ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

KONANDUR-THIRTHAHALLI-NEWS

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು.  ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೀರ್ಥಹಳ್ಳಿಯ ವ್ಯಕ್ತಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ₹15,000 ದಂಡ, ಕಾರಣವೇನು?

Shivamogga-Court-Balaraja-Urs-Road

ಶಿವಮೊಗ್ಗ: ಕೆಲಸಕ್ಕೆ ಹೋಗಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಪೆಟ್ರೋಲ್ (Petrol) ಹಾಕಿ ಸುಟ್ಟು ಕೊಲ್ಲಲು ಪ್ರಯತ್ನಿಸಿದ್ದ ಅಪರಾಧಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 10 ವರ್ಷ ಕಠಿಣ ಜೈಲು ಶಿಕ್ಷೆ (Jail) ಹಾಗೂ ₹15,000 ದಂಡ ವಿಧಿಸಿದೆ. ದಂಡ (Fine) ಕಟ್ಟಲು ವಿಫಲವಾದಲ್ಲಿ ಎರಡು ವರ್ಷ ಸಾದಾ ಸೆರೆವಾಸ ಶಿಕ್ಷೆ ವಿಧಿಸಲಾಗಿದೆ.  ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೊಳಗಾದ ವ್ಯಕ್ತಿ. ಈತ ತನ್ನ ಪತ್ನಿ ಸುಧಾ ಮೇಲೆ ಹಲ್ಲೆ ನಡೆಸಿ … Read more

ಲಾರಿ ಚಕ್ರದಡಿ ಸಿಲುಕಿದ ಬೈಕ್‌, ಇಬ್ಬರು ಸವಾರರು ಸ್ಥಳದಲ್ಲೆ ಸಾವು

Bike-and-Lorry-mishap-at-thirthahalli

ತೀರ್ಥಹಳ್ಳಿ: ಲಾರಿ ಮತ್ತು ಬೈಕ್‌ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್‌ ಸವಾರರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಆರ್‌.ಎಂ.ಸಿ ಯಾರ್ಡ್‌ ಬಳಿ ತಡರಾತ್ರಿ ಅಪಘಾತವಾಗಿದೆ. ಬೈಕ್‌ ಸವಾರರಾದ ಸುದೀಪ್‌ (25), ಸುಧೀಶ್‌ (30) ಮೃತರು. ಘಟನಾ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್‌ ನಜ್ಜುಗುಜ್ಜಾಗಿದ್ದು ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಮೃತರು ತೀರ್ಥಹಳ್ಳಿಯ ಯಡೇಹಳ್ಳಿ ಮತ್ತು ಇಂದಿರಾನಗರಕ್ಕೆ ಸೇರಿದವರು. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಅಗರದಹಳ್ಳಿ ಕ್ಯಾಂಪ್‌ನ ವ್ಯಕ್ತಿಗೆ … Read more

ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

Tanker-and-TVS-two-wheeler-mishap-at-Thirthahalli.

ತೀರ್ಥಹಳ್ಳಿ: ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಸಂಜೆ ಟ್ಯಾಂಕರ್, ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ವೆಂಕಟೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಳ್ಳಿ ಗ್ರಾಮದ ಹಿರೇಬೈಲು ವಾಸಿ ವೆಂಕಟೇಶ್, ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಅರಣ್ಯ ಕಾವಲುಗಾರರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

Thirthahalli-College-Student-breathed-last.

ತೀರ್ಥಹಳ್ಳಿ: ಪದವಿ ವಿದ್ಯಾರ್ಥಿನಿಯೊಬ್ಬರು ಮನೆ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ ಸಮೀಪದ ದಬ್ಬಣಗದ್ದೆ ಸಮೀಪದ ಬಚ್ಚನಕೊಡಿಗೆ ಘಟನೆ ಸಂಭವಿಸಿದೆ. ರಮೇಶ್‌ ಆಚಾರ ಅವರ ಪುತ್ರಿ ಪ್ರಾಪ್ತಿ (21) ಮೃತಳು. ಇಂದು ಬೆಳಗಿನ ಜಾವ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಾಪ್ತಿ ಪತ್ತೆಯಾಗಿದ್ದಾಳೆ. ಬಾಳೆಬೈಲಿನ ಪದವಿ ಕಾಲೇಜಿನಲ್ಲಿ ಪ್ರಾಪ್ತಿ ತೃತೀಯ ವರ್ಷದ ಬಿಬಿಎ ಪದವಿ ಓದುತ್ತಿದ್ದರು. ಇದನ್ನೂ ಓದಿ » ನಾಳೆ ಶಾಲೆ, ಕಾಲೇಜಿಗೆ ರಜೆ ಇಲ್ಲ, ಅಧಿಸೂಚನೆ ನಿಜವಲ್ಲ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ … Read more

ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಲೋಕಾಯುಕ್ತರು ದಿಢೀರ್‌ ಭೇಟಿ, ಪರಿಶೀಲನೆ

290823-Thirthahalli-Pattana-Pancahayath-Building.

ತೀರ್ಥಹಳ್ಳಿ: ದುರಾಡಳಿತ, ಅವ್ಯವಹಾರಗಳ ಕುರಿತು ಸಾರ್ವಜನಿಕರ ದೂರಿನ ಹಿನ್ನೆಲೆ ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಪೊಲೀಸರು ದಿಢೀರ್‌ ಭೇಟಿ (Sudden Visit) ನೀಡಿ ಪರಿಶೀಲಿಸಿದರು. ನಿವೇಶನ ಇ–ಸ್ವತ್ತು ನೋಂದಣಿಯಲ್ಲಿ ಅಕ್ರಮ, ಅವ್ಯವಹಾರ, ಸಾರ್ವಜನಿಕರ ಅರ್ಜಿ ವಿಲೇವಾರಿ ವಿಳಂಬ, ಸರ್ಕಾರಿ ಸೌಕರ್ಯ ವಿತರಣೆಯಲ್ಲಿ ಲೋಪ, ದುರಾಡಳಿತ ಕುರಿತಂತೆ ಆರೋಪಗಳು ಕೇಳಿ ಬಂದಿದ್ದರಿಂದ ದಾಳಿ ನಡೆಸಲಾಗಿದೆ ಎಂದು‌ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ » ತೀರ್ಥಹಳ್ಳಿ ಮುಖ್ಯರಸ್ತೆಯಲ್ಲೇ ಬಸ್‌ ಬ್ರೇಕ್ ಫೇಲ್‌, ಬೈಕುಗಳು ಜಖಂ ಕಾಮಗಾರಿ, ಆರೋಗ್ಯ, ಕಂದಾಯ, … Read more

ತೀರ್ಥಹಳ್ಳಿ ಮುಖ್ಯರಸ್ತೆಯಲ್ಲೇ ಬಸ್‌ ಬ್ರೇಕ್ ಫೇಲ್‌, ಬೈಕುಗಳು ಜಖಂ

bus-incident-at-koppa-circle-in-Thirthahalli-city.

ತೀರ್ಥಹಳ್ಳಿ: ತಾಂತ್ರಿಕ ದೋಷದಿಂದಾಗಿ ಖಾಸಗಿ ಬಸ್ಸೊಂದು (Bus) ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಿಂತಿದೆ. ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಕೊಪ್ಪ ಸರ್ಕಲ್‌ ಸಮೀಪ ಅಪಘಾತಕ್ಕೀಡಾಗಿದೆ. ತೀರ್ಥಹಳ್ಳಿ ನಿಲ್ದಾಣದಿಂದ ಆಜಾದ್‌ ನಗರ ಮಾರ್ಗವಾಗಿ ತೆರಳುತಿತ್ತು. ಕೊಪ್ಪ ಸರ್ಕಲ್‌ ಬಳಿ ಬಸ್ಸಿನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬ್ರೇಕ್‌ ಹಿಡಿಯುತ್ತಿರಲಿಲ್ಲ. ಎಚ್ಚೆತ್ತುಕೊಂಡ ಚಾಲಕ ಜಾಗರೂಕೆ ವಹಿಸಿ ಬಸ್‌ ನಿಲ್ಲಿಸಿಲು ಯತ್ನಿಸಿದ್ದಾರೆ. ಈ ಸಂದರ್ಭ ಪೊಲೀಸ್‌ ಬ್ಯಾರಿಕೇಡ್‌, ಫುಟ್‌ಪಾತ್‌ನ ರೇಲಿಂಗ್‌ ಮತ್ತು ದ್ವಿಚಕ್ರ ವಾಹನಗಳಿಗೆ ಬಸ್‌ … Read more

ತೀರ್ಥಹಳ್ಳಿಯ ಮುಡುಬ, ತೂದುರು ಸೇರಿ ಹಲವೆಡೆ ಇಡೀ ದಿನ ಕರೆಂಟ್‌ ಇರಲ್ಲ, ಯಾವಾಗ? ಎಲ್ಲೆಲ್ಲಿ?

power cut mescom ELECTRICITY

ತೀರ್ಥಹಳ್ಳಿ: ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಅನುಷ್ಠಾನದ ಹಿನ್ನೆಲೆ ನ.11ರಂದು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ (Power Cut). ಎಲ್ಲೆಲ್ಲಿ ಕರೆಂಟ್‌ ಇರಲ್ಲ? ಮುಸ್ಲಿಂ ಪೇಟೆ, ನಿಡಗಳಲೆ, ಮುಡುಬ, 23ನೇ ಮೈಲಿಗಲ್ಲು, ಬಿದರಹಳ್ಳಿ, ಜಂಬುವಳ್ಳಿ, ಪುಟೋಡ್ಲು, ಕೆರೆಕೊಪ್ಪ, ಮಣಿವೆ, ಶೇಡ್ಗಾರ್, ಉಬ್ಬೂರು, ಆರ್ಕೋಡು ಸುತ್ತಲಿನ ಪ್ರದೇಶಗಳು, ಯಡೇಹಳ್ಳಿ ಕ್ರಾಸ್, ಯಡೇಹಳ್ಳಿ, ತೂದೂರು, ಜಾವಳ್ಳಿ, ಮೇಲಿನ ತೂದೂರು, ಬೇಗುವಳ್ಳಿ, ಮೂಡ್ಲು, ದೊಡ್ಡಮನೆ, ಗುತ್ತಿಯಡೇಹಳ್ಳಿ, ಹಳ್ಳಿಬೈಲು, … Read more

ವಿಷ ಸೇವಿಸಿ ಐದು ತಿಂಗಳ ಬಾಣಂತಿ ಆತ್ಮಹತ್ಯೆ

New-Mother-ramya-thirthahalli.

ತೀರ್ಥಹಳ್ಳಿ: ಕುಡುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಕ್ಸಾಲುಕೊಪ್ಪ ಮಜರೆ ಗ್ರಾಮದ ಐದು ತಿಂಗಳ ಬಾಣಂತಿ (New Mother) ರಮ್ಯಾ (28) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಜಾನೆ ಇವರು ಅಸ್ವಸ್ಥರಾಗಿದ್ದರು. ತಕ್ಷಣ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಬಾಳೆಹೊನ್ನೂರಿನವರಾದ ರಮ್ಯಾ ನಾಲ್ಕು ವರ್ಷಗಳ ಹಿಂದೆ ಅಕ್ಸಾಲುಕೊಪ್ಪದ ಮಣಿಕಂಠ ಎಂಬುವವರ ಜೊತೆ ವಿವಾಹವಾಗಿದ್ದರು. ಮೃತರಿಗೆ ಎರಡೂವರೆ ವರ್ಷದ ಹಾಗೂ ಐದು ತಿಂಗಳ ಗಂಡು ಮಕ್ಕಳಿವೆ. ಮಾಳೂರು ಠಾಣೆಯಲ್ಲಿ ಪ್ರಕರಣ … Read more

ಗ್ರಾಮ ಪಂಚಾಯಿತಿ ಅಧ್ಯಕ್ಷರ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

Thirthahalli-News-Update

ತೀರ್ಥಹಳ್ಳಿ: ತಾಲೂಕಿನ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ (Grama Panchayat) ಅಧ್ಯಕ್ಷ ಅಗಸಾಡಿ ಶಾಮಪ್ಪ ವಿರುದ್ದ ಸದಸ್ಯರು ಮಂಡಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಒಟ್ಟು 10 ಸದಸ್ಯ ಬಲದ ಗ್ರಾ.ಪಂ. ಆಡಳಿತದಲ್ಲಿ 9 ಸದಸ್ಯರು ಅವಿಶ್ವಾಸ ಪತ್ರಕ್ಕೆ ಸಹಿ ಹಾಕಿದ್ದರು. ಬುಧವಾರ ಉಪವಿಭಾಗಾಧಿಕಾರಿ ಸತ್ಯನಾರಾಯಣ್‌ ಅವರು ಅವಿಶ್ವಾಸ ನಿರ್ಣಯ ಕುರಿತು ನಡೆಸಿದ ಸಭೆಗೆ 6 ಸದಸ್ಯರು ಹಾಜರಾಗಿ 4 ಸದಸ್ಯರು ಗೈರಾಗಿದ್ದರು. ನಿಯಮದಂತೆ ಅವಿಶ್ವಾಸ ನಿರ್ಣಯ ಸ್ವೀಕಾರಕ್ಕೆ 7 ಸದಸ್ಯರ ಬೆಂಬಲ ಅಗತ್ಯವಾಗಿತ್ತು. 6 ಸದಸ್ಯರು ಮಾತ್ರ ಸಭೆಗೆ … Read more