SHIMOGA| ‘ಆಯನೂರು, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿ ಆಗಲು ಅರ್ಹ, ವಿಧಾನಸಭೆಯಲ್ಲೂ ಚರ್ಚೆ’
ಶಿವಮೊಗ್ಗ ಲೈವ್.ಕಾಂ | SHIMOGA | 20 ನವೆಂಬರ್ 2019 ಆಯನೂರು ಮತ್ತು ಹೊಳೆಹೊನ್ನೂರು ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚೆಯಾಗಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ ಎಂದು ಶಿವಮೊಗ್ಗ ಗ್ರಾಮಾಂತರ ಶಾಸಕ ಅಶೋಕ ನಾಯ್ಕ ಹೇಳಿದ್ದಾರೆ. ಕೋಹಳ್ಳಿ ಗ್ರಾಮ ಪಂಚಾಯಿತಿ ನೂತನ ಕಟ್ಟಡ ಉದ್ಘಾಟನೆ ಬಳಿಕ ಬಹಿರಂಗ ಸಭೆಯಲ್ಲಿ ಮಾತನಾಡಿದ ಶಾಸಕ ಅಶೋಕ ನಾಯ್ಕ, ಬಹುವರ್ಷದ ಹಿಂದೆಯೆ ಆಯನೂರು ಪಟ್ಟಣ ಪಂಚಾಯಿತಿ ಆಗಬೇಕಿತ್ತು. ಈಗ ಆಯನುರು ಮತ್ತು … Read more