‘ಎಲೆಕ್ಷನ್ ಮುಗಿಸಿ ಪ್ಯಾಕೇಜ್ ಟೂರ್ ಹೋದರು, ಅಭ್ಯರ್ಥಿಯಾದ್ರೂ ಪ್ಯಾಕೇಜ್ ಬರುವವರೆಗೆ ನನ್ನ ತಮ್ಮ ಕ್ಷೇತ್ರಕ್ಕೇ ಬಂದಿರಲಿಲ್ಲ’
ಶಿವಮೊಗ್ಗ ಲೈವ್.ಕಾಂ | 03 ಏಪ್ರಿಲ್ 2019 ಕರೆಕ್ಟಾದ ಪ್ಯಾಕೇಜ್ ಬಾರದೆ ಇದ್ದಿದ್ದರಿಂದಲೇ, ಮುಖ್ಯಮಂತ್ರಿ ಶಿವಮೊಗ್ಗ ಭೇಟಿ ವೇಳೆ ನನ್ನ ತಮ್ಮ ಕಾಣಿಸಲಿಲ್ಲ. ಪ್ಯಾಕೇಜ್ ಕುರಿತು ಸ್ಪಷ್ಟತೆ ಸಿಗುವವರೆಗೂ ಅಭ್ಯರ್ಥಿಯಾಗಿ ಅವರು ಕ್ಷೇತ್ರಕ್ಕೆ ಬರಲಿಲ್ಲ. ಹೀಗಂತ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗಂಭೀರ ಆರೋಪ ಮಾಡಿದ್ದಾರೆ. ಸೊರಬ ತಾಲೂಕು ಕೋಟಿಪುರ ಗ್ರಾಮದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರ್ ಬಂಗಾರಪ್ಪ, ವಿಧಾನಸಭೆ ಚುನಾವಣೆ ಬಳಿಕ ಪ್ಯಾಕೇಜ್ ಟೂರ್ ಹೋದವರು, ಮಧ್ಯರಾತ್ರಿ ಮೂರು … Read more