳ್ಳಿ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮತ್ತು ಟಾಟಾ ಏಸ್‍ ಡಿಕ್ಕಿಯಾಗುತ್ತಿದ್ದಂತೆ, ಚಾಲಕರಿಬ್ಬರು ವಾಹನದ ಸೀಟು, ಸ್ಟೇರಿಂಗ್ ಮತ್ತು ಡ್ಯಾಷ್ ಬೋರ್ಡ್‍ ಮಧ್ಯೆ ಸಿಲುಕಿದ್ದರು. ಜನರು, ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿಯ ನೆರವಿನಿಂದ ಇಬ್ಬರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ … Read more

ಅರಹತೊಳಲು, ಕೈಮರದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ

021220 Farmers Protest at Arahatolalu Highway 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ … Read more