ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಸಾವು

131220 Sakrebyle Elephant Dies 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 13 DECEMBER 2020 ಸಕ್ರೆಬೈಲು ಆನೆ ಬಿಡಾರದ ಹಿರಿಯ ಆನೆ ಗೀತಾ ಮೃತಪಟ್ಟಿದೆ. ವಯೋಸಹಜ ಸಮಸ್ಯೆಯಿಂದ ಬಳಲುತ್ತಿದ್ದ ಗೀತಾ ಇವತ್ತು ಬೆಳಗ್ಗೆ ಕೊನೆಯುಸಿರೆಳೆದಿದೆ. ಗೀತಾ ಆನೆ, ನಾಲ್ಕು ದಿನದಿಂದ ಆಹಾರ ಸೇವಿಸುತ್ತಿರಲಿಲ್ಲ ಎಂದು ತಿಳಿದು ಬಂದಿದೆ. ಇವತ್ತು ಬೆಳಗ್ಗೆ ಆನೆ ಮೃತಪಟ್ಟಿದೆ. ರಾಜ್ಯದ ಬಿಡಾರಗಳ ಹಿರಿಯ ಆನೆ ಗೀತಾ ಆನೆ, ರಾಜ್ಯದ ಬಿಡಾರಗಳಲ್ಲಿ ಇರುವ ಆನೆಗಳ ಪೈಕಿ ಅತಿ ಹಿರಿಯ ಆನೆ. 1968ರಲ್ಲಿ ಈ ಆನೆಯನ್ನು ಕಾಕನಕೋಟೆಯಲ್ಲಿ ಸೆರೆ … Read more

ಶಿವಮೊಗ್ಗದ ಬೇಡರಹೊಸಹಳ್ಳಿ ಬಳಿ ಭೀಕರ ಅಪಘಾತ, ಕಾರು, ಟಾಟಾ ಏಸ್ ಮುಖಾಮುಖಿ ಡಿಕ್ಕಿ

111220 Bedarahosahalli Accident Car and Tata Ace 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 DECEMBER 2020 ಕಾರು, ಟಾಟಾ ಏಸ್‍ ವಾಹನ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದೆ. ಬೇಡರಹೊಸಹಳ್ಳಿ ಗ್ರಾಮದ ಬಳಿಕ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಕಾರು ಮತ್ತು ಟಾಟಾ ಏಸ್‍ ಡಿಕ್ಕಿಯಾಗುತ್ತಿದ್ದಂತೆ, ಚಾಲಕರಿಬ್ಬರು ವಾಹನದ ಸೀಟು, ಸ್ಟೇರಿಂಗ್ ಮತ್ತು ಡ್ಯಾಷ್ ಬೋರ್ಡ್‍ ಮಧ್ಯೆ ಸಿಲುಕಿದ್ದರು. ಜನರು, ಪೊಲೀಸರು ಮತ್ತು ಆಂಬುಲೆನ್ಸ್ ಸಿಬ್ಬಂದಿಯ ನೆರವಿನಿಂದ ಇಬ್ಬರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಇಬ್ಬರು ಚಾಲಕರು ಸೇರಿ … Read more

ಅರಹತೊಳಲು, ಕೈಮರದಲ್ಲಿ ಹೆದ್ದಾರಿ ತಡೆದು ರೈತರ ಆಕ್ರೋಶ, ವಿಧಾನಸೌಧ ಮುತ್ತಿಗೆಯ ಎಚ್ಚರಿಕೆ

021220 Farmers Protest at Arahatolalu Highway 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 2 DECEMBER 2020 ದೆಹಲಿ ಪ್ರವೇಶಿಸಲು ರೈತರಿಗೆ ನಿರ್ಬಂಧ ವಿಧಿಸಿರುವುದನ್ನು ಖಂಡಿಸಿ ಮತ್ತು ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಅರಹತೊಳಲು, ಕೈಮರದಲ್ಲಿ ಇಂದು ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಕೇಂದ್ರ ಸರ್ಕಾರದ ಕೃಷಿ, ಕಾರ್ಮಿಕ ವಿರೋಧಿ ಕಾಯ್ದೆಗಳ ವಿರುದ್ಧ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ರೈತರು ದೆಹಲಿ ಗಡಿಭಾಗದಲ್ಲಿ ಹೋರಾಟ ಕೈಗೊಂಡಿದ್ದಾರೆ. ರೈತರಿಗೆ ದೆಹಲಿ ಪ್ರವೇಶಿಸಲು ಅವಕಾಶ ನೀಡದೆ … Read more

ಶಿವಮೊಗ್ಗ ಜಿಲ್ಲೆಯ 271 ಗ್ರಾ.ಪಂಗಳ ಪೈಕಿ 244ರಲ್ಲಿ ಚುನಾವಣೆ, ಯಾವ್ಯಾವ ತಾಲೂಕಲ್ಲಿ ಎಷ್ಟು ಗ್ರಾ.ಪಂಗೆ ಎಲೆಕ್ಷನ್?

011220 DC KB Shivakumar Press Meet About GP Election 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 1 DECEMBER 2020 ಶಿವಮೊಗ್ಗದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲೆಯ 271 ಗ್ರಾಮ ಪಂಚಾಯಿತಿಗಳ ಪೈಕಿ 244 ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಅಧಿಸೂಚನೆ ಪ್ರಕಟ ಮೊದಲ ಹಂತದ ಚುನಾವಣೆಗೆ ಡಿಸೆಂಬರ್ 7ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ. ಎರಡನೇ ಹಂತದ ಚುನಾವಣೆಗೆ ಡಿಸೆಂಬರ್ 11ರಂದು ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು … Read more

ಶಿವಮೊಗ್ಗ, ಭದ್ರಾವತಿ ತಾಲೂಕು ವಿಭಜಿಸಿ, ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸಿ, ಸಿಎಂ ಯಡಿಯೂರಪ್ಪಗೆ ಒತ್ತಾಯ

291120 Memorandum to Chief Minister Yedyurappa for Shimoga Rural Taluk 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕುಗಳನ್ನು ವಿಭಜಿಸಿ ಶಿವಮೊಗ್ಗ ಗ್ರಾಮಾಂತರ ತಾಲೂಕು ರಚಿಸುವಂತೆ ಒತ್ತಾಯಿಸಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ.ಅಶೋಕ ನಾಯ್ಕ ನೇತೃತ್ವದ ನಿಯೋಗ ಇವತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿತು. ಹೆಲಿಪ್ಯಾಡ್‍ ಬಳಿ ಯಡಿಯೂರಪ್ಪ ಅವರನ್ನು ಭೇಟಿಯಾದ ನಿಯೋಗ, ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಜನಸಂಖ್ಯೆ ಹೆಚ್ಚಿದೆ. ತಾಲೂಕು ಕಚೇರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಕಚೇರಿಗಳಲ್ಲಿ ಜನರು ತಮ್ಮ ಕೆಲಸಗಳಿಗಾಗಿ ನೂಕುನುಗ್ಗಲು … Read more

ಆಯನೂರು ಹೋಬಳಿಯಲ್ಲಿ ಮುನ್ನೂರು ಕುಟುಂಬಗಳು ಜೋಪಡಿ ಹಾಕಿಕೊಂಡಿರುವ ಜಾಗದಲ್ಲಿ ಗೋ ಶಾಲೆ ಬೇಡ

ಶಿವಮೊಗ್ಗ ಲೈವ್.ಕಾಂ | SHIMOGA NEWS | 29 NOVEMBER 2020 ಪರಿಶಿಷ್ಟ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೇರಿದ ಜಾಗದಲ್ಲಿ ಗೋಶಾಲೆಗೆ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ಎಸ್ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ಎಸ್. ಸಿದ್ದಪ್ಪ ಅವರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಆಯನೂರು ಹೋಬಳಿ ವೀರಣ್ಣನಬೆನವಳ್ಳಿ ಗ್ರಾಮದ ಸ.ನಂ.78 ರಲ್ಲಿ ಸುಮಾರು 43 ಎಕರೆ ಜಾಗವಿದೆ. ಈ ಜಾಗದಲ್ಲಿ ಹಲವು ವರ್ಷಗಳಿಂದ ಪರಿಶಿಷ್ಟರು, ಹಿಂದುಳಿದ ವರ್ಗದವರು ಸುಮಾರು 300ಕ್ಕೂ ಹೆಚ್ಚು … Read more

ಅರಹತೊಳಲು ಗ್ರಾದಮಲ್ಲಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಸವಾರ ಸಾವು

ಶಿವಮೊಗ್ಗ ಲೈವ್.ಕಾಂ |HOLEHONNURU NEWS | 26 NOVEMBER 2020 ವಿದ್ಯುತ್ ಕಂಬಕ್ಕೆ ಬೈಕ್ ಗುದ್ದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅರಹತೊಳಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಉಮೇಶ್ (28) ಮೃತ ದುರ್ದೈವಿ. ಈತ ಚನ್ನಗಿರಿ ತಾಲೂಕು ಹೊದಿಗೆರೆ ಗ್ರಾಮದವರು. ಪತ್ನಿ ಮತ್ತು ಮಕ್ಕಳನ್ನು ಭದ್ರಾವತಿ ತಾಲೂಕು ತಟ್ಟೆಹಳ್ಳಿ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ಬಿಟ್ಟು ಹಿಂತಿರುಗುತ್ತಿದ್ದರು. ಆಗ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200 ಶಿವಮೊಗ್ಗ ಲೈವ್ ಈ … Read more

ಆಯನೂರು ಸೇರಿದಂತೆ ಹಲವು ಗ್ರಾಮದಲ್ಲಿ ಎರಡು ದಿನ ಕರೆಂಟ್ ಇರಲ್ಲ

power cut graphics

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಕುಂಸಿ ಗ್ರಾಮದಲ್ಲಿ ನಿರಂತರ ಜ್ಯೋತಿ ಕಾಮಗಾರಿ ನಡೆಸುತ್ತಿದೆ. ಹಾಗಾಗಿ ಕುಂಸಿ ವಿದ್ಯುತ್ ವಿವಿ ಕೇಂದ್ರ ಎಫ್-2, ಸಿರಿಗೆರೆ ಎಫ್-3 ಮಾರ್ಗಗಳಿಂದ ವಿದ್ಯುತ್ ಸರಬರಾಜಿನಲ್ಲಿ  ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಯಾವ್ಯಾವ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ? ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲ್‍ ನಗರ, ಯರೇಕೊಪ್ಪ, ನಾಗರಬಾವಿ, ಆಯನೂರು, ಚಾಮುಂಡಿಪುರ, ಚಿಕ್ಕದಾನವಂದಿ, ದೊಡ್ಡದಾನವಂದಿ, ಸಿರಿಗೆರೆ, ಹೊಸೂರು, ಮಲೆಶಂಕರ, ಕಲ್ಲುಕೊಪ್ಪ, ಮಂಜರಿಕೊಪ್ಪ, ತಮ್ಮಡಿಹಳ್ಳಿ  ಹಾಗೂ … Read more

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಮಿನಿಸ್ಟರ್, 2021ರ ಆರಂಭದಲ್ಲಿ ವಿಮಾನ ಹಾರಾಟ ಶುರು

181120 Eshwarappa Visit Shivamogga Airport Work 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 18 NOVEMBER 2020 ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರದಲ್ಲಿ ಕಾಮಗಾರಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸೋಗಾನೆಯಲ್ಲಿ ಕಾಮಗಾರಿ ಪರಿಶೀಲನೆ ನಡೆಸಿದ ಸಚಿವ ಕೆ.ಎಸ್.ಈಶ್ವರಪ್ಪ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಮಿನಿಸ್ಟರ್ ಹೇಳಿದ್ದೇನು? ಕಾಮಗಾರಿ ತ್ವರಿತವಾಗಿ ಪೂರ್ಣಗೊಂಡು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೊದಲ ಹಂತದ ಕಾಮಗಾರಿಗೆ ಸರ್ಕಾರ ಕಾಯ್ದಿರಿಸಿದ್ದ ಒಟ್ಟು 220 ಕೋಟಿ … Read more

ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಲ್ಕುವರೆ ಅಡಿ ಉದ್ದದ ನಾಗರ ಹಾವು ರಕ್ಷಣೆ

171120 Snake Kiran Resuces Cobra and Rabbits in Harakere 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 17 NOVEMBER 2020 ಶಿವಮೊಗ್ಗದಲ್ಲಿ ಮೊಲದ ಮರಿಗಳನ್ನು ನುಂಗಿದ್ದ ನಾಗರ ಹಾವನ್ನು ಸ್ನೇಕ್‌ ಕಿರಣ್‌ ರಕ್ಷಣೆ ಮಾಡಿದ್ದಾರೆ. ಹರಕೆರೆಯಲ್ಲಿರುವ ತುಂಗಾ ಏತನೀರಾವರಿ ಯೋಜನೆ ಕಚೇರಿಯಲ್ಲಿ ಮೊಲದ ಮರಿಗಳ ಮೇಲೆ ಹಾವು ದಾಳಿ ಮಾಡಿತ್ತು. ಮೂರು ಮರಿ ನುಂಗಿದ್ದ ನಾಗರ ತುಂಗಾ ಏತ ನೀರಾವರಿ ಕಚೇರಿಯಲ್ಲಿ ಮೊಲಗಳನ್ನು ಸಾಕಲಾಗಿದೆ. ಇತ್ತೀಚೆಗೆ ಮೊಲವೊಂದು ಮರಿ ಹಾಕಿತ್ತು. ಇವತ್ತು ತುಂಗಾ ನದಿ ಕಡೆಯಿಂದ ಕಚೇರಿ ಕಾಂಪೌಂಡ್‌ಗೆ ಬಂದ ಹಾವು, ನಾಲ್ಕು ಮೊಲದ ಮರಿಗಳನ್ನು ಕಚ್ಚಿದೆ. … Read more