ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

Shimoga-Jds-leaders-meet-Central-Minister-Kumaraswamy-VISL

SHIVAMOGGA LIVE NEWS | 18 JUNE 2024 TUMKUR : ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL) ಮುಚ್ಚುವ ಆದೇಶ ಪುನರ್‌ ಪರಿಶೀಲಿಸಬೇಕು. ಕಾರ್ಖಾನೆ ಪುನಾರಂಭ ಮಾಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಜೆಡಿಎಸ್‌ ವತಿಯಿಂದ ಕೇಂದ್ರ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಲಾಯಿತು. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ ನೀಡದ್ದ ಸಂದರ್ಭ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ವಿಐಎಸ್‌ಎಲ್‌ ಕಾರ್ಖಾನೆ ನಂಬಿ ಸಾವಿರಾರು ಜನರು ಬದುಕು … Read more

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

Vidyanagara-Smart-city-board

SHIVAMOGGA LIVE NEWS | 18 JUNE 2024 SHIMOGA : ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ (Railway) ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೋಟೆಲ್‌ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ … Read more

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

RESULT-THUMBNAIL1

SHIVAMOGGA LIVE NEWS | 4 JUNE 2024 RESULT : ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಲೋಕಸಭೆ ಚನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದೆ. 23 ಅಭ್ಯರ್ಥಿಗಳ ರಾಜಕೀಯ ಭವಿಷ್ಯದ ಇನ್ನಷ್ಟೆ ನಿರ್ಧಾರವಾಗಲಿದೆ. ಮೂವರು ಘಟಾನುಘಟಿ ಅಭ್ಯರ್ಥಿಗಳು ಪಡೆದ ಮತಗಳ ವಿವರವನ್ನು ಲೈವ್‌ನಲ್ಲಿ ಕೊಡಲಿದ್ದೇವೆ. ಆಗಾಗ ಈ ಪೇಜ್‌ ಮಾಡಿ ಅಥವಾ ಇದೇ ಲಿಂಕ್‌ ಅನ್ನು ಮತ್ತೆ ಓಪನ್‌ ಮಾಡಿದರೆ ಅಪ್‌ಡೇಟ್‌ ಆಗಿರುವ ಫಲಿತಾಂಶ ದೊರೆಯಲಿದೆ. ಬಿ.ವೈ.ರಾಘವೇಂದ್ರ ಬಿಜೆಪಿ ಪಡೆದ ಮತ   ಅಂತರ   ಗೀತಾ … Read more

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 21 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಚಿತ್ರದುರ್ಗ ಮಾರುಕಟ್ಟೆ ಅಪಿ 52719 53129 ಕೆಂಪುಗೋಟು 29609 30059 ಬೆಟ್ಟೆ 37110 37599 ರಾಶಿ 52239 52669 ಚನ್ನಗಿರಿ ಮಾರುಕಟ್ಟೆ ರಾಶಿ 47512 53700 ಪುತ್ತೂರು ಮಾರುಕಟ್ಟೆ ನ್ಯೂ ವೆರೈಟಿ 28000 38000 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 … Read more

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 15 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 14089 26089 ಚಿಪ್ಪು 27019 30500 ಫ್ಯಾಕ್ಟರಿ 11509 21249 ಹಳೆ ಚಾಲಿ 38599 40509 ಹೊಸ ಚಾಲಿ 34999 37399 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ 28500 38000 ವೋಲ್ಡ್ ವೆರೈಟಿ 38000 46500 ಶಿವಮೊಗ್ಗ ಮಾರುಕಟ್ಟೆ ಗೊರಬಲು 16161 38166 … Read more

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

Shohib-aliya-anda-arrested-by-police-near-beeranakere

SHIVAMOGGA LIVE NEWS | 13 MAY 2024 SHIMOGA : ಲಷ್ಕರ್‌ ಮೊಹಲ್ಲಾದಲ್ಲಿ ನಡೆದ ಮೂವರ ಹತ್ಯೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನಕ್ಕೆ ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ದಾಳಿ ನಡೆಸಿದ್ದಾನೆ. ಈ ಸಂದರ್ಭ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ. ಶಿವಮೊಗ್ಗ ತಾಲೂಕು ಬೀರನಕೆರೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶೋಯಬ್‌ ಅಲಿಯಾಸ್‌ ಅಂಡ ಎಂಬಾತನ ಕಾಲಿಗೆ ಗುಂಡು ಹೊಡೆಯಲಾಗಿದೆ. ಖಚಿತ ಮಾಹಿತಿ ಮೇರೆಗೆ ಇವತ್ತು ಬೆಳಗಿನ ಜಾವ ಶೋಯಬ್‌ನ … Read more

ಅಡಿಕೆ ಧಾರಣೆ | 2 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 2 MAY 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿನ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 11060 25189 ಚಿಪ್ಪು 22111 29169 ಹಳೆ ಚಾಲಿ 35669 39299 ಹೊಸ ಚಾಲಿ 31109 35409 ಚಿತ್ರದುರ್ಗ ಮಾರುಕಟ್ಟೆ ಅಪಿ 51600 52000 ಕೆಂಪುಗೋಟು 29600 30000 ಬೆಟ್ಟೆ 36100 36500 ರಾಶಿ 51100 51500 ಬಂಟ್ವಾಳ ಮಾರುಕಟ್ಟೆ ಕೋಕ 18000 28500 ನ್ಯೂ ವೆರೈಟಿ … Read more

ನಾಳೆ ಶಿವಮೊಗ್ಗಕ್ಕೆ ರಾಹುಲ್‌ ಗಾಂಧಿ, ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ ಸಿನಿಮಾ ಸ್ಟಾರ್‌ಗಳು, ಎಲ್ಲಿ ನಡೆಯುತ್ತೆ ಪ್ರೊಗ್ರಾಂ?

Madhu-Bangarappa-visits-Freedom-park-in-Shimoga.

SHIVAMOGGA LIVE NEWS | 1 MAY 2024 ELECTION NEWS : ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಪ್ರಚಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಏ.2ರಂದು ಶಿವಮೊಗ್ಗಕ್ಕೆ ಭೇಟಿ ನೀಡುತ್ತಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆಗಮಿಸುವ ರಾಹುಲ್‌ ಗಾಂಧಿ, ಅಲ್ಲಮಪ್ರಭು ಮೈದಾನದಲ್ಲಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಸಿದ್ಧತೆ ಪರಿಶೀಲಿಸಿದರು. ಸಿಎಂ, ಡಿಸಿಎಂ ಕೂಡ ಭಾಗಿ ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, … Read more

ಶಿವಮೊಗ್ಗ ಶೇಷಾದ್ರಿಪುರಂದನಲ್ಲಿ ಮಟಮಟ ಮಧ್ಯಾಹ್ನ ಮನೆಯಿಂದ ಹೊರ ಬಂದ ಚಾಲಕನಿಗೆ ಕಾದಿತ್ತು ಆಘಾತ

Police-Van-Jeep-at-Shimoga-Nehru-Road

SHIVAMOGGA LIVE NEWS | 26 APRIL 2024 SHIMOGA : ನಗರದ ಶೇಷಾದ್ರಿಪುರಂನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳ್ಳತನ ಮಾಡಲಾಗಿದೆ. ಚಾಲಕ ಸಯ್ಯದ್‌ ಜಾಫರ್‌ ಸಾದಿಕ್‌ ಎಂಬುವವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ ಕಳುವಾಗಿದೆ. ಏ.23ರಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದ್ದ ಸಯ್ಯದ್‌ ಜಾಫರ್‌ ಸಾದಿಕ್‌, ಬೈಕ್‌ ಆನ್ನು ಮನೆ ಮುಂದೆ ನಿಲ್ಲಿಸಿದ್ದರು. ಮಧ್ಯಾಹ್ನ ಮನೆಯಿಂದ ಹೊರ ಬಂದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಿಕ ಇ-ಎಫ್‌ಐಆರ್‌ ದಾಖಲಿಸಿದ್ದಾರೆ. ಕೋಟೆ ಠಾಣೆಯಲ್ಲಿ ಪ್ರಕರಣ … Read more

ಕಾಂಗ್ರೆಸ್‌ಗೆ ಗುಡ್‌ ಬೈ ಹೇಳಿದ ಸಾಗರದ ಹಕ್ರೆ ಮಲ್ಲಿಕಾರ್ಜನ್‌, ಬಿಜೆಪಿ ಸೇರ್ಪಡೆಯ ದಿನಾಂಕ ಪ್ರಕಟ

-mallikarjuna-hakre-to-join-bjp.

SHIVAMOGGA LIVE NEWS | 17 APRIL 2024 SAGARA : ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ನಾಯಕ ಹಕ್ರೆ ಮಲ್ಲಿಕಾರ್ಜುನ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಗುರುವಾರ ಶಿವಮೊಗ್ಗದಲ್ಲಿ ಬಿಜೆಪಿ ಸೇರ್ಪಡೆ ಆಗುವುದಾಗಿ ತಿಳಿಸಿದ್ದಾರೆ. ಸಾಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಕ್ರೆ ಮಲ್ಲಿಕಾರ್ಜುನ, ‘ಕಾಂಗ್ರೆಸ್‌ ಪಕ್ಷ ಮತ್ತು ಶಾಸಕ ಬೇಳೂರು ಗೋಪಾಲಕೃಷ್ಣ ನಡೆಯಿಂದ ಬೇಸತ್ತು ಪಕ್ಷ ತೊರೆಯುತ್ತಿದ್ದೇನೆ. ಶಾಸಕರು ಎಲ್ಲರನ್ನು ಒಟ್ಟಿಗೆ ಕರೆದೊಯ್ಯಲು ಹೋಗಲು ವಿಫಲವಾಗಿದ್ದಾರೆ. ಸದ್ಯ ದೇಶಕ್ಕೆ ಪ್ರಧಾನಿ ಮೋದಿ, ರಾಜ್ಯಕ್ಕೆ ಯಡಿಯೂರಪ್ಪ, … Read more